ಧ್ರುವಂತ್-ಅಶ್ವಿನಿ ಮಧ್ಯೆಯೇ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ

ಗಿಲ್ಲಿ ನಟ ಅವರು ಇಬ್ಬರ ಮಧ್ಯೆ ತಂದಿಟ್ಟು ಮಜ ತೆಗೆದುಕೊಳ್ಳುವದರಲ್ಲಿ ಎತ್ತಿದ ಕೈ. ಬಿಗ್ ಬಾಸ್ ಮನೆಯಲ್ಲಿ ಆಪ್ತರಾಗಿದ್ದ ಧ್ರುವಂತ್ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿದೆ. ಇದನ್ನು ಬಳಸಿಕೊಳ್ಳಲು ಗಿಲ್ಲಿ ಪ್ರಯತ್ನಿಸಿದ್ದಾರೆ. ಧ್ರುವಂತ್ ಅವರಿಗೆ ಹವಾ ಹಾಕಿದ್ದಾರೆ ಗಿಲ್ಲಿ. ಈ ಫನ್ ವಿಟಿ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Madhav Gadgil Death: ಪ್ರಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ – Kannada News | Renowned Ecologist Madhav Gadgil Dies in Pune After Short Illness

ಪುಣೆ, ಜನವರಿ 08: ಪ್ರಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನರಾಗಿದ್ದಾರೆ. ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಅವರು ಮುಡಿಪಾಗಿಟ್ಟಿದ್ದರು. ಅವರು ಪುಣೆಯಲ್ಲಿ ಕೊನೆಯುಸಿರೆಳೆದಿದ್ದು ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ನಿರ್ಮಿಸುವುದು ಹಾನಿಕಾರಕ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡುತ್ತಲೇ ಇದ್ದರು. ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ Source link

Read More

ಗ್ರಾಹಕರ ಮೊಗದಲ್ಲಿ ಮಂದಹಾಸ ತಂದ ‘ಕೆಂಪು ರಾಣಿ’, ಸಂಕಷ್ಟದಲ್ಲಿ ರೈತರು – Kannada News | Tomato Price Plummets: Karnataka Farmers in Distress, Consumers Benefit

ಚಿಕ್ಕಬಳ್ಳಾಪುರ, ಜ.8: ಟೊಮೇಟೊ (Tomato price) ಮತ್ತೆ ಇಳಿಕೆ ಕಂಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಭಾರೀ ಏರಿಕೆ ಕಂಡಿದ್ದ ಟೊಮೇಟೊ ರೈತರ ಮುಖದಲ್ಲಿ ಮಂದಹಾಸ ಬೀರಿತ್ತು. ಆದರೆ ಇದೀಗ ಮತ್ತೆ ರೈತರಿಗೆ ಸಂಕಷ್ಟ ತಂದಿದೆ. ಆಪಲ್ ಬೆಲೆ ಮೀರಿಸಿದ್ದ ಟೊಮೇಟೊ ಮತ್ತೆ ಇಳಿಕೆಯಾಗಿರುವುದು ಗ್ರಾಹಕರಿಗೆ ಖುಷಿ ತಂದಿದೆ. ಆದರೆ ರೈತರಿಗೆ ಸಂಕಷ್ಟ ಎದುರಾಗಿದೆ. ಚಿಕ್ಕಬಳ್ಳಾಪುರ, ಕೋಲಾರ ಅವಳಿ ಜಿಲ್ಲೆಗಳ ರೈತರು ಕೊರೆಯುವ ಚಳಿಯಲ್ಲೂ ಯಥೇಚ್ಛವಾಗಿ ಟೊಮ್ಯಾಟೊ ಬೆಳೆ ಬೆಳೆದಿದ್ದಾರೆ. ಇದರಿಂದ ಒಳ್ಳೆಯ ಫಸಲು ಕೂಡ ಪಡೆದಿದ್ದರು. ಆದರೆ…

Read More

ವಿಜಯ್ ಹಿಟ್ ಸಾಂಗ್​​ನ ಕೆಟ್ಟದಾಗಿ ಹಾಡಿ ಟ್ರೋಲ್ ಆದ ಮಮಿತಾ ಬೈಜು – Kannada News | Mamitha Baiju Trolled for ‘Ella Pugazhum’ Song at Jananaayagan Event; Vijay’s Reaction

ಮಲಯಾಳಂ ನಟಿ ಮಮಿತಾ ಬೈಜು ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ‘ಪ್ರೇಮುಲು’ ಚಿತ್ರದ ಮೂಲಕ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದು ಗೊತ್ತೇ ಇದೆ. ಈಗ ಅವರು ‘ಜನ ನಾಯಗನ್’ ಸಿನಿಮಾದಲ್ಲಿ ವಿಜಯ್ ಅವರ ಸಾಕು ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಅವರು ಹಾಡಿದ್ದು, ಇದನ್ನು ಟ್ರೋಲ್ ಮಾಡಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಮಮಿತಾ ಅವರು ತಮ್ಮ ಗ್ಲಾಮರ್ ಮೂಲಕ ಗಮನ ಸೆಳೆದವರು. ನಟನೆಯನ್ನು ಕೂಡ ಉತ್ತಮವಾಗಿ ಅವರು ಮಾಡುತ್ತಾರೆ….

Read More

WPL 2026: ಮೂರು ತಂಡಗಳಿಗೆ ಹೊಸ ನಾಯಕಿಯರು

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿ ಶುಕ್ರವಾರದಿಂದ (ಜ.9) ಶುರುವಾಗಲಿದೆ. 5 ತಂಡಗಳ ನಡುವಣ ಈ ಕದನಕ್ಕಾಗಿ ಎಲ್ಲಾ ತಂಡಗಳು ಸಜ್ಜಾಗಿದೆ. ವಿಶೇಷ ಎಂದರೆ ಈ ಬಾರಿ ಮೂರು ತಂಡಗಳನ್ನು ಹೊಸ ನಾಯಕಿಯರು ಮುನ್ನಡೆಸಲಿದ್ದಾರೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಈ ಬಾರಿ ಜೆಮಿಯಾ ರೊಡ್ರಿಗಸ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಯುಪಿ ವಾರಿಯರ್ಸ್ ತಂಡವನ್ನು ಆಸ್ಟ್ರೇಲಿಯನ್ ಆಟಗಾರ್ತಿ ಮೆಗ್ ಲ್ಯಾನಿಂಗ್ ಮುನ್ನಡೆಸಲಿದ್ದಾರೆ. ಅದೇ ರೀತಿ ಗುಜರಾತ್ ಜೈಂಟ್ಸ್ ತಂಡದ ನಾಯಕಿಯಾಗಿ ಆ್ಯಶ್ಲೀ ಗಾರ್ಡನರ್ ಕಣಕ್ಕಿಳಿಯಲಿದ್ದಾರೆ….

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ನಾಯಕಿ ಸೇರಿ 9 ಮಂದಿ ವಿರುದ್ಧ ಕೇಸ್ – Kannada News | BJP Worker Assault Case in Hubballi: FIR Against Congress Corporator Suvarna Kalkuntla and 9 Others

ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಹಾಗೂ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣಾ ಕಲಕುಂಟ್ಲಾ ಹುಬ್ಬಳ್ಳಿ, ಜನವರಿ 8: ಬಿಜೆಪಿ (BJP) ಕಾರ್ಯಕರ್ತೆಯ ಅರೆನಗ್ನಗೊಳಿಸಿ ಹಲ್ಲೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ (Hubballi) ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ (Congress) ಸದಸ್ಯೆ ಸುವರ್ಣಾ ಕಲಕುಂಟ್ಲಾ, ಡೇವಿಡ್ ಸೇರಿದಂತೆ ಒಟ್ಟು 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ, ಗಲಭೆ ಸೇರಿ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಜನವರಿ 2ರಂದು…

Read More

ಕಳೆದು ಹೋದ ಮೊಬೈಲ್​ನ್ನು ಸ್ನೇಹಿತರ ಸಹಾಯದಿಂದ ಪತ್ತೆ ಹಚ್ಚಿದ ಟೆಕ್ಕಿ, ಪೊಲೀಸ್ ಅಧಿಕಾರಿ ಅಮಾನತು – Kannada News | Mumbai Engineer Recovers Stolen Phone in Varanasi, Police Action Follows

ವಾರಾಣಸಿ, ಜನವರಿ 08: ಮೊಬೈಲ್(Mobile)​​ ಕಳವಾಗುವುದು ಸಾಮಾನ್ಯ, ಆದರೆ ದೂರು ಕೊಡದೆ ಇರಲಾದೀತೆ, ಆ ದೂರನ್ನು ಗಂಭೀರವಾಗಿ ಪರಿಗಣಿಸದೆ ಹಲವು ಪೊಲೀಸರು ಅಸಡ್ಡೆತನ ತೋರುವುದುಂಟು ಅಂಥದ್ದೇ ಘಟನೆ ವಾರಾಣಸಿಯಲ್ಲಿ ನಡೆದಿದೆ. ಟೆಕ್ಕಿ ಅಂಕಿತಾ ಗುಪ್ತ ಮೊಬೈಲ್ ಕಳೆದು ಹೋಗಿತ್ತು ಆಕೆ ಕೂಡಲೇ ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದರು, ಆದರೆ ಪೊಲೀಸರು ಈ ವಿಚಾರವನ್ನು ನಿರ್ಲಕ್ಷಿಸಿದ್ದರು. ಆದರೆ ಕೊನೆಗೆ ಆಗಿದ್ದೇ ಬೇರೆ. ವಾರಾಣಸಿಯ ಅಸ್ಸಿ ಘಾಟ್​ನಲ್ಲಿ ಯುವತಿಯ ಮೊಬೈಲ್ ಕಳುವಾಗಿತ್ತು, ಪೊಲೀಸರಿಗೆ ದೂರು ಕೊಟ್ಟರೂ ಪ್ರಯೋಜನವಾಗಲಿಲ್ಲ, ಬಳಿಕ…

Read More

ರಾಕಿಂಗ್ ಸ್ಟಾರ್ ಯಶ್ ಜನ್ಮದಿನ; ಇಂದು ಆಗುತ್ತಾ ಆ ವಿಶೇಷ ಘೋಷಣೆ? – Kannada News | Yash’s 40th Birthday: Will KGF 3 Announcement Surprise Fans Today

ನಟ ಯಶ್ (Yash) ಅವರಿಗೆ ಇಂದು (ಜನವರಿ 8) ಜನ್ಮದಿನದ ಸಂಭ್ರಮ. ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರ್ತ್​​ಡೇ ದಿನವನ್ನು ಸಂಭ್ರಮಿಸುತ್ತಿದ್ದಾರೆ. ವಿವಿಧ ಕಡೆಗಳಿಂದ ಅವರಿಗೆ ಬರ್ತ್​​ಡೇ ವಿಶ್​​ಗಳು ಬರುತ್ತಿವೆ. ಹಿಗಿರುವಾಗಲೇ ಯಶ್ ಅವರ ಬರ್ತ್​ಡೇ ದಿನ ಒಂದು ವಿಶೇಷ ಘೋಷಣೆ ಆಗುತ್ತದೆಯೇ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅಷ್ಟಕ್ಕೂ ಏನದು ಆ ಘೋಷಣೆ? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರಿಗೆ ಇದು 40ನೇ ವರ್ಷದ ಹುಟ್ಟುಹಬ್ಬ. ಮೈಸೂರಿನಲ್ಲಿ ಜನಿಸಿದ ಅವರು ಬೆಂಗಳೂರಿಗೆ ಬಂದು ನಟನೆ ಆರಂಭಿಸಿದರು….

Read More

Karnataka Air Quality: ಬೆಂಗಳೂರು, ಮಂಗಳೂರು, ಮೈಸೂರು ಜನರೇ ಎಚ್ಚರ, ಗಾಳಿಯ ಗುಣಮಟ್ಟದಲ್ಲಿ ಭಾರೀ ಇಳಿಕೆ – Kannada News | Bengaluru AQI Update: Pollution High in Hebbal, Peenya; Know Karnataka City Levels

ಬೆಂಗಳೂರು, ಜ.8: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು (ಜನವರಿ 8, 2026) ವಾಯು ಗುಣಮಟ್ಟದ ಸೂಚ್ಯಂಕವು (AQI) ವಿವಿಧ ನಗರಗಳಲ್ಲಿ ವಿಭಿನ್ನವಾಗಿ ದಾಖಲಾಗಿದೆ. ಒಟ್ಟಾರೆಯಾಗಿ ಹೇಳುವುದಾದರೆ, ಚಳಿಗಾಲದ ಪ್ರಭಾವ ಮತ್ತು ವಾಹನ ಸಂಚಾರದ ಒತ್ತಡದಿಂದಾಗಿ ಕೆಲವು ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ಸ್ವಲ್ಪ ಏರಿಕೆಯಾಗಿದೆ. ಸಿಲಿಕಾನ್ ಸಿಟಿಯ ಕೆಲವು ಪ್ರದೇಶಗಳಾದ ಹೆಬ್ಬಾಳ, ಬಿಟಿಎಂ ಲೇಔಟ್ ಮತ್ತು ಪೀಣ್ಯದಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿದೆ. ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ವಾಹನಗಳ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 170…

Read More

ಗಿಲ್ಲಿ ಗೆಲ್ಲಬೇಕು ಎಂದು ಪ್ರಸಾದ ಕೇಳಿದ ಫ್ಯಾನ್ಸ್; ಹೂವು ಯಾವ ಕಡೆ ಬಿತ್ತು? – Kannada News | Big Boss Gilli Victory: Fans Seek Divine Blessing as Flower Falls for Trophy

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟನ ಅಭಿಮಾನಿ ವರ್ಗ ತುಂಬಾನೇ ಹಿರಿದಾಗುತ್ತಿದೆ. ಎಲ್ಲಾ ವರ್ಗದ ಜನರು ಅವರಿಗೆ ಅಭಿಮಾನಿಗಳು. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಗಿಲ್ಲಿಗೆ ಬೆಂಬಲ ಕೊಡುತ್ತಿದ್ದಾರೆ. ಅವರು ಕಪ್ ಗೆಲ್ಲಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಈಗ ಈ ವಿಷಯದಲ್ಲಿ ಪ್ರಸಾದ ಕೇಳಲಾಗಿದೆ. ಹೂವು ಯಾವ ಕಡೆ ಬಿತ್ತು, ದೇವರ ಸೂಚನೆ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಗಿಲ್ಲಿ ನಟ ಅವರು ಹಾಸ್ಯ ಶೋಗಳ ಮೂಲಕ ಗಮನ ಸೆಳೆದವರು. ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ….

Read More