ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ – Kannada News | Leopard Roams Freely in Nenekatte Village of Chamarajanagar, CCTV Footage Sparks Panic

ಚಾಮರಾಜನಗರ, ಜನವರಿ 10: ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಒಂದೆಡೆ ಹುಲಿ ಉಪಟಳದಿಂದ ಜನತೆ ಆತಂಕದಲ್ಲಿರುವಾಗಲೇ, ಇದೀಗ ಚಿರತೆಯ ಭೀತಿ ಗ್ರಾಮಸ್ಥರನ್ನು ಕಾಡತೊಡಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಚಿರತೆ ರಾಜಾರೋಷವಾಗಿ ಸಂಚರಿಸಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಗ್ರಾಮದ ಒಳಗೇ ನಿರ್ಭಯವಾಗಿ ಓಡಾಡುತ್ತಿರುವ ಚಿರತೆಯನ್ನು ಕಂಡು ಗ್ರಾಮಸ್ಥರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಕಳೆದ ಎರಡು ತಿಂಗಳಿನಿಂದ ಚಿರತೆ ಆಗಾಗ ಗ್ರಾಮಕ್ಕೆ ನುಗ್ಗಿ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ತೀವ್ರ…

Read More

ಕೆಟ್ಟ ವಿಮರ್ಶೆ ಪಡೆದರೂ ‘ರಾಜಾ ಸಾಬ್’ ಚಿತ್ರದಿಂದ ಭರ್ಜರಿ ಕಲೆಕ್ಷನ್ – Kannada News | The Raja Saab First day Collection Movie Bangs on Box office amid bad review

ಪ್ರಭಾಸ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ. ಇದಾದ ಬಳಿಕ ಹೀರೋ ಆಗಿ ಅವರು ಯಾವ ಸಿನಿಮಾದಲ್ಲೂ ನಟಿಸಿಲ್ಲ. ಅವರು ಕೆಲವು ಚಿತ್ರಗಳಲ್ಲಿ ಅತಿಥಿ ಪಾತ್ರಗಳನ್ನು ಮಾಡಿದರು. ಈಗ ಪ್ರಭಾಸ್ ಅವರು ‘ರಾಜಾ ಸಾಬ್’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ ಹೇಗಿದೆ ಎಂಬುದರ ಲೆಕ್ಕ ಸಿಕ್ಕಿದೆ. ಈ ಚಿತ್ರ ಉತ್ತಮ ವಿಮರ್ಶೆ ಪಡೆದ ಹೊರತಾಗಿಯೂ ಮೊದಲ ದಿನ ಒಳ್ಳೆಯ ಗಳಿಕೆ ಮಾಡಿದೆ ಎಂಬುದು ವಿಶೇಷ. ಪ್ರಭಾಸ್…

Read More

Daily Devotional: ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?

ಬೆಂಗಳೂರು, ಜನವರಿ 10: ವಾಸ್ತುಶಾಸ್ತ್ರದ ಪ್ರಕಾರ, ನಮ್ಮ ವಾಸಸ್ಥಳ, ಕಚೇರಿ ಅಥವಾ ವ್ಯಾಪಾರ ಸ್ಥಳದಲ್ಲಿ ಕೆಲವು ಸಸ್ಯಗಳನ್ನು ಇಡುವುದು ಅದೃಷ್ಟ ಮತ್ತು ಸಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ. ಇಂತಹ ಸಸ್ಯಗಳನ್ನು ನೋಡಿದಾಗ ನಮ್ಮ ಮನಸ್ಸು ಕೂಡ ಸಕಾರಾತ್ಮಕವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇರುತ್ತದೆ. ಲೋಳೆ ರಸ ಅಥವಾ ಅಲೋವೆರಾ ಒಂದು ವಿಶೇಷವಾದ ಗಿಡವಾಗಿದೆ. ಇದನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಶುಭವಾಗುತ್ತದೆ ಎಂಬ ನಂಬಿಕೆ ಇದೆ. ಅಲೋವೆರಾ ಗಿಡವನ್ನು ವಾಸ್ತುಶಾಸ್ತ್ರದ ನಿಯಮಗಳ ಪ್ರಕಾರ ಇರಿಸಿದಾಗ, ಅದು ವೃತ್ತಿ ಜೀವನ, ಆರ್ಥಿಕ ಸ್ಥಿತಿ ಮತ್ತು…

Read More

ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ! – Kannada News | Good News for Bengaluru B Khata Holders: A Khata Approval Likely for Lakhs of Apartments

ಬೆಂಗಳೂರು, ಜನವರಿ 10: ಬೆಂಗಳೂರು (Bangalore) ನಗರದ ಬಡಾವಣೆಗಳಲ್ಲಿನ ಬಿ-ಖಾತಾ ನಿವೇಶನ, ಕಟ್ಟಡಗಳಿಗೆ ಮತ್ತು ನಗರ ಪಾಲಿಕೆಗಳ ವ್ಯಾಪ್ತಿಯ ಅಧಿಕೃತ ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಎ-ಖಾತಾ ಸೌಲಭ್ಯ ಸಿಗಲಿದೆ. ಕಾಯ್ದೆ 1961 ಅನ್ನು ಉಲ್ಲಂಘಿಸಿ ನಿರ್ಮಿಸಿರುವ ಅಧಿಕೃತ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಮಾತ್ರ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗುತ್ತದೆ. ಜೊತೆಗೆ ಸುಮಾರು 10 ಲಕ್ಷ ಬಿ ಖಾತಾ ಆಸ್ತಿಗಳಿವೆ. ಜಿಬಿಎ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ನಿಯಮಗಳನ್ನೇ ಉಳಿದ ಕಡೆಗಳಿಗೂ ಅನ್ವಯಿಸಲಾಗುವುದು ಎನ್ನಲಾಗಿದೆ. ಒತ್ತುವರಿ ಮತ್ತು ಉಲ್ಲಂಘನೆಯ ಪ್ರಮಾಣಕ್ಕೆ ಅನುಗುಣವಾಗಿ…

Read More

Horoscope Today 10 January: ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 10-01-2026 ರ ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ಪುಷ್ಯ ಮಾಸದ ಈ ದಿನ ಶನಿವಾರವಾಗಿದ್ದು, ರವಿ ಧನುಸ್ಸು ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚರಿಸಲಿದ್ದಾನೆ. ಈ ದಿನ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಮತ್ತು ಕೆಂಗಲ್‌ನಲ್ಲಿ ಆಂಜನೇಯ ಸ್ವಾಮಿಗಳ ರಥೋತ್ಸವ ನಡೆಯಲಿದೆ. ಈ ದಿನದ ರಾಹುಕಾಲ ಬೆಳಿಗ್ಗೆ 9:34 ರಿಂದ 11:00ರ ತನಕ ಇರಲಿದ್ದು, ಸರ್ವಸಿದ್ದಿ ಕಾಲ ಮಧ್ಯಾಹ್ನ 1:52 ರಿಂದ…

Read More

ಡಿಕೆ ಶಿವಕುಮಾರ್ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿಎಂ ಸಿದ್ದರಾಮಯ್ಯ! ವಿಡಿಯೋ ನೋಡಿ – Kannada News | Vijayapura: CM Siddaramaiah Throws Away Sweet Offered by DK Shivakumar, Video Goes Viral

ವಿಜಯಪುರ, ಜನವರಿ 10: ವಿಜಯಪುರದಲ್ಲಿ ಶುಕ್ರವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿನ್ನಿಸಿದ ಲಡ್ಡನ್ನು ಬಾಯಿಯಿಂದ ತೆಗೆದು ಬಿಸಾಡಿದ್ದಾರೆ. ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಚಿವ ಎಂಬಿ ಪಾಟೀಲ್ ಮನೆಯಲ್ಲಿ ತಯಾರಿಸಿದ ಲಡ್ಡನ್ನು ಸಿದ್ದರಾಮಯ್ಯನವರಿಗೆ ಮೊದಲು ನೀಡಿದರು. ನಂತರ ಎಂ.ಬಿ. ಪಾಟೀಲ್ ಅವರು ಅದೇ ಲಾಡುವನ್ನು ಡಿಕೆ ಶಿವಕುಮಾರ್ ಕೈಗೆ ಕೊಟ್ಟು ಮುಖ್ಯಮಂತ್ರಿಗೆ ತಿನ್ನಿಸುವಂತೆ ಕೇಳಿದರು. ಒತ್ತಾಯಕ್ಕೆ ಮಣಿದು ಡಿಸಿಎಂ ಡಿಕೆ ಶಿವಕುಮಾರ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 10ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ನಾಯಕತ್ವದ ಗುಣಕ್ಕೆ ಪರೀಕ್ಷೆಗಳು ಎದುರಾದುವ ದಿನ ಇದಾಗಿರಲಿದೆ. ಸಣ್ಣ ಪುಟ್ಟ ವಿಚಾರಗಳಿಗೆ ಸಿಟ್ಟು ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದಕ್ಕೆ ಹೋದರೆ ಮಾತ್ರ ಹೊಸ ಯೋಜನೆಗಳು ಸಫಲವಾಗುತ್ತವೆ. ಆರ್ಥಿಕವಾಗಿ ಹಳೆಯ ಹೂಡಿಕೆಗಳಿಂದ ಸಣ್ಣ ಮಟ್ಟದ ಲಾಭ ಬರಬಹುದು, ಆದರೆ ಆ ಹಣವನ್ನು ಮತ್ತೆ ಹೊಸ ಸಾಹಸಗಳಿಗೆ ಬಳಸಬೇಡಿ. ಕುಟುಂಬದಲ್ಲಿ ಅಣ್ಣ ಅಥವಾ ತಂದೆಯ ಸಮಾನ ರಾದಂಥ ವ್ಯಕ್ತಿಗಳ ಜೊತೆಗಿನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈಜನ್ಮಸಂಖ್ಯೆಯವರಿಗೆ ಇಂದು ಹಠಾತ್ ಧನಲಾಭ!

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡಿದ್ದಕ್ಕಿಂತ ಭಿನ್ನವಾದ ಫಲಿತಾಂಶಗಳು ಸಿಗಲಿವೆ. ಒಂದು ವೇಳೆ ಸೋಲನ್ನು ಕಂಡಲ್ಲಿ ಎದೆಗುಂದಬೇಡಿ, ಅದು ನಿಮಗೆ ಹೊಸ ಪಾಠವನ್ನು ಕಲಿಸಲಿದೆ. ತಾಂತ್ರಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿದೇಶಿ ಮೂಲದಿಂದ ಸಕಾರಾತ್ಮಕ ಸುದ್ದಿ ಸಿಗಬಹುದು. ಆಸ್ತಿ ಖರೀದಿ ಅಥವಾ ಬಾಡಿಗೆ ಮನೆ ಬದಲಾಯಿಸುವ ಆಲೋಚನೆ ಇದ್ದರೆ ಈ ದಿನ ಚಾಲನೆ ನೀಡಿ. ಮಧ್ಯಾಹ್ನದ ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮನೆಯ ಹಿರಿಯರ…

Read More

Horoscope Today 10 January : ಇಂದು ಈ ರಾಶಿಯವರಿಗೆ ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿ ಬರಬಹುದು – Kannada News | Horoscope Today: January 10, 2026 Daily Zodiac Predictions and Lucky Signs

ಮೇಷ ರಾಶಿ: ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಇರುವುದು. ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಇರುತ್ತದೆ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ‌ ಹೂಡಿಕೆ ಮಾಡುವಿರಿ. ನಿಮ್ಮ ಮೇಲೆ ಯಾವುದಾದರೊಂದು ವಿಷಯ, ವ್ಯಕ್ತಿಗಳು ಪ್ರಭಾವ ಬೀರಬಹುದು. ಸಮಾಜವು ನಿಮ್ಮನ್ನು ಸ್ವಾರ್ಥಿಯಂತೆ ನೋಡಬಹುದು. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಸಿಟ್ಟಾಗಿ ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು….

Read More

WPL 2026: 6,4,6,4..! ಕೊನೆಯ ಓವರ್​ನಲ್ಲಿ ಪಂದ್ಯ ಗೆಲ್ಲಿಸಿದ ನಡಿನ್ ಡಿ ಕ್ಲರ್ಕ್; ವಿಡಿಯೋ ನೋಡಿ – Kannada News | WPL 2026: RCB Edges MI in Thriller; Nadine de Klerk’s All Round Heroics

ಮಹಿಳಾ ಪ್ರೀಮಿಯರ್​ ಲೀಗ್​ನ 4ನೇ ಸೀಸನ್​ಗೆ ಯಾವ ರೀತಿಯ ಆರಂಭದ ಅವಶ್ಯಕತೆಯಿತ್ತೋ, ಅದೇ ರೀತಿಯ ಆರಂಭ ಸಿಕ್ಕಿದೆ. ಕೊನೆಯ ಎಸೆತದವರೆಗೂ ಪ್ರೇಕ್ಷಕರನ್ನು ಸೀಟಿನ ತುದಿಯಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ತಂಡವನ್ನು ಮಣಿಸಿದ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ವಾಸ್ತವವಾಗಿ ಒಂದು ಹಂತದಲ್ಲಿ ಪಂದ್ಯ ಮುಂಬೈ ಪರ ವಾಲಿತ್ತು. ಆದರೆ ಕೊನೆಯವರೆಗೂ ಹೋರಾಟ ಬಿಟ್ಟುಕೊಡದ ಆರ್​ಸಿಬಿಯ ಸ್ಟಾರ್ ಆಲ್‌ರೌಂಡರ್ ನಡಿನ್ ಡಿ ಕ್ಲರ್ಕ್​ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಮುಂಬೈ ನೀಡಿದ 155…

Read More