ಬೆಂಗಳೂರಿಗರ ಬಹುದಿನದ ಕನಸು ನನಸಾಗುವ ಕಾಲ ಬಂತು: ಕೆಂಪೇಗೌಡ ವಿಮಾನ ನಿಲ್ದಾಣ ಮಾರ್ಗಕ್ಕೆ ಶೀಘ್ರದಲ್ಲಿ ಬರಲಿದೆ ಮೆಟ್ರೋ – Kannada News | Namma Metro Blue Line Extension: KIAL Metro Project to Cut Traffic by 50%

ಬೆಂಗಳೂರು, ಜ.11: ಬೆಂಗಳೂರು ಜನರಿಗೆ ಇದೀಗ ಮೆಟ್ರೋ (Bengaluru Airport Metro) ಕಡೆಯಿಂದ ಮತ್ತೊಂದು ಗುಡ್​​​ ನ್ಯೂಸ್​ ಇದೆ. ಬಹುದಿನಗಳಿಂದ ಕಾಯುತ್ತಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ನೇರ ಮೆಟ್ರೋ ಸಂಪರ್ಕಕ್ಕೆ ಅಡ್ಡಿಗಲ್ಲು ಹಾಕಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಮಾನ ನಿಲ್ದಾಣದ ಮೆಟ್ರೋ ಕಾರಿಡಾರ್ 2027ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಿದೆ ಎಂದು ಹೇಳಲಾಗಿದೆ. ಇದು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣವನ್ನು ಸುಗಮಗೊಳಿಸುವ ಮತ್ತು ಪ್ರಮುಖ ಕಾರಿಡಾರ್‌ಗಳಲ್ಲಿನ ರಸ್ತೆ ದಟ್ಟಣೆಯನ್ನು ಕಡಿಮೆ ಮಾಡುವ…

Read More

ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್ – Kannada News | Threatening case against Yash mother Pushpa Arunkumar supporters in Hassan

ಹಾಸನದ ದೇವರಾಜ್ ಹಾಗೂ ಯಶ್ ತಾಯಿ (Yash Mother) ಪುಷ್ಪ ಅರುಣ್​​ಕುಮಾರ್ ನಡುವೆ ಆಸ್ತಿ ವಿಚಾರವಾಗಿ ವಿವಾದ ಏರ್ಪಟ್ಟಿದೆ. ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೊಸ ದೂರು ದಾಖಲಾಗಿದೆ. ಆ ಬಗ್ಗೆ ದೇವರಾಜ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಪುಷ್ಪಾ (Pushpa Arunkumar) ಮೇಡಂ ಹಾಗೂ ಅವರ ಪಕ್ಕದಲ್ಲಿ ಇರುವ ಒಬ್ಬ ವೆಯ್ಟ್ ಮೆಜರ್​​ಮೆಂಟ್ ಇನ್ಸ್​​ಪೆಕ್ಟರ್ ನಟರಾಜು ಹಾಗೂ ದುರ್ಗಾ ಪ್ರಸಾದ್ ಎಂಬುವವರು ನನ್ನ ಮೇಲೆ ಹಾಗೂ ನನ್ನ ಬೆಂಬಲಿಗರ ಮೇಲೆ ದೂರು ಕೊಟ್ಟಿದ್ದರು….

Read More

Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಎರಡನೇ ವಾರದ ಭವಿಷ್ಯ ತಿಳಿಯಿರಿ – Kannada News | January 2nd Week Horoscope 2026: Zodiac Predictions and Financial Fortunes

ಜನವರಿ ತಿಂಗಳ ಎರಡನೇ ವಾರ ವಿಶೇಷವಾಗಿ ಅಲೌಕಿಕ ಸಂಪತ್ತು ಪಡೆಯಬೇಕೆನ್ನುವ, ಆಸೆ ಕುತೂಹಲ. ಪರರ ಸಂಪತ್ತಿಗೂ ಬಯಕೆ ಅಧಿಕವಾಗಲಿದೆ. ದಾನ, ಧರ್ಮದಿಂದ ಎಲ್ಲವನ್ನೂ ಸರಿಮಾಡಿಕೊಳ್ಳುವ ಮಾರ್ಗ ಸಿಗಲಿದೆ. ಶುಭವಾಗಲಿ ಎಲ್ಲರಿಗೂ ಮೇಷ ರಾಶಿ: ಈ ವಾರ ಸಮಯ ಅಚಾನಕ್ ತಿರುವು ತರುತ್ತದೆ. ಆತುರ ತಪ್ಪಿಸಿ ನಿರೀಕ್ಷೆ ಇಡಿ. ತಡವಾಗಿ ತೆಗೆದುಕೊಳ್ಳುವ ನಿರ್ಧಾರಗಳು ಲಾಭ ಕೊಡುತ್ತವೆ. ಧೈರ್ಯಕ್ಕಿಂತ ಸಂಯಮ ಮುಖ್ಯ. ವೃಷಭ ರಾಶಿ: ಈ ವಾರದಲ್ಲಿ ನಿಧಾನವಾದ ಕಾಲಪ್ರವಾಹ ನಿಮ್ಮ ಪಾಲಿಗೆ ಅನುಕೂಲ. ತಾಳ್ಮೆಯಿಂದ ಮಾಡಿದ ಕೆಲಸ ಶಾಶ್ವತ…

Read More

ಅಮೆರಿಕದೊಂದಿಗೆ ಟ್ರೇಡ್ ಡೀಲ್, ಮುಗಿಯದ ತೊಡಕು; ದಕ್ಷಿಣ ಅಮೆರಿಕ ಸೇರಿದಂತೆ ಬೇರೆ ಬೇರೆ ಮಾರುಕಟ್ಟೆಗಳ ಮೇಲೆ ಭಾರತದ ಕಣ್ಣು – Kannada News | After 3 new FTAs in 2025, India looking for more trade deals

ನವದೆಹಲಿ, ಜನವರಿ 11: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ (India US trade deal) ಮಾಡಿಕೊಳ್ಳಲು ಹಲವು ತಿಂಗಳುಗಳಿಂದ ನಡೆಯುತ್ತಿರುವ ಮಾತುಕತೆ ಫಲಪ್ರದವಾಗುವ ಲಕ್ಷ ಸದ್ಯಕ್ಕಂತೂ ಕಾಣುತ್ತಿಲ್ಲ. ಅಮೆರಿಕವು ಭಾರತಕ್ಕೆ ಅತಿದೊಡ್ಡ ರಫ್ತು ಮಾರುಕಟ್ಟೆಯಾಗಿರುವುದರಿಂದ ಈ ಟ್ರೇಡ್ ಡೀಲ್ ಮಹತ್ವದ್ದು. ಭಾರತಕ್ಕೆ ಹಲವು ಬಿಲಿಯನ್ ಡಾಲರ್​ಗಳಷ್ಟು ರಫ್ತಿಗೆ ಸಂಚಕಾರವಾಗಲಿದೆ. ಹೀಗಾಗಿ, ಭಾರತವು ಈ ನಷ್ಟ ಭರಿಸಲು ಪರ್ಯಾಯ ಮಾರುಕಟ್ಟೆಗಳನ್ನು ಹುಡುಕುತ್ತಿದೆ. ಕಳೆದ ವರ್ಷವೇ ಮೂರು ಟ್ರೇಡ್ ಡೀಲ್ ಕುದುರಿಸಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ….

Read More

ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ? ಬೀದಿಗೆ ಬೀಳುವ ಭಯದಲ್ಲಿ ಕುಟುಂಬ

ಗದಗ, ಜ.11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಯಾದ ಘಟನೆ ಇದೀಗ ಹೊಸದೊಂದು ಸಮಸ್ಯೆಗೆ ಕಾರಣವಾಗಿದೆ. ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿಷಿದ್ಧ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದ್ದು, ಎಲ್ಲಿ ಬದುಕು ಸಾಗಿಸಬೇಕು ಎಂಬ ಚಿಂತೆಯಲ್ಲಿದೆ. ಮನೆಯ ಯಜಮಾನ…

Read More

IND vs NZ: ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ XI – Kannada News | India vs new zealand 1st odi playing 11

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ವಡೋದರದಲ್ಲಿ ಬಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗಿಲ್ ಅಲಭ್ಯರಾಗಿದ್ದರು. ಹೀಗಾಗಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಶುಭ್​ಮನ್ ಗಿಲ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿದಿದೆ. ಅದರಂತೆ ಭಾರತ ತಂಡದ ಪರ ಆರಂಭಿಕರಾಗಿ…

Read More

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ? ಸಂಶೋಧಕ ಅಪ್ಪಣ್ಣ ಏನು ಹೇಳುತ್ತಾರೆ ನೋಡಿ – Kannada News | Gold Treasure Found: Lakkundi Gold Treasure: Unravelling the 11th 12th Century Mystery

ಗದಗ, ಜನವರಿ 11:  ಐತಿಹಾಸಿಕ ಹಿನ್ನೆಲೆಯ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಬಗ್ಗೆ ಸಂಶೋಧಕ ಅಪ್ಪಣ್ಣ ಹಂಜೆ ಮಹತ್ವದ ಮಾಹಿತಿ ನೀಡಿದ್ದು, ಈ ಚಿನ್ನಾಭರಣಗಳು ಸುಮಾರು 11 ಅಥವಾ 12ನೇ ಶತಮಾನಕ್ಕೆ ಸಂಬಂಧಿಸಿವೆ ಎಂದು ಹೇಳಿದ್ದಾರೆ. ಲಕ್ಕುಂಡಿಯಲ್ಲಿ ದೊರೆತ ಈ ಅಭರಣಗಳ ಸ್ವರೂಪವನ್ನು ಪರಿಶೀಲಿಸಿದಾಗ, ಅವು ಅರಸು ಮನೆತನ ಅಥವಾ ಉನ್ನತ ವರ್ಗಕ್ಕೆ ಸೇರಿದವುಗಳಾಗಿರದೆ, ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬರು ಸುರಕ್ಷತೆಗಾಗಿ ಸಂರಕ್ಷಿಸಿಟ್ಟಿದ್ದಾಗಿ ಕಂಡುಬರುತ್ತದೆ. ಲಕ್ಕುಂಡಿಯ ಹಿಂದಿನ ಸಮೃದ್ಧ ಇತಿಹಾಸ, ಅಲ್ಲಿ ಸಿಕ್ಕಿರುವ 150ಕ್ಕೂ…

Read More

ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು, ಆದರೆ ಸೋಮನಾಥ ಅಲ್ಲೇ ನಿಂತಿದ್ದಾನೆ: ಮೋದಿ – Kannada News | Empires Faded, Somnath Endured: Modi Invokes History in Strong Message

ಅಹಮದಾಬಾದ್, ಜನವರಿ 11: ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯ(Somnath Temple)ದ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು. ಆದರೆ ಸೋಮನಾಥ ಅದೆಲ್ಲವನ್ನೂ ನೋಡುತ್ತಾ ಅಲ್ಲೇ ನಿಂತಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಘಜ್ನಿ 1026ರಲ್ಲಿ ಮೊದಲ ಬಾರಿಗೆ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ, ಚಿನ್ನಾಭರಣಗಳನ್ನೆಲ್ಲಾ ದೋಚಿದ್ದ ಈ ಘಟನೆ ನಡೆದು ಸಾವಿರ ವರ್ಷಗಳೇ ಸಂದಿವೆ. ಇದೀಗ ಪ್ರಧಾನಿ ಮೋದಿ ಆ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಬಂದವರು ದಾಳಿ ಮಾಡಿ ಹೋಗಿ ಮಸಣ ಸೇರಿದರು ಆದರೆ ಸೋಮನಾಥ…

Read More

ಎರಡು ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​ – Kannada News | Meghashree Challenges Husband Manjunaths Allegations in Wilson Garden Case

ಬೆಂಗಳೂರು, ಜನವರಿ 11: ಮಂಜುನಾಥ್​​ ಮತ್ತು ಮೇಘಶ್ರೀ ದಂಪತಿ ನಡುವಿನ ಕಲಹ ತಾರಕಕ್ಕೇರಿದೆ. ಪತಿ ಸೈಕೋ ರೀತಿ ವರ್ತಿಸ್ತಾನೆ ಎಂದು ಮೇಘಶ್ರೀ ಮಾಡಿದ್ದ ಆರೋಪಗಳಿಗೆ ಮಂಜುನಾಥ್​​ ಕೌಂಟರ್​​ ಕೊಟ್ಟಿದ್ದರು. ಆಕೆಗೆ ಅನೇಕ ಮದುವೆಗಳಾಗಿವೆ. ತಾನು ಕೂಡ ಆಕೆಗೆ 30 ಲಕ್ಷ ಹಣ, 50 ಗ್ರಾಂ ಚಿನ್ನಾಭರಣ, ಐಪೋನ್, ಐಪ್ಯಾಡ್ ಮತ್ತು ಟ್ಯಾಬ್​​ಗಳನ್ನು ನೀಡಿರೋದಾಗಿ ತಿಳಿಸಿದ್ದರು. ಆದ್ರೀಗ ಮಂಜುನಾಥ್​​ ಆರೋಪವನ್ನು ಮೇಘಶ್ರೀ ಅಲ್ಲಗಳೆದಿದ್ದಾರೆ. ಮಂಜುನಾಥ್​​ಗೆ ತನ್ನ ಹಿಂದಿನ ಎರಡು ವಿವಾಹ ವಿಚ್ಛೇದನಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿತ್ತು ಎಂದಿದ್ದಾರೆ. ಅಲ್ಲದೆ,…

Read More

ಬೆಂಗಳೂರಿನಲ್ಲಿ ಪ್ರೀತಿಸಿದವರ ವಶೀಕರಣಕ್ಕೆ ಆನ್‌ಲೈನ್‌ನಲ್ಲಿ ಉಡದ ಜನನಾಂಗ ಮಾರಾಟ ಮಾಡುತ್ತಿದ್ದ ಮಾಂತ್ರಿಕ – Kannada News | Bengaluru godman arrested for selling monitor lizard parts online

ಬೆಂಗಳೂರು, ಜ.11: ಬೆಂಗಳೂರಿನಲ್ಲಿ ಮಾಂತ್ರಿಕನೊಬ್ಬ ಉಡದ (Monitor lizard )ಜನನಾಂಗಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಪ್ರೀತಿಗಾಗಿ ವಶೀಕರಣ, ಪ್ರೇಮ ವಿವಾಹದ ಕಲಹಗಳಿಗೆ ಈ ಹಲ್ಲಿಯ ಜನನಾಂಗವನ್ನು ನೀಡುತ್ತಿದ್ದ ಎಂದು ಹೇಳಲಾಗಿದೆ. ಮಾಂತ್ರಿಕ ಶಕ್ತಿ ಇದೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದ, ಪ್ರೇಮಿಗಳ ನಡುವಿನ ಘರ್ಷಣೆಯನ್ನು ಪರಿಹರಿಸಬಹುದು ಎಂದು ಹೇಳಿ ಪ್ರತಿ ತುಂಡನ್ನು 10,000 ರೂ.ಗೆ ಮಾರಾಟ ಮಾಡಿದನೆಂದು ವರದಿಯಾಗಿದೆ. ಈ ಬಗ್ಗೆ ಸುಳಿವು ಸಿಕ್ಕ ತಕ್ಷಣ, ಎನ್‌ಜಿಒವೊಂದು ತನಿಖೆ ಮಾಡಲು ವೈಯಕ್ತಿಕ ಸಮಸ್ಯೆ…

Read More