ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್: ಆ್ಯಂಬುಲೆನ್ಸ್ ಸಿಲುಕಿ ರೋಗಿ ನರಳಾಟ – Kannada News | Bengaluru–Hosur National Highway Traffic Jam for Kilometres, Ambulance Stuck and Patient Suffers

ಆನೇಕಲ್, ಜನವರಿ 9: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಮ್ಮೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಚಂದಾಪುರದಿಂದ ಅತ್ತಿಬೆಲೆವರೆಗೆ ಸುಮಾರು ನಾಲ್ಕೈದು ಕಿಲೋಮೀಟರ್‌ಗಳಷ್ಟು ದೂರ ವಾಹನಗಳು ಸರಿಯದೇ ನಿಂತಿದ್ದು, ಹೆದ್ದಾರಿ ಸಂಪೂರ್ಣವಾಗಿ ಸ್ಥಬ್ಧಗೊಂಡಿತ್ತು. ಟ್ರಾಫಿಕ್ ಜಾಮ್ ಮಧ್ಯೆ ಆ್ಯಂಬುಲೆನ್ಸ್ ಸಿಲುಕಿ, ರೋಗಿಯೊಬ್ಬರು ನರಳಾಡುವಂತಾಯಿತು. ರೋಗಿಯನ್ನು ಬೇಗ ಆಸ್ಪತ್ರೆಗೆ ತಲುಪಿಸಲು ಆ್ಯಂಬುಲೆನ್ಸ್ ಚಾಲಕ ಸಾಕಷ್ಟು ಪ್ರಯತ್ನಪಟ್ಟರೂ, ವಾಹನಗಳ ದಟ್ಟಣೆಯಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಟ್ರಾಫಿಕ್ ಜಾಮ್‌ನ ಪರಿಣಾಮವಾಗಿ ಶಾಲೆ ಹಾಗೂ ಕಾಲೇಜುಗಳಿಗೆ…

Read More

‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ – Kannada News | Prabhas fans creates rucks in theaters on The Raja Saab premier show

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್​​ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ…

Read More

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ – Kannada News | Madras High court Order Censor Board to Grant UA Certificate To Jana Nayagan

ಸಂಕಷ್ಟದಲ್ಲಿದ್ದ ‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾಗೆ ತಕ್ಷಣವೇ ಸೆನ್ಸಾರ್ ಪತ್ರ ನೀಡುವಂತೆ ಆದೇಶ ಹೊರಡಿಸಿದೆ. ಇದರಿಂದ ತಂಡಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಸಿನಿಮಾನ ಯಾವಾಗ ರಿಲೀಸ್ ಮಾಡಬೇಕು ಎಂಬುದರ ಬಗ್ಗೆ ತಂಡ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತು….

Read More

ಅಕ್ರಮ ವಾಸಿಗಳಿಗೆ ತೋರಿದ ಕರುಣೆ, ಈ ಸಾಧಕರಿಗೆ ಯಾಕಿಲ್ಲ? ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ನೀಡದ ಸರ್ಕಾರ – Kannada News | TV9 Exposes Karnataka Governments Housing Disparity: Para Athlete Prasads Five Year Wait

ಬೆಂಗಳೂರು, ಜ.9: ಕೋಗಿಲು ಅಕ್ರಮ ವಾಸಿಗಳು ರಾಜ್ಯ ಸರ್ಕಾರ ವಸತಿ ಭಾಗ್ಯವನ್ನು ನೀಡಲು ಮುಂದಾಗಿದೆ. ಆದರೆ ನಿಜವಾಗಿಯು ಸರ್ಕಾರದಿಂದ ಈ ವಸತಿ ಭಾಗ್ಯ ಸಿಗಬೇಕಾಗಿರುವುದು ಇವರಿಗೆ. ಇದು ಟಿವಿ9 ಕನ್ನಡ ಮಾಡಿದ ವಿಶೇಷ ವರದಿ. ಸಾಧಕರಿಗೆ ಸಿಗಬೇಕಾದ ಸೌಲಭ್ಯ ಅಕ್ರಮವಾಗಿ ಬಂದವರಿಗೆ ಸಿಗುತ್ತಿದೆ ಎಂಬುದನ್ನು ಜನರ ಅಕ್ರೋಶವಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ತಾರತಮ್ಯ ಎದ್ದು ಕಾಣುತ್ತಿದೆ. ದೇಶವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ಯಾರಾ-ಅಥ್ಲೀಟ್ ಪ್ರಸಾದ್ ಅವರು, ವಿಕಲಚೇತನ ಕುಟುಂಬದೊಂದಿಗೆ…

Read More

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ – Kannada News | SSLC Exam Paper Leak Scam: Students Warned Against Fake Papers on Social Media

SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ ಬೆಂಗಳೂರು, ಜನವರಿ 09: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುತ್ತೇವೆ ಎಂದು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಪೋಸ್ಟ್‌ಗಳು, ವೀಡಿಯೊಗಳು ಹಾಗೂ ಬಯೋಗಳಲ್ಲಿ ಪ್ರಕಟಿಸಿ, ಹಣ ಕೇಳಿ ವಿದ್ಯಾರ್ಥಿಗಳನ್ನು ಯಾಮಾರಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನೂರು ರೂ. ಕೊಟ್ಟರೆ ಸಿಗುತ್ತೆ ಪ್ರಶ್ನೆ ಪತ್ರಿಕೆ ಈಗಾಗಲೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊದಲನೇ ಹಂತದ…

Read More

ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ – Kannada News | Gilli Nata fan Tattooed Gilli Photo on his hand

ಗಿಲ್ಲಿ ನಟ ಅವರು ಸಖತ್ ಕ್ರೇಜ್ ಹೊಂದಿದ್ದಾರೆ. ಅವರು ಇನ್​​ಸ್ಟಾಗ್ರಾಮ್​​ನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಅವರ ಕ್ರೇಜ್ ದಿನ ಕಳೆದಂತೆ ಹೆಚ್ಚುತ್ತಿದೆ. ಈಗ ಅಭಿಮಾನಿಯೋರ್ವ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಇದು ಗಿಲ್ಲಿ ಕ್ರೇಜ್​​ಗೆ ಹಿಡಿದ ಕೈಗನ್ನಡಿ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಈ ಮೂರು ಸಂಖ್ಯೆಯಲ್ಲಿ ಹುಟ್ಟಿದವರು ಜನವರಿಯಲ್ಲಿ ಅತ್ಯಂತ ಜಾಗರೂಕರಾಗಿರಿ!

2026ರ ವರ್ಷ ಆರಂಭವಾಗಿದ್ದು ಹಲವರಿಗೆ ಇದು ಹೊಸ ಯೋಜನೆಗಳು ಮತ್ತು ಹೊಸ ಆರಂಭಗಳೊಂದಿಗೆ ಶುರುವಾಗಿದೆ. ಆದರೆ ಸಂಖ್ಯಾಶಾಸ್ತ್ರದ ದೃಷ್ಟಿಯಲ್ಲಿ ಪ್ರತಿಯೊಬ್ಬರಿಗೂ ಈ ವರ್ಷ ಒಂದೇ ರೀತಿಯಲ್ಲಿ ಅನುಕೂಲಕರವಾಗುವುದಿಲ್ಲ. ವಿಶೇಷವಾಗಿ ಕೆಲವು ಜನ್ಮ ಸಂಖ್ಯೆಗಳೊಂದಿಗೆ ರಾಹು, ಕೇತು ಮತ್ತು ಶನಿ ಗ್ರಹಗಳ ಸಂಬಂಧ ಇರುವುದರಿಂದ, ಇಂತಹ ಸಂಖ್ಯೆಯಲ್ಲಿ ಹುಟ್ಟಿದವರು 2026ರ ಜನವರಿ ತಿಂಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವೆಂದು ಹೇಳಲಾಗುತ್ತದೆ. ಜ್ಯೋತಿಷ್ಯ ಹಾಗೂ ಸಂಖ್ಯಾಶಾಸ್ತ್ರದ ಪ್ರಕಾರ, 2026ರ ಜನವರಿ ತಿಂಗಳು ಕೆಲವರಿಗೆ ಕರ್ಮದ ಪಾಠ ಕಲಿಸುವ ಕಾಲವಾಗಿದೆ. ಇದು…

Read More

ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ – Kannada News | Commerce Secretary’s Remark Adds New Angle to India US Trade Negotiations

ವಾಷಿಂಗ್ಟನ್, ಜನವರಿ 09: ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್​ ಲುಟ್ನಿಕ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್​ ಟ್ರಂಪ್​ಗೆ ಕರೆ ಮಾಡದ ಕಾರಣ ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು, ಹೊವಾರ್ಡ್ ಲುಟ್ನಿಕ್ ಮಾತನಾಡಿ, ತಾವು ಸ್ವತಃ ಸಿದ್ಧಪಡಿಸಿದ್ದಾಗಿ ಹೇಳಿಕೊಂಡಿರುವ ಅವರು, ಒಂದು ತೀರ್ಮಾನಕ್ಕೆ ಬರಲು, ಮೋದಿ ಟ್ರಂಪ್‌ಗೆ ಕರೆ ಮಾಡುವುದು ಅಗತ್ಯವಾಗಿತ್ತು , ಭಾರತ ಈ ಒಪ್ಪಂದದಿಂದ ತೃಪ್ತರಾಗಿರಲಿಲ್ಲ…

Read More

ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’ – Kannada News | Kantara Chapter 1 Movie To premier on Zee Kannada

‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್​ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಜೀ ಕನ್ನಡ ವಾಹಿನಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಆದರೆ, ಅವರು ದಿನಾಂಕ ರಿವೀಲ್ ಮಾಡಿಲ್ಲ. ಸಾಮಾನ್ಯವಾಗಿ ವಿಶೇಷ ಸಂದರ್ಭದಗಳಲ್ಲಿ ಈ ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸಂಕ್ರಾಂತಿಗೆ ಪ್ರಸಾರ ಕಾಣಬಹುದು ಎಂದು ಅಂದಾಜಿಸಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಇದು ಮಧ್ಯಮ ವರ್ಗದ ಹುಡುಗರ ಜೀವನ: ಬೆಂಗಳೂರಿನಲ್ಲಿ 17 ಗಂಟೆ ರ‍್ಯಾಪಿಡೋ ಓಡಿಸಿ 1,820 ರೂ. ಗಳಿಸಿದ ವ್ಯಕ್ತಿ – Kannada News | Rapido Driver’s Bangalore Side Hustle: Earning Extra Income Amidst High Costs

ಬೆಂಗಳೂರು, ಜ.9: ಬೆಂಗಳೂರು ಎಂಬ ಮಹಾನಗರದಲ್ಲಿ ಜೀವನ ಕಟ್ಟಿಕೊಳ್ಳಲು ತುಂಬಾ ಉತ್ತಮ ಸ್ಥಳ, ಶ್ರಮಕ್ಕೆ ತಕ್ಕ ಇಲ್ಲಿ ಸರಿಯಾದ ಫಲ ಸಿಗುತ್ತದೆ. ಅದೆಷ್ಟೋ ಯುವಕರು ಬೆಂಗಳೂರಿಗೆ ಬಂದು ಕಡಿಮೆ ಆದಾಯ ಗಳಿಸುತ್ತಿದ್ದಾರೆ. ಇದಕ್ಕೆ ರ‍್ಯಾಪಿಡೋ ಬೈಕ್-ಟ್ಯಾಕ್ಸಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ರೆಡ್ಡಿಟ್​​​ನಲ್ಲಿ ವ್ಯಕ್ತಿಯೊಬ್ಬರು ಹಂಚಿಕೊಂಡಿರುವ ಪೋಸ್ಟ್​​ ಭಾರೀ ವೈರಲ್​​ ಆಗುತ್ತಿದೆ. ರ‍್ಯಾಪಿಡೋ (Rapido) ಬೈಕ್-ಟ್ಯಾಕ್ಸಿ ಚಾಲಕರಾಗಿ ನಾಲ್ಕು ದಿನಗಳ ಕಾಲ ನಡೆಸಿದ ಪ್ರಯೋಗದ ಬಗ್ಗೆ ಸೋಶಿಯಲ್ಲ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಅವರು ರಾತ್ರಿ 10ರ ನಂತರ ಈ ಕೆಲಸ…

Read More