U19 World Cup 2026: 7 ಸಿಕ್ಸರ್, 96 ರನ್..! ಅಭ್ಯಾಸ ಪಂದ್ಯದಲ್ಲೇ ಅಬ್ಬರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Shines with 96 for India U19 in World Cup Practice vs Scotland

2026 ರ ಅಂಡರ್-19 ವಿಶ್ವಕಪ್ (U19 World Cup 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. 2026 ರ ಅಂಡರ್-19 ವಿಶ್ವಕಪ್ ಜನವರಿ 15 ರಂದು ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಆರಂಭವಾಗುತ್ತದೆ. ಅದಕ್ಕೂ ಮೊದಲು, ಎಲ್ಲಾ ತಂಡಗಳು ಇಂದು ಅಂದರೆ ಜನವರಿ 10 ರಿಂದ ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಆ ಪ್ರಕಾರ ಭಾರತ ಯುವ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡವನ್ನು ಎದುರಿಸಿದೆ. ಈ…

Read More

NHAI Recruitment 2026: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | NHAI Deputy Manager Recruitment 2026: Apply Online for Civil Engg Jobs

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಡಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 09ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ: NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ BE/ B.Tech ಪೂರ್ಣಗೊಳಿಸಿರಬೇಕು . ವಯಸ್ಸಿನ…

Read More

SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ – Kannada News | TV9 Identifies Exam Centre Where SSLC Question Paper Was Leaked

ಬೆಳಗಾವಿ, ಜನವರಿ 10: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ (SSLC Exam Paper Leak) ಆರೋಪ ಕೇಳಬಂದಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ವೈರಲ್ ಆಗಿದೆ. ಆದರೆ ಇದೀಗ ಪ್ರಶ್ನೆಪತ್ರಿಕೆ ಲೀಕ್​ ಆದ ಪರೀಕ್ಷಾ ಕೇಂದ್ರ ಪತ್ತೆ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್ ಪತ್ತೆ ಮಾಡಲಾಗಿದೆ. ಬೆಳಗಾವಿಯ ಪರೀಕ್ಷಾ ಕೇಂದ್ರವಾಗಿದ್ದು, ಲಕ್ಷ್ಮೀನಗರದಲ್ಲಿರುವ ಸೇಂಟ್ ಮೀರಾ ಶಾಲೆಯಿಂದ ಸೋರಿಕೆಯಾಗಿರುವ ಸಂಶಯ ವ್ಯಕ್ತವಾಗಿದೆ. ಪ್ರಶ್ನೆಪತ್ರಿಕೆ ಮೇಲಿರುವ…

Read More

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ – Kannada News | Yash mother visited Hasan police station regarding compound demolition case

ಯಶ್ (Yash) ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ…

Read More

ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಸೇರಿಸಿ – Kannada News | To prevent mosquitoes from entering the house Add these two things to mop water

ಸೊಳ್ಳೆ (mosquitoes), ಕೀಟಗಳ ಕಾಟ ಪ್ರತಿ ಮನೆಯಲ್ಲೂ ಇದ್ದಿದ್ದೆ. ಇವುಗಳ ಕಚ್ಚಿ ಕಿರಿಕಿರಿಯನ್ನು ಉಂಟು ಮಾಡುವುದರ ಜೊತೆಗೆ ರಾತ್ರಿ ನಿದ್ರೆಗೂ ಭಂಗ ತರುತ್ತವೆ. ಹಾಗಾಗಿ ಇವುಗಳ ಕಾಟದಿಂದ ಮುಕ್ತಿ ಪಡೆಯಲು ರಾಸಾಯನಿಕಯುಕ್ತ ಸ್ಪ್ರೇ, ಸೊಳ್ಳೆ ಕಾಯಿಲ್‌ಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಇವುಗಳ ಬಳಕೆಯಿಂದ ಶಾಶ್ವತವಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಜೊತೆಗೆ ನಮ್ಮ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟು ಸೂಕ್ತವಲ್ಲ.  ಹೀಗಿರುವಾಗ ಸೊಳ್ಳೆ, ಕೀಟಗಳ ಹಾವಳಿಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಆಲಂ ಕಲ್ಲು (ಪಟಿಕ)…

Read More

ರೈಲು ಪ್ರಯಾಣಿಕರಿಗೆ ಮಕರ ಸಂಕ್ರಾಂತಿಗೆ ಸಿಹಿಸುದ್ದಿ: ಬೆಂಗಳೂರಿನಿಂದ ಊರಿಗೆ ಹೋಗಲು ವಿಶೇಷ ರೈಲು – Kannada News | SWR Sankranti Special Trains: Bengaluru Bidar, Yeshwantpur Talaguppa Extended

ಬೆಂಗಳೂರು , ಜ.10: ಹೊಸ ವರ್ಷ ಆರಂಭ ಆಗುತ್ತಿದ್ದಂತೆ, ಸಾಲು ಸಾಲು ಹಬ್ಬಗಳು ಬರುತ್ತಿದೆ. ಈ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ, ಈ ಹಬ್ಬ ತುಂಬಾ ವಿಶೇಷವಾಗಿದೆ. ಮಕರ ಸಂಕ್ರಾಂತಿ ದಕ್ಷಿಣ ಭಾರತಕ್ಕೆ ಮಾತ್ರವಲ್ಲದೆ. ಉತ್ತರ ಭಾರತಕ್ಕೂ ತುಂಬಾ ವಿಶೇಷವಾಗಿದೆ. ಶಬರಿಮಲೆ ಹೋಗುವ ಭಕ್ತರಿಗೂ ಈ ಹಬ್ಬ ಇನ್ನೂ ವಿಶೇಷವಾಗಿರುತ್ತದೆ. ಇನ್ನು ಮಕರ ಸಂಕ್ರಾಂತಿಗೆ ಊರಿಗೆ ಹೋಗಲು ಪ್ಲಾನ್​​​ ಹಾಕಿಕೊಂಡವರಿಗೆ ಬಿಗ್​​​ ಗುಡ್​​​​​ನ್ಯೂಸ್​​​ ಇದೆ. ಮಕರ ಸಂಕ್ರಾಂತಿ ಹಬ್ಬದ (Makar Sankranti special trains) ಪ್ರಯುಕ್ತ…

Read More

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ಲೀಕ್ ! ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ – Kannada News | Belagavi SSLC Exam Paper Leak: Social Science Subject Goes Viral online

ಸೋರಿಕೆಯಾದ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಬೆಳಗಾವಿ, ಜನವರಿ 10: 2026ರ ರಾಜ್ಯಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ–1ಕ್ಕೆ ಸಂಬಂಧಿಸಿದ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂದು ನಡೆಯುತ್ತಿರುವ ಪೂರ್ವಭಾವಿ ಪರೀಕ್ಷೆಯ ವೇಳೆ ಬೆಳಗಾವಿ ಕೇಂದ್ರದಿಂದ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಆತಂಕ ಮೂಡಿಸಿದೆ. Delta SSLC ಇನ್‌ಸ್ಟಾಗ್ರಾಮ್ ಖಾತೆಯಿಂದ ಪ್ರಶ್ನೆಪತ್ರಿಕೆ ಲೀಕ್ ಸಮಾಜ ವಿಜ್ಞಾನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭಕ್ಕೂ ಮುನ್ನವೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿದ್ಯಾರ್ಥಿಗಳು…

Read More

Engineering Career After PUC: ಪಿಯುಸಿ ನಂತರ ವೃತ್ತಿಜೀವನಕ್ಕೆ ಬಿ.ಟೆಕ್ ಅಥವಾ ಪಾಲಿಟೆಕ್ನಿಕ್, ಯಾವುದು ಉತ್ತಮ? – Kannada News | Engineering Career After PUC: B.Tech or Polytechnic? Complete Guide and Comparison

ಪಿಯುಸಿ ನಂತರ ಎಂಜಿನಿಯರಿಂಗ್ ವೃತ್ತಿಜೀವನವನ್ನು ಪರಿಗಣಿಸುವ ವಿದ್ಯಾರ್ಥಿಗಳು ಎದುರಿಸುತ್ತಿರುವ ದೊಡ್ಡ ಪ್ರಶ್ನೆಯೆಂದರೆ ಬಿ.ಟೆಕ್ ಅಥವಾ ಪಾಲಿಟೆಕ್ನಿಕ್. ಎರಡೂ ಕೋರ್ಸ್‌ಗಳು ತಾಂತ್ರಿಕ ಶಿಕ್ಷಣವನ್ನು ಒಳಗೊಂಡಿರುತ್ತವೆ, ಆದರೆ ಅವುಗಳ ಪಠ್ಯಕ್ರಮ, ಅವಧಿ, ವೆಚ್ಚ ಮತ್ತು ಉದ್ಯೋಗಾವಕಾಶಗಳು ಭಿನ್ನವಾಗಿರುತ್ತವೆ. ಕೆಲವು ವಿದ್ಯಾರ್ಥಿಗಳು ಪದವಿಗೆ ಆದ್ಯತೆ ನೀಡಿದರೆ, ಇತರರು ಉದ್ಯೋಗ ಮತ್ತು ಕೌಶಲ್ಯಗಳನ್ನು ತ್ವರಿತವಾಗಿ ಪಡೆಯುವತ್ತ ಗಮನಹರಿಸುತ್ತಾರೆ. ಉದ್ಯಮದ ಅಗತ್ಯತೆಗಳು ಸಹ ಬದಲಾಗುತ್ತಿವೆ, ಅಲ್ಲಿ ಪ್ರಾಯೋಗಿಕ ಜ್ಞಾನ ಮತ್ತು ಕೆಲಸದ ಸಾಮರ್ಥ್ಯವು ಪದವಿಗೆ ಮಾತ್ರವಲ್ಲ, ಹೆಚ್ಚು ಮೌಲ್ಯಯುತವಾಗಿದೆ. ಆದ್ದರಿಂದ, ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು…

Read More

ನಾಲ್ಕು ವರ್ಷಗಳ ಹೋರಾಟಕ್ಕೆ ಜಯ: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ – Kannada News | Chamarajanagar Oxygen Tragedy: Victims’ Families Get Government Jobs

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಚಾಮರಾಜನಗರ, ಜನವರಿ 10:  ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಕೊನೆಗೂ ಸಿಹಿ ಸುದ್ದಿ ಲಭಿಸಿದೆ. ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ಮುಂದಾಗಿದ್ದು, ಗಣರಾಜ್ಯೋವದ ದಿನವೇ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ. ಗಣರಾಜ್ಯೋತ್ಸವದಂದೇ ನೇಮಕಾತಿ 2021ರ ಮೇ 3ರಂದು ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತ 36 ರೋಗಿಗಳು ಮೃತಪಟ್ಟಿದ್ದ ಈ ದುರಂತ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ…

Read More

ಜೆಡಿಎಸ್​​ ಪಕ್ಷದ ಚಿಹ್ನೆಗೆ ಹೊಸ ಟಚ್​​? ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್ – Kannada News | JDS Planning a New Look for Its Party Symbol

ಬೆಂಗಳೂರು, ಜನವರಿ 10: ಜೆಡಿಎಸ್​ ಮತ್ತು ಕಾಂಗ್ರೆಸ್​ ನಡುವೆ ಟ್ವೀಟ್​ ವಾರ್​​ ಶುರುವಾಗಿದೆ. ಸೋಶಿಯಲ್​ ಮೀಡಿಯಾದಲ್ಲೇ ಒಬ್ಬರಿಗೊಬ್ಬರು ಟಾಂಗ್​​ ನೀಡುತ್ತಿದ್ದಾರೆ. ಈ ಮಧ್ಯೆ ಜೆಡಿಎಸ್​​ ಪಕ್ಷದ ಚಿಹ್ನೆಗೆ ಹೊಸ ಟಚ್​​ ನೀಡಲು ಮುಂದಾಗುತ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ನಿನ್ನೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಲಹೆ ನೀಡಿದ್ದಾರೆ. ಪ್ರಸ್ತುತ ಇರುವ ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಚಿಂತನೆ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More