Headlines

KKR vs RR: ಜುರೇಲ್ ಸ್ಟಂಪಿಂಗ್​ಗೆ ಸ್ಟನ್ ಆದ ಕ್ರೀಡಾಂಗಣ; ವಿಡಿಯೋ – Kannada News | IPL 2026: Dhruv Jurel’s Lightning Stumping Sends Cameron Green Packing in KKR vs RR Thriller

ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 156 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್​ ಕೂಡ ಕಳಪೆ ಆರಂಭ ಪಡೆಯಿತು. ಆರಂಭಿಕರಿಬ್ಬರು ಖಾತೆ ತೆರೆಯದೆ ಔಟಾದರು. ಹೀಗಾಗಿ ಕಳೆದ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಕ್ಯಾಮರೂನ್ ಗ್ರೀನ್ ಮೇಲೆ ಜವಾಬ್ದಾರಿ ಹೆಚ್ಚಿತ್ತು. ಅದರಂತೆ ಗ್ರೀನ್ ಕೂಡ ಉತ್ತಮ ಆರಂಭ ಪಡೆದರು. ಆದರೆ ವಿಕೆಟ್‌ಕೀಪರ್‌ ಧೃವ್ ಜುರೇಲ್…

Read More

BEL Apprentice Recruitment 2026: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್​​ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | BEL Apprentice Recruitment 2026: Machilipatnam Walk in for Graduates and Diploma Holders

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಮಚಲಿಪಟ್ನಂ ಘಟಕದಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತಾಂತ್ರಿಕ ಮತ್ತು ಸಾಮಾನ್ಯ ಪದವಿ ಪಡೆದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಇದು ಸುಸಂದರ್ಭವಾಗಿದೆ. ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿಯಡಿ ವಿವಿಧ ಶೈಕ್ಷಣಿಕ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಹುದ್ದೆಯ ಆಧಾರದ ಮೇಲೆ ಮಾಸಿಕ ವೇತನವನ್ನು…

Read More

ಬಂಗಾಳ ಚುನಾವಣಾ ಕಣದಲ್ಲಿ ಮೋದಿ ‘ಝಲ್​ಮುರಿ’ ಸವಿ; ಝಾರ್​ಗ್ರಾಮ್​ನಲ್ಲಿ ಜನಸಾಮಾನ್ಯರಂತೆ ಮಿಂಚಿದ ಪ್ರಧಾನಿ – Kannada News | At West Bengal Jhargram, PM Narendra Modi makes surprise visit to taste Jhalmuri at local shop

ಪಶ್ಚಿಮ ಬಂಗಾಳದಲ್ಲಿ ಝರ್ಮುರಿ ಅಂಗಡಿಯಲ್ಲಿ ನರೇಂದ್ರ ಮೋದಿImage Credit source: Narendra Modi’s X account ಝಾರ್​ಗ್ರಾಮ್, (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಭಾನುವಾರ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಝಾರ್​ಗ್ರಾಮ್​ನಲ್ಲಿ (Jhargram) ಜನಸಾಮಾನ್ಯರ ಜೊತೆ ಬೆರೆತು ಸ್ಥಳೀಯ ಸಂಸ್ಕೃತಿಯ ಭಾಗವಾದರು. ಬೆಳಿಗ್ಗೆಯಿಂದಲೇ ಬರ್ಜೋರಾ ಮತ್ತು ಬಲರಾಮ್‌ಪುರಗಳಲ್ಲಿ ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ, ಮಧ್ಯಾಹ್ನದ ವೇಳೆಗೆ…

Read More

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸರಣಿ ಸ್ಫೋಟ; ಸಾವಿನ ಸಂಖ್ಯೆ 16ಕ್ಕೆ ಏರಿಕೆ – Kannada News | Tamil Nadu Virudhu Nagar cracker factor series blast, several die and many injured

ವಿರುದುನಗರ: ತಮಿಳುನಾಡಿನ ಪಟಾಕಿ ತಯಾರಿಕಾ ಹಬ್ ಎಂದೇ ಕರೆಯಲ್ಪಡುವ ವಿರುದುನಗರ ಜಿಲ್ಲೆಯಲ್ಲಿ ಇಂದು ಭಾನುವಾರ ಸರಣಿ ಸ್ಫೋಟ (cracker blast) ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕಟ್ಟನಾರ್‌ಪಟ್ಟಿ (Kattanarpatti) ಎಂಬ ಗ್ರಾಮದಲ್ಲಿ ಈ ಘೋರ ದುರಂತ ಸಂಭವಿಸಿದೆ. ಪಟಾಕಿ ಘಟಕದ ಒಳಗಿನ ರಾಸಾಯನಿಕ ಕೊಠಡಿಯಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಕಾರ್ಖಾನೆಯ ಇತರ ಭಾಗಗಳಿಗೆ ವ್ಯಾಪಿಸಿ, ನಾಲ್ಕೈದು ಭಾರಿ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ 10ಕ್ಕೂ ಹೆಚ್ಚು ಕೊಠಡಿಗಳು ಸಂಪೂರ್ಣವಾಗಿ ಧ್ವಂಸವಾಗಿವೆ….

Read More

Shankha: ಮನೆಯಲ್ಲಿ ಶಂಖ ಇಡುವ ಮುನ್ನ ಈ ನಿಯಮ ತಿಳಿದುಕೊಳ್ಳಿ – Kannada News | Shankha in Sanatana Dharma: Benefits and Rules for Placing Sacred Conch at Home

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಮತ್ತು ಮಂಗಳಕರ ವಸ್ತುವೆಂದು ಪೂಜಿಸಲಾಗುತ್ತದೆ. ಪುರಾಣಗಳ ಪ್ರಕಾರ, ಸಮುದ್ರ ಮಂಥನದ ಸಮಯದಲ್ಲಿ ಉದ್ಭವಿಸಿದ 14 ರತ್ನಗಳಲ್ಲಿ ಶಂಖವೂ ಒಂದು. ಇದು ಸಕಾರಾತ್ಮಕ ಶಕ್ತಿಯ ಮೂಲವಾಗಿದ್ದು, ಲಕ್ಷ್ಮಿ ದೇವಿಗೆ ಅತ್ಯಂತ ಪ್ರಿಯವಾದುದಾಗಿದೆ. ಶತಮಾನಗಳಿಂದಲೂ ಪೂಜೆ, ಪುನಸ್ಕಾರ ಮತ್ತು ಆರತಿಗಳ ಸಮಯದಲ್ಲಿ ಶಂಖದ ಬಳಕೆ ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿ ಶಂಖವಿದ್ದರೆ ನಕಾರಾತ್ಮಕ ಶಕ್ತಿಗಳು ದೂರವಾಗಿ, ಸುಖ-ಸಮೃದ್ಧಿ ನೆಲೆಸುತ್ತದೆ ಎಂಬ ಬಲವಾದ ನಂಬಿಕೆಯಿದೆ. ಆದರೆ, ಅದರ ಪೂರ್ಣ ಫಲ ಪಡೆಯಲು ಕೆಲವು ಶಾಸ್ತ್ರೋಕ್ತ ನಿಯಮಗಳನ್ನು…

Read More

ಅಡುಗೆ ಮನೆಯಿಂದ ಇರುವೆಗಳನ್ನು ತೊಡೆದುಹಾಕಲು ಈ ಮನೆಮದ್ದುಗಳು ಸಖತ್‌ ಪ್ರಯೋಜನಕಾರಿ – Kannada News | These home remedies are helpful in getting rid of ants from the kitchen

ಸೊಳ್ಳೆ, ಜಿರಳೆ, ಇಲಿಗಳ ಕಾಟ ಇರಿವಂತೆ ಬಹುತೇಕ ಹೆಚ್ಚಿನ ಮನೆಗಳಲ್ಲಿ ಇರುವೆಗಳ  (ants) ಕಾಟ ಕೂಡ ಇದ್ದೇ ಇರುತ್ತದೆ. ಅದರಲ್ಲೂ ಈ ಬೇಸಿಗೆಯ ಸಮಯದಲ್ಲಿ ಇರುವೆಗಳ ಓಡಾಟ ತೀರಾ ಹೆಚ್ಚಿರುತ್ತವೆ. ಇವು ಆರೋಗ್ಯಕ್ಕೆ ಅಂತಹ ಹೇಳಿಕೊಳ್ಳುವಂತಹ ಹಾನಿ ಮಾಡದೇ ಇದ್ದರೂ ಸಹ, ಮನೆಯೊಳಗೆ ಸೇರಿಕೊಂಡರೆ ಸಿಕ್ಕಾಪಟ್ಟೆ ಕಿರಿಕಿರಿಯನ್ನು ಉಂಟು ಮಾಡುತ್ತವೆ. ಆದ್ದರಿಂದ ಇವುಗಳನ್ನು ತೊಡೆದುಹಾಕಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕಯುಕ್ತ ವಸ್ತುಗಳನ್ನು ಬಳಕೆ ಮಾಡುತ್ತಾರೆ. ಆದರೆ ಈ ಉತ್ಪನ್ನಗಳು ಆರೋಗ್ಯಕ್ಕೆ ಹಾನಿ ಮಾಡುವ ಸಾಧ್ಯತೆ ಇರುತ್ತದೆ. ಹೀಗಿರುವಾಗ…

Read More

ಯೂಥ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹತ್ಯೆ ಹಿಂದೆ ಕೈ ನಾಯಕ ಕೈವಾಡ! – Kannada News | Anjuman islam trust President ismail tamatagar Name In Youth Congress Leader fairoz Murder at Dharwad

ಧಾರವಾಡ, (ಏಪ್ರಿಲ್ 19) : ಹಾಸ್ಮಿ ನಗರದಲ್ಲಿ ಏಪ್ರಿಲ್ 10ರ ರಾತ್ರಿ ನಡೆದಿದ್ದ ಹತ್ಯೆ ಇಡೀ ಧಾರವಾಡ (Dharwad) ಜಿಲ್ಲೆಯನ್ನೇ ಬೆಚ್ಚಿಬಿಳಿಸಿತ್ತು.ಇದೇ ಏಪ್ರಿಲ್ 24 ರಂದು ಹಸೆಮಣೆ ಏರಬೇಕಿದ್ದ ಯೂಥ್ ಕಾಂಗ್ರೆಸ್ (Youth Congress Leader) ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ನನ್ನು (fairoz Murder Case) ಮನೆಗೆ ನುಗ್ಗಿ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ಪೊಲೀಸರು ಈಗಾಗಲೇ ಕೊಲೆಯಾದ 36 ಗಂಟೆಯಲ್ಲಿ 9 ಜನ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ನಂತರ ತನಿಖೆ ಮುಂದುವರೆಸಿದ ಪೊಲೀಸರಿಗೆ ಕೊಲೆಯ…

Read More

ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಮೈಸೂರು, ಏಪ್ರಿಲ್​ 19: ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13) ಸೇರಿ 6 ಜನ ಸಾವನ್ನಪ್ಪಿದ್ದಾರೆ. ಮತ್ತಷ್ಟು…

Read More

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕೆಗಳಿಗೆ ಇರಾನ್​ನ ‘ಸೊಳ್ಳೆ ಪಡೆಗಳ’ ಕಾಟ – Kannada News | Irans mosquito fleet becomes big threat to us navy in hormuz strait

ಟೆಹರಾನ್, ಏಪ್ರಿಲ್ 19: ಜಗತ್ತಿನ ಶೇ. 20 ತೈಲ ಸಾಗಣೆಯಾಗುವ ಹಾರ್ಮುಜ್ ಜಲಸಂಧಿಯಲ್ಲಿ (hormuz strait) ಅಮೆರಿಕ ಹಾಗೂ ಇರಾನ್ ಮಧ್ಯೆ ತಡೆಗಾಗಿ ಜಂಗೀಕುಸ್ತಿ ನಡೆದಿದೆ. ನೀವು ಪಟ್ಟುಹಾಕಿದರೆ ನಾ ಪಟ್ಟು ಹಾಕುತ್ತೇನೆ ಎಂಬಂತಾಗಿದೆ. ಅಮೆರಿಕದ ನೌಕಾಪಡೆಯು ಈ ಹಾರ್ಮುಜ್ ಜಲಸಂಧಿಗೆ ದಿಗ್ಬಂಧನ ಹಾಕಿದ ಬಳಿಕ ತನ್ನ ಮುಷ್ಟಿಯನ್ನು ಸಡಿಲಿಸಿದ್ದ ಇರಾನ್ ಇದೀಗ ಮತ್ತೊಮ್ಮೆ ತಡೆ ಹಾಕಿದೆ. ಜಲಸಂಧಿಯಲ್ಲಿ ಇರುವ ಅಮೆರಿಕನ್ ನೌಕೆಗಳಿಗೆ ಈಗ ಇರಾನ್​ನ ‘ಸೊಳ್ಳೆ ಪಡೆ’ಗಳ (Iran’s mosquito fleet) ಕಾಟ ಶುರುವಾಗಿದೆ. ಈ…

Read More

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Agriculture Jobs 2026: 890 AO/AAO Posts by KSDA KEA Apply Now!

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತರು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಹುದ್ದೆಗಳ ವಿವರ ಮತ್ತು…

Read More