ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ – Kannada News | DyCM D.K. Shivakumar Attends Naringana Kambala in Ullal, Mangaluru

ಮಂಗಳೂರು, ಜನವರಿ 11: ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ಆಯೋಜಿಸಲಾಗಿದ್ದ ಲವ-ಕುಶ ಜೋಡುಕರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಕೋಣಗಳ ಓಟಕ್ಕೆ ಡಿಕೆಶಿ ಫಿದಾ ಆಗಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ಕಂಬಳ ಆಯೋಜಿಸಲಾಗಿತ್ತು. ಇದೇ ವೇಳೆ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಅದನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಡಿಸಿಎಂ ಬಳಿ ಬೇಡಿಕೆ ಇಡಲಾಯಿತು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ, ತುಂತುರು ಮಳೆ! ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Temperature drop in Bengaluru, Yellow alert for 4 district of karnataka

ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಜನವರಿ 11: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ (Weather Forecast) ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಭಾರಿ ಚಳಿಗೆ ಬೆಂಗಳೂರು ನಡುಗಿದ್ದು, ರಾಜಧಾನಿಯಲ್ಲಿ ಮೈಕೊರೆಯುವ ಚಳಿಯ ಅಬ್ಬರ ಮುಂದುವರಿದಿದೆ. ಚಳಿಗೆ ಬೆಂಗಳೂರಿಗರು…

Read More

ಗಲಾಟೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಬ್ಯಾನರ್​​ ಹಾವಳಿಗೆ ಬ್ರೇಕ್​: ಗಣಿದಣಿ ಬರ್ತ್​​ಡೇಗೂ ಇಲ್ಲ ಹೋಲ್ಡಿಂಗ್ಸ್! – Kannada News | District Administration Orders Mandatory Local Body Permission for Banners and Hoardings in Ballari

ಬಳ್ಳಾರಿ, ಜನವರಿ 11: ಬ್ಯಾನರ್​​ ವಿಚಾರಕ್ಕೆ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ನಡುವೆ ಮಾರಾಮಾರಿ ವೇಳೆ ಓರ್ವ ಕಾಂಗ್ರೆಸ್​​ ಕಾರ್ಯಕರ್ತ ಮೃತಟಪಟ್ಟ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಭಾರೀ ಸದ್ದು ಮಾಡಿದೆ. ಈ ಬೆನ್ನಲ್ಲೇ ಬಳ್ಳಾರಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಂದ್ದು, ಬ್ಯಾನರ್​​ ವಿಚಾರವಾಗಿ ಕಠಿಣ ಕ್ರಮಗಳ ಜಾರಿಗೆ ಮುಂದಾಗಿದೆ. ಬಳ್ಳಾರಿಯ ಗಲಭೆ ಬಳಿಕ ಶಾಂತಿಭಂಗ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದ್ದು, ನಗರದಲ್ಲಿ ಎಲ್ಲೆಂದರಲ್ಲಿ ಬ್ಯಾನರ್​ ಅಳವಡಿಕೆಗೆ ನಿಷೇಧ ಹೇರಲಾಗಿದೆ. ನಿಯಮ ಮೀರಿದ್ರೆ ದಂಡ ಬೀಳಲಿದೆ. ಬಳ್ಳಾರಿ…

Read More

ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ! – Kannada News | Gold Treasure Found: Boy Prajwal Honoured for Returning 1KG Found Gold

ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಅದನ್ನು ಬಾಲಕ ಪ್ರಜ್ವಲ್ ಬಸವರಾಜ್ ರಿತ್ತಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದು, ಆತನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇಲಾಖೆಯಿಂದ ಪಂಚನಾಮೆ ಕ್ರಮ ಜರುಗಿಸಿ, ದೊರೆತ ಬಂಗಾರದ ಆಭರಣಗಳನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ತಾಯಿ-ಮಗನ ಈ ಪ್ರಾಮಾಣಿಕ ಕಾರ್ಯವನ್ನು ಗುರುತಿಸಿ, ಜಿಲ್ಲಾ ಆಡಳಿತದ ವತಿಯಿಂದ…

Read More

Video: ಮಳೆ ಬರಲಿ ಹಿಮ ಬೀಳಲಿ ಶಾಲೆಗಂತೂ ಹೋಗೆ ಹೋಗ್ತೀನಿ, ವಿದ್ಯಾರ್ಥಿಯ ಭದ್ಧತೆಗೆ ಕಿರ್ಗಿಸ್ತಾನದ ಅಧ್ಯಕ್ಷ ಫಿದಾ – Kannada News | Through Ice and Silence, a Child Walks for Knowledge

ಕಿರ್ಗಿಸ್ತಾನ್, ಜನವರಿ 11: ಕಿರ್ಗಿಸ್ತಾನದ ಶಾಲಾ ವಿದ್ಯಾರ್ಥಿಯೊಬ್ಬ ಹಿಮದಲ್ಲೇ ನಡೆದುಕೊಂಡು ಶಾಲೆಗೆ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆತನ ಎದೆಯ ಎತ್ತರದವರೆಗೆ ಹಿಮ ಬಿದ್ದಿದೆ. ಒಂದು ಚೂರೂ ಬೇಸರ ಮಾಡಿಕೊಳ್ಳದೆ ಆತ ಹಿಮದ ಮೇಲೆಯೇ ನಡೆದುಕೊಂಡು ಶಾಲೆಗೆ ಹೋಗುತ್ತಾನೆ. ಮಳೆ ಬರಲಿ, ಹಿಮ ಬೀಳಲಿ ನಾನಂತೂ ಶಾಲೆಗೆ ಹೋಗೇ ಹೋಗುತ್ತೇನೆ ಎನ್ನುವ ವಿದ್ಯಾರ್ಥಿಯ ದೃಢ ಸಂಕಲ್ಪಕ್ಕೆ ಕಿರ್ಗಿಸ್ತಾನ ಅಧ್ಯಕ್ಷರೇ ಫಿದಾ ಆಗಿದ್ದು, ಬಾಲಕನನ್ನು ಕರೆಸಿಕೊಂಡು ಆತನ ಬಳಿ ಮಾತನಾಡಿದ್ದಾರೆ. ಆತನಿಗೆ ಲ್ಯಾಪ್​ಟಾಪ್ ಹಾಗೂ ಫುಟ್ಬಾಲ್ ಹಾಗೂ ತಮ್ಮದೇ…

Read More

ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ – Kannada News | Audience rating and review not allowed to Mana Shankara Vara Prasad Garu on Book My Show

ಮೆಗಾ ಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರಪ್ರಸಾದ್ ಗಾರು’ (Mana Shankara Vara Prasad Garu) ಸಿನಿಮಾ ಜನವರಿ 12ರಂದು ಬಿಡುಗಡೆ ಆಗುತ್ತಿದೆ. ಸಂಕ್ರಾಂತಿ ಪ್ರಯುಕ್ತ ಈ ಚಿತ್ರವನ್ನು ನೋಡಲು ಚಿರಂಜೀವಿ (Chiranjeevi) ಫ್ಯಾನ್ಸ್ ಕಾತರದಿಂದ ಕಾದಿದ್ದಾರೆ. ಫಸ್ಟ್ ಡೇ ಫಸ್ಟ್ ಶೋ ಈ ಚಿತ್ರವನ್ನು ನೋಡಿ ತಮ್ಮ ಅನಿಸಿಕೆ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ‘ಬುಕ್ ಮೈ ಶೋ’ (Book My Show) ಮೂಲಕ ಯಾರೂ ಕೂಡ ಈ ಸಿನಿಮಾಗೆ ರೇಟಿಂಗ್ ನೀಡುವಂತಿಲ್ಲ….

Read More

Video: ಮನೆ ಹೊರಗೆ ಉದ್ಯಮಿ ಮೇಲೆ ಗುಂಡಿನ ದಾಳಿ – Kannada News | Gunshots at the Gate: Fear Returns to Bihar’s Streets ,Businessman Shot Outside Home in Patna

ಪಾಟ್ನಾ, ಜನವರಿ 11: ಬಿಹಾರದ ಉದ್ಯಮಿಯೊಬ್ಬರ ಮೇಲೆ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಉದ್ಯಮಿ ಮನೆಯ ಮುಂದೆ ಬೈಕ್​ನಲ್ಲಿ ಬಂದು ನಿಲ್ಲುತ್ತಾರೆ. ಅಷ್ಟರೊಳಗೆ ಆತನಿಗಾಗಿ ಕಾಯುತ್ತಿದ್ದ ದುಷ್ಕರ್ಮಿಗಳು ಆತನನ್ನು ಹಿಡಿದು ಥಳಿಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಓಡಿ ಬಂದು ಉದ್ಯಮಿಯನ್ನು ವಿಚಾರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದ ಹೊಸ ದಾಖಲೆಯನ್ನು ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ನಿರ್ಮಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿ ಡಿವೈಲ್ 2 ಸಿಕ್ಸ್ ಬಾರಿಸಿದರೆ, ಆಶ್ಲೀ ಗಾರ್ಡ್ನರ್ ಹಾಗೂ ಜಾರ್ಜಿಯಾ…

Read More

ಕಾಫಿ ತೋಟದ ಕಾರ್ಮಿಕರನ್ನು ಅಟ್ಟಾಡಿಸಿದ ಗಜರಾಜ! – Kannada News | Hassan Elephant Attack: Coffee Workers Flee Lone Tusker in Bikkodu Plantation

ಹಾಸನ, ಜನವರಿ 11: ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕೊಡಗು ಭಾಗದಿಂದ ಬಂದಿರುವ ಒಂಟಿ ಸಲಗ ಕಾಫಿ ತೋಟದೊಳಗೆ ನುಗ್ಗಿ ಕಾರ್ಮಿಕರನ್ನು ಅಟ್ಟಾಡಿಸಿದೆ. ಕಾಡಾನೆ ಕಾಣುತ್ತಿದ್ದಂತೆ ಕಾರ್ಮಿಕರು ಕೂಗಾಡುತ್ತಾ ಜೀವ ಭಯದಿಂದ ಓಡಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಘೀಳಿಡುತ್ತ ಮನೆಗಳತ್ತ ಓಡಿದ್ದು, ಸಲಗ ಮನೆ ಬಾಗಿಲವರೆಗೂ ಹಿಂಬಾಲಿಸಿದೆ. ಕೊನೆಗೆ ಕಾರ್ಮಿಕರು ಮನೆಗಳೊಳಗೆ ಪ್ರವೇಶಿಸಿ ಜೀವ ಉಳಿಸಿಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು…

Read More

ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ವೇಳಾಪಟ್ಟಿ ಪ್ರಕಟ – Kannada News | Vijay hazare trophy schedule quarter final schedule 2026

ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 8 ತಂಡಗಳು. ಈ ಎಂಟು ತಂಡಗಳ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ… Source link

Read More