Headlines

ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ – Kannada News | Kushita Kallapu Post IPL ticket photos raised questions Around Revanth Reddy

ಐಪಿಎಲ್ (IPL) ಸೀಸನ್ ಚಾಲ್ತಿಯಲ್ಲಿದೆ. ಕೋಟ್ಯಂತರ ಮಂದಿ ಟಿವಿಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ. ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲಂತೂ ನೂಕು-ನುಗ್ಗಲಿದೆ. ಟಿಕೆಟ್​​ಗಳೇ ಸಿಗುತ್ತಿಲ್ಲ. ಸಿಕ್ಕರು ಬ್ಲಾಕ್​​ನಲ್ಲಿ ಒಂದಕ್ಕೆ ಹತ್ತರಷ್ಟು ಬೆಲೆ. ಆದರೆ ಇದೀಗ ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿದ್ದು ವಿವಿಐಪಿ ಟಿಕೆಟ್ ಅದೂ ಮಾರಾಟದ ಟಿಕೆಟ್ ಅಲ್ಲ ಬದಲಿಗೆ ಕಾಯ್ದಿರಿಸಿದ ಟಿಕೆಟ್. ಟಿಕೆಟ್​​ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಎಲ್ಲರ…

Read More

KKR vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ – Kannada News | Kolkata Knight Riders vs Rajasthan Royals IPL 2026 Live Cricket Score KKR vs RR Match on 19th April latest news in Kannada

19 Apr 2026 03:16 PM (IST) KKR vs RR IPL 2026: ಕೆಕೆಆರ್ ಅಜಿಂಕ್ಯ ರಹಾನೆ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ರೋವ್ಮನ್ ಪೊವೆಲ್, ರಿಂಕು ಸಿಂಗ್, ಸುನಿಲ್ ನರೈನ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ, ವರುಣ್ ಚಕ್ರವರ್ತಿ. 19 Apr 2026 03:15 PM (IST) KKR vs RR IPL 2026: ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್…

Read More

ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು! – Kannada News | 3 Wild Elephants Spotted in Channapatna Farm; Forest Dept Responds

ರಾಮನಗರ, ಏಪ್ರಿಲ್ 19: ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಹಿಮ್ಮೆಟ್ಟಿಸಲು ಸಿಬ್ಬಂದಿ ಕ್ರಮ ಕೈಗೊಂಡಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು…

Read More

‘ಕಿಲಾಡಿ ಮೇಘ’ ಸಿನಿಮಾದಲ್ಲಿ ದೈವಾರಾಧಕನ ಪಾತ್ರದಲ್ಲಿ ಶಂಕರ್ ಅಶ್ವತ್ಥ್ – Kannada News | Shankar Ashwath Mahalakshmi starrer Kiladi Megha Kannada movie press meet

‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಮಹಾಲಕ್ಷ್ಮಿ ನಟಿಸಿದ ‘ಕಿಲಾಡಿ ಮೇಘ’ (Kiladi Megha) ಸಿನಿಮಾದ ಟೀಸರ್ ಮತ್ತು ಹಾಡುಗಳು ರಿಲೀಸ್ ಆಗಿವೆ. ಮೇಘ ಎಂಬ ಪಾತ್ರದಲ್ಲಿ ಮಹಾಲಕ್ಷ್ಮಿ ಅವರು ನಟಿಸಿದ್ದಾರೆ. ಇದೇ ಸಿನಿಮಾದಲ್ಲಿ ಹಿರಿಯ ನಟ ಶಂಕರ್ ಅಶ್ವಥ್ (Shankar Ashwath) ಅವರು ದೈವಾರಾಧಕನ ಪಾತ್ರ ನಿರ್ವಹಿಸಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಚಿತ್ರತಂಡದವರು ಮಾತನಾಡಿದ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು. ‘ಸುಲೋಚನಾ ಪ್ರೊಡಕ್ಷನ್ಸ್’ ಮೂಲಕ ಸುಲೋಚನಾ ಸುಕುಮಾರ್ ಅವರು ಈ…

Read More

ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ವಿಮಾನ – Kannada News | Passenger sickness During Flight take off at Kempegowda international airport bengaluru

ಬೆಂಗಳೂರು, (ಏಪ್ರಿಲ್ 19): ಇಂಡಿಗೋ ವಿಮಾನ (indifo Flight) ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ (Bengaluru) ದೆಹಲಿಗೆ (Delhi) ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್​ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಡಾಕ್ಟರ್ ನೆರವಿಗೆ ದಾವಿಸಿದ್ದಾರೆ. ​ವಿಮಾನದೊಳಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಸಿಬ್ಬಂದಿ, ಸ್ಟಾಫ್ – ಪೈಲಟ್ ಸಹಾಯದಿಂದ ಅಸ್ವಸ್ಥಗೊಂಡ ಪ್ರಯಾಣಿಕನನ್ನ ವಿಮಾನದಿಂದ ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ…

Read More

ವಿಳಂಬವಾದ್ರು ಬಿಜೆಪಿ ಮಹಿಳಾ ಮೀಸಲಾತಿ ಬಿಲ್ ಜಾರಿ ಮಾಡುತ್ತೆ: ಸಂಸದ ತೇಜಸ್ವಿ ಸೂರ್ಯ – Kannada News | BJP will enforce women’s reservation bill despite delay: MP Tejasvi Surya

ಬಿಜೆಪಿ ಸಂಸದ ತೇಜಸ್ವಿ ಸೂರ್ಯImage Credit source: tv9 kannada ಬೆಂಗಳೂರು, ಏಪ್ರಿಲ್​ 19: ಮಹಿಳಾ ಮೀಸಲಿಗೆ (Women’s Reservation Bill) ಸೋಲು ಆಗಿರುವುದು ರಾಜ್ಯದಲ್ಲೂ ಕಿಚ್ಚು ಹಚ್ಚಿದೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮಣಿಯರು ಸಿಡಿದೆದಿದ್ದಾರೆ. ರಾಜ್ಯ ವಿವಿಧೆಡೆ ಪ್ರತಿಭಟನೆ ಮಾಡಲಾಗುತ್ತಿದೆ. ಬೆಂಗಳೂರಿನ ಜೆಪಿ ನಗರದ ಆರ್​.ವಿ.ಕಾಲೇಜು ಬಳಿ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಭಾಗಿಯಾಗಿದ್ದು, ಹೆಣ್ಣು…

Read More

ನೋಯ್ಡಾ ಹಿಂಸಾಚಾರದ ಮಾಸ್ಟರ್​ಮೈಂಡ್ ಆದಿತ್ಯ ಆನಂದ್ ಅರೆಸ್ಟ್​ – Kannada News | Key Planner of Noida Workers’ Stir arrested in Tamil Nadu

ನೋಯ್ಡಾ, ಏಪ್ರಿಲ್ 19: ನೋಯ್ಡಾದಲ್ಲಿ ಇತ್ತೀಚೆಗೆ ನಡೆದ ಭೀಕರ ಹಿಂಸಾಚಾರ(Violence) ಮತ್ತು ಬೆಂಕಿ ಹಚ್ಚುವಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF), ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆಯ ಪ್ರಮುಖ ಆರೋಪಿಯನ್ನು ಹೆಡೆಮುರಿ ಕಟ್ಟಿದೆ. ಹಿಂಸಾಚಾರದ ನಂತರ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆದಿತ್ಯ ಆನಂದ್ ಎಂಬಾತ ನೋಯ್ಡಾದಿಂದ ಚೆನ್ನೈಗೆ, ಅಲ್ಲಿಂದ ತಿರುಚ್ಚಿಗೆ ಪಲಾಯನ ಮಾಡಿದ್ದ. ಈತನ ಚಲನವಲನದ ಬಗ್ಗೆ ನಿಖರ ಮಾಹಿತಿ ಪಡೆದ STF ನೋಯ್ಡಾ ಘಟಕದ ತಂಡವು ತಮಿಳುನಾಡಿಗೆ ಹೋಗಿ ಆತನನ್ನು…

Read More

‘ನರಸಿಂಹ’ ಬಳಿಕ ಈಗ ‘ಪರಶುರಾಮ’ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ – Kannada News | Hombale announced Mahavatar Parashuram animated movie released teaser

‘ಕೆಜಿಎಫ್’ (KGF), ‘ಕಾಂತಾರ’ ಸರಣಿ, ‘ಸಲಾರ್’ ಇನ್ನೂ ಕೆಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲಮ್ಸ್ (Hombale Films), ಕಳೆದ ವರ್ಷ ವಿಶಿಷ್ಟ ಸಾಹಸವೊಂದನ್ನು ಮಾಡಿತು. ‘ಮಹಾವತಾರ ನರಸಿಂಹ’ ಅನಿಮೇಟೆಡ್ ಸಿನಿಮಾವನ್ನು ವಿತರಣೆ ಮಾಡಿತು. ಒಳ್ಳೆಯ ವಿತರಣೆ ಮತ್ತು ಮಾರುಕಟ್ಟೆ ತಂತ್ರಗಳಿಂದ ಹೇಗೆ ಒಂದು ಸಿನಿಮಾವನ್ನು ಅದ್ಧೂರಿಯಾಗಿ ಗೆಲ್ಲಿಸಬಹುದು ಎಂದು ತೋರಿಸಿಕೊಟ್ಟಿತು. ‘ಕ್ಲೀಮ್ ಪ್ರೊಡಕ್ಷನ್ಸ್’ ನಿರ್ಮಿಸಿದ್ದ ‘ಮಹಾವತಾರ ನರಸಿಂಹ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ಪ್ರೆಸೆಂಟ್ ಮಾಡಿತ್ತು. ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು. ಇದೀಗ ಅದೇ ‘ಮಹಾವತಾರ’…

Read More

ಪಂದ್ಯಕ್ಕೆ ಕರೆದಿಲ್ಲವೆಂದು ಕ್ರಿಕೆಟ್ ಪಿಚ್ ಅನ್ನೇ ಉಳುಮೆ ಮಾಡಿದ ಭೂಪ! – Kannada News | Tractor Terror: Angry Local Ploughs Cricket Pitch Over Invitation Snub

ಕ್ರಿಕೆಟ್ ಅಂದ್ರೆ ಕ್ರೇಝ್, ಆದರೆ ಇಲ್ಲಿ ನಡೆದಿದ್ದು ಮಾತ್ರ ಕ್ರೇಝ್​ನ ಪರಮಾವಧಿ! ಪಂದ್ಯಕ್ಕೆ ಕರೆದಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಯುವಕನೊಬ್ಬ, ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕೇಳರಿಯದ ವಿಲಕ್ಷಣ ಕೃತ್ಯ ಎಸಗಿದ್ದಾನೆ. ಇಡೀ ಮೈದಾನ ಫೈನಲ್ ಪಂದ್ಯದ ಸಂಭ್ರಮದಲ್ಲಿದ್ದಾಗ, ದಿಢೀರನೆ ಟ್ರ್ಯಾಕ್ಟರ್‌ನೊಂದಿಗೆ ಎಂಟ್ರಿ ಕೊಟ್ಟ ಈ ಭೂಪ, ಇಡೀ ಪಿಚ್ ಅನ್ನೇ ಉಳುಮೆ ಮಾಡಿ ಆಯೋಜಕರಿಗೆ ಬಿಗ್ ಶಾಕ್ ನೀಡಿದ್ದಾನೆ. ಕ್ರೀಡಾ ಸ್ಫೂರ್ತಿಯೇ ಮರೆತ ಈ ಯುವಕನ ಹಠಕ್ಕೆ ಈಗ ಇಡೀ ಪಂದ್ಯಾವಳಿಯೇ ಬಲಿಯಾಗಿದೆ! ಇಂತಹದೊಂದು ವಿಧ್ವಂಸಕ…

Read More

ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ? – Kannada News | Chikkamagaluru Tragedy: Two Labourers’ Bodies Found in Farm Pond at Bannuru

ಯುವಕರಿಬ್ಬರ ದಾರುಣ ಅಂತ್ಯImage Credit source: Tv9 Kannada ಚಿಕ್ಕಮಗಳೂರು, ಏಪ್ರಿಲ್​​ 19: ತೀವ್ರ ಬಿಸಿಲಿನ ಪರಿಣಾಮ ಕೂಲ್​​ ಆಗೋಣ ಎಂದು ಸಿಕ್ಕ ಸಿಕ್ಕಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಈಜಲು ಹೋಗಿ ಭದ್ರಾ ಹಿನ್ನೀರಿನಲ್ಲಿ ನಿನ್ನೆಯಷ್ಟೇ ಯುವಕನೋರ್ವ ಮೃತಪಟ್ಟ ಘಟನೆ ಮಾಸುವ ಮುನ್ನವೇ ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಮತ್ತೊಂದು ಅವಘಡ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ರಮೇಶ್(27), ಮಹೇಶ್ (34) ಮೃತರಾಗಿದ್ದು,…

Read More