Headlines

ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆ ವನಸಂಪತ್ತು ನಾಶ – Kannada News | Chamarajanagar Wildfire: Over 100 Acres Burnt in Male Mahadeshwara Sanctuary

ಚಾಮರಾಜನಗರ, ಏಪ್ರಿಲ್​ 19: ಮಲೆ ಮಹದೇಶ್ವರ ವನ್ಯಜೀವಿಧಾಮದ ಒಡಲಿಗೆ ಬೆಂಕಿ ಬಿದ್ದಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸುಮಾರು 100 ಎಕರೆಗೂ ಅಧಿಕ ವಿಸ್ತೀರ್ಣದ ಅಮೂಲ್ಯ ವನಸಂಪತ್ತು ಬೆಂಕಿಗಾಹುತಿಯಾಗಿದೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೆಬೋಳಿ ಬೆಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಿಡಮೂಲಿಕೆಗಳ ಕಾಶಿಯಂತಿದ್ದ ಕಡೆಬೋಳಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವನ್ಯ ಸಂಪತ್ತು ಮತ್ತು ಅಪರೂಪದ ಗಿಡಮೂಲಿಕೆಗಳು ಸುಟ್ಟು ಕರಕಲಾಗಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಫೈರ್ ಲೇನ್ (ಬೆಂಕಿ ರೇಖೆ) ನಿರ್ಮಾಣ ಮಾಡಲಾಗಿದೆ…

Read More

ಮಹಿಳೆ ಸಾವು: ಲಿವಿಂಗ್ ಟುಗೆದರ್​​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿ ಮುಜುಗರಕ್ಕೀಡಾದ ಪೊಲೀಸ್ರು, ಏನಿದು ಕೇಸ್? – Kannada News | Set Back To Chamaranagar Police In Death Case, Court released Man Who living together relationship with Woman

ಚಾಮರಾಜನಗರ, (ಏಪ್ರಿಲ್ 19): 2023ರ ಡಿಸೆಂಬರ್ 16ರಂದು ಚಾಮರಾಜನಗರ (Chamaranagar) ಜಿಲ್ಲೆಯ ಕೊಳ್ಳೇಗಾಲದ ಆದರ್ಶನಗರದಿಂದ ಪಟ್ಟಣದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಅಗರ ಮಾಂಬಳ್ಳಿಯ ರೇಖಾ ಎಂದು ಗುರುತು ಪತ್ತೆ ಮಾಡಿದ್ದರು. ಆದ್ರೆ, ಪೊಲೀಸರು ಸರಿಯಾಗಿ ತನಿಖೆ ನಡೆಸದೆ ರೇಖಾಳ ಜೊತೆ ಲೀವಿಂಗ್ ಟು ಗೆದರ್ ನಲ್ಲಿದ್ದ ನಾಗೇಶ್​ ಎನ್ನುವರನ್ನ ಬಂಧಿಸಿ ಬಳಿಕ ಕೋರ್ಟ್​ ಮುಂದೆ ಹಾಜರು ಪಡಿಸಿದ್ದು, ಚಾರ್ಜ್…

Read More

KKR vs RR: 19 ವರ್ಷಗಳ ಐಪಿಎಲ್‌ನಲ್ಲಿ ಇದೇ ಮೊದಲು; ಇತಿಹಾಸ ಸೃಷ್ಟಿಸಿದ ಆರ್ಚರ್ – Kannada News | IPL 2026: KKR Secures First Win; Jofra Archer Shatters Unique First Ball Wicket Record

2026 ರ ಐಪಿಎಲ್‌ನಲ್ಲಿ (IPL 2026) ಕೆಕೆಆರ್ (KKR) ತಂಡ ಮೊದಲ ಗೆಲುವು ದಾಖಲಿಸಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ವಿಕೆಟ್​ಗಳಿಂದ ಗೆದ್ದ ಕೆಕೆಆರ್ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 155 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್‌ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತು. ಇತ್ತ ಈ ಸೋಲಿನ ಹೊರತಾಗಿಯೂ ರಾಜಸ್ಥಾನ್ ತಂಡದ ವೇಗಿ ಚೋಫ್ರಾ ಆರ್ಚರ್ (Jofra Archer) 19 ವರ್ಷಗಳ ಐಪಿಎಲ್‌ನಲ್ಲಿ ಈವರೆಗೆ ಯಾವ…

Read More

ವರುಣ್ ಧವನ್ ಡ್ಯಾನ್ಸ್ ನೋಡಿ ಶಾಕ್ ಆದ ಸಲ್ಮಾನ್ ಖಾನ್: ವಿಡಿಯೋ – Kannada News | Salman Khan visited Varun Dhawan’s movie shooting set

ಸಲ್ಮಾನ್ ಖಾನ್ (Salman Khan), ಬಾಲಿವುಡ್​ನ (Bollywood) ಕೆಲ ಯುವನಟರೊಡನೆ ಉತ್ತಮ ಬಾಂಧವ್ಯ ಹೊಂದಿದ್ದು ಅವರಲ್ಲಿ ವರುಣ್ ಧವನ್ ಸಹ ಒಬ್ಬರು. ವರುಣ್ ಧವನ್ ತಂದೆ ಡೇವಿಡ್ ಧವನ್ ಸಹ ಸಲ್ಮಾನ್ ಖಾನ್​​ಗೆ ಬಹಳ ಆಪ್ತರು. ಇದೀಗ ವರುಣ್ ಧವನ್ ಅವರು ತಂದೆ ಡೇವಿಡ್ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದು ಸಿನಿಮಾದ ಶೂಟಿಂಗ್ ಸೆಟ್​​ಗೆ ಸಲ್ಮಾನ್ ಖಾನ್ ಭೇಟಿ ನೀಡಿದ್ದಾರೆ. ‘ವಿವಾಹ್ ಕರವಾದೊ ಜೀ’ (ಮದುವೆ ಮಾಡಿಸಿಬಿಡಿ) ಎಂಬ ಹಾಡಿನ ಚಿತ್ರೀಕರಣ ನೋಡಲು ಸಲ್ಮಾನ್ ಖಾನ್ ಬಂದಿದ್ದು, ‘ಭಾರತದ…

Read More

ದೇಶದಲ್ಲೇ ಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ ಸಾಕ್ಷಿಯಾದ ವಿಜಯಪುರ – Kannada News | MB Patil Launches India’s First Stream Bandar Project in Vijayapura for Groundwater Recharge

ಬಾಂದಾರಗಳ ನಿರ್ಮಾಣ ಯೋಜನೆಗೆ ಚಾಲನೆ ನೀಡಿದ ಸಚಿವ ಎಂಬಿ ಪಾಟೀಲ್​​Image Credit source: tv9 kannada ವಿಜಯಪುರ, ಏಪ್ರಿಲ್​ 19: ದೇಶದಲ್ಲೇ ಪ್ರಪ್ರಥಮ ಬಾರಿಗೆ ಹಳ್ಳಗಳಿಗೆ ಬಾಂದಾರ ನಿರ್ಮಿಸುವ ಯೋಜನೆಗೆ (Bandar Project) ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಇಂದು ಚಾಲನೆ ನೀಡಿದ್ದಾರೆ. ಹಳ್ಳ, ಕೊಳ್ಳಗಳಿಗೆ ನೀರು ಹರಿಸುವುದರಿಂದ ಅಂತರ್​ ಜಲ ಹೆಚ್ಚಾಗುತ್ತದೆ ಹಾಗೂ ಪ್ರಾಣಿ ಪಕ್ಷಿಗಳಿಗೆ ನೀರು ಸಿಗುತ್ತದೆ. ಇದೊಂದು ವಿಶಿಷ್ಟ ಯೋಜನೆಯಾಗಿದ್ದು, ಇದಕ್ಕೆ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿನ…

Read More

ಗಂಟೆಗೆ 260 ಕಿಮೀ ವೇಗದಲ್ಲಿ ಕಾರು ಓಡಿಸಿದ ನಟ ಅಜಿತ್: ವಿಡಿಯೋ ನೋಡಿ – Kannada News | Ajith Kumar rides his car 260 km per hour in Circuit de Spa Francorchamps

ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ (Ajith Kumar), ನಟನಾಗಿರುವ ಜೊತೆಗೆ ವೃತ್ತಿಪರ ಕಾರ್ ರೇಸರ್ ಸಹ ಹೌದು. ಅವರು ವಿಶ್ವದ ಹಲವು ಪ್ರತಿಷ್ಠಿತ ಟ್ರ್ಯಾಕುಗಳಲ್ಲಿ ಕಾರು ರೇಸ್ನಲ್ಲಿ ಭಾಗಿ ಆಗಿದ್ದಾರೆ. ಅಜಿತ್​ಕುಮಾರ್ ರೇಸಿಂಗ್ ಹೆಸರಿನ ತಂಡವನ್ನೂ ಸಹ ಕಟ್ಟಿಕೊಂಡಿದ್ದು ವಿಶ್ವದ ಹಲವು ಮೋಟಾರ್ ರೇಸುಗಳಲ್ಲಿ ಭಾಗಿ ಆಗುತ್ತಿರುತ್ತಾರೆ. ಇದೀಗ ಬೆಲ್ಜಿಯಂನ ಸ್ಟಾವೆಲಾಟ್​​ನಲ್ಲಿರುವ ಸರ್ಟಿಟ್ ದೆ ಸ್ಪಾ ಫ್ರಾಂಕೋರ್ಕಾಂಫಸ್ ಟ್ರ್ಯಾಕ್​​ನಲ್ಲಿ ರೇಸು ಮಾಡಿದ್ದಾರೆ. ಅಜಿತ್ ಅವರು ಕಾರು ಓಡಿಸುತ್ತಿರುವ ಕಾಕ್​​ಪಿಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗಂಟೆಗೆ…

Read More

ಶಸ್ತ್ರಚಿಕಿತ್ಸೆಗೊಳಗಾದ ಪವನ್ ಕಲ್ಯಾಣ್, ಈಗ ಹೇಗಿದೆ ಡಿಸಿಎಂ ಆರೋಗ್ಯ? – Kannada News | Pawan Kalyan under went minor surgery his wife shares health update

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಮತ್ತು ತೆಲುಗು ಚಿತ್ರರಂಗದ ಸ್ಟಾರ್ ನಟ ಪವನ್ ಕಲ್ಯಾಣ್ (Pawan Kalyan) ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪವನ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದು, ಪವನ್ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದೀಗ ಪವನ್ ಪತ್ನಿ ಮತ್ತು ಅವರ ಸಹೋದರ ಮೆಗಾಸ್ಟಾರ್ ಚಿರಂಜೀವಿ ಅವರು ಪವನ್ ಕಲ್ಯಾಣ್ ಅವರ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದು, ‘ಆತಂಕದ ಅವಶ್ಯಕತೆ ಇಲ್ಲ’ ಎಂದಿದ್ದಾರೆ. ಸಣ್ಣ ಆರೋಗ್ಯದ ಸಮಸ್ಯೆಗಳಿಂದಾಗಿ ವೈದ್ಯರ…

Read More

ದಕ್ಷಿಣ ಭಾರತ ಚಲನಚಿತ್ರ ನಿರ್ಮಾಪಕರ ಒಕ್ಕೂಟ ಸಭೆ: ಮಹತ್ವದ ನಿರ್ಧಾರ – Kannada News | Telugu, Tamil and Malayalam movie Producers meeting took important decisions

ಚಿತ್ರರಂಗದ (Movie) ಸಮಸ್ಯೆಗಳ ಬಗ್ಗೆ ಅದರಲ್ಲೂ ನಿರ್ಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚೆ ನಡೆಯುತ್ತಲೇ ಇವೆ. ತೆಲುಗು ನಿರ್ಮಾಪಕರು, ಕೇರಳ ನಿರ್ಮಾಪಕರು ಈ ಬಗ್ಗೆ ಸರ್ಕಾರಗಳೊಟ್ಟಿಗೆ ಸಹ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗಷ್ಟೆ ಹೈದರಾಬಾದ್‌ನ ಪ್ರತಿಷ್ಠಿತ ಹೋಟೆಲ್​​ನಲ್ಲಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದ ಪ್ರಮುಖ ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ಮಾಪಕರ ಸಂಘಗಳ ಪ್ರತಿನಿಧಿಗಳು ಒಂದು ಮಹತ್ವದ ಸಭೆ ನಡೆಸಿದರು. ಚಲನಚಿತ್ರ ನಿರ್ಮಾಣ ಕ್ಷೇತ್ರ ಎದುರಿಸುತ್ತಿರುವ ಗಂಭೀರ ಸವಾಲುಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಗೆ ಕರ್ನಾಟಕದ ನಿರ್ಮಾಪಕರು…

Read More

ಕೊಡಗು: ಸರ್ಕಾರಿ ಕಾಮಗಾರಿ ಟೆಂಡರ್​​ಗೆ ನಕಲಿ‌ ದಾಖಲೆ; ಲಕ್ಷಾಂತರ ರೂ ಲಪಟಾಯಿಸಲು ಯತ್ನ – Kannada News | Government Tender Scam: Fake Documents Exposed in Rain Damage Works

ಕೊಡಗು, ಏಪ್ರಿಲ್​ 19: ಸರ್ಕಾರದಿಂದ ಕೈಗೊಳ್ಳಲಾಗುವ ಯಾವುದೇ ಕಾಮಗಾರಿಗಳು ಅದರದ್ದೇ ಆದ ನೀತಿ ನಿಯಮಗಳಿಗೆ ಒಳಪಟ್ಟು ನಡೆಯುತ್ತವೆ. ಅಂದರೆ ಟೆಂಡರ್ (tender) ಕರೆಯುವುದು, ವರ್ಕ್ ಆರ್ಡರ್ ಪಡೆಯುವುದು, ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನ ಸಲ್ಲಿಸುವುದು ಇತ್ಯಾದಿ. ಆದರೆ ಕೊಡಗುನಲ್ಲಿ ಸರ್ಕಾರದ ಟೆಂಡರ್ ಪಡೆಯಲು ನಕಲಿ ದಾಖಲೆಯನ್ನ (Fake documents) ಸಲ್ಲಿಸಿ ಲಕ್ಷಾಂತರ ರೂ ಮೌಲ್ಯದ ಕಾಮಗಾರಿ ಪಡೆಯಲು ಮುಂದಾದ ಪ್ರಕರಣ ಬಯಲಿಗೆ ಬಂದಿದೆ. ಮಳೆಹಾನಿ ಕಾಮಗಾರಿ ಟೆಂಡರ್‌ನಲ್ಲಿ ಬೃಹತ್ ಅಕ್ರಮ: ನಕಲಿ ದಾಖಲೆ ಸಲ್ಲಿಕೆ ಆರೋಪ ಕೊಡಗು ಜಿಲ್ಲೆಯ…

Read More

PBKS vs LSG IPL 2026 Live Score: ಪಂಜಾಬ್ ಬ್ಯಾಟಿಂಗ್ ಆರಂಭ

ಎರಡನೇ ಡಬಲ್ ಹೆಡರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂಜಾಬ್ ಕಿಂಗ್ಸ್ ತಂಡವು ತಮ್ಮ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಂಜಾಬ್ ತಂಡವು ಒಂಬತ್ತು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್ ಎಂಟನೇ ಸ್ಥಾನದಲ್ಲಿದೆ. Source link

Read More