‘ಟಾಕ್ಸಿಕ್’ ಟೀಸರ್​ನ ಆ​ ಡೈಲಾಗ್​​ನಲ್ಲೇ ಅಡಗಿದೆ ಚಿತ್ರದ ಕಥೆ – Kannada News | Toxic Movie Teaser: Yash’s Daddy’s Home Dialogue and Hollywood Meaning

‘ಟಾಕ್ಸಿಕ್’ ಚಿತ್ರದ ಟೀಸರ್ ಬಗ್ಗೆ ಎಲ್ಲೆಡೆ ಚರ್ಚೆ ಆಗುತ್ತಿದೆ. ಈ ಚಿತ್ರದ ಮೇಕಿಂಗ್ ಹೇಗಿರಲಿದೆ ಎಂಬ ಸಣ್ಣ ಝಲಕ್ ಟೀಸರ್​​ನಲ್ಲಿ ತೋರಿಸಲಾಗಿದೆ. ಸಿನಿಮಾದಲ್ಲಿ ಬರೋ ಬೋಲ್ಡ್ ದೃಶ್ಯಗಳನ್ನು ನೋಡಿದರೆ ಇದೊಂದು ‘ಎ’ ಪ್ರಮಾಣಪತ್ರ ಪಡೆಯಲಿರುವ ಚಿತ್ರ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗುತ್ತಿದೆ. ಹೀಗಿರುವಾಗೇ ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಬರೋ ಕೊನೆಯ ಡೈಲಾಗ್ ಗಮನ ಸೆಳೆಯುವ ರೀತಿಯಲ್ಲಿದೆ. ಇಡೀ ಚಿತ್ರ ಕಥೆ ಇದರಲ್ಲೇ ಅಡಿಗೆ ಎನ್ನಲಾಗಿದೆ. ‘ಟಾಕ್ಸಿಕ್’ ಚಿತ್ರದ ಓಪನಿಂಗ್ ದೃಶ್ಯ ಆರಂಭ ಆಗೋದು ಸ್ಮಶಾನದ ಮೂಲಕ. ಹೆಣ ಹೂಳುವ…

Read More

ಹೊಸ ಹಾಲಿವುಡ್ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ, ಪೋಸ್ಟರ್ ನೋಡಿ – Kannada News | Priyanka Chopra’s poster from Hollywood movie The Bluff released

ಪ್ರಿಯಾಂಕಾ ಚೋಪ್ರಾ (Priyanka Chopra) ಭಾರತದ ನಟಿಯಾದರೂ ಮಿಂಚುತ್ತಿರುವುದು ಹಾಲಿವುಡ್​​ನಲ್ಲಿ. 2017 ರಲ್ಲಿ ಹಾಲಿವುಡ್​​ಗೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಆರಂಭದಲ್ಲಿ ಅಷ್ಟೇನೂ ಪ್ರಾಮುಖ್ಯತೆ ಇಲ್ಲದ ಕೆಲವು ಪಾತ್ರಗಳಲ್ಲಿ ನಟಿಸಿದರಾದರೂ ವರ್ಷಗಳು ಕಳೆದಂತೆ ತಮ್ಮನ್ನು ತಾವು ಹಾಲಿವುಡ್​​ನಲ್ಲಿ ಗಟ್ಟಿಯಾಗಿ ನೆಲೆಗೊಳಿಸಿಕೊಂಡಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಪ್ರಿಯಾಂಕಾ ಚೋಪ್ರಾ ಅವರಿಗೆ ಪ್ರಮುಖ ನಾಯಕಿಯ ಪಾತ್ರಗಳು ಅದರಲ್ಲೂ ಆಕ್ಷನ್ ನಾಯಕಿಯ ಪಾತ್ರಗಳೇ ಹೆಚ್ಚಾಗಿ ಸಿಗುತ್ತಿವೆ. ಸಿನಿಮಾಗಳು ಯಶಸ್ವಿಯೂ ಆಗುತ್ತಿವೆ. ಇದೀಗ ಪ್ರಿಯಾಂಕಾ ಮುಖ್ಯ ಪಾತ್ರದಲ್ಲಿ ನಟಿಸಿರುವ ಮತ್ತೊಂದು ಆಕ್ಷನ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು,…

Read More

ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ? – Kannada News | Davangere South Bye Election: Minister Zameer Ahmed Demands Congress Ticket for Muslims

ದಾವಣಗೆರೆ, ಜನವರಿ 08: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರೋ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಮತದಾರರಿದ್ದು, ಈ ಉಪಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿದೆ. ಶಾಮನೂರು ಶಿವಶಂಕರಪ್ಪ ಅವರು ಹಿಂದಿನ ಚುನಾವಣೆಯ ಸಂದರ್ಭದಲ್ಲಿ ತಾವು 2023ರ ಚುನಾವಣೆಯನ್ನು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ…

Read More

Weekly Love Horoscope: ಈ ವಾರ ಈ ರಾಶಿಯವರಿಗೆ ಪ್ರೀತಿಯಲ್ಲಿ ಗಾಢ ಭಾವನೆ ಮತ್ತು ಆತ್ಮೀಯತೆ ಹೆಚ್ಚಾಗಲಿದೆ – Kannada News | Weekly Love Horoscope: Jan 11 17 Zodiac Predictions for Stronger Relationships

ಜನವರಿ 11ರಿಂದ ಜನವರಿ 17ರ ವರೆಗೆ ಪ್ರೇಮವು ವಿವಿಧ ಆಯಾಮಗಳಲ್ಲಿ ವಿಸ್ತರಿಸಬಹುದು. ಆದರೆ ಅವರವರ ಮೇಲೆ ನಿಯಂತ್ರಣದ ಮೇಲೆ ಅದರ ವ್ಯಾಪಕತೆ, ಗುಣಮಟ್ಟದ ನಿರ್ಧಾರವಾಗಲಿದೆ. ಯಾವುದೇ ಆದರು ಮಿತಿಯನ್ನು ಮೀರದಂತೆ ನೋಡಿಕೊಳ್ಳಿ. ಈ ವಾರ ಅನುರಾಗವು ಸರಿಯಾದ ಲಯದಲ್ಲಿ ಇರಲಿ. ಮೇಷ ರಾಶಿ: ಈ ವಾರ ನಿಮ್ಮ ಆತ್ಮವಿಶ್ವಾಸ ಪ್ರೀತಿ ಜೀವನಕ್ಕೆ ಬೆಳಕು ತರುವುದು. ಬಹಳ ಸೆರೆಹರಿಸುವ ಬಗೆಗೆ ಅಲ್ಲ, ಆದರೆ ಗಂಭೀರ ಮಾತೃಕೆಯ ಸಂವಾದಗಳು ಸಂಬಂಧವನ್ನು ಗಟ್ಟಿಗೊಳಿಸಬಹುದು. ಹೊಸ ಸಂಪರ್ಕಗಳು ಸಹ ಸ್ಥಿರವಾಗಿ ಪ್ರಗತಿಯಾಗಬಹುದು. ವೃಷಭ…

Read More

ಗದಗ: ಬಸ್​​ಗಳಿಗೆ ಕ್ಲಚ್ ಇಲ್ಲ, ಬ್ರೇಕ್ ಇಲ್ಲ, ಕಂಡೀಷನ್ ಇಲ್ಲ: ಪ್ರಯಾಣಿಕರ ಜೀವಕ್ಕೆ ದೇವರೇ ಗತಿ – Kannada News | Gadags Dangerous Government Buses: A Deep Dive into Their Unsafe Condition.

ಗದಗ , ಜ.8: ಟಿವಿ9 ಕನ್ನಡ ಮಾಡುತ್ತಿರುವ ಡಕೋಟಾ ಬಸ್ ರಿಯಾಲಿಟಿ ಚೆಕ್ ಅಭಿಯಾನದಲ್ಲಿ ಇದೀಗ ಗದಗ ಜಿಲ್ಲೆಯ ಬಸ್​​ಗಳ ದುಸ್ಥಿತಿ ಬಯಲಾಗಿದೆ. ಗದಗ ನಗರದ ಬಸ್ ನಿಲ್ದಾಣದಲ್ಲಿ ಗದಗ-ಹುಲಕೋಟಿ ಮತ್ತು ಹೊಸಳ್ಳಿಗೆ ಸಂಚರಿಸುವ ಬಸ್ಸುಗಳ ಸ್ಥಿತಿಗತಿ ಆತಂಕಕಾರಿಯಾಗಿದೆ. ಬಸ್​​ಗಳ ಪ್ರಮುಖ ಭಾಗಗಳಾದ ಶಾಕ್ ಅಬ್ಸಾರ್ಬರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿದೆ. ಬಲೂನ್ ರೀತಿಯ ಶಾಕ್ ಅಬ್ಸಾರ್ಬರ್​​ಗಳಿಗೆ ಸಪೋರ್ಟ್ ಆಗಿ ಇರಬೇಕಾದ ಭಾಗಗಳು ಹೊರಬಂದಿವೆ. ಹಿಂಭಾಗದ ಶಾಕ್ ಅಬ್ಸಾರ್ಬರ್‌ಗಳೂ ಕೂಡ ಇದೇ ಸ್ಥಿತಿಯಲ್ಲಿದ್ದು, ಅವುಗಳಿಗೆ ಇರಬೇಕಾದ ಬೆಂಬಲ ಕಳೆದುಹೋಗಿದೆ….

Read More

ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ನಗ್ನ ದೇಹ ಪತ್ತೆ – Kannada News | Uttar Pradesh Burnt Woman’s Body Found In Hapur Sugarcane Field

ಹಾಪುರ್, ಜನವರಿ 08: ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ಬೆತ್ತಲೆ ದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶ(Uttar Pradesh)ದ ಹಾಪುರ್ ಜಿಲ್ಲೆಯ ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದಲ್ಲಿ ನಡೆದಿದೆ. ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆಯ  ದೇಹ ಪತ್ತೆಯಾಗಿದೆ. ಮಹಿಳೆಯ ಮುಖ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಅಸಾಧ್ಯವಾಗಿತ್ತು. ಗ್ರಾಮಸ್ಥರ ಪ್ರಕಾರ, ಶವ ಗಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು, ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು….

Read More

ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ? – Kannada News | Many tax payers not yet received Income tax refunds, know the reasons for this delay

ನವದೆಹಲಿ, ಜನವರಿ 8: ಈ ಬಾರಿ ಐಟಿ ರಿಟರ್ನ್ಸ್ (Income Tax) ಸಲ್ಲಿಸಿರುವ ಬಹಳ ತೆರಿಗೆ ಪಾವತಿದಾರರಿಗೆ ರೀಫಂಡ್​ಗಳು ಇನ್ನೂ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಹಿಂದಿನ ವರ್ಷಗಳಲ್ಲಿ ರೀಫಂಡ್ ಆಗದೇ ಇರುವ ಪ್ರಕರಣಗಳು ಕಡಿಮೆ ಇದ್ದವು. ಈ ವರ್ಷ ಇದು ಹೆಚ್ಚಾಗಿದೆ. ರೀಫಂಡ್​ಗಳು ಬರುವುದಕ್ಕೆ ಇನ್ನೂ ಸಮಯಾವಕಾಶ ಇದೆಯಾದರೂ ಬಹಳ ಜನರು ತಮಗೆ ರೀಫಂಡ್ ಸಿಗುತ್ತೋ ಇಲ್ಲವೋ ಎನ್ನುವ ಆತಂಕದಲ್ಲಿದ್ದಾರೆ. ಆದಾಯ ತೆರಿಗೆ ಇಲಾಖೆ ಈ ಬಾರಿ ಹಲವು ಐಟಿಆರ್​ಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹೆಚ್ಚು ಸಮಯ ತೆಗೆದುಕೊಂಡಿದೆ….

Read More

ಹೆತ್ತ ಮಗನನ್ನೇ ಕೊಂದ ತಂದೆ: ಕೊಲೆ ರಹಸ್ಯ ಭೇದಿಸಿದ್ದು ಮೃತನ ಸ್ನೇಹಿತರು! – Kannada News | Chikkodi Man Kills Alcoholic Son, Friends Expose Chilling Murder Plan

ಬೆಳಗಾವಿ, ಜನವರಿ 08: ಕುಡಿದು ಬಂದು ಕಿರಿ ಕಿರಿ ಮಾಡುತ್ತಾನೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗನಿಗೆ ಚಟ್ಟ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಿರಣ್​ ಆಲೂರೆ (31) ಮೃತ ಯುವಕನಾಗಿದ್ದು, ಆರೋಪಿ ನಿಜಗುಣಿ ಮತ್ತು ಉಸ್ಮಾನ್​​ ಮುಲ್ಲಾ ಎಂಬವರನ್ನು ಪ್ರಕರಣ ಸಂಬಂಧ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಶೇಷ ಅಂದ್ರೆ ಕಿರಣ್​​ ಕೊಲೆ ರಹಸ್ಯವನ್ನು ಇಲ್ಲಿ ಭೇದಿಸಿರೋದು ಆತನ ಸ್ನೇಹಿತರು ಅನ್ನೋದು ಗಮನಾರ್ಹ. ಮದ್ಯದ ದಾಸನಾಗಿದ್ದ ಮಗ ಕಿರಣ್​​ನ…

Read More

ಅಶ್ವಿನಿ ಆಟಕ್ಕೆ ದಂಗಾದ ಇಡೀ ಮನೆ; ಭೇಷ್ ಎಂದ ಎದುರಾಳಿ ರಘು, ರಕ್ಷಿತಾ – Kannada News | Bigg Boss Kannada: Ashwini Gowda’s Task Win and Raghu Gowda In Shock

ಬಿಗ್ ಬಾಸ್ ಮನೆಯಲ್ಲಿ ವ್ಯಕ್ತಿತ್ವ ಎಷ್ಟು ಮುಖ್ಯವಾಗುತ್ತದೆಯೋ ಟಾಸ್ಕ್ ಆಡೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಟಾಸ್ಕ್​​​ ಉತ್ತಮವಾಗಿ ಆಡುತ್ತಾರೆ ಎಂದರೆ ಅವರಿಗೆ ಹೆಚ್ಚು ಸ್ಕೋಪ್ ಸಿಗುತ್ತದೆ. ಈ ಬಾರಿ ಎಲ್ಲರೂ ನಿಯಮಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಆಟವನ್ನು ಹಲವು ಬಾರಿ ಹಾಳು ಮಾಡಿದ್ದಾರೆ. ಅಶ್ವಿನಿ ಅವರು ಈವರೆಗೆ ಟಾಸ್ಕ್ ವಿನ್ ಆಗಿ ಕ್ಯಾಪ್ಟನ್ ಆಗಿಲ್ಲ. ಆದರೆ, ಫಿನಾಲೆ ಸಮೀಪಿಸುವಾಗ ಅವರು ಆಡಿದ ರೀತಿ ಗಮನ ಸೆಳೆದಿದೆ. ಎದುರಾಳಿಗಳು ಕೂಡ ಭೇಷ್ ಎಂದಿದ್ದಾರೆ. ಅಶ್ವಿನಿ ಗೌಡ ಅವರು ತಮ್ಮ…

Read More

ಟೀಮ್ ಇಂಡಿಯಾ ಆಟಗಾರನಿಗೆ ಶಸ್ತ್ರಚಿಕಿತ್ಸೆ… ತಂಡದಿಂದ ಔಟ್..! – Kannada News | Tilak Varma set to miss opening two T20Is vs New Zealand

ಭಾರತ ಮತ್ತು ನ್ಯೂಝಿಲೆಂಡ್ (IND vs NZ) ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಮೂರು ಏಕದಿನ ಹಾಗೂ ಐದು ಟಿ20 ಪಂದ್ಯಗಳು ನಡೆಯಲಿದೆ. ಈ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ಟಿ20 ತಂಡದ ಪ್ರಮುಖ ಆಟಗಾರ ತಿಲಕ್ ವರ್ಮಾ ಗಾಯದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ಆಸ್ಪತ್ರೆಗೆ ದಾಖಲಾಗಿದ್ದು, ನೋವಿನ ಸಮಸ್ಯೆಗೆ ಸರ್ಜರಿ…

Read More