ಈ ಮೂರು ಸಂಖ್ಯೆಯಲ್ಲಿ ಹುಟ್ಟಿದವರು ಜನವರಿಯಲ್ಲಿ ಅತ್ಯಂತ ಜಾಗರೂಕರಾಗಿರಿ!

2026ರ ವರ್ಷ ಆರಂಭವಾಗಿದ್ದು ಹಲವರಿಗೆ ಇದು ಹೊಸ ಯೋಜನೆಗಳು ಮತ್ತು ಹೊಸ ಆರಂಭಗಳೊಂದಿಗೆ ಶುರುವಾಗಿದೆ. ಆದರೆ ಸಂಖ್ಯಾಶಾಸ್ತ್ರದ ದೃಷ್ಟಿಯಲ್ಲಿ ಪ್ರತಿಯೊಬ್ಬರಿಗೂ ಈ ವರ್ಷ ಒಂದೇ ರೀತಿಯಲ್ಲಿ ಅನುಕೂಲಕರವಾಗುವುದಿಲ್ಲ. ವಿಶೇಷವಾಗಿ ಕೆಲವು ಜನ್ಮ ಸಂಖ್ಯೆಗಳೊಂದಿಗೆ ರಾಹು, ಕೇತು ಮತ್ತು ಶನಿ ಗ್ರಹಗಳ ಸಂಬಂಧ ಇರುವುದರಿಂದ, ಇಂತಹ ಸಂಖ್ಯೆಯಲ್ಲಿ ಹುಟ್ಟಿದವರು 2026ರ ಜನವರಿ ತಿಂಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವೆಂದು ಹೇಳಲಾಗುತ್ತದೆ. ಜ್ಯೋತಿಷ್ಯ ಹಾಗೂ ಸಂಖ್ಯಾಶಾಸ್ತ್ರದ ಪ್ರಕಾರ, 2026ರ ಜನವರಿ ತಿಂಗಳು ಕೆಲವರಿಗೆ ಕರ್ಮದ ಪಾಠ ಕಲಿಸುವ ಕಾಲವಾಗಿದೆ. ಇದು…

Read More

ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ – Kannada News | Commerce Secretary’s Remark Adds New Angle to India US Trade Negotiations

ವಾಷಿಂಗ್ಟನ್, ಜನವರಿ 09: ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್​ ಲುಟ್ನಿಕ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್​ ಟ್ರಂಪ್​ಗೆ ಕರೆ ಮಾಡದ ಕಾರಣ ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು, ಹೊವಾರ್ಡ್ ಲುಟ್ನಿಕ್ ಮಾತನಾಡಿ, ತಾವು ಸ್ವತಃ ಸಿದ್ಧಪಡಿಸಿದ್ದಾಗಿ ಹೇಳಿಕೊಂಡಿರುವ ಅವರು, ಒಂದು ತೀರ್ಮಾನಕ್ಕೆ ಬರಲು, ಮೋದಿ ಟ್ರಂಪ್‌ಗೆ ಕರೆ ಮಾಡುವುದು ಅಗತ್ಯವಾಗಿತ್ತು , ಭಾರತ ಈ ಒಪ್ಪಂದದಿಂದ ತೃಪ್ತರಾಗಿರಲಿಲ್ಲ…

Read More

ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’ – Kannada News | Kantara Chapter 1 Movie To premier on Zee Kannada

‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್​ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಜೀ ಕನ್ನಡ ವಾಹಿನಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಆದರೆ, ಅವರು ದಿನಾಂಕ ರಿವೀಲ್ ಮಾಡಿಲ್ಲ. ಸಾಮಾನ್ಯವಾಗಿ ವಿಶೇಷ ಸಂದರ್ಭದಗಳಲ್ಲಿ ಈ ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸಂಕ್ರಾಂತಿಗೆ ಪ್ರಸಾರ ಕಾಣಬಹುದು ಎಂದು ಅಂದಾಜಿಸಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಇದು ಮಧ್ಯಮ ವರ್ಗದ ಹುಡುಗರ ಜೀವನ: ಬೆಂಗಳೂರಿನಲ್ಲಿ 17 ಗಂಟೆ ರ‍್ಯಾಪಿಡೋ ಓಡಿಸಿ 1,820 ರೂ. ಗಳಿಸಿದ ವ್ಯಕ್ತಿ – Kannada News | Rapido Driver’s Bangalore Side Hustle: Earning Extra Income Amidst High Costs

ಬೆಂಗಳೂರು, ಜ.9: ಬೆಂಗಳೂರು ಎಂಬ ಮಹಾನಗರದಲ್ಲಿ ಜೀವನ ಕಟ್ಟಿಕೊಳ್ಳಲು ತುಂಬಾ ಉತ್ತಮ ಸ್ಥಳ, ಶ್ರಮಕ್ಕೆ ತಕ್ಕ ಇಲ್ಲಿ ಸರಿಯಾದ ಫಲ ಸಿಗುತ್ತದೆ. ಅದೆಷ್ಟೋ ಯುವಕರು ಬೆಂಗಳೂರಿಗೆ ಬಂದು ಕಡಿಮೆ ಆದಾಯ ಗಳಿಸುತ್ತಿದ್ದಾರೆ. ಇದಕ್ಕೆ ರ‍್ಯಾಪಿಡೋ ಬೈಕ್-ಟ್ಯಾಕ್ಸಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ರೆಡ್ಡಿಟ್​​​ನಲ್ಲಿ ವ್ಯಕ್ತಿಯೊಬ್ಬರು ಹಂಚಿಕೊಂಡಿರುವ ಪೋಸ್ಟ್​​ ಭಾರೀ ವೈರಲ್​​ ಆಗುತ್ತಿದೆ. ರ‍್ಯಾಪಿಡೋ (Rapido) ಬೈಕ್-ಟ್ಯಾಕ್ಸಿ ಚಾಲಕರಾಗಿ ನಾಲ್ಕು ದಿನಗಳ ಕಾಲ ನಡೆಸಿದ ಪ್ರಯೋಗದ ಬಗ್ಗೆ ಸೋಶಿಯಲ್ಲ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಅವರು ರಾತ್ರಿ 10ರ ನಂತರ ಈ ಕೆಲಸ…

Read More

22 ಲಕ್ಷ ರೂ. ಮೌಲ್ಯದ ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ? – Kannada News | Expired Beer, Wine Worth Rs 22 Lakh Destroyed by Excise Department in Chamarajanagar

ಚಾಮರಾಜನಗರ, ಜನವರಿ 9: ಚಾಮರಾಜನಗರದಲ್ಲಿ ಅವಧಿ ಮೀರಿದ ಮದ್ಯವನ್ನು ಅಬಕಾರಿ ಇಲಾಖೆ ನಾಶಪಡಿಸಿದೆ. ಚಾಮರಾಜನಗರದ ಕೈಗಾರಿಕಾ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭಾರಿ ಪ್ರಮಾಣದಲ್ಲಿ ಅವಧಿ ಮೀರಿದ ಬಿಯರ್ ಮತ್ತು ವೈನ್ ಅನ್ನು ನಾಶಪಡಿಸಿದ್ದಾರೆ. ಬಿಯರ್ ಬೆಲೆ ದಿಢೀರ್ ಹೆಚ್ಚಳವಾದ ಹಿನ್ನೆಲೆ ಮದ್ಯ ಮಾರಾಟದಲ್ಲಿ ಗಣನೀಯ ಕುಂಠಿತ ಉಂಟಾಗಿದ್ದು, ಬಾರ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಎಂಆರ್‌ಪಿ ವೈನ್ ಸ್ಟೋರ್‌ಗಳತ್ತ ಜನರು ಸುಳಿಯದ ಸ್ಥಿತಿ ನಿರ್ಮಾಣವಾಗಿತ್ತು. ಇದರ ಪರಿಣಾಮವಾಗಿ ಲೋಡ್​ಗಟ್ಟಲೆ ಬಿಯರ್ ಮತ್ತು ವೈನ್ ಮಾರಾಟವಾಗದೆ ಉಳಿದು, ಅವುಗಳ ಅವಧಿ…

Read More

ಮತ್ತೊಂದು ‘ರಾಧೆ ಶ್ಯಾಮ್’; ‘ರಾಜಾ ಸಾಬ್’ ನೋಡಿ ತಲೆಕೆಡಿಸಿಕೊಂಡ ಪ್ರೇಕ್ಷಕ – Kannada News | Prabhas’s ‘Raja Saab’ Faces ‘Radhe Shyam’ Fate? Negative Reviews and Box Office Worries

‘ರಾಧೆ ಶ್ಯಾಮ್’ ಸಿನಿಮಾ ಹೆಸರು ಹೇಳಿದಾಗಲೆಲ್ಲ, ಅದು ಕಂಡ ದುರಂತ ಅಂತ್ಯ ನೆನಪಾಗುತ್ತದೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣದವಾದ ಈ ಚಿತ್ರ ನಿರ್ಮಾಪಕರಿಗೆ ಸಾಕಷ್ಟು ನಷ್ಟವನ್ನು ಉಂಟು ಮಾಡಿತ್ತು. ಈಗ ‘ರಾಧೆ ಶ್ಯಾಮ್’ ಸಿನಿಮಾ ಬಳಿಕ ‘ರಾಜಾ ಸಾಬ್’ ಕೂಡ ಇದೇ ಹಾದಿಯಲ್ಲಿ ಸಾಗುವ ಸೂಚನೆ ಸಿಕ್ಕಿದೆ. ಈ ಸಿನಿಮಾನೋಡಿದ ಅನೇಕರು ನೆಗೆಟಿವ್ ವಿಮರ್ಶೆ ಕೊಡುತ್ತಿದ್ದಾರೆ. ಅವರ ಅಭಿಮಾನಿಗಳಿಗೆ ಸಿನಿಮಾ ಇಷ್ಟ ಆಗಿದೆ. ‘ರಾಜಾ ಸಾಬ್’ ಚಿತ್ರವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಥಮನ್ ಅವರು ಮ್ಯೂಸಿಕ್ ಮಾಡಿದ್ದಾರೆ. ಈ…

Read More

ಅಹಂಕಾರ ಹೆಚ್ಚಿದರೆ ವಿಚ್ಛೇದನ, ಸಂಯಮವಿದ್ದರೆ ಸಂಬಂಧ ಸ್ಥಿರ, ಧನುವಿನಲ್ಲಿ ಶುಕ್ರಾಂಗಾರಕರ ಸಂಯೋಗದಿಂದ ಹನ್ನೆರಡು ರಾಶಿಯವರಿಗೆ ಏನು ಫಲ? – Kannada News | Venus Mars Conjunction in Sagittarius: Impact on Love and Relationships on 12 Zodiac Signs

ಶುಕ್ರ ಹಾಗೂ ಕುಜರು ಪ್ರೀತಿ, ಪ್ರೇಮ, ದಾಂಪತ್ಯ ವಿಚಾರಕ್ಕೆ ಹೆಚ್ಚು ಸಮೀಪದಲ್ಲಿ ಇರುವವರು. ವಂಶಾಭಿವೃದ್ಧಿ ಮೊದಲಾದವುಗಳಿಗೆ ಈ ಗ್ರಹಗಳ ಪ್ರಭಾವವನ್ನೂ ನೋಡುವುದುಂಟು. ಈ ಎರಡೂ ಗ್ರಹಗಳು ಧನುವಿನಲ್ಲಿ ಅಂದರೆ ಗುರವಿನ ರಾಶಿಯಲ್ಲಿ ಗುರುದೃಷ್ಟಿಯಿಂದ ಇರುವವರು. ಹಾಗಾಗಿ ಒಬ್ಬರಿಗೆ ಶತ್ರುವಿನ ರಾಶಿ ಇನ್ನೊಬ್ಬರಿಗೆ ಮಿತ್ರನ ರಾಶಿ. ಡಿಸೆಂಬರ್ 20ರಿಂದ ಜನವರಿಯ 13ರವರೆಗೆ ಧನುರಾಶಿಯಲ್ಲಿ ಈ ಯೋಗವಿರಲಿದೆ. ಯೋಗ್ಯ ಮಾರ್ಗದರ್ಶನ ಸಿಕ್ಕರೆ ಎಲ್ಲವೂ ಸರಿಯಾಗುವುದು. ಸಿಗುತ್ತದೆ ಕೂಡ. ಅದನ್ನು ಸರಿಯಾಗಿ ಬಳಲಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಎಲ್ಲರಿಗೂ ಶುಭವಾಗಲಿ. ಮೇಷ ರಾಶಿ:…

Read More

ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ – Kannada News | Tumakuru Road Accident Survivor Breaks Down, Reveals Horror After Losing Daughter on Sabarimala Return

ತುಮಕೂರು, ಜನವರಿ 9: ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಾಲ್ವರು ನಿವಾಸಿಗಳು ತುಮಕೂರಿನ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಕಾರಣ ಅವಘಡ ಸಂಭವಿಸಿದ್ದು, ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಮೃತಪಟ್ಟಿದ್ದಾರೆ. ಸಾಕ್ಷಿ ತಂದೆ ಉಲಗಪ್ಪ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ…

Read More

Hindu Tradition: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು? – Kannada News | The Spiritual Impact of Speaking Ill of the Deceased: Insights from Hindu Tradition

ಹಿರಿಯರು ಯಾವಾಗಲೂ ಹೇಳುವ ಒಂದು ಪ್ರಮುಖ ಮಾತು ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂಬುದು. ಈ ವಿಷಯದ ಕುರಿತು ಹಿಂದೂ ಧರ್ಮ ಮತ್ತು ಸನಾತನ ಸಂಸ್ಕೃತಿಯು ನೀಡುವ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಮರಣಿಸಿದವರ ಕುರಿತು ಮಾತನಾಡುವಾಗ, ಅವರ ಸದ್ಗುಣಗಳು, ಒಳ್ಳೆಯ ಕಾರ್ಯಗಳು ಮತ್ತು ಅವರು ನಮಗೆ ನೀಡಿದ ನೆರವುಗಳ ಬಗ್ಗೆ ಸ್ಮರಿಸುವುದು ತಪ್ಪಲ್ಲ. ವಾಸ್ತವವಾಗಿ, ಇದು ಶುಭಕರ ಎಂದು…

Read More

Video: ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು, 27 ಮಂದಿ ನಾಪತ್ತೆ – Kannada News | Garbage Mound Collapse in Philippines Leaves One Dead, Dozens Unaccounted For

ಫಿಲಿಪೈನ್ಸ್​, ಜನವರಿ 09: ಫಿಲಿಪೈನ್ಸ್​ನ ಸೆಬು ನಗರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಬಿದ್ದು ಓರ್ವ ಸಾವನ್ನಪ್ಪಿ, 27 ಮಂದಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜನರು ಕಸದರಾಶಿಯ ಒಳಗೆ ಹುಗಿದು ಹೋಗಿದ್ದಾರೆ. ಅವರ ರಕ್ಷಣಾ ಕಾರ್ಯ ಮುಂದುವರೆದಿದೆ. ಬಿನಾಲಿವ್ ಗ್ರಾಮದ ತ್ಯಾಜ್ಯ ವಿಂಗಡಣಾ ಕೇಂದ್ರದಲ್ಲಿ ಈ ಅಪಘಾತ ಸಂಭವಿಸಿದೆ. ಕಾರ್ಮಿಕರು ತ್ಯಾಜ್ಯ ವಿಂಗಡಣೆಯಲ್ಲಿ ನಿರತರಾಗಿದ್ದರು. ಕಸದ ರಾಶಿ ಹಠಾತ್ತನೆ ಕುಸಿದಿದ್ದರಿಂದ ಹಲವು ಜನರು ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ 8 ಜನರನ್ನು ಕಸದ ರಾಶಿಯಿಂದ ಜೀವಂತವಾಗಿ ಹೊರಕ್ಕೆ ಎಳೆಯಲಾಗಿದೆ….

Read More