ರಾಮಾಯಣದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್ ಕೇಸ್? – Kannada News | Prakash Raj Ramayana Comments Spark Criminal Case and Controversy
ಪ್ರಕಾಶ್ ರಾಜ್ ಅವರು (Prakash Raj) ಒಂದಲ್ಲ ಒಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಸಿನಿಮಾ ಮಾಡೋದು ಕಡಿಮೆ ಆಗಿದೆ. ಆದರೆ, ವಿವಾದಗಳು ಕಡಿಮೆ ಆಗಿಲ್ಲ. ಒಬ್ಬಲ್ಲಾ ಒಬ್ಬರ ಭಾವನೆಗೆ ಧಕ್ಕೆ ತರುವ ಕೆಲಸ ಅವರಿಂದ ಆಗುತ್ತಲೇ ಇದೆ. ಈಗ ಅವರು ವಿವಾದಕ್ಕೆ ಗುರಿಯಾಗಿದ್ದಾರೆ. ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್ ಕೇಸ್ ಹಾಕಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ. ಪ್ರಕಾಶ್ ರಾಜ್ ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದರು. ರಾಮ ಉತ್ತರ ಭಾರತದವನು ಹಾಗೂ…