Headlines

Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ ಗೋಚರ – Kannada News | Kankana Surya Grahan: “Ring of Fire” Phenomenon, India Visibility and NASA Streaming

ಕೆಲವೇ ದಿನಗಳಲ್ಲಿ ಆಕಾಶದಲ್ಲಿ ಅಪರೂಪದ ಖಗೋಳ ದೃಶ್ಯವೊಂದು ಮೂಡಲಿದೆ. ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ “ರಿಂಗ್ ಆಫ್ ಫೈರ್” ಎಂಬ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಪ್ರಕ್ರಿಯೆ ನಡೆಯಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5:42ರ ಸುಮಾರಿಗೆ ಸಂಭವಿಸಲಿದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ…

Read More

ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ: ಕೆಎಂಎಫ್ ಆಕ್ಷೇಪ – Kannada News | Sudharani appointed as Nandini products brand ambassador by Bamul

ಕೆಲ ದಿನಗಳ ಹಿಂದಷ್ಟೆ ರಾಜ್ಯದ ಹೆಮ್ಮೆಯಾಗಿರುವ ಸರ್ಕಾರಿ ಮಾಲೀಕತ್ವದ ಮೈಸೂರು ಸ್ಯಾಂಡಲ್ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ನಟಿ ತಮನ್ನಾ ಭಾಟಿಯಾ (Tamannah Bhatia) ಅವರನ್ನು ರಾಯಭಾರಿ ಅನ್ನಾಗಿ ಮಾಡಲಾಗಿದೆ. ಕನ್ನಡದವರ ಬದಲು ಪರಭಾಷಾ ನಟಿಯನ್ನು ರಾಯಭಾರಿ ಮಾಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಬಮೂಲ್ (ಬೆಂಗಳೂರು ಹಾಲು ಒಕ್ಕೂಟ) ತಮ್ಮ ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ಅವರನ್ನು ರಾಯಭಾರಿ ಅನ್ನಾಗಿ ಮಾಡಿದೆ. ಆದರೆ ಇದಕ್ಕೆ ಕೆಎಂಎಫ್ (ಕರ್ನಾಟಕ ಹಾಲು ಮಹಾಮಂಡಳ) ವಿರೋಧ ವ್ಯಕ್ತಪಡಿಸಿದೆ. ಬಮೂಲ್​​ನ ಅಧ್ಯಕ್ಷರಾಗಿರುವ ಡಿಕೆ ಸುರೇಶ್…

Read More

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ – Kannada News | Major Revelation: United Nations Flags Pakistani Outfit in Red Fort near Attack

ನವದೆಹಲಿ, ಫೆಬ್ರವರಿ 12: ಇತ್ತೀಚೆಗೆ ದೆಹಲಿಯ ಕೆಂಪುಕೋಟೆ ಬಳಿ ನಡೆದಿದ್ದ ಕಾರು ಸ್ಫೋಟ(Car Blast)ಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೊಸ ವರದಿಯನ್ನು ಬಿಡುಗಡೆ ಮಾಡಿದೆ. ಆ ವರದಿಯಲ್ಲಿ ಈ ದಾಳಿಯಲ್ಲ ಪಾಕಿಸ್ತಾನಿ ಉಗ್ರ ಸಂಘಟನೆ ಜೈಶ್-ಎ ಮೊಹಮ್ಮದ್ ಕೈವಾಡವಿತ್ತು ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ವಿಶ್ವಸಂಸ್ಥೆಯ 37 ನೇ ವರದಿಯು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಂಟು ಈ ದಾಳಿಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಿದೆ. ವರದಿ ಪ್ರಕಾರ, ಜೈಶ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು…

Read More

ಗ್ರಾಹಕರ ಪ್ರಾಣದ ಜತೆ ಚೆಲ್ಲಾಟ: ಬೇಕರಿಯಲ್ಲಿ ‘ಬೂಸ್ಟ್’ ತುಂಬಿದ ಕೇಕ್ ಮಾರಾಟ, ಆಹಾರ ಇಲಾಖೆ ಡೋಂಟ್ ಕೇರ್ – Kannada News | Shiroor Food Safety Alert: Boost Powder in Cakes Sparks Viral Videos & Nargund Food Dept Scrutiny

ಗದಗ, ಫೆ.12: ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬೇಕರಿಯೊಂದರಲ್ಲಿ ‘ಬೂಸ್ಟ್’ (Boost) ಪುಡಿಯನ್ನು ಅಸಹಜವಾಗಿ ತುಂಬಿದ ಕೇಕ್ ಮಾರಾಟ ಮಾಡುತ್ತಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿರೋಳ ಗ್ರಾಮದ ‘ಬೆಂಗಳೂರು ಬೇಕರಿ’ಯಲ್ಲಿ ಗ್ರಾಹಕರೊಬ್ಬರು ಕೇಕ್ ಖರೀದಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಕೇಕ್‌ನ ಒಳಭಾಗದಲ್ಲಿ ಬೂಸ್ಟ್ ಪುಡಿಯನ್ನು ವಿಪರೀತವಾಗಿ ತುಂಬಲಾಗಿದೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಹೆಚ್ಚು ಲಾಭಕ್ಕಾಗಿ…

Read More

ಥ್ಯಾಂಕ್ ಗಾಡ್, ನಾವು ನೇಪಾಳ ವಿರುದ್ಧ ಗೆದ್ದಿದ್ದೇವೆ: ಹ್ಯಾರಿ ಬ್ರೂಕ್ ಅಚ್ಚರಿಯ ಹೇಳಿಕೆ – Kannada News | England skipper Harry Brook was thankful for Nepal’s win

ಟಿ20 ವಿಶ್ವಕಪ್​ನ 15ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸೋಲನುಭವಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 196 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 19 ಓವರ್​ಗಳಲ್ಲಿ 166 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ 30 ರನ್​ಗಳಿಂದ ಆಂಗ್ಲ ಪಡೆ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್, ವೆಸ್ಟ್ ಇಂಡೀಸ್ ವಿರುದ್ಧ…

Read More

ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ – Kannada News | Namma Metro Red Line: Centre Objects to Sarjapur Hebbal Double Decker Plan

ಬೆಂಗಳೂರು, ಫೆಬ್ರವರಿ 12: ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ವಿಚಾರವಾಗಿ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬ್ಯಾಡ್​​ ನ್ಯೂಸ್​​ ಸಿಕ್ಕಿದೆ. ಬಹು ನಿರೀಕ್ಷಿತ ಮೆಟ್ರೋ ರೆಡ್​​ ಲೈನ್​​ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್​​ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ನೋ ಎಂದಿದೆ. ಹೀಗಾಗಿ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸಿದೆ. ಕೇಂದ್ರ ಸರ್ಕಾರದ ಆಕ್ಷೇಪ ಯಾಕೆ? ಹೆಬ್ಬಾಳ-ಸರ್ಜಾಪುರ…

Read More

‘ದೊಡ್ಮನೆ ಹಬ್ಬ’ದಲ್ಲಿ ರಕ್ಷಿತಾ ಶೆಟ್ಟಿ ಕಣ್ಣೀರು; ತಬ್ಬಿ ಸಂತೈಸಿದ ರಘು-ಗಿಲ್ಲಿ – Kannada News | Gilli Nata And Raghu Hugged Rakshitha Shetty While she is crying on Stage

ರಕ್ಷಿತಾ ಶೆಟ್ಟಿ ಅವರು ದೊಡ್ಮನೆಯಲ್ಲಿ ಸಾಕಷ್ಟು ಹೆಸರು ಮಾಡಿದರು. ಅವರು ರನ್ನರ್ ಅಪ್ ಕೂಡ ಆಗಿದ್ದರು. ಅವರು ದೊಡ್ಮನೆ ಹಬ್ಬದಲ್ಲಿ ಕಣ್ಣೀರು ಹಾಕಿದ್ದಾರೆ. ಆಗ ವೇದಿಕೆ ಏರಿದ ರಘು ಹಾಗೂ ಗಿಲ್ಲಿ ರಕ್ಷಿತಾನ ಸಮಾಧಾನ ಮಾಡಿದ್ದನ್ನು ಕಾಣಬಹುದು. ಬಿಗ್ ಬಾಸ್ ಮನೆಯನ್ನು, ಸಹ ಸ್ಪರ್ಧಿಗಳನ್ನು ಮಿಸ್ ಮಾಡಿಕೊಂಡಿದ್ದಕ್ಕೆ ಈ ಕಣ್ಣೀರು ಬಂದಿದೆ. ಏಪ್ರಿಲ್ 14ರ ಮಧ್ಯಾಹ್ನ 6 ಗಂಟೆಗೆ ಈ ಕಾರ್ಯಕ್ರಮ ಪ್ರಸಾರ ಕಾಣಲಿದೆ. ಸತತ ಮೂರು ಗಂಟೆ ಈ ಮನರಂಜನೆ ಸಿಗಲಿದೆ ಎಂಬುದು ವಿಶೇಷ. ಆ…

Read More

Video: ದುಬೈನಿಂದ ಭಾರತಕ್ಕೆ ಮರಳಿದ ಕೇರಳದ ಮಹಿಳೆ; ಕಾರಣ ಇದೇ ನೋಡಿ – Kannada News | Kerala woman reveals true story after returning to India from Dubai

ಉತ್ತಮ ಗುಣಮಟ್ಟದ ಜೀವನ, ಅಧಿಕ ಸಂಬಳ ಸಿಗುವ ಕೆಲಸವೇ ಬೇಕೆಂದು ಕೆಲವರು ತಮ್ಮ ತಾಯ್ನಾಡು ಬಿಟ್ಟು ಅಮೆರಿಕ, ಕೆನಾಡ, ಜಪಾನ್‌ ಇತ್ಯಾದಿ ಅಭಿವೃದ್ಧಿಶೀಲ ದೇಶಗಳಿಗೆ ಹೋಗ್ತಾರೆ. ಕೆಲವರು ತಮ್ಮ ತಾಯ್ನಾಡಿಗೆ ಬರುವುದೇ ಅಪರೂಪ. ಆದರೆ ಕೇರಳದ (Kerala) ಮಹಿಳೆಯೊಬ್ಬರು ದುಬೈನಿಂದ ಭಾರತಕ್ಕೆ ಮರಳಿದ್ದು, ತಮ್ಮ ನಿರ್ಧಾರದ ಹಿಂದಿನ ಹತ್ತು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. ಅದಲ್ಲದೇ, ಹೆಚ್ಚುತ್ತಿರುವ ವೆಚ್ಚಗಳು, ಶಾಲಾ ಶಿಕ್ಷಣ ಮತ್ತು ಸಾಲಮುಕ್ತ ಜೀವನವು ಭಾರತಕ್ಕೆ ಮರಳುವ ನಿರ್ಧಾರವನ್ನು ಹೇಗೆ ಪ್ರೇರೇಪಿಸಿತು ಎನ್ನುವುದನ್ನು ಅನಿವಾಸಿ ಭಾರತೀಯ ಮಹಿಳೆ…

Read More

Video: ಮುಂಬೈನಲ್ಲಿ ಭಾರತದ ಮೊದಲ ‘ಮ್ಯೂಸಿಕಲ್ ರೋಡ್’, ವಾಹನ ಹೋದ್ರೆ ‘ಜೈ ಹೋ‘ ಹಾಡು ಕೇಳ್ಸುತ್ತೆ – Kannada News | Mumbai Introduces India’s First Singing Road That Plays Jai Ho for Drivers

ಮುಂಬೈ, ಫೆಬ್ರವರಿ 12: ಮುಂಬೈನಲ್ಲಿ ಮೊದಲ ಮ್ಯೂಸಿಕಲ್ ರೋಡ್ ನಿರ್ಮಿಸಲಾಗಿದ್ದು, ಆ ರಸ್ತೆಯ ಮೇಲೆ ವಾಹನ ಹೋದರೆ ಜೈ ಹೋ ಹಾಡು ಕೇಳುತ್ತದೆ. ಈ ರಸ್ತೆಯನ್ನು ಮುಂಬೈ ಕರಾವಳಿ ರಸ್ತೆಯಲ್ಲಿ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ರಸ್ತೆಯನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹ ಉಪಸ್ಥಿತರಿದ್ದರು. ಈ ಕಲ್ಪನೆಯನ್ನು ಮಾಜಿ ಸಂಸದ ರಾಹುಲ್ ಶೇವಾಲೆ ಪ್ರಸ್ತಾಪಿಸಿದ್ದರು. ವಾಹನಗಳು ನಿಗದಿತ ವೇಗದಲ್ಲಿ ಚಲಿಸುವಾಗ ಮಾತ್ರ ಈ ಹಾಡನ್ನು ಕೇಳಬಹುದು. ಸ್ಲಮ್‌ಡಾಗ್ ಮಿಲಿಯನೇರ್ ಚಿತ್ರದ ಜೈ ಹೋ ಹಾಡನ್ನು…

Read More

ಹಂಪಿ ಉತ್ಸವಕ್ಕೆ ಈ ಅದ್ಭುತವನ್ನು ನೋಡುವುದಕ್ಕಾದ್ರೂ ಹೋಗಬೇಕು: ಮತ್ತೆ ಮರುಕಳಿಸಲಿದೆ ವಿಜಯನಗರ ಸಾಮ್ರಾಜ್ಯದ ವೈಭವ – Kannada News | Hampi Festival 2026: Ancient Glory with Modern Drone Tech

ವಿಜಯನಗರ, ಫೆ.12: ವಿಶ್ವವಿಖ್ಯಾತ ಹಂಪಿ ಉತ್ಸವ 2026 (Hampi Utsav 2026) ಕ್ಕೆ ದಿನಗಣನೆ ಆರಂಭವಾಗಿದ್ದು, ಫೆಬ್ರವರಿ 13 ರಿಂದ 15 ರವರೆಗೆ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ವೈಭವ ಮರುಕಳಿಸಲಿದೆ. ಈ ಬಾರಿಯ ಉತ್ಸವವು ಪರಂಪರೆ ಮತ್ತು ಆಧುನಿಕ ತಂತ್ರಜ್ಞಾನದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಲಿದೆ. ಇನ್ನು ಹಂಪಿ ಉತ್ಸವದಲ್ಲಿ ಪ್ರಮುಖ ಆಕರ್ಷಣೆಗಳು ಮತ್ತು ವಿಶೇಷತೆಗಳು ಇರಲಿದೆ. ಮೈಸೂರು ದಸರಾದಲ್ಲಿ ಜನಮನ ಗೆದ್ದಿದ್ದ ಮಾದರಿಯಲ್ಲೇ, ಈ ಬಾರಿ ಆಕಾಶದಲ್ಲಿ 1,000 ಡ್ರೋನ್‌ಗಳು ಚಿತ್ತಾರ ಬಿಡಿಸಲಿವೆ. ಗಾಯತ್ರಿ ಪೀಠದ ವೇದಿಕೆಯ…

Read More