Headlines

‘ಟಾಕ್ಸಿಕ್’ ಪಾತ್ರದ ಬಗ್ಗೆ ಮಾತನಾಡಿದ ಕಿಯಾರಾ ಅಡ್ವಾಣಿ: ಹೇಳಿದ್ದೇನು? – Kannada News | Kiara Advani talks about Toxic movie and her character in it

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಸದ್ಯಕ್ಕೆ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಸಿನಿಮಾ ಇದೀಗ ಜೂನ್ 4ಕ್ಕೆ ಬಿಡುಗಡೆ ಮುಂದೂಡಿಕೊಂಡಿದ್ದು, ಸಿನಿಮಾದ ಪ್ರಚಾರ ಇದೀಗ ನಿಧಾನಕ್ಕೆ ಆರಂಭವಾಗಿದೆ. ‘ರಾಮಾಯಣ’ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್​ನ ಸಿನಿಮಾಕಾನ್ 2026ನಲ್ಲಿ ಭಾಗಿ ಆಗಿರುವ ಯಶ್ ಅವರಿಗೆ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಬಹಳ ಪ್ರಶ್ನೆಗಳು ಎದುರಾಗಿದ್ದು, ಯಶ್ ಸಹ ‘ಟಾಕ್ಸಿಕ್’ ಬಗ್ಗೆ ಕುತೂಹಲಕಾರಿ ಅಂಶಗಳನ್ನು ಬಿಟ್ಟುಕೊಟ್ಟಿದ್ದಾರೆ. ಇದೀಗ ಪ್ರತಿಷ್ಠಿತ ಬ್ರ್ಯಾಂಡ್ ಕೊಲ್ಯಾಬರೇಷನ್​​ನಲ್ಲಿ ನಟಿ…

Read More

ರಾಯಚೂರು: ಬಯಲಾಟದ ವೇಳೆ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳು ಸಾವು, ತಾಯಿ-ಮಗಳ ಕಾಲು ಕಟ್! – Kannada News | Bail Marchad: Old Building Collapse Claims 2 Young Lives, Severely Injures 4

ರಾಯಚೂರು, ಏ.18: ಜಿಲ್ಲೆಯ ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಹೃದಯವಿದ್ರಾವಕ ಘಟನೆಯಲ್ಲಿ, ಹಳೆಯ ಕಟ್ಟಡದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಕಾಲುಗಳು ಕತ್ತರಿಸಲ್ಪಟ್ಟಿವೆ. ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಯಲಾಟವನ್ನು ನೋಡಲು ಗ್ರಾಮಸ್ಥರೆಲ್ಲರೂ ಸಂಭ್ರಮದಿಂದ ಜಮಾಯಿಸಿದ್ದರು. ಈ ವೇಳೆ ಅನೇಕರು ಗ್ರಾಮದ ಚಾವಡಿ ಕಟ್ಟೆಯ ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಹಳೆಯದಾಗಿದ್ದ ಚಾವಡಿ ಕಟ್ಟಡದ ಮೇಲ್ಭಾಗದಲ್ಲಿದ್ದ ಸಿಮೆಂಟ್‌ನ ನಾಮಫಲಕದ ಬೋರ್ಡ್ ಆಯತಪ್ಪಿ…

Read More

ಮೋಸ್ಟ್ ವಾಂಟೆಡ್ ಕ್ರಿಮಿನಲ್​ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು! – Kannada News | Arabail Ghat Car Fire: Accident Revealed as Murder of Most Wanted Criminal Nitish Daple

ಮೋಸ್ಟ್ ವಾಂಟೆಡ್ ಕ್ರಿಮಿನಲ್​ನ ಕೊಂದು ಕಾರಿನಲ್ಲೇ ಸುಟ್ಟ ಆರೋಪಿಗಳು ಉತ್ತರ ಕನ್ನಡ, ಏಪ್ರಿಲ್ 18: ಏಪ್ರಿಲ್ 8ರಂದು ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ಸಂಭವಿಸಿತ್ತು. ಆರಂಭದಲ್ಲಿ ಇದನ್ನು ಅಪಘಾತ (Accident) ಎಂದು ಹೇಳಲಾಗಿತ್ತು. ಆದರೆ ಪ್ರಕರಣಕ್ಕೆ ಈಗ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. 50ಕ್ಕೂ ಹೆಚ್ಚು ಪ್ರಕರಣದ ಆರೋಪಿಯಾಗಿದ್ದ ನಿತೀಶ್! ಮೃತನು ಬೆಳಗಾವಿ ಮೂಲದ ನಿತೀಶ್ ಡಾಪಳೆ ಎಂದು ಗುರುತಿಸಲಾಗಿದ್ದು, ಅವನು 50ಕ್ಕೂ…

Read More

ಬಾಡಿಗೆ ಜಗಳಕ್ಕೆ ಮನನೊಂದು ಟೆಲಿಫೋನ್ ಟವರ್ ಏರಿ ಯುವಕನ ಹೈಡ್ರಾಮಾ! – Kannada News | Navanagar: Rent Dispute Leads Youth to Climb Telecom Tower; Police Begin Rescue

ಬಾಗಲಕೋಟೆ, ಏಪ್ರಿಲ್ 18: ಬಾಡಿಗೆ ವಿಚಾರದಲ್ಲಿ ನಡೆದ ಗಲಾಟೆ ಹಿನ್ನೆಲೆ ಯುವಕನೊಬ್ಬ ಟೆಲಿಫೋನ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ನವನಗರದಲ್ಲಿ ನಡೆದಿದೆ. ನಿನ್ನೆ ಬಾಡಿಗೆ ವಿಚಾರದಲ್ಲಿ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಸೆಕ್ಟರ್ 35ರ ಮನೆಯ ಮಾಲೀಕರ ಮಗ ಭೀಮು ಬಸಪ್ಪ ವಡ್ಡರ್, ಬಾಡಿಗೆದಾರ ಮಹಿಳೆಯೊಂದಿಗೆ ನಡೆದ ವಾಗ್ವಾದದಿಂದ ಮನನೊಂದು ಸೆಕ್ಟರ್ 36ರ ಟವರ್ ಏರಿದ್ದಾನೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ನವನಗರ ಪೊಲೀಸ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ…

Read More

Viral Video: ಕಾಲೇಜಿಗೆಂದು ಹೋದ ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆ; ವಿಡಿಯೋ ವೈರಲ್​ – Kannada News | Viral Hotel Room Drama: Mother Catches Daughter with Boyfriend; Video Sparks Debate

ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆImage Credit source: Twitter “ಅಮ್ಮಾ ಕಾಲೇಜಿಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಮಗಳೊಬ್ಬಳು, ದಾರಿ ಮಧ್ಯೆ ಪ್ರಿಯಕರನ ಕೈ ಹಿಡಿದು ಹೋಟೆಲ್ ರೂಮ್ ಸೇರಿದ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಗ್ರಾಮಸ್ಥರ ನೆರವಿನಿಂದ ಮಗಳು ಎಲ್ಲಿದ್ದಾಳೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಆಕೆಯ ತಾಯಿ ಸ್ಥಳಕ್ಕೆ ಧಾವಿಸಿದ್ದು, ಅಲ್ಲಿ ನಡೆದ ಹೈಡ್ರಾಮಾ ಈಗ ಎಲ್ಲೆಡೆ ವೈರಲ್ ಆಗಿದೆ. ಲಾಡ್ಜ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ…

Read More

PSL 2026: ಜೊತೆಯಾಗಿ ಕಣಕ್ಕಿಳಿದ ‘ಮೂಲ’ ಮತ್ತು ‘ಬದಲಿ’ ಆಟಗಾರ!

ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಕ್ರಿಕೆಟ್ ಪ್ರೇಮಿಗಳನ್ನು ಅಚ್ಚರಿಗೊಳಿಸುವಂತಹ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಒಬ್ಬ ಆಟಗಾರ ತಂಡದಿಂದ ಹೊರಹೋದಾಗ ಅವರ ಜಾಗಕ್ಕೆ ‘ಬದಲಿ’ (Replacement) ಆಟಗಾರ ಬರುತ್ತಾರೆ. ಆದರೆ, ಏಪ್ರಿಲ್ 17 ರಂದು ಲಾಹೋರ್ ಖಲಂದರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು ತನ್ನ ‘ಬದಲಿ’ ಆಟಗಾರ ದಿನೇಶ್ ಚಂಡಿಮಲ್ ಮತ್ತು ‘ಹೊರಹೋಗಬೇಕಿದ್ದ’ ಬೆವನ್ ಜೇಕಬ್ಸ್ ಇಬ್ಬರನ್ನೂ ಒಂದೇ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಣಕ್ಕಿಳಿಸಿದೆ. ಯಾಕೆ ಹೀಗಾಯ್ತು? ನ್ಯೂಝಿಲೆಂಡ್‌ನ ಯುವ ಆಟಗಾರ ಬೆವನ್ ಜೇಕಬ್ಸ್…

Read More

RCB vs DC IPL 2026 Live Score: ಆರ್​ಸಿಬಿಗೆ ಡೆಲ್ಲಿ ಸವಾಲು – Kannada News | Royal Challengers Bengaluru vs Delhi Capitals IPL 2026 Live Cricket Score RCB vs DC Match on 18th April latest news in Kannada

ಐಪಿಎಲ್ 2026 ರ 26 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ, ಆರ್​​ಸಿಬಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಗುರಿಯನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಸೋಲುಗಳಿಂದ ಹೊರಬರಲು ಪ್ರಯತ್ನಿಸಲಿದೆ. Source link

Read More

SRH vs CSK: ಧೋನಿ ಕಣಕ್ಕಿಳಿಯಲಿದ್ದಾರಾ? – Kannada News | Will MS Dhoni play in CSK vs SRH Match?

ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.  ಹೈದರಾಬಾದ್‌ನ ಉಪ್ಪಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಧೋನಿ ಒಂದೇ ಒಂದು ಪಂದ್ಯವಾಡಿಲ್ಲ. ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅವರು ಆಡುವ ಸಾಧ್ಯತೆ ತೀರಾ ಕಡಿಮೆ ಎಂದು ವರದಿಯಾಗಿದೆ. ಗಾಯದ ಸಮಸ್ಯೆ: ಸೀಸನ್ ಆರಂಭಕ್ಕೂ ಮುನ್ನ ತರಬೇತಿಯ ಅವಧಿಯಲ್ಲಿ ಉಂಟಾದ ಸ್ನಾಯು…

Read More

ಮೈನಡುಗಿಸುವ ವಿಡಿಯೋ: ಪ್ಯಾರಚೂಟ್‌ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದ ಸೈನಿಕ ಆಯತಪ್ಪಿ ಬಿದ್ದೇ ಬಿಟ್ರು! – Kannada News | Army Personnel Injured During Parachute Training in Ballari: Soldier Airlifted to Bengaluru After 50 Foot Fall

ಬಳ್ಳಾರಿ, ಏಪ್ರಿಲ್ 18: ಪ್ಯಾರಚೂಟ್ ತರಬೇತಿ ಪಡೆಯುತ್ತಿದ್ದ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಹೊರವಲಯದ ಪಿ.ಡಿ. ಹಳ್ಳಿ ಭಾಗದಲ್ಲಿ ನಡೆದಿದೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡ ದುರ್ದೈವಿ. ಶುಕ್ರವಾರ ಬೆಳಿಗ್ಗೆ ಸುಮಾರು 417 ಸೈನಿಕರ ತಂಡ ಪ್ಯಾರಚೂಟ್ ಜಿಗಿತದ ತರಬೇತಿಯಲ್ಲಿ ನಿರತವಾಗಿತ್ತು. ಈ ವೇಳೆ ಚಿನ್ನರಾಜ್ ಅವರು ಪ್ಯಾರಚೂಟ್ ಮೂಲಕ ಜಿಗಿಯುವಾಗ ತಾಂತ್ರಿಕ ತೊಂದರೆ ಅಥವಾ ಆಯತಪ್ಪಿದ ಕಾರಣ ಸುಮಾರು 50 ಅಡಿ ಎತ್ತರದಿಂದ…

Read More

ಆ್ಯಕ್ಷನ್ ಕಲಿಯಲು ಬ್ಯಾಂಕಾಕ್​​ಗೆ ಹೋದ ರಶ್ಮಿಕಾ ಮಂದಣ್ಣ; ದಿನಕ್ಕೆ 8 ಗಂಟೆ ಟ್ರೇನಿಂಗ್

ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿವಾಹ ಆಗಿದ್ದಾರೆ. ಈಗ ಅವರು ಬ್ಯಾಂಕಾಕ್ ತೆರಳಿದ್ದಾರೆ. ಹಾಗಂತ ಅವರು ತೆರಳಿದ್ದು ಹನಿಮೂನ್ ವೆಕೇಶನ್​​ಗಾಗಿ ಅಲ್ಲ, ಬದಲಿಗೆ ಸಿನಿಮಾಗಾಗಿ. ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆಯಂತೆ. ಅದನ್ನು ಕಲಿಯುವ ಅನಿವಾರ್ಯತೆ ರಶ್ಮಿಕಾಗೆ ಎದುರಾಗಿದೆ. ‘ಮೈಸಾ’ ಶೂಟಿಂಗ್​ ಆರಂಭಕ್ಕೂ ಮೊದಲು ರಶ್ಮಿಕಾ ಅವರು ಆ್ಯಕ್ಷನ್ ಕಲಿಯಬೇಕಿತ್ತು. ಹೀಗಾಗಿ, ಬ್ಯಾಂಕಾಕ್ ತೆರಳಿ ದಿನಕ್ಕೆ 8 ಗಂಟೆ ಟ್ರೇನಿಂಗ್ ಪಡೆಯುತ್ತಿದ್ದಾರೆ. ಹ್ಯಾಂಡ್ ಟು ಹ್ಯಾಂಡ್…

Read More