ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವು ಕಡೆ ಭಾಗಶಃ ಮೋಡ ಕವಿದ ವಾತಾವರಣ, ವಾಹನ ಸವಾರರಿಗೆ ಎಚ್ಚರಿಕೆ – Kannada News | Karnataka Weather Update: Bengaluru Cold, Coastal Warmth, North Shivers

ಬೆಂಗಳೂರು, ಜ.8: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather Update) ವಾತಾವರಣ ಸಾಮಾನ್ಯವಾಗಿ ಶುಷ್ಕ, ಬಿಸಿಲಿನ ವಾತಾವರಣವಿದ್ದು, ತುಂಬಾ ಪ್ರಶಾಂತವಾಗಿರಲಿದೆ. ಇಂದು ರಾತ್ರಿ ಚಳಿಯ ಮಟ್ಟ ಹೆಚ್ಚಾಗಬಹುದು. ತಾಪಮಾನವು ಸ್ವಲ್ಪ ಮಟ್ಟಿಗೆ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ. ಹಗಲು ಬಿಸಿಲಿನಿಂದ ಕೂಡಿದ್ದು, ರಾತ್ರಿ ಗರಿಷ್ಠ ತಾಪಮಾನ 26°C ಮತ್ತು ಕನಿಷ್ಠ ತಾಪಮಾನ 14°C ಇರುತ್ತದೆ. ಇಂದು ಬೆಳಗಿನ ಜಾವ ಮಂಜು ಮತ್ತು ಮಬ್ಬು ಆವರಿಸಿದ್ದು,…

Read More

ಕೋಗಿಲು ಲೇಔಟ್: ಅಕ್ರಮ ಮನೆಗೆ 1 ರಿಂದ 2 ಲಕ್ಷ ರೂ. ವಸೂಲಿ, ಸರ್ಕಾರಿ ಭೂಮಿ ಕಬಳಿಸಿ ತನ್ನದೇ ಹೆಸರಿಟ್ಟಿದ್ದ ಆರೋಪಿ! – Kannada News | Kogilu Layout Land Scam: Accused Collected Rs 1–2 Lakh per Illegal House After Encroaching Government Land in Bengaluru

ಬೆಂಗಳೂರು, ಜನವರಿ 8: ಕೋಗಿಲು ಲೇಔಟ್​ನಲ್ಲಿ (Kogilu Layout) ಬೀದಿಗೆ ಬಿದ್ದವರು ಮನೆಗಾಗಿ ಎದುರು ನೋಡುತ್ತಿದ್ದಾರೆ. ಪರ-ವಿರೋಧದ ಮಧ್ಯೆಯೇ ಕಾಂಗ್ರೆಸ್ ಸರ್ಕಾರ ನಿರಾಶ್ರಿತರಿಗೆ ಮನೆ ಕೊಡುವುದಕ್ಕೆ ಮುಂದಾಗಿದೆ. ಅರ್ಹತೆ ಹೊಂದಿರುವವರಿಗೆ ಮಾತ್ರವೇ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಕೊಡಲುನಿರ್ಧರಿಸಿದೆ. ಪ್ರಾಥಮಿಕ ಹಂತದಲ್ಲಿ ಅಂದಾಜು 37 ಅರ್ಜಿಗಳು ಮಾತ್ರ ಅರ್ಹತೆ ಹೊಂದಿವೆ. 5 ವರ್ಷಗಳಿಗಿಂತ ಹಳೆಯ ದಾಖಲೆಗಳು ಇದ್ದು, ಅವರು ಇಲ್ಲೇ ನೆಲೆಸಿದ್ದಾರೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ. ಆದರೆ ಈಗ ಅಕ್ರಮ ಒತ್ತುವರಿ ಪ್ರಕರಣದಲ್ಲಿ ಒಂದೊಂದೇ ಸ್ಫೋಟಕ…

Read More

‘ಜನ ನಾಯಗನ್’ ಚಿತ್ರಕ್ಕೆ ಶಾಕ್; ಸಿನಿಮಾ ರಿಲೀಸ್ ಮುಂದಕ್ಕೆ – Kannada News | Thalapathy Vijay’s ‘Jan Nayagan’ Release Postponed due to Censor issue KVN Announced

ದಳಪತಿ ವಿಜಯ್ (Thalapathy Vijay) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ರಾಜಕೀಯಕ್ಕೆ ಬರಲು ಅವರು ಅಡಿಯಾಗುತ್ತಿದ್ದಾರೆ. ಅವರ ಕೊನೆಯ ಚಿತ್ರ ‘ಜನ ನಾಯಗನ್’ಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಆದರೆ, ಈಗ ಸಿನಿಮಾ ರಿಲೀಸ್ ತಾತ್ಕಲಿಕವಾಗಿ ಮುಂದಕ್ಕೆ ಹೋಗಿದೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಇದರ ಹಿಂದೆ ರಾಜಕೀಯದ ಕೆಸರೆರೆಚಾಟ ಇರಬಹುದು ಎಂದು ಕೂಡ ಊಹಿಸಲಾಗುತ್ತಿದೆ. ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಮಾಡಿಸಲು ‘ಕೆವಿಎನ್’…

Read More

Daily Devotional: ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ? – Kannada News | Why Criticising the Dead is Inauspicious: A Devotional Perspective

ಹಿಂದೂ ಧರ್ಮ ಮತ್ತು ಸನಾತನ ಸಂಸ್ಕೃತಿಯಲ್ಲಿ ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಎಂಬುದು ಒಂದು ಪ್ರಮುಖ ನಂಬಿಕೆಯಾಗಿದೆ. ಹಿರಿಯರು ಸಹ ಈ ಮಾತನ್ನು ಹೇಳುತ್ತಾರೆ. ಸತ್ತವರ ಸದ್ಗುಣಗಳು ಮತ್ತು ಅವರು ಮಾಡಿದ ಉತ್ತಮ ಕಾರ್ಯಗಳ ಬಗ್ಗೆ ಮಾತನಾಡುವುದು ಶುಭಕರ. ಆದರೆ, ಅವರ ಬಗ್ಗೆ ಟೀಕೆ ಅಥವಾ ನಕಾರಾತ್ಮಕ ಮಾತುಗಳನ್ನು ಆಡುವುದು ಶಾಸ್ತ್ರೋಕ್ತವಾಗಿ ಅಶುಭ ಎಂದು ಪರಿಗಣಿಸಲಾಗುತ್ತದೆ. ಮನುಸ್ಮೃತಿಯ ಪ್ರಕಾರ, ಮೃತ ವ್ಯಕ್ತಿಗಳು ಭೌತಿಕವಾಗಿ ಇಲ್ಲದಿದ್ದರೂ, ಅವರ ಬಗ್ಗೆ ಮಾತನಾಡುವುದು ಅಥವಾ ಅವರನ್ನು ನೆನಪಿಸಿಕೊಳ್ಳುವುದು ನಮ್ಮ ಮನಸ್ಸು ಮತ್ತು…

Read More

ಕ್ಯಾಬ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್ – Kannada News | Good News for Cab Passengers: Government Bans Mandatory Tips on Ola, Uber, Rapido and Namma Yatri Apps

ಬೆಂಗಳೂರು, ಜನವರಿ 8: ಬೆಂಗಳೂರಿನಲ್ಲಿ ಆಟೋ ಮತ್ತು ಕ್ಯಾಬ್ ಸೇವೆಗಳಿಗೆ ಹೆಸರುವಾಸಿಯಾದ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಮುಂತಾದ ಅಗ್ರಿಗೇಟರ್ ಕಂಪನಿಗಳು ಪ್ರಯಾಣಿಕರಿಂದ ಕಡ್ಡಾಯವಾಗಿ ಟಿಪ್ಸ್ ಪಡೆಯುವ ನೀತಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಇದುವರೆಗೆ, ಕ್ಯಾಬ್ ಬುಕ್ ಮಾಡುವಾಗ ಆ್ಯಪ್​ಗಳಲ್ಲಿ ಪ್ರಯಾಣ ದರದ ಜೊತೆಗೆ 20, 40, 60 ರೂಪಾಯಿ ಟಿಪ್ಸ್ ನೀಡುವ ಆಯ್ಕೆ ಇದ್ದು, ಅದನ್ನು ಆಯ್ಕೆ ಮಾಡದಿದ್ದರೆ ಬೇಗನೆ ಕ್ಯಾಬ್ ಬುಕ್ ಆಗುತ್ತಿರಲಿಲ್ಲ. ಈ ಟಿಪ್ಸ್ ನೀಡಿದರೆ ವಾಹನಗಳು ಬೇಗ ಸಿಗುತ್ತವೆ…

Read More

Horoscope Today 08 January: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪುಬ್ಬಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 1:51 ರಿಂದ 3:17 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲವು ಮಧ್ಯಾಹ್ನ 12:26 ರಿಂದ 1:50 ರವರೆಗೆ ಇರುತ್ತದೆ. ಸೂರ್ಯನು ಧನು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚರಿಸುತ್ತಾನೆ. ಮಕರ…

Read More

Horoscope Today 08 January: ಇಂದು ಈ ರಾಶಿಯವರ ಮನಸ್ಸಿಗೆ ಆಪ್ತರಿಂದ ಘಾಸಿಯಾಗಲಿದೆ

ಮೇಷ ರಾಶಿ: ಸ್ತ್ರೀಯರಿಗೆ ಮಾತುಗಾರಿಕೆಯಿಂದ ಪ್ರಶಂಸೆ ಸಿಗಲಿದೆ. ನಯವಾದ ಮಾತಿನಿಂದ ನಿಮ್ಮನ್ನು ಕಾರ್ಯಕ್ಕೆ ಒಲಿಸಿಬಹುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಅವರ ಜೊತೆ ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಕೆಲವು ವಿಚಾರವನ್ನು ನೀವೇ ದೊಡ್ಡ ಮಾಡಿಕೊಂಡು ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ಸಾಹಸದಿಂದ ಯಶಸ್ಸು ಸಿಗುತ್ತದೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 8ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಮಾನಸಿಕವಾಗಿ ನಿಮಗೆ ಎಷ್ಟೇ ಉತ್ಸಾಹ ಇದ್ದರೂ ಕೆಲಸ- ಕಾರ್ಯಗಳಲ್ಲಿ ತೊಡಗುವ ಮುನ್ನ ದೈಹಿಕವಾದ ಸಾಮರ್ಥ್ಯ ಪರೀಕ್ಷಿಸಿಕೊಳ್ಳುವುದು ಒಳ್ಳೆಯದು. ಈ ದಿನ ನೀವು ವಿಶ್ರಾಂತಿಗೆ ಆದ್ಯತೆ ನೀಡುವುದು ಒಳ್ಳೆಯದು. ಮಾನಸಿಕವಾಗಿಯೂ ದಿನದ ಎರಡನೇ ಭಾಗದಲ್ಲಿ ಸ್ವಲ್ಪ ಗೊಂದಲವಿರಬಹುದು, ನಿರ್ಧಾರಗಳನ್ನು ಮುಂದೂಡಿ. ದೇವತಾ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ ನೆಮ್ಮದಿ ತರಲಿದೆ. ಪ್ರೀತಿ-ಪ್ರೇಮದ ವಿಚಾರದಲ್ಲಿ ಸ್ವಲ್ಪ ಭಿನ್ನಾಭಿಪ್ರಾಯ ಮೂಡಬಹುದು. ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಲಾಭದ ನಿರೀಕ್ಷೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ವಾಹನ ಸಂಚಾರದಲ್ಲಿ ಜಾಗರೂಕರಾಗಿರಿ – Kannada News | January 8 Daily Numerology: Birth Numbers 1, 2, 3 Predictions details here

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ನೀವು ಅಂದುಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಇದೇ ಕಾರಣಕ್ಕೆ ನಿಮ್ಮ ಆತ್ಮವಿಶ್ವಾಸ ಸ್ವಲ್ಪ ಮಟ್ಟಿಗೆ ಕಡಿಮೆ ಆದರೂ ಪ್ರಯತ್ನವೇ ಮಾಡದಂತೆ ಸುಮ್ಮನೆ ಇರುವುದು ಸರಿಯಲ್ಲ. ಆರ್ಥಿಕವಾಗಿ ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವ್ಯವಹಾರದಿಂದ ದೂರವಿರುವುದು ಒಳ್ಳೆಯದು. ಸಾಮಾಜಿಕ ಸೇವೆ- ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. ಮನೆಯಲ್ಲಿ ಸಣ್ಣಪುಟ್ಟ ರಿಪೇರಿ ಕೆಲಸಗಳಿಗಾಗಿ ಹಣ ವ್ಯಯವಾಗಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಇರಲಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ಯಂತ್ರೋಪಕರಣಗಳ ಬಳಕೆಯಲ್ಲಿ ಜಾಗ್ರತೆ ವಹಿಸಿ – Kannada News | January 8 Numerology: Daily Predictions for Birth Numbers 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕ್ರೆಡಿಟ್ ಕಾರ್ಡ್ ಬಳಕೆ ಮಾಡುವವರಾದಲ್ಲಿ ಹೊಸ ವಸ್ತುಗಳನ್ನು ಖರೀದಿಸಲು ಮನಸ್ಸು ಮಾಡುವಿರಿ. ದಿನಸಿ ಪದಾರ್ಥಗಳು, ಬೇಕರಿ ಪದಾರ್ಥಗಳ ಖರೀದಿಗೆ ಹಣವನ್ನು ಖರ್ಚು ಮಾಡಲಿದ್ದೀರಿ. ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ಯೋಗ ಮತ್ತು ಧ್ಯಾನದಿಂದ ದೈಹಿಕ ಶಕ್ತಿ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಹೊಸ ಗ್ರಾಹಕರ ಸಂಪರ್ಕ ಸಾಧ್ಯವಾಗಲಿದೆ. ಬೆಲೆಬಾಳುವ ವಸ್ತುಗಳನ್ನು, ಸಣ್ಣ- ಪುಟ್ಟ ಚಿನ್ನ- ಬೆಳ್ಳಿ ಒಡವೆಗಳನ್ನು ಜೋಪಾನವಾಗಿಡಿ. ಸರ್ಕಾರಿ…

Read More