Headlines

ಅಡುಗೆಗೆ ಗರಂ ಮಸಾಲವನ್ನು ಯಾವಾಗ, ಎಷ್ಟು ಪ್ರಮಾಣದಲ್ಲಿ ಹಾಕಬೇಕು ಗೊತ್ತಾ? – Kannada News | When and how much garam masala should be added to dishes while cooking?

ಭಾರತೀಯ ಅಡುಗೆಮನೆಯಲ್ಲಿ ಗರಂ ಮಸಾಲಕ್ಕೆ (garam masala) ವಿಶೇಷ ಸ್ಥಾನವಿದೆ. ಗರಂ ಮಸಾಲವು ದಾಲ್ಚಿನ್ನಿ, ಲವಂಗ, ಏಲಕ್ಕಿ, ಮೆಣಸು, ಪಲಾವ್‌ ಎಲೆ, ಸೋಂಪು ಮುಂತಾದ ಮಸಾಲೆಗಳ ಮಿಶ್ರಣವಾಗಿದ್ದು, ಇದು ಸಸ್ಯಹಾರವೇ ಇರಲಿ ಮಾಂಸಹಾರವೇ ಇರಲಿ ಪ್ರತಿಯೊಂದು ಅಡುಗೆಯ ಘಮ, ರುಚಿಯನ್ನು ದ್ವಿಗುಣಗೊಳಿಸುವ ವಿಶೇಷ ಸಾಮರ್ಥ್ಯವನ್ನು ಹೊಂದಿದೆ. ಆದರೆ ಅಡುಗೆಗೆ ಅದನ್ನು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇರಿಸುವುದು ತುಂಬಾನೇ ಮುಖ್ಯವಾಗಿರುತ್ತದೆ. ಇದಲ್ಲದಿದ್ದರೆ ಅಡುಗೆಯ ರುಚಿ ಕಳೆದುಹೋಗುವ ಅಥವಾ ಪದಾರ್ಥ ಕಹಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಅಡುಗೆಯ…

Read More

ಮೇ ತಿಂಗಳಲ್ಲಿ ರಫ್ತು ಶೇ. 18 ಹೆಚ್ಚಳ; ಆಮದು ಹೊರೆ ಇನ್ನೂ ಏರಿಕೆ; ಟ್ರೇಡ್ ಡೆಫಿಸಿಟ್ ಕೂಡ ಅಧಿಕ – Kannada News | May 2026 Trade: India’s Merchandise & Services Exports Rise, Positive Outlook from RBI

ನವದೆಹಲಿ, ಜೂನ್ 15: ಎಂಜಿನಿಯರಿಂಗ್ ಸರಕುಗಳು, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಎಲೆಕ್ಟ್ರಾನಿಕ್ಸ್ ಸರಕುಗಳ ಭರ್ಜರಿ ಮಾರಾಟದ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ಭಾರತದ ಸರಕು ರಫ್ತು (Merchandise Exports) ಶೇ. 18 ರಷ್ಟು ಹೆಚ್ಚಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಬಿಡುಗಡೆ ಮಾಡಿರುವ ತಾತ್ಕಾಲಿಕ ಅಂಕಿ-ಅಂಶಗಳ ಪ್ರಕಾರ, ಕಳೆದ ವರ್ಷದ ಮೇ ತಿಂಗಳಿನಲ್ಲಿದ್ದ $38.30 ಬಿಲಿಯನ್‌ಗೆ ಹೋಲಿಸಿದರೆ ಈ ಬಾರಿ ರಫ್ತು $45.20 ಬಿಲಿಯನ್‌ಗೆ ತಲುಪಿದೆ. ಆದರೆ, ಇದೇ ಅವಧಿಯಲ್ಲಿ ಆಮದು (Imports) ಕೂಡ ಶೇ. 20.6…

Read More

ಉದ್ಧವ್ ಠಾಕ್ರೆಯವರ ಶಿವಸೇನೆಯಲ್ಲಿ ಬಿರುಕು; ಪ್ರತ್ಯೇಕ ಗುಂಪು ರಚಿಸುತ್ತಾರಾ ಯುಟಿಬಿ ಸಂಸದರು? – Kannada News | Rift in Uddhav Thackerays Shiv Sena Will UBT MPs form a separate group?

ನವದೆಹಲಿ, ಜೂನ್ 15: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಗಳು ನಡೆಯುತ್ತಿವೆ. ಏಕನಾಥ್ ಶಿಂಧೆ (Eknath Shinde) ಅವರ ಶಿವಸೇನಾ ಬಣ ಆಪರೇಷನ್ ಟೈಗರ್ ಅನ್ನು ಜಾರಿಗೊಳಿಸುತ್ತಿದೆ. ಈ ಅಭಿಯಾನದ ಅಡಿಯಲ್ಲಿ ಠಾಕ್ರೆ ಅವರ ಪಕ್ಷದ ಕೆಲವು ಸಂಸದರನ್ನು ವಿಭಜಿಸಲು ಪ್ರಯತ್ನ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮುಂಬೈನಲ್ಲಿ ಪಕ್ಷದ ಎಲ್ಲಾ ಸಂಸದರ ತುರ್ತು ಸಭೆಯನ್ನು ಕರೆದಿದ್ದರು. ಇದೇ ಉದ್ಧವ್ ಠಾಕ್ರೆ ಬಣದ ಶಿವಸೇನಾ ಸಂಸದರು ವಿಭಜನೆಯಾಗುವ…

Read More

ಮೈಸೂರಿನ ಪಬ್​​​​ನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಜನರಿಗೆ ಗಂಭೀರ ಗಾಯ – Kannada News | Several Death And Injured after massive fire breaks out in Pub at Mysuru

ಮೈಸೂರು, (ಜೂನ್ 15): ಮೈಸೂರಿನ (Mysuru) ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್ ನಲ್ಲಿ (Pub) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಬ್​ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Source link

Read More

ಕೊಪ್ಪಳದಲ್ಲಿ ಪತ್ತೆಯಾದ ಶಿವಲಿಂಗಕ್ಕೂ ಸಿಎಂ ಡಿಕೆ ಶಿವಕುಮಾರ್​​ಗೂ ಲಿಂಕ್: ಉದ್ಯಮಿ ಕನಸಲ್ಲಿ ಕಂಡಿದ್ದೇನು? – Kannada News | Shivalinga Discovery: Businessman’s Dream and CM DK Shivakumar Connection Explained

ಸಿಎಂ ಡಿಕೆ ಶಿವಕುಮಾರ್​, ಶಿವಲಿಂಗImage Credit source: tv9 kannada ಕೊಪ್ಪಳ, ಜೂನ್​​ 15: ಜಿಲ್ಲೆಯಲ್ಲಿ ಕುತೂಹಲಕಾರಿ ಮತ್ತು ದೈವಿಕ ಪವಾಡದಂತಹ ಘಟನೆಯೊಂದು ನಡೆದಿದೆ. ಉದ್ಯಮಿಯೊಬ್ಬರ ಜಮೀನಿನಲ್ಲಿ ಶಿವಲಿಂಗ (Shivalinga) ಪತ್ತೆಯಾಗಿದೆ. ವಿಶೇಷ ಅಂದರೆ ಈ ಶಿವಲಿಂಗಕ್ಕೂ ರಾಜ್ಯದ ನೂತನ ಸಿಎಂ ಡಿಕೆ ಶಿವಕುಮಾರ್​​ಗೂ (DK Shivakumar) ಒಂದು ಅಪೂರ್ವ ಸಂಬಂಧ ಬೆಸೆದುಕೊಂಡಿದೆ. ಕನಸಿನಲ್ಲಿ ಕಂಡಂತೆ ಜಮೀನಿನಲ್ಲಿ ಶಿವಲಿಂಗ ಸಿಕ್ಕಿದ್ದು, ಇದೀಗ ಇಡೀ ಜಿಲ್ಲೆಯ ಜನರ ಹಿತದೃಷ್ಟಿ ಹಿನ್ನೆಲೆ ಈ ಅಪರೂಪದ ಲಿಂಗವನ್ನು ಸಿಎಂ ಕೈಗಿಡಲು ಉದ್ಯಮಿ…

Read More

ನಿಧನರಾಗಿ ಆರೇ ವರ್ಷಕ್ಕೆ ಸುಶಾಂತ್ ಸಿಂಗ್ ರಜಪೂತ್ ಯಾರಿಗೂ ನೆನಪಿಲ್ಲ; ಪುಣ್ಯತಿಥಿಗೆ ಬಾಲಿವುಡ್ ಮೌನ – Kannada News | Hindi Cinema Celebrities silent on Sushant Singh Rajput sixth Death Anniversary Fans react

ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ನಿಧನರಾಗಿ ಭರ್ತಿ ಆರು ವರ್ಷಗಳು ಸಂದಿವೆ. ಆದರೆ ಈ ಬಾರಿ ಅವರ ಪುಣ್ಯತಿಥಿಯಂದು (ಜೂನ್ 14) ಬಾಲಿವುಡ್ ಚಿತ್ರರಂಗ ತೋರಿದ ಮೌನವು ಅವರ ಲಕ್ಷಾಂತರ ಅಭಿಮಾನಿಗಳ ಆಕ್ರೋಶ ಮತ್ತು ಬೇಸರಕ್ಕೆ ಕಾರಣವಾಗಿದೆ. ‘ಹಿಂದಿ ಚಿತ್ರರಂಗ (Bollywood) ಸುಶಾಂತ್ ಅವರನ್ನು ಸಂಪೂರ್ಣವಾಗಿ ಮರೆತುಬಿಟ್ಟಿತೇ?’ ಎಂಬ ಪ್ರಶ್ನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಮೊದಲು ನಟನಿಗೆ ಆಪ್ತವಾಗಿದ್ದವರು ಕೂಡ ಈಗ ಮರೆತುಬಿಟ್ಟಿದ್ದಾರೆ ಎಂಬುದು ವಿಪರ್ಯಾಸ. ಹಿಂದಿನ…

Read More

RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ – Kannada News | Minister Priyank Kharge Asks some Details from Mohan bhagwat about RSS via Letter

ಬೆಂಗಳೂರು, (ಜೂನ್ 15): ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆರ್​​ಎಸ್​​ಎಸ್ (Rashtriya Swayamsevak Sangh)​ ನೋಂದಣಿ ವಿಚಾರವನ್ನು ಎತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಇದೀಗ ಪ್ರಿಯಾಂಕ್ ಖರ್ಗೆ, ಇದೇ ವಿಚಾರವಾಗಿ ಆರ್​​ಎಸ್​​ಎಎಸ್​ ಮುಖ್ಯಸ್ಥ ಮೋಹನ್ ಭಾಗವತ್ (Mohan bhagwat) ಅವರಿಗೆ ಪತ್ರ ಬರೆದಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ. ಇಷ್ಟು ದೊಡ್ಡ ಸಂಘಟನೆ ಯಾವ ಕಾನೂನಿನ ಆಧಾರದಲ್ಲಿ ನಿರ್ವಹಿಸುತ್ತಿದೆ. ಏಕೆ ನೋಂದಾಯಿತ ಕಾನೂನು ಬದ್ಧ…

Read More

ಸಂಬಳ ₹15,000 ಇದ್ದರೂ ಸಾಲವಿಲ್ಲದೆ ಬದುಕಬಹುದೇ? ಹೌದು ಎನ್ನುತ್ತದೆ ಈ ಸರಳ ಬಜೆಟ್ ಸೂತ್ರ – Kannada News | Budgeting on ₹15,000 Salary: Smart Financial Planning for a Debt Free Life

ಇಂದಿನ ದುಬಾರಿ ಕಾಲದಲ್ಲಿ ₹15,000 ಸಂಬಳದಲ್ಲಿ ಬದುಕು ನಡೆಸುವುದು ದೊಡ್ಡ ಸವಾಲಿನ ಕೆಲಸ. ಅದರಲ್ಲೂ ಬೆಂಗಳೂರಿನಂಥ ದುಬಾರಿ ಜೀವನ ವೆಚ್ಚದ (lifestyle expense) ನಗರದಲ್ಲಿ ಲಕ್ಷಾಂತರ ಸಂಬಳ ತೆಗೆಯುವ ಟೆಕ್ಕಿಗಳೇ ಹಣ ಉಳಿಸಲಾಗದೆ ಪರದಾಡುತ್ತಿರುತ್ತಾರೆ. ಅಂಥದ್ದರಲ್ಲಿ ಬಹಳ ಅಲ್ಪ ಸಂಬಳದಲ್ಲಿ ಬದುಕು ನಡೆಸುವುದೆಂದರೆ ಖಂಡಿತ ಸುಮ್ಮನೆ ಅಲ್ಲ. ಆದರೆ, ಸರಿಯಾದ ಹಣಕಾಸಿನ ಯೋಜನೆ ಮತ್ತು ಕಟ್ಟುನಿಟ್ಟಾದ ಶಿಸ್ತು ಇದ್ದರೆ ಸಾಲದ ಸುಳಿಗೆ ಸಿಲುಕದೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಿದೆ. ಅದಕ್ಕಾಗಿ ಹಣಕಾಸು ತಜ್ಞರು 50-30-20, 60-30-10 ಇತ್ಯಾದಿ…

Read More

ಲೆಬನಾನ್‌ನಿಂದ ಹಿಂದೆ ಸರಿಯಲ್ಲ; ಅಮೆರಿಕ-ಇರಾನ್ ಶಾಂತಿ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲ್ – Kannada News | Trump’s Agreement Does Not Bind Us; Israel Rejects US Iran Deal says won’t retreat from Lebanon

ಜೆರುಸಲೇಂ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ಸಿದ್ಧವಾಗಿರುವ ಶಾಂತಿ ಒಪ್ಪಂದದ ಕುರಿತು ಇಸ್ರೇಲ್ ತನ್ನ ಮೊದಲ ಅಧಿಕೃತ ಮತ್ತು ಆಕ್ರೋಶದ ಪ್ರತಿಕ್ರಿಯೆಯನ್ನು ನೀಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಮಧ್ಯಸ್ಥಿಕೆಯಲ್ಲಿ ನಡೆದಿರುವ ಈ ಒಪ್ಪಂದವು ಇಸ್ರೇಲ್ ಅನ್ನು ಯಾವುದೇ ರೀತಿಯಲ್ಲೂ ಕಟ್ಟಿಹಾಕಲು ಸಾಧ್ಯವಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇತಾಮರ್ ಬೆನ್-ಗ್ವಿರ್ ಸ್ಪಷ್ಟಪಡಿಸಿದ್ದಾರೆ. ಜೂನ್ 19ರ ಶುಕ್ರವಾರದಂದು ಸ್ವಿಜರ್ಲೆಂಡ್‌ನಲ್ಲಿ ಅಧಿಕೃತವಾಗಿ ಸಹಿ ಆಗಲಿರುವ ಈ ಒಪ್ಪಂದವು,…

Read More

ಹಗಲು ದರೋಡೆ: ಬೀದರ್​ನಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಕೆಂಪು ಕಲ್ಲು ಗಣಿಗಾರಿಕೆ – Kannada News | Red Stone Scandal: Illegal Mining Runs Unchecked Across Border District

ಕೆಂಪು ಕಲ್ಲು ಗಣಿಗಾರಿಕೆImage Credit source: tv9 kannada ಬೀದರ್​​, ಜೂನ್​​ 15: ಎರಡು ರಾಜ್ಯದ ಗಡಿ ಹಂಚಿಕೊಂಡಿರುವ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ (illegal mining) ಅವ್ಯಾಹತವಾಗಿ ನಡೆಯುತ್ತಿದೆ. ಬೀದರ್‌ (bidar) ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ 40ಕ್ಕೂ ಹೆಚ್ಚು ಸ್ಥಳದಲ್ಲಿ  ಭೂಮಿಯ ಒಡಲನ್ನ ಬಗೆದು ಕೆಂಪು ಕಲ್ಲು ತೆಗೆಯಲಾಗುತ್ತಿದೆ. ಇಷ್ಟೇಲ್ಲಾ ನಡೆಯುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಾತ್ರ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮುಖ್ಯಾಂಶಗಳು ಬೀದರ್‌ನಲ್ಲಿ ಅಕ್ರಮ ಕೆಂಪು…

Read More