ಬೆಂಗಳೂರಿನ ಜೀವನಶೈಲಿ ದುಬಾರಿ ಅಲ್ಲ: ತಿಂಗಳಿಗೆ 27,300 ರೂ ಖರ್ಚು ಮಾಡುವ ಯುವತಿಯ ಸಲಹೆ – Kannada News | Affordable Bangalore: How to Live Cheaply in Bengaluru and Manage Expenses

ಬೆಂಗಳೂರು, ಜ.9: ಬೆಂಗಳೂರು ದುಬಾರಿ… ದುಬಾರಿ (Bangalore living cost) ಎಂದು ಹೇಳುವವರು, ತಮ್ಮ ಖರ್ಚನ್ನು ಕಡಿಮೆ ಮಾಡಿದ್ರೆ ದುಬಾರಿ ಆಗುವುದಿಲ್ಲ, ಬೆಂಗಳೂರು ದುಬಾರಿ ಅಲ್ಲ. ಇಲ್ಲಿ ಪ್ರತಿಯೊಬ್ಬರು ಉತ್ತಮವಾಗಿ ಜೀವನ ಮಾಡಬಹುದು, ಹಾಗೂ ಖರ್ಚು ಕಡಿಮೆ ಎಂದು ಯುವತಿಯೊಬ್ಬಳು ರೆಡ್ಡಿಟ್​​​​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​ ಭಾರೀ ವೈರಲ್​​ ಆಗುತ್ತಿದೆ. 24 ವರ್ಷದ ಈ ಯುವತಿ ತಮ್ಮ ಮಾಸಿಕ ವೆಚ್ಚಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಇದು ಬೆಂಗಳೂರಿನಲ್ಲಿ ಕಡಿಮೆ ವೆಚ್ಚ ಎಂದು ಈ…

Read More

ಮತ್ತೆ ಕೈ ಜೋಡಿಸಿದ ಹಂಸಲೇಖ, ಎಸ್. ಮಹೇಂದರ್: ಹೊಸ ಸಿನಿಮಾ ಅನೌನ್ಸ್ – Kannada News | Director S Mahendar and Music Composer Hamsalekha join hands for new Kannada movie

ಹಿರಿಯ ನಿರ್ದೇಶಕ ಎಸ್. ಮಹೇಂದರ್ (S Mahendar) ಅವರು ಹಲವು ಗಮನಾರ್ಹ ಸಿನಿಮಾಗಳನ್ನು ನೀಡಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಮೆಚ್ಚುವಂತಹ ಸಿನಿಮಾಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಇನ್ನು, ಅವರ ನಿರ್ದೇಶನದ ಸಿನಿಮಾಗಳಲ್ಲಿ ಹಾಡುಗಳು ಕೂಡ ಗಮನ ಸೆಳೆಯುತ್ತವೆ. ಎಸ್. ಮಹೇಂದ್ರ ಅವರ ಸಿನಿಮಾಗೆ ಹಂಸಲೇಖ (Hamsalekha) ಅವರ ಸಂಗೀತ ಸೇರಿಕೊಂಡರೆ ಸೂಪರ್ ಹಿಟ್ ಎಂದೇ ಅರ್ಥ. ಅಂದಹಾಗೆ, ಹಂಸಲೇಖ ಮತ್ತು ಎಸ್. ಮಹೇಂದರ್ ಅವರು ಜೊತೆಯಾಗಿ ಮತ್ತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ ಕೆ.ಸಿ ವಿಜಯ್…

Read More

ರಾಜಣ್ಣ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ – Kannada News | Satish Jarkiholi Talks bout KPCC President DK Shivakumar Change after KN Rajanna Met

ಬೆಂಗಳೂರು, (ಜನವರಿ 09): ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ( KN Rajanna) ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಜಣ್ಣ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭೇಟಿ ಹಿಂದಿನ ರಹಸ್ಯವನ್ನು ಬಿಟ್ಟಿದ್ದಾರೆ….

Read More

ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಆಗಿದೆ ಪ್ರೀತಿ? ಈ ಘಟನೆಗಳೇ ಸಾಕ್ಷಿ – Kannada News | Rakshita Shetty’s Gilli Love in Bigg Boss Kannada: Is it True

ಗಿಲ್ಲಿ ರೀತಿಯ ಹುಡುಗ ಬೇಕು ಎಂದು ರಕ್ಷಿತಾ ಶೆಟ್ಟಿ ಆಗಾಗ ಹೇಳುತ್ತಾ ಇರುತ್ತಾರೆ. ಬಿಗ್ ಬಾಸ್ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಅವರಿಗೆ ಗಿಲ್ಲಿ ಮೇಲಿನ ಒಲವು ಹೆಚ್ಚಿದಂತೆ ಕಾಣಿಸುತ್ತಿದೆ. ಅವರು ಸದಾ ಗಿಲ್ಲಿ ಜೊತೆ ಇರುತ್ತಾರೆ. ಗಿಲ್ಲಿಗೆ ಪ್ರೀತಿ ವಿಷಯದಲ್ಲಿ ಕೆಲವು ಸಲಹೆಗಳನ್ನು ಕೂಡ ನೀಡಿದ್ದಾರೆ. ಇವುಗಳನ್ನು ನೋಡಿದರೆ ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಲವ್ ಆಗಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಬಾಂಡಿಂಗ್…

Read More

Indian Army Recruitment 2026: ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ; ತಿಂಗಳಿಗೆ 1,77,500 ರೂ. ಸಂಬಳ – Kannada News | Indian Army SSC Tech 67 Recruitment 2026: 350 Engineering Graduate Posts

ಭಾರತೀಯ ಸೇನೆಯು ಇತ್ತೀಚೆಗೆ 67ನೇ ಶಾರ್ಟ್ ಸರ್ವಿಸ್ ಕಮಿಷನ್ (Tech) ಕೋರ್ಸ್‌ಗೆ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕೋರ್ಸ್‌ಗೆ ಪ್ರವೇಶಕ್ಕಾಗಿ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ SSC ಟೆಕ್ 67 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಹೊಂದಿರುತ್ತಾರೆ. ಆಯ್ಕೆಯಾದವರಿಗೆ ಅಕ್ಟೋಬರ್ 2026 ರಿಂದ ಪ್ರಿ-ಕಮಿಷನಿಂಗ್ ಟ್ರೈನಿಂಗ್ ಅಕಾಡೆಮಿ (PCTA) ನಲ್ಲಿ ಕೋರ್ಸ್ ಪ್ರಾರಂಭವಾಗುತ್ತದೆ. ಅರ್ಹ ಅಭ್ಯರ್ಥಿಗಳು ಅಧಿಕೃತ…

Read More

ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ – Kannada News | Harassment Allegations Against Management: Dental Student Loses Her Life in Anekal

ಆನೇಕಲ್​​, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಯಶಸ್ವಿನಿ (23) ಮೃತ ವಿದ್ಯಾರ್ಥಿನಿಯಾಗಿದ್ದು, ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದ ಈಕೆ ದುಡುಕಿನ ನಿರ್ಧಾರ ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ವಿದ್ಯಾರ್ಥಿನಿಯ ಸ್ನೇಹಿತರು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದು, ಯಶಸ್ವಿನಿ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪರಿಮಳ-ಭೋದೆವಯ್ಯ ದಂಪತಿಯ ಒಬ್ಬಳೇ ಮಗಳು ಯಶಸ್ವಿನಿ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and…

Read More

ಸಿಗದ ವ್ಹೀಲ್​ಚೇರ್, ಕೆಲಸದ ಒತ್ತಡ, ನ್ಯಾಯಾಲಯದಿಂದ ಹಾರಿ ಪ್ರಾಣ ಬಿಟ್ಟ ದಿವ್ಯಾಂಗ ಕ್ಲರ್ಕ್​ – Kannada News | Disabled Clerk Suicide: Saket Court Work Pressure, Wheelchair Plea Ignored

ನವದೆಹಲಿ, ಜನವರಿ 09: ಕೆಲಸದ ಒತ್ತಡದಿಂದ ಬೇಸತ್ತು ದಿವ್ಯಾಂಗ ಗುಮಾಸ್ತರೊಬ್ಬರು ದೆಹಲಿಯ ಸಾಕೇತ್ ನ್ಯಾಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಉದ್ಯೋಗಿಯನ್ನು ನ್ಯಾಯಾಲಯದ ಆವರಣದಲ್ಲಿ ಗುಮಾಸ್ತರಾಗಿದ್ದ ಹರೀಶ್ ಸಿಂಗ್ ಮಹಾರ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಪತ್ರವೂ ಪತ್ತೆಯಾಗಿದ್ದು, ಅದರಲ್ಲಿ ಅವರು ಈ ಕಠಿಣ ಕ್ರಮ ತೆಗೆದುಕೊಳ್ಳಲು ಕಾರಣಗಳನ್ನು ವಿವರಿಸಿದ್ದಾರೆ. ಹರೀಶ್ ಶೇ.60ರಷ್ಟು ಅಂಗವಿಕಲರಾಗಿದ್ದರು. ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಆತ್ಮಹತ್ಯೆಗೆ…

Read More

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ! – Kannada News | Biligirirangana Betta Fire: Shops Burnt, Lakhs Loss, Cylinders Explode

ಚಾಮರಾಜನಗರ, ಜನವರಿ 09: ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಕಿಡಿಗೇಡಿಗಳ ಕೃತ್ಯವಾಗಿದ್ದಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರ ಸ್ಫೋಟಕ ಹೇಳಿಕೆ – Kannada News | K.N. Rajanna says he is an aspirant for the KPCC president post

ಬೆಂಗಳೂರು, ಜನವರಿ 09: ಪಕ್ಷದ ಅಧ್ಯಕ್ಷ ಗಿರಿ ಕೊಟ್ರೆ ಮಂತ್ರಿ ಸ್ಥಾನ ಬಿಡ್ತೀನಿ ಎಂದು ಸಚಿವನಾಗಿದ್ದಾಗಲೇ ಹೇಳಿದ್ದೆ. ಈಗ ಬಿಡೋಕೆ ಯಾವುದೇ ಸ್ಥಾನ ಬಾಕಿ ಇಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾದ್ರೆ ಪಕ್ಷ ಸಂಘಟನೆ ಮಾಡ್ತೀನಿ. ಹೈಕಮಾಂಡ್​​ಗೆ ಈ ಬಗ್ಗೆ ವಿಷಯ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್​. ರಾಜಣ್ಣ ಹೇಳಿದ್ದಾರೆ. ಸಂಪುಟ ಪುನಾರಚನೆ ಆದ್ರೆ ಮತ್ತೆ ಸಚಿವರು ಆಗ್ತೀರಾ ಎಂಬ ಪ್ರಶ್ನೆಗೂ ಉತ್ತರಿಸಿದ ಅವರು, ಸಚಿವನಾದರೂ ಹೀಗೆ ಇರ್ತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ. ನಾನು ಯಾವತ್ತೂ…

Read More

Shukra Dosha Remedies: ಜಾತಕದಲ್ಲಿ ಶುಕ್ರ ದೋಷವಿದ್ದರೆ ಶುಕ್ರವಾರದಂದು ತಪ್ಪದೇ ಈ ಕೆಲಸ ಮಾಡಿ – Kannada News | Shukra Dosha Remedies: Strengthen Weak Venus on Fridays with Vastu Tips

ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿ ಇರುವವರಿಗೆ ಶುಕ್ರವಾರದಂದು ವಾಸ್ತು ಶಾಸ್ತ್ರವು ಕೆಲವು ವಿಶೇಷ ಪರಿಹಾರಗಳನ್ನು ಸೂಚಿಸಿದೆ. ಈ ಪರಿಹಾರಗಳನ್ನು ಅನುಸರಿಸಿದರೆ, ಜಾತಕದಲ್ಲಿ ಶುಕ್ರ ದೋಷದ ಪರಿಣಾಮಗಳು ನಿವಾರಣೆಯಾಗುತ್ತವೆ ಮತ್ತು ದುರ್ಬಲ ಶುಕ್ರನು ಬಲಶಾಲಿಯಾಗುತ್ತಾನೆ. ಇದರೊಂದಿಗೆ, ಶುಕ್ರನು ಅಶುಭ ಫಲಿತಾಂಶಗಳನ್ನು ನೀಡುವ ಬದಲು ಶುಭ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತಾನೆ ಎಂದು ನಂವಲಾಗಿದೆ. ಜಾತಕದಲ್ಲಿ ಶುಕ್ರ ದೋಷದ ಲಕ್ಷಣ: ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿರುವ ಜನರು ಆರ್ಥಿಕ ನಷ್ಟವನ್ನು ಅನುಭವಿಸುತ್ತಾರೆ. ಅಂತಹ…

Read More