Headlines

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ – Kannada News | Ex CM B.S. Yediyurappa Reacts to Life Imprisonment for MLA Vinay Kulkarni

ಚಿಕ್ಕಮಗಳೂರು, ಏಪ್ರಿಲ್​​ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು…

Read More

ಬಿಸಿಲ ಶಾಖದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಈ ಈ ಅಗತ್ಯ ಸಲಹೆಗಳನ್ನು ಪಾಲಿಸಿ – Kannada News | Keep these things in mind when going out this hot summer

ದಿನದಿಂದ ದಿನಕ್ಕೆ ಬಿಸಿಲ ತಾಪಮಾನ ಹೆಚ್ಚುತ್ತಿದ್ದು, ಸುಡುವ ಬಿಸಿಲ ತಾಪಕ್ಕೆ (Summer Heat) ಜನ ಬೆಂದು ಹೋಗಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಬಿಸಿಲ ಧಗೆಗೆ ಮನೆಯಿಂದ ಹೊರಗೆ ಕಾಲಿಡುವುದೇ ಕಷ್ಟಸಾಧ್ಯವಾಗಿದೆ. ಅದರಲ್ಲೂ ಈ ಉಷ್ಣಾಂಶ ಏರಿಕೆಯಿಂದ ನಿರ್ಜಲೀಕರಣ, ಶಾಖದ ಹೊಡೆತದಂತಹ ಸಮಸ್ಯೆಗಳಿಗೆ ಸಿಲುಕಿ ಜನ ಹೈರಾಣಾಗಿದ್ದಾರೆ. ಹೀಗಿರುವಾಗ ಈ ಹೆಚ್ಚುತ್ತಿರುವ ಬೇಸಿಗೆಯಲ್ಲಿ ನಮ್ಮ ಆರೋಗ್ಯದ ಬಗ್ಗೆ  ಸ್ವಲ್ಪ ಕಾಳಜಿ ವಹಿಸಿಕೊಳ್ಳುವುದು ತುಂಬಾನೇ ಮುಖ್ಯ. ಹೀಗಿರುವಾಗ ಶಾಖದ ಹೊಡೆತದಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ನೀವು ಈ ರೀತಿ ಕಾಳಜಿ ವಹಿಸಿ,…

Read More

ತುಂಬಾ ಸಲ ಗರ್ಭಪಾತವಾದರೆ ಗರ್ಭಧಾರಣೆಯ ಸಾಧ್ಯತೆ ಕಡಿಮೆಯಾಗುತ್ತದೆಯೇ? ಇಲ್ಲಿದೆ ತಜ್ಞರ ಸ್ಪಷ್ಟನೆ – Kannada News | Recurrent Miscarriage and Fertility: What Doctors Say

ಗರ್ಭಪಾತ (Miscarriages) ಎನ್ನುವ ಪದವೇ ತುಂಬಾ ನೋವು ಕೊಡುತ್ತದೆ ಜೊತೆಗೆ ಭಯ ಹುಟ್ಟಿಸುತ್ತದೆ. ಅದರಲ್ಲಿಯೂ ಕೆಲವು ಮಹಿಳೆಯರಿಗೆ ಒಂದಕ್ಕಿಂತ ಹೆಚ್ಚು ಬಾರಿ ಗರ್ಭಪಾತ (ಮಿಸ್ಕ್ಯಾರೆಜ್) ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ಶಾರೀರಿಕದ ಜೊತೆಗೆ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಆದರೆ ಈ ರೀತಿ ತುಂಬಾ ಸಲ ಆದಲ್ಲಿ ಅದು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಅನುಮಾನ ಹಲವರನ್ನು ಕಾಡುತ್ತದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಪ್ರತಿಯೊಬ್ಬ ಮಹಿಳೆಗೂ ಒಳ್ಳೆಯದು. ಹಾಗಾದರೆ ಗರ್ಭಪಾತ ಭವಿಷ್ಯದಲ್ಲಿ ಗರ್ಭಧಾರಣೆಯ ಸಾಧ್ಯತೆಯನ್ನು…

Read More

ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ – Kannada News | Parliament session Delimitation bill linked with Women’s Quota Bill Fails To Pass Lok Sabha Test

ನವದೆಹಲಿ, ಏಪ್ರಿಲ್ 17: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಸೂದೆಗಳು ಲೋಕಸಭೆಯಲ್ಲಿ ಇಂದು ಸಂಜೆ ನಡೆದ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಕ್ಷೇಪ್ರ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗೆ ಸಾಂವಿಧಾನಿಕ ತಿದ್ದುಪಡಿಗೆ ಅಗತ್ಯವಾದ ಮೂರನೇ ಎರಡರಷ್ಟು ಬಹುಮತ ಸಿಗದ ಹಿನ್ನೆಲೆಯಲ್ಲಿ ಈ ಮಸೂದೆ ಲೋಕಸಭೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಲೋಕಸಭೆಯಲ್ಲಿ ಇಂದು ಮತದಾನ ನಡೆದಿದೆ. ಮಹಿಳಾ…

Read More

IPL 2026: ಆರ್​​ಸಿಬಿ ನಾಯಕನ ಈ ಎರಡು ಗುಣಗಳನ್ನು ಮನಸಾರೆ ಮೆಚ್ಚಿಕೊಂಡ ಶ್ರೇಯಸ್ ಅಯ್ಯರ್ – Kannada News | Rajat Patidar’s RCB Dominance: shreyas Iyer Praises Captaincy and Style in IPL Success

ಐಪಿಎಲ್​ನ (IPL) ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಆವೃತ್ತಿಯಲ್ಲೂ ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸಿದೆ. ತಂಡ ಎಲ್ಲಾ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದೆ. ತಂಡದ ಈ ಯಶೋಗಾಥೆಯಲ್ಲಿ ತಂಡದ ನಾಯಕ ರಜತ್ ಪಾಟಿದಾರ್ (Rajat Patidar ) ಅವರ ಪಾತ್ರ ಅಪಾರವಾಗಿದೆ. ಕಳೆದ ಸೀಸನ್​ನಲ್ಲಿ ಮೊದಲ ಬಾರಿಗೆ ತಂಡದ ನಾಯಕತ್ವವಹಿಸಿಕೊಂಡು ತಂಡವನ್ನು ಚಾಂಪಿಯನ್ ಮಾಡಿದ್ದ ಪಾಟಿದಾರ್ ಈ ಆವೃತ್ತಿಯಲ್ಲೂ ತಂಡವನ್ನು ಚಾಂಪಿಯನ್‌…

Read More

ಧುರಂಧರ್ ಕಥೆ ಕದ್ದ ಆರೋಪ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಹೈಕೋರ್ಟ್ ಸೂಚನೆ – Kannada News | Bombay High Court suggests amicable resolution in Dhurandhar 2 script Plagiarism case

‘ಧುರಂಧರ್ 2’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಮೇಲೆ ಕೃತಿಚೌರ್ಯದ (Plagiarism) ಆರೋಪ ಎದುರಾಗಿತ್ತು. ನಿರ್ದೇಶಕ ಸಂತೋಷ್ ಕುಮಾರ್ ಅವರು ಈ ಆರೋಪ ಮಾಡಿದ್ದರು. ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿತ್ತು. ಸಂತೋಷ್ ಕುಮಾರ್ ಮೇಲೆ ಆದಿತ್ಯ ಧರ್ (Aditya Dhar) ಅವರು ಮಾನನಷ್ಟ ಮೊಕದ್ದಮೆ ಹಾಕಿದ್ದರು. ಈ ವಿಷಯಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದೆ. ಪರಸ್ಪರ ಮಾತುಕತೆಯ ಮೂಲಕ ಈ ವಿವಾದ ಬಗೆಹರಿಸಿಕೊಳ್ಳುವಂತೆ ಬಾಂಬೆ ಹೈಕೋರ್ಟ್ ಸೂಚಿಸಿದೆ. ಆದಿತ್ಯ ಧರ್ ಅವರು ‘ಧುರಂಧರ್ 2’ ಚಿತ್ರದ ಕಥೆಯನ್ನು ತಮ್ಮ…

Read More

Chanakya Niti: ಜೀವನದಲ್ಲಿ ವೇಗವಾಗಿ ಪ್ರಗತಿ ಸಾಧಿಸಲು ಚಾಣಕ್ಯರ ಸಲಹೆಗಳನ್ನು ಪಾಲಿಸಿ – Kannada News | Chanakya Niti: Want to get success in life? Then follow these advice of Chanakya

ಯಶಸ್ಸಿನ ಏಣಿಯನ್ನು ಏರಲು ಪ್ರತಿಯೊಬ್ಬರೂ ಹಗಲಿರುಳು ಶ್ರಮಿಸುತ್ತಾರೆ. ಈ ಕಠಿಣ  ಹಾದಿಯಲ್ಲಿ ಕೆಲವರು ಬೇಗನೇ ಯಶಸ್ಸನ್ನು (success) ಗಳಿಸಿದರೆ, ಇನ್ನೂ ಅನೇಕರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಯಶಸ್ಸನ್ನು ಗಳಿಸಲು ಸಾಧ್ಯವೇ ಆಗುವುದಿಲ್ಲ. ನಿಮಗೂ ಕೂಡ ಇದೇ ರೀತಿ ನೀವು ಅಂದುಕೊಂಡ ರೀತಿಯಲ್ಲಿ ಯಶಸ್ಸು ಸಿಗುತ್ತಿಲ್ಲವೇ ಹಾಗಿದ್ರೆ ಚಾಣಕ್ಯರು ಹೇಳಿರುವ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.  ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ, ಯಾವುದೇ ವ್ಯಕ್ತಿಯು ಜೀವನದಲ್ಲಿ ವೇಗವಾಗಿ ಪ್ರಗತಿ ಸಾಧಿಸಲು ಸಹಾಯ ಮಾಡುವ ಕೆಲವು ಅಭ್ಯಾಸಗಳು ಮತ್ತು ವಿಷಯಗಳನ್ನು ವಿವರಿಸಿದ್ದಾರೆ….

Read More

ಎಲ್ಲ ದೇಶಗಳ ಕಮರ್ಷಿಯಲ್ ಹಡಗಿಗೂ ಹಾರ್ಮುಜ್ ಜಲಸಂಧಿ ತೆರೆದಿದೆ; ಇರಾನ್ ಮಹತ್ವದ ಘೋಷಣೆ – Kannada News | Big Announcement Iran Opens Strait Of Hormuz For All Commercial Vessels

ಟೆಹ್ರಾನ್, ಏಪ್ರಿಲ್ 17: ವಿಶ್ವದಾದ್ಯಂತದ ಎಲ್ಲಾ ರಾಷ್ಟ್ರಗಳ ದೊಡ್ಡ ತಲೆನೋವೊಂದು ಬಗೆಹರಿದಂತಾಗಿದೆ. ನಿನ್ನೆ (ಗುರುವಾರ) ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಘೋಷಣೆಯಾದ ನಂತರ ಕೊನೆಗೂ ಇಂದು ಇರಾನ್ ಎಲ್ಲಾ ದೇಶಗಳ ವಾಣಿಜ್ಯ ಹಡಗುಗಳ ಸಾಗಣೆಗೆ ಹಾರ್ಮುಜ್ ಜಲಸಂಧಿಯನ್ನು (Strait Of Hormuz) ತೆರೆಯುವುದಾಗಿ ಘೋಷಿಸಿದೆ. ಇದು ವಿಶ್ವದ ಅತ್ಯಂತ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯ ನಿರ್ಬಂಧಗಳಲ್ಲಿ ಗಮನಾರ್ಹ ಸಡಿಲಿಕೆಯನ್ನು ಸೂಚಿಸುತ್ತದೆ. ಈ ಬಗ್ಗೆ ಎಕ್ಸ್ (ಹಿಂದೆ ಟ್ವಿಟರ್)ನಲ್ಲಿ ಪೋಸ್ಟ್‌ ಮಾಡಿರುವ ಇರಾನ್​ ವಿದೇಶಾಂಗ…

Read More

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು – Kannada News | thress Congress Leaders anti party activities In Bagalkot By Election

ಬಾಗಲಕೋಟೆ, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ (Davanagere south By Election)  ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹಮ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ (Bagalkot By Election) ಸಹ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಕಂಡುಬಂದಿದ್ದು, ಈ…

Read More

ಹೆಸರಘಟ್ಟದಲ್ಲಿ ಹಕ್ಕಿಜ್ವರ ದೃಢ: ಸಾರ್ವಜನಿಕರಿಗೆ ಆತಂಕ ಬೇಡ, ಜಾಗರೂಕತೆ ಅಗತ್ಯ – Kannada News | Hesaraghatta Bird Flu H5N1: Ensures Precautions Implemented, says Dinesh Gundu Rao

ಬೆಂಗಳೂರು, ಏಪ್ರಿಲ್​ 17: ಹೆಸರಘಟ್ಟದ ಮತ್ಕೂರು ಗ್ರಾಮದಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರ (H5N1) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಗಾಗಿ ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನರು ಆತಂಕಪಡುವ ಅಗತ್ಯವಿಲ್ಲ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao)​​ ಮಾಹಿತಿ ನೀಡಿದ್ದಾರೆ. ಹಕ್ಕಿಜ್ವರ ದೃಢ: ಒಂದು ವರ್ಷದವರೆಗೆ ನಿಷೇಧ  ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಭೋಪಾಲ್‌ನ NIHSAD ಪ್ರಯೋಗಾಲಯದ ವರದಿಯ ಪ್ರಕಾರ, ಏಪ್ರಿಲ್​​ 14 ರಂದು ಮತ್ಕೂರಿನ…

Read More