Headlines

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿಯ ಬಂಧನ – Kannada News | Mega Drug Bust in Bengaluru: 11.86 Crore Worth Narcotics Seized, 10 Arrested Including Foreign Nationals

ಬೆಂಗಳೂರು, ಏಪ್ರಿಲ್ 16: ಮಾದಕ ವಸ್ತು ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿರುವ ಬೆಂಗಳೂರು (Bangalore) ಪೊಲೀಸರು, ನಗರದ ವಿವಿಧೆಡೆ ದಾಳಿ ನಡೆಸಿ ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಜಾಲದಲ್ಲಿ ಶಾಮೀಲಾಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಹಾಗೂ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ….

Read More

ಹಿಜಾಬ್ vs ಕುಂಕುಮ; ವಿವಾದ ಸೃಷ್ಟಿಸಿದ ಲೆನ್ಸ್​ಕಾರ್ಟ್ ಪಾಲಿಸಿ ಡಾಕ್ಯುಮೆಂಟ್; ಆನ್​ಲೈನ್​ನಲ್ಲಿ ತಕರಾರು – Kannada News | Lenskart’s alleged policy document bars employees from wearing bindi, while allowing Hijab, controversy erupts

ಲೆನ್ಸ್​ಕಾರ್ಟ್ ಶೋರೂಮ್Image Credit source: Saishna96, Wikipedia ನವದೆಹಲಿ, ಏಪ್ರಿಲ್ 16: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯಲ್ಲಿ ಲೈಂಗಿಕ ದೌರ್ಜನ್ಯ, ಮತಾಂತರ ಕುಮ್ಮಕ್ಕು ಇತ್ಯಾದಿ ಕರ್ಮಕಾಂಡಗಳು ಬೆಳಕಿಗೆ ಬಂದು ವಿವಾದ ಹುಟ್ಟಿಕೊಂಡಿದೆ. ಇದರ ಬೆನ್ನಲ್ಲೇ ಲೆನ್ಸ್​ಕಾರ್ಟ್ (Lenskart) ಸಂಸ್ಥೆಯ ಉದ್ಯೋಗಿಗಳಿಗೆ ನೀಡಲಾಗಿರುವ ಸ್ಟೈಲ್​ಗೈಡ್​ನ ಕೆಲ ಅಂಶಗಳು ಹೊಸ ವಿವಾದ ಹುಟ್ಟುಹಾಕಿವೆ. ಸ್ಟೈಲ್​ಗೈಡ್​ನಲ್ಲಿ ಧರ್ಮತಾರತಮ್ಯ ಮಾಡಲಾಗಿರುವ ನಿಯಮಗಳನ್ನು ಹಲವರು ಎತ್ತಿ ತೋರಿಸಿದ್ದಾರೆ. ಲೆನ್ಸ್​ಕಾರ್ಟ್ ಸ್ಟೈಲ್​ಗೈಡ್​ಗೆ ಆನ್​ಲೈನ್​ನಲ್ಲಿ ತಕರಾರು ಲೆನ್ಸ್​ಕಾರ್ಟ್​ನ ಉದ್ಯೋಗಿಗಳ ಸ್ಟೈಲ್​ಗೈಡ್​ನಲ್ಲಿರುವ ಕೆಲ ನಿಯಮಗಳು, ಅದರಲ್ಲೂ ಧಾರ್ಮಿಕ ಸೂಕ್ಷ್ಮತೆ…

Read More

ವಿವಾಹದ ಬಳಿಕವೂ ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್? – Kannada News | Akshay Kumar and Priyanka Chopra Affair: Post Marriage Controversy That Rocked Bollywood

ಬಾಲಿವುಡ್ ಸೆಲೆಬ್ರಿಟಿಗಳು ತಮ್ಮ ಖಾಸಗಿ ಜೀವನದ ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಈಗಲೂ ಸಹ, ನಟ ಅಕ್ಷಯ್ ಕುಮಾರ್ ಅವರ ಖಾಸಗಿ ಜೀವನ ಚರ್ಚೆ ಆಗುತ್ತದೆ. ಒಂದು ಕಾಲದಲ್ಲಿ ಅಕ್ಷಯ್ ಕುಮಾರ್ ಒಬ್ಬ ಪ್ರಸಿದ್ಧ ಮತ್ತು ಜನಪ್ರಿಯ ನಟಿಯನ್ನು ಪ್ರೀತಿಸುತ್ತಿದ್ದರು. ಆದರೆ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರಿಗೆ ಅಕ್ಷಯ್ ಅವರ ಸಂಬಂಧದ ಬಗ್ಗೆ ತಿಳಿದಾಗ, ನಟನ ಜೀವನದಲ್ಲಿ ದೊಡ್ಡ ಬಿರುಗಾಳಿ ಎದ್ದಿತು. ಅಕ್ಷಯ್ ಅವರ ಸಂಬಂಧದದಲ್ಲಿ ಇದ್ದ ನಟಿ ಬೇರೆ ಯಾರೂ ಅಲ್ಲ, ನಟಿ ಪ್ರಿಯಾಂಕಾ…

Read More

ಬೆಂಗಳೂರಿನಲ್ಲಿ ‘ತೆಂಗಿನಕಾಯಿ ಕಳ್ಳಿ’ಯ ಹಾವಳಿ! ಮಾಲೀಕ ಕಾದು ಕುಳಿತಿದ್ದರೂ ಬುಟ್ಟಿಗೆ 15 ಕಾಯಿ ಹಾಕ್ಕೊಂಡು ಹೋದ ಮಹಿಳೆ – Kannada News | Mahalakshmi Layout: Habitual coconut thief targeting rice shop caught on CCTV

ಬೆಂಗಳೂರು, ಏ.16: ರಾಜಧಾನಿಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿ ವಿಚಿತ್ರ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ‘ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್’ ಎಂಬ ಅಂಗಡಿಯಲ್ಲಿ ಮಹಿಳೆಯೊಬ್ಬರು ಸತತವಾಗಿ ತೆಂಗಿನಕಾಯಿಗಳನ್ನು ಕದಿಯುತ್ತಿದ್ದು, ಅಂಗಡಿ ಮಾಲೀಕರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ. ನಿನ್ನೆ (ಏಪ್ರಿಲ್ 15, 2026) ಬೆಳಗಿನ ಜಾವ ಸುಮಾರು 3 ಗಂಟೆಗೆ ಮಹಿಳೆಯೊಬ್ಬರು ಅಂಗಡಿಯ ಆವರಣಕ್ಕೆ ನುಗ್ಗಿ ಸುಮಾರು 15 ತೆಂಗಿನಕಾಯಿಗಳನ್ನು ಕದ್ದಿದ್ದಾರೆ. ಈ ದೃಶ್ಯವು ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಇದು ಮೊದಲ…

Read More

Viral: ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ? – Kannada News | Do you know what score Mahatma Gandhi got in the 10th class exam?

ಮಹಾತ್ಮ ಗಾಂಧೀಜಿ ಅಂಕ ಪಟ್ಟಿImage Credit source: Twitter/ Pinterest ಓದೋದ್ರಲ್ಲಿ ಎಲ್ಲಾ ಮಕ್ಕಳು (children) ಬುದ್ಧಿವಂತರಾಗಿರುವುದಿಲ್ಲ. ಕೆಲ ಮಕ್ಕಳು ನೂರಕ್ಕೆ ನೂರು ಮಾರ್ಕ್ ತೆಗೆದುಕೊಂಡರೆ, ಇನ್ನು ಕೆಲವರು ಜಸ್ಟ್ ಪಾಸ್ ಆಗೋದು ಕಷ್ಟಕ್ಕೆ. ರಿಸಲ್ಟ್ ಬರುವ ದಿನವಂತೂ ಕೆಲ ಮಕ್ಕಳಿಗೆ ಪಾಸ್ ಆಗುತ್ತೇವೋ ಇಲ್ವೋ ಅನ್ನೋ ಭಯ ಇರುತ್ತದೆ. ಇದೀಗ ಗಾಂಧೀಜಿಯವರ ಹತ್ತನೇ ತರಗತಿಯ ಅಂಕ ಪಟ್ಟಿ ವೈರಲ್ ಆಗುತ್ತಿದೆ. ಎಷ್ಟೋ ಜನರಿಗೆ  ಮಹಾತ್ಮ ಗಾಂಧೀಜಿಯವರು (Mahatma Gandhiji) ಎಷ್ಟು ಅಂಕ ಪಡೆದಿದ್ದರು ಎನ್ನುವ ಕುತೂಹಲವಿರುವುದು…

Read More

Swapna Shastra: ಕನಸಿನಲ್ಲಿ ಬಟ್ಟೆ ಒಗೆಯುವುದು ಕಂಡರೆ ಏನರ್ಥ? ಅದೃಷ್ಟದ ಸಂಕೇತವೇ, ಎಚ್ಚರಿಕೆಯೇ? – Kannada News | Dream of Washing Clothes: Swapanashastra Meanings and Future Signs

ಸ್ವಪ್ನಶಾಸ್ತ್ರದ ಪ್ರಕಾರ, ನಿದ್ರೆಯ ಸಮಯದಲ್ಲಿ ಬೀಳುವ ಪ್ರತಿಯೊಂದು ಕನಸು ಕೂಡ ಅರ್ಥಹೀನವಲ್ಲ. ಪ್ರತಿಯೊಂದು ದೃಶ್ಯದ ಹಿಂದೆ ಒಂದು ವಿಶೇಷ ಸಂದೇಶ ಹಾಗೂ ಭವಿಷ್ಯದ ಸುಳಿವು ಅಡಗಿರುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಾವು ಕಾಣುವ ಕನಸುಗಳು ನಮ್ಮ ಜೀವನದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಒಳ್ಳೆಯ ಅಥವಾ ಕೆಟ್ಟ ಸನ್ನಿವೇಶಗಳನ್ನು ಮುನ್ಸೂಚನೆಯಾಗಿ ನೀಡುತ್ತವೆ. ಈ ಹಿನ್ನೆಲೆಯಲ್ಲಿ, ಕನಸಿನಲ್ಲಿ ಬಟ್ಟೆ ಒಗೆಯುವ ಕ್ರಿಯೆಯು ವಿಭಿನ್ನ ಅರ್ಥಗಳನ್ನು ಹೊಂದಿದೆ. ಸ್ವಚ್ಛವಾದ ಬಟ್ಟೆ ಒಗೆಯುತ್ತಿರುವುದು: ಒಂದು ವೇಳೆ ನಿಮ್ಮ ಕನಸಿನಲ್ಲಿ ನೀವು…

Read More

ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್ – Kannada News | Karnataka Heatwave: Bengaluru, Kalaburagi Record Soaring Temperatures Amid Heatwave Alert

ಬೆಂಗಳೂರು, ಏಪ್ರಿಲ್​​ 16: ಬಿಸಿಲಿನ ಬೇಗೆಗೆ ಈಗಾಗಲೇ ಕರ್ನಾಟಕದ ಜನ ಬೆಂದು ಹೋಗಿದ್ದಾರೆ. ಈ ನಡುವೆ ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆ ದಿನೇದಿನೇ ಏರಿಕೆಯಾಗುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದೆ. ಇತ್ತ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿರೋದು ಜನರನ್ನು ಕಂಗೆಡಿಸಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಏಪ್ರಿಲ್ ತಿಂಗಳ ಹಿಂದಿನ ದಾಖಲೆಗಳನ್ನು ಮೀರಿಸುವ ಮಟ್ಟದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಲ್ಲಿ ಒಣಹವೆ ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ…

Read More

ಶಸ್ತ್ರಚಿಕಿತ್ಸೆ ಅಸಾಧ್ಯ: ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ..! – Kannada News | Team India’s Former Player Vinod Kambli at risk of brain stroke

ಭಾರತದ ಮಾಜಿ ಸ್ಟಾರ್ ಬ್ಯಾಟರ್ ವಿನೋದ್ ಕಾಂಬ್ಳಿ ಅವರ ಆರೋಗ್ಯದ ಬಗ್ಗೆ ಕಳವಳಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಾಂಬ್ಳಿ ಅವರ ಮೆದುಳಿನಲ್ಲಿ ‘ಇನ್-ಆಪರೇಬಲ್’ ರಕ್ತದ ಹೆಪ್ಪುಗಟ್ಟುವಿಕೆ ಇರುವುದು ಪತ್ತೆಯಾಗಿದ್ದು, ಅವರು ಮೆದುಳಿನ ಪಾರ್ಶ್ವವಾಯುವಿಗೆ (Brain Stroke) ಒಳಗಾಗುವ ಅಪಾಯದಲ್ಲಿದ್ದಾರೆ ಎಂದು ಅವರ ಆಪ್ತ ಸ್ನೇಹಿತ ಮತ್ತು ಮಾಜಿ ಅಂಪೈರ್ ಮಾರ್ಕಸ್ ಕೌಟೊ ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಅಸಾಧ್ಯ! ಕಾಂಬ್ಳಿ ಅವರ ಮೆದುಳಿನ ಸೂಕ್ಷ್ಮ ಜಾಗದಲ್ಲಿ ರಕ್ತ ಹೆಪ್ಪುಗಟ್ಟಿದೆ. ವೈದ್ಯರ ಪ್ರಕಾರ, ಇದಕ್ಕೆ ಶಸ್ತ್ರಚಿಕಿತ್ಸೆ ಮಾಡುವುದು ಅತ್ಯಂತ ಅಪಾಯಕಾರಿ. ಈ ಸ್ಥಿತಿ…

Read More

Women Reservation Bill: ಗದ್ದಲದ ನಡುವೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – Kannada News | Parliament Push: Bills on Women’s Quota and Delimitation Introduced in Lok Sabha

ನವದೆಹಲಿ, ಏಪ್ರಿಲ್ 16: ಲೋಕಸಭೆ(Lok Sabha)ಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026 ಮಂಡನೆಯಾಗಿದೆ.  ದೇಶದ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಸ್ಥಾನಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಇದೆ. ಇದೇ ರೀತಿ ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನೂ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಕ್ಷೇತ್ರ ಪುನರ್ವಿಂಗಡಣೆಯ ನಂತರವಷ್ಟೇ ಇದು ಸಾಧ್ಯವಾಗಲಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು…

Read More

ಒಟಿಟಿಗೆ ಬಂದೇ ಬಿಡ್ತು ಪವನ್ ಕಲ್ಯಾಣ್-ಶ್ರೀಲೀಲಾ ಸಿನಿಮಾ – Kannada News | Pawan Kalyan starrer Ustaad Bhagat Singh movie released on Netlix

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿತ್ತು. ‘ಧುರಂಧರ್ 2’ ಸಿನಿಮಾ ಹಾಗೂ ‘ಉಸ್ತಾದ್ ಭಗತ್ ಸಿಂಗ್’ ಎರಡೂ ಒಟ್ಟಿಗೆ ಬಿಡುಗಡೆ ಆಗಿತ್ತು. ಇದೇ ಕಾರಣಕ್ಕೆ ಸಿನಿಮಾಕ್ಕೆ ಬಾಕ್ಸ್ ಆಫೀಸ್​​ನಲ್ಲಿ ತುಸು ಹಿನ್ನಡೆ ಆಯ್ತು. ನಿರೀಕ್ಷಿತ ಮಟ್ಟದಲ್ಲಿ ಸಿನಿಮಾ ಗಳಿಕೆ ಮಾಡಲಿಲ್ಲ. ಆದರೆ ಪವನ್ ಅಭಿಮಾನಿಗಳು ಪ್ರತಿಬಾರಿಯಂತೆ ಈ ಬಾರಿಯೂ ಸಿನಿಮಾವನ್ನು ಸಂಪೂರ್ಣವಾಗಿ ಸೋಲಲು ಬಿಡಲಿಲ್ಲ. ದೊಡ್ಡ ಮಟ್ಟದ ಗಳಿಕೆ ಅಲ್ಲದಿದ್ದರೂ ಲಾಭದಲ್ಲಿಯೇ ಇದೆ ಸಿನಿಮಾ. ಆದರೆ…

Read More