ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಕಾಪಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ವಿಡಿಯೋ ನೋಡಿ – Kannada News | Forest Department Staff Rescues Leopard From Well at At Ramanagara

ರಾಮನಗರ, (ಜನವರಿ 09): ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿ ಸಿಂಗರಾಜಿಪುರ ಗ್ರಾಮದ 30 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಒದ್ದಾಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ – Kannada News | Land Compensation Row: Dharwad NHAI Office and Hassan DC Car Seized by Court Order

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿ ಧಾರವಾಡ/ಹಾಸನ: ರೈತರಿಗೆ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರಧಾನ ನ್ಯಾಯಾಲಯದ ಆದೇಶದ ಅನ್ವಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧಾರವಾಡ ಕಚೇರಿ ಜಪ್ತಿ ಮಾಡಲಾಗಿದೆ. ರೈತರಿಗೆ ನೀಡಬೇಕಿದ್ದ 10 ಕೋಟಿ ರೂ. ಬಡ್ಡಿ ಹಣ ಪಾವತಿ ಮಾಡದ ಕಾರಣ, ನಗರದ ವಿದ್ಯಾಗಿರಿ ಬಡಾವಣೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ಕ್ಕೆಂದು 2012ರಲ್ಲಿ ಗದಗ ನಗರದ ಹೊರಭಾಗದಲ್ಲಿನ…

Read More

RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಸೀಸನ್ ಇಂದಿನಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದು ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಲೀಗ್​ನ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. Source link

Read More

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ

ಬೆಂಗಳೂರು, ಜನವರಿ 09: ಮಹಿಳೆಯರು ವಾಸಿಸಲು ಬೆಂಗಳೂರು ಸುರಕ್ಷಿತ ನಗರ ಎಂದು ವರದಿಯೊಂದು ಬಹಿರಂಗವಾಗಿದೆ. ಈ ಬಗ್ಗೆ ಬೆಂಗಳೂರಿನ ಕೆಲ ಮಹಿಳಾ ಮಣಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು ತುಂಬಾ ಸುರಕ್ಷಿತ ನಗರ ಅನ್ನಿಸುತ್ತದೆ. ಏಕೆಂದರೆ ಬೆಂಗಳೂರು ಮಹಿಳಾ ಪೋಲಿಸರು ನಮಗಾಗಿ ಹಗಲು ರಾತ್ರಿ ಕೆಲಸ ಮಾಡುತ್ತಾರೆ, ಹಾಗಾಗಿ ನಾವು ಸೇಫ್ ಆಗಿದ್ದೇವೆ. ಮಹಿಳೆಯರಿಗಾಗಿ ಸುರಕ್ಷಾ ಆ್ಯಪ್ ಕೂಡ ಇದೆ. ಬೇರೆ ರಾಜ್ಯದಿಂದ ಬಂದಿರುವ ನಮ್ಮ ಸ್ನೇಹಿತೆಯರು ಬೆಂಗಳೂರು ತುಂಬಾ ಸುರಕ್ಷಿತ ನಗರ ಅಂತ ಹೇಳುತ್ತಾರೆ ಎಂದಿದ್ದಾರೆ….

Read More

Nava Panchama Raj Yoga 2026: ನವಪಂಚಮ ಯೋಗ: ಯಾರಿಗೆಲ್ಲಾ ಅದೃಷ್ಟ? ಇಲ್ಲಿದೆ ನೋಡಿ – Kannada News | Nava Panchama Raj Yoga 2026 to take place during June 2026; Check effects on few zodiac sisgns

ವೈದಿಕ ಜ್ಯೋತಿಷ್ಯದಲ್ಲಿ ಏಳು ಗ್ರಹಗಳ ಉಲ್ಲೇಖ ಇದೆ- ರವಿ, ಚಂದ್ರ, ಕುಜ, ಬುಧ, ಗುರು, ಶುಕ್ರ ಮತ್ತು ಶನಿಯದು. ಯುರೇನಸ್, ನೆಪ್ಚೂನ್ ಇವುಗಳನ್ನು ಗಣನೆಗೆ ತೆಗೆದುಕೊಂಡು ಫಲ ಹೇಳುವ ಪದ್ಧತಿ ಇಲ್ಲ. ಪ್ರತಿ ರಾಶಿಯಲ್ಲಿ 7 ವರ್ಷ ಇರುವಂಥ ಗ್ರಹ ಇದು. ಈ ವರ್ಷ ಅಂದರೆ 2026ರಲ್ಲಿ ಜೂನ್ ಒಂದನೇ ತಾರೀಕಿನ ನಂತರ ಮುಖ್ಯವಾದ ನವ-ಪಂಚಮ ಯೋಗ (Nava Panchama Raj Yoga )ಸೃಷ್ಟಿ ಆಗುತ್ತದೆ. ಈ ಹಿಂದೆ 2025ರಲ್ಲಿ ಅಕ್ಟೋಬರ್ ಹದಿನೆಂಟರಿಂದ ಡಿಸೆಂಬರ್ ಐದನೇ ತಾರೀಕಿನವರೆಗೆ…

Read More

ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ: ದೂರು ದಾಖಲು, Y ಭದ್ರತೆ ಆಗ್ರಹ – Kannada News | KS Eshwarappa receives Life threat call from abroad, Case Book

ಶಿವಮೊಗ್ಗ, (ಜನವರಿ 09) : ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಜ.7ರಂದು ವಿದೇಶದಿಂದ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಇದರಿಂದ ಅವರ ಭದ್ರತೆ ಕುರಿತಾಗಿ ಮತ್ತೆ ಆತಂಕ ಉಂಟಾಗಿದೆ. ಈ ಹಿಂದೆ ಕೂಡ ಬೆದರಿಕೆ ಕರೆಗಳ…

Read More

ತಡರಾತ್ರಿ ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್! – Kannada News | Tamil Nadu woman orders rat poison at late night Blinkit delivery agent refuses to deliver and Saved Life

ಚೆನ್ನೈ, ಜನವರಿ 9: ಕೆಲವೊಮ್ಮೆ ನಮ್ಮ ಬದುಕಿನಲ್ಲಿ ಒಬ್ಬೊಬ್ಬರು ನಾನಾ ರೀತಿಯಲ್ಲಿ ಹೀರೋಗಳಾಗಿ ಪ್ರವೇಶ ಮಾಡುತ್ತಾರೆ. ಹೀರೋ ಎಂದರೆ ಹೀಗೇ ಇರಬೇಕು ಎಂಬುದು ಸಿನಿಮಾಗೆ ಮಾತ್ರ ಸೀಮಿತ. ನಿಜ ಜೀವನದ ಹೀರೋಗಳು ಯಾವ ರೂಪದಲ್ಲಿ ಬೇಕಾದರೂ ಇರಬಹುದು. ತಮಿಳುನಾಡಿನ ಮಹಿಳೆಯೊಬ್ಬರ ಪಾಲಿಗೆ ಬ್ಲಿಂಕಿಟ್ ಡೆಲಿವರಿ ಬಾಯ್ ಹೀರೋ ರೂಪದಲ್ಲಿ ಬಂದು ಕಾಪಾಡಿದ್ದಾರೆ. ಆಕೆ ತಡರಾತ್ರಿ ಬ್ಲಿಂಕಿಟ್​​ನಲ್ಲಿ 3 ಇಲಿ ಪಾಷಾಣದ ಪ್ಯಾಕೆಟ್ ಆರ್ಡರ್ ಮಾಡಿದ್ದರು. ಇದನ್ನು ನೋಡಿದಾಗ ಆ ಡೆಲಿವರಿ ಬಾಯ್​​ಗೆ ವಿಚಿತ್ರವೆನಿಸಿತ್ತು. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು…

Read More

Null Stern Hotel: ಈ ಹೋಟೆಲ್​​​ಗೆ ಗೋಡೆ ಇಲ್ಲ, ಛಾವಣಿಯೂ ಇಲ್ಲ, ಎಲ್ಲ ಓಪನ್​; ಆದ್ರೂ ಕೂಡ ಪ್ರೇಮಿಗಳ ನೆಚ್ಚಿನ ತಾಣವಿದು – Kannada News | Null Stern Hotel Switzerland: Experience a Wall Free Open Air Mountain Escape

ಗೋಡೆಗಳೂ ಇಲ್ಲ, ಛಾವಣಿಯೂ ಇಲ್ಲದ ಹೋಟೆಲ್ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ ಎಂಬ ಪ್ರಶ್ನೆಯೇ ಅಚ್ಚರಿ ಮೂಡಿಸುವಂತದ್ದು. ಹೆಸರಿಗಷ್ಟೇ ಇದೊಂದು ಹೋಟೆಲ್ ರೂಮ್ ಆಗಿದ್ದರೂ, ಇಲ್ಲಿ ಸಾಮಾನ್ಯ ಹೋಟೆಲ್‌ಗಳಲ್ಲಿ ಕಾಣುವ ಗೋಡೆಗಳು, ಬಾಗಿಲುಗಳು ಅಥವಾ ಛಾವಣಿಯೇ ಇಲ್ಲ. ವಿಶಾಲವಾದ ಬೆಟ್ಟದ ತಪ್ಪಲಿನಲ್ಲಿ ಪ್ರಕೃತಿಯ ಮಧ್ಯೆ ಒಂದೇ ಒಂದು ಹಾಸಿಗೆಯನ್ನು ಇಟ್ಟು ನಿರ್ಮಿಸಲಾದ ಈ ತಾಣವು ಜಗತ್ತಿನ ಅತ್ಯಂತ ರೋಮ್ಯಾಂಟಿಕ್ ಸ್ಥಳಗಳಲ್ಲೊಂದು ಎಂಬ ಖ್ಯಾತಿ ಗಳಿಸಿದೆ. ಪ್ರತೀ ವರ್ಷ ಅನೇಕ ಪ್ರವಾಸಿಗರು ತಮ್ಮ ಸಂಗಾತಿಯೊಂದಿಗೆ ಏಕಾಂತವನ್ನು ಅನುಭವಿಸಲು ಈ…

Read More

ಐಪಿಎಸ್ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ: ಫೇಕ್​​ ಅಕೌಂಟ್​​ನಿಂದ ಹಣಕ್ಕೆ ಡಿಮ್ಯಾಂಡ್​ – Kannada News | Online Fraud Alert: Fake Account Demands Money in IPS Officer Hakke’s Name

ಐಪಿಎಸ್ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ ಬೆಂಗಳೂರು, ಜನವರಿ 09: ಇತ್ತೀಚೆಗೆ ಆನ್​​ಲೈನ್​​ ವಂಚನೆ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಜನ ಸಾಮಾನ್ಯರು ಮಾತ್ರವಲ್ಲದೆ ಗಣ್ಯರು, ಅಧಿಕಾರಿಗಳ ಸಾಮಾಜಿಕ ಜಾಲತಾಣಗಳ ಅಕೌಂಟ್​​ ಮತ್ತು ವಾಟ್ಯಾಪ್​​ಗಳನ್ನೂ ಹ್ಯಾಕ್​​ ಮಾಡಿ ಹಣ ಪೀಕುವವರ ಸಂಖ್ಯೆ ಹೆಚ್ಚುತ್ತಿದೆ. ಇವುಗಳ ನಡುವೆ ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ ಹೆಸರಿನಲ್ಲಿಯೇ ವಂಚನೆಗೆ ಯತ್ನ ನಡೆಸಿರೋದು ಬೆಳಕಿಗೆ ಬಂದಿದೆ. ವಾಟ್ಸಾಪ್​ನಲ್ಲಿ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿರುವ ಅಕ್ಷಯ್ ಅವರ ಫೋಟೋ, ಹೆಸರು ಬಳಸಿಕೊಂಡು…

Read More

ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ – Kannada News | Prabhas fans bring crocodile to theatre to enjoy The Raja Saab movie scene

ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿದೆ. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇದು ಹಾರರ್ ಸಿನಿಮಾ. ಪ್ರಭಾಸ್ (Prabhas) ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿರುವುದರಿಂದ ಹೈಪ್ ಹೆಚ್ಚಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಕೆಲವು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ತಂದಿದ್ದಾರೆ! ಮೊಸಳೆ (Crocodile) ಎಂದರೆ ನಿಜವಾದ ಮೊಸಳೆ ಅಲ್ಲ. ಬದಲಿಗೆ ಮೊಸಳೆಯ ಪ್ರತಿಕೃತಿಯನ್ನು ತರಲಾಗಿದೆ….

Read More