WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬುದನ್ನು ಹೇಳುವುದು ಕಷ್ಟಕರವಾಗಿತ್ತು. ಆದಾಗ್ಯೂ ಆರ್​​ಸಿಬಿ ಪರ ಆಲ್​ರೌಂಡರ್ ಪ್ರದರ್ಶನ ನೀಡಿದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 2 ಸಿಕ್ಸರ್…

Read More

ಮಗನಿಗೆ ಚಳಿಯಾಗುತ್ತೆ! ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ತಾಯಿ – Kannada News | Mother Drapes martyred Sons Statue With Blanket To Save Him From Cold In Jammu

ಜಮ್ಮು, ಜನವರಿ 9: ಜಮ್ಮುವಿನಲ್ಲಿ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮನಾಗಿದ್ದ ಸೈನಿಕ ಗುರ್ನಮ್ ಸಿಂಗ್ ಎಂಬುವವರ ಪ್ರತಿಮೆಯನ್ನು ಊರಿನಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಅಲ್ಲಿ ಈಗ ವಿಪರೀತ ಚಳಿ ಇರುವುದರಿಂದ ತನ್ನ ಮಗನ ಪುತ್ಥಳಿಗೂ ಚಳಿಯಾಗುತ್ತಿರಬಹುದು ಎಂದು ಆ ಸೈನಿಕನ ತಾಯಿ ಆ ಪ್ರತಿಮೆಗೆ ದಪ್ಪನೆಯ ಕಂಬಳಿ ಹೊದೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಯೂಟ್ಯೂಬ್ ವಿಡಿಯೋ ನೋಡಿಕೊಂಡು ಗರ್ಭಿಣಿಗೆ ಆಪರೇಷನ್ ಮಾಡಿದ ವೈದ್ಯರು; ಹೆರಿಗೆ ವೇಳೆ ತಾಯಿ ಸಾವು! – Kannada News | Bihar fake doctor performed operation to pregnant woman after watching youtube video she died during delivery

ನವದೆಹಲಿ, ಜನವರಿ 9: ಹೊಟ್ಟೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ (Pregnant) ನಕಲಿ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೋ ನೋಡಿಕೊಂಡು ಆಪರೇಷನ್ ಮಾಡಿದ್ದಾರೆ. ಆ ವೈದ್ಯರ ಹುಚ್ಚಾಟದಿಂದಾಗಿ ಆ ಮಹಿಳೆ ಸಾವನ್ನಪ್ಪಿದ್ದಾರೆ. ಆದರೆ, ಮಗು ಸದ್ಯಕ್ಕೆ ಸುರಕ್ಷಿತವಾಗಿದೆ. ಬಿಹಾರದ ಭಾಗಲ್ಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ನಕಲಿ ವೈದ್ಯ ಯೂಟ್ಯೂಬ್​​ನಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನು ನೋಡಿಕೊಂಡು ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಆಪರೇಷನ್ ಮಾಡಿದ್ದಾರೆ. ಆಪರೇಷನ್ ಸಮಯದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮಹಿಳೆಯ ಕುಟುಂಬಸ್ಥರು ಹಾಗೂ ಊರಿನವರು…

Read More

ಬಿಗ್ ಬಾಸ್ ಕನ್ನಡ 12: ಗಿಲ್ಲಿಗಿಂತಲೂ ಮೊದಲೇ ಫಿನಾಲೆ ತಲುಪಿದ ಧನುಷ್ – Kannada News | Dhanush reaches the finale of Bigg Boss Kannada Season 12 before Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಗಿಲ್ಲಿ ನಟ ಅವರ ಮೇಲೆ ವೀಕ್ಷಕರು ಭರವಸೆ ಇಟ್ಟುಕೊಂಡಿದ್ದಾರೆ. ಆದರೆ ಟಾಪ್ 6 ಆಟದಲ್ಲಿ ಗಿಲ್ಲಿ ನಟ (Gilli Nata) ಅವರು ಎಡವಿದ್ದಾರೆ. ಎಲ್ಲರಿಗಿಂತ ಮೊದಲು ಗಿಲ್ಲಿ ನಟ ಅವರೇ ಫಿನಾಲೆ ಪ್ರವೇಶಿಸಬಹುದು ಎಂದು ಊಹಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಗಿಲ್ಲಿ ನಟ ಅವರಿಗಿಂತಲೂ ಮೊದಲು ಧನುಷ್ (Dhanush) ಅವರು ‘ಬಿಗ್…

Read More

ಕೇರಳದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆ: ಪಿಣರಾಯಿ ವಿಜಯನ್​ಗೆ ಸಿದ್ದರಾಮಯ್ಯ ಎಚ್ಚರಿಕೆ ಸಂದೇಶ – Kannada News | CM Siddaramaiah Opposes Making Malayalam Compulsory in Kannada Schools, Writes to Kerala CM Pinarayi Vijayan

ಸಿಎಂ ಸಿದ್ದರಾಮಯ್ಯ, ಕೇರಳ ಸಿಎಂ ಪಿಣರಾಯಿ ವಿಜಯನ್ ಬೆಂಗಳೂರು, ಜನವರಿ 09: ಕೋಗಿಲು ಲೇಔಟ್ ವಿಚಾರಕ್ಕೆ ಮೂಗು ತೂರಿಸಿದ್ದ ಕೇರಳ ಇದೀಗ ಮಲಯಾಳಂ ಭಾಷಾ ಮಸೂದೆ-2025 (Kerala Malayalam Language Bill) ಮೂಲಕ ಕಿರಿಕ್​ ತೆಗೆದಿದ್ದು, ಕೇರಳದ ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆಗೆ ಮುಂದಾಗಿದೆ. ಸದ್ಯ ಕೇರಳ ಸರ್ಕಾರದ ಈ ನಡೆಯನ್ನ ತೀವ್ರವಾಗಿ ಖಂಡಿಸಿರುವ ಸಿಎಂ ಸಿದ್ದರಾಮಯ್ಯ (Siddaramaiah), ಸಿಎಂ ಪಿಣರಾಯಿ ವಿಜಯನ್​ಗೆ ಪತ್ರ ಬರೆದಿದ್ದಾರೆ. ಆ ಮೂಲಕ ಗಡಿ ಜಿಲ್ಲೆಯಲ್ಲಿ ಕೇರಳದ ಮಲಯಾಳಂ ಭಾಷಾ ಮಸೂದೆ…

Read More

Viral News: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನೇ ಸುಟ್ಟ ತಾಯಿ! – Kannada News | Stepmother Burns 5 year old Daughters Private Part For Bedwetting In Kerala

ಪಾಲಕ್ಕಾಡ್, ಜನವರಿ 9: 5 ವರ್ಷದ ಪುಟ್ಟ ಬಾಲಕಿ ಮಲಗಿದ್ದಾಗ ಹಾಸಿಗೆಯಲ್ಲಿ ಮೂತ್ರ ಮಾಡಿದ್ದಾಳೆಂಬ ಕಾರಣಕ್ಕೆ ಆಕೆಯ ಮಲತಾಯಿ ಆ ಮಗುವಿನ ಗುಪ್ತಾಂಗವನ್ನೇ (Private Part) ಸುಟ್ಟಿದ್ದಾಳೆ. ಕಳೆದ ವಾರ ಉತ್ತರ ಕೇರಳ ಜಿಲ್ಲೆಯ ಕಾಂಜಿಕೋಡ್ ಬಳಿ ಈ ಘಟನೆ ನಡೆದಿದೆ. ಆ ಮಗು ಅಂಗನವಾಡಿಯಲ್ಲಿ ಕುಳಿತುಕೊಳ್ಳಲು ಕಷ್ಟಪಡುತ್ತಿರುವುದನ್ನು ಗಮನಿಸಿ ಶಿಕ್ಷಕಿ ಏನಾಯಿತು ಎಂದು ವಿಚಾರಿಸಿದಾಗ ಆ ಮಗು ಈ ವಿಷಯವನ್ನು ಹೇಳಿದೆ. ಬಳಿಕ ಆ ಮಗುವಿನ ಗುಪ್ತಾಂಗವನ್ನು ಪರೀಕ್ಷಿಸಿದ ಅಂಗನವಾಡಿ ಶಿಕ್ಷಕಿ ತಕ್ಷಣ ಪೊಲೀಸರಿಗೆ ಮಾಹಿತಿ…

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಮೃತಳ ಸಹಪಾಠಿಗಳು – Kannada News | Yashaswini Suicide for lecturer harassment harassment In Bengaluru; Students Protest For Justice

ಬೆಂಗಳೂರು, (ಜನವರಿ 09): ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪ…

Read More

ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ – Kannada News | Toxic movie director Geetu Mohandas writes about Yash and his brilliance

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಜನವರಿ 08) ಬಿಡುಗಡೆ ಆಗಿದೆ. ಟೀಸರ್ ಕೇವಲ ಒಂದೇ ದಿನದಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆ ಪಡೆದಿದೆ. ಟೀಸರ್​ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್​​ನಿಂದ ಖಾತ್ರಿ ಆಗಿದೆ. ಆದರೆ ಟೀಸರ್​​ನ ಕೆಲವು ದೃಶ್ಯಗಳ ಬಗ್ಗೆ ಪರ-ವಿರೋಧ ಚರ್ಚೆ ಜಾರಿಯಲ್ಲಿದೆ. ಇದೆಲ್ಲದರ ನಡುವೆ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್​​ದಾಸ್, ಯಶ್ ಅವರ ಮುಂದಿನ ಸಿನಿಮಾ ನಿರ್ದೇಶನ ಮಾಡಲಿರುವ ನಿರ್ದೇಶಕರಿಗೆ…

Read More

WPL 2026: ಡಬ್ಲ್ಯುಪಿಎಲ್​ನಿಂದ ಹೊರಬಿದ್ದ ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್

2026 ರ ಮಹಿಳಾ ಪ್ರೀಮಿಯರ್ ಲೀಗ್ ಜನವರಿ 9 ರಿಂದ ಆರಂಭವಾಗಿದೆ. ಆದರೆ ಟೂರ್ನಿ ಆರಂಭದ ದಿನವೇ ಗುಜರಾತ್ ಜೈಂಟ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಇದು ತಂಡಕ್ಕೆ ಸಂಕಷ್ಟ ತಂದೊಡ್ಡಿದೆ. ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಯಾಸ್ತಿಕಾ ಭಾಟಿಯಾ ಗಾಯದ ಕಾರಣದಿಂದಾಗಿ ಮಹಿಳಾ ಪ್ರೀಮಿಯರ್ ಲೀಗ್ 2026 ರಿಂದ ಹೊರಬಿದ್ದಿದ್ದಾರೆ. ಈ ಹಿಂದೆ ನಡೆದಿದ್ದ ಡಬ್ಲ್ಯುಪಿಎಲ್ ಮಿನಿ ಹರಾಜಿನಲ್ಲಿ ಗುಜರಾತ್ ಜೈಂಟ್ಸ್ ತಂಡವು…

Read More

ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು – Kannada News | Bellari Violence Case: 25 accused except gunman granted bail

ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ (Bellari Violence Case) ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು (bail) ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ. 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ…

Read More