Headlines

RCB ನಮಗೆ ಅವಮಾನ ಮಾಡಿದ್ದಾರೆ! ದೂರು ದಾಖಲಿಸಿದ CSK – Kannada News | IPL 2026: CSK complaint on RCB Match

IPL 2026: ಐಪಿಎಲ್ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿ ಅಂದರೆ ಅದು ಬರೀ ಪಂದ್ಯವಲ್ಲ, ಅದೊಂದು ಎಮೋಷನ್. ಈ ಬಾರಿಯ ‘ಸೌತ್ ಡರ್ಬಿ’ ಪಂದ್ಯವು ಬ್ಯಾಟ್-ಬಾಲ್ ಕಾಳಗವನ್ನು ಮೀರಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಆತಿಥೇಯ ತಂಡದ ಡಿಜೆ ವರ್ತನೆಯ ವಿರುದ್ಧ ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಬಿಸಿಸಿಐಗೆ (BCCI) ಅಧಿಕೃತ ದೂರು ನೀಡಿದೆ. ವಿವಾದದ ಮೂಲವೇನು? ಏಪ್ರಿಲ್ 5…

Read More

RCB ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ನಿಕೋಲಸ್ ಪೂರನ್ – Kannada News | Nicholas pooran post match interview after RCB vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 146 ರನ್​ಗಳು ಮಾತ್ರ. 147 ರನ್​ಗಳ ಸುಲಭ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 15.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ ತಂಡ 5 ವಿಕೆಟ್​ಗಳ ಭರ್ಜರಿ…

Read More

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ: ಚಿಕ್ಕಮಗಳೂರು ಮೂಲದ ಕಿಲಾಡಿ ಮಿಥುನ್ ಬೆಂಗಳೂರಿನಲ್ಲಿ ಅರೆಸ್ಟ್! – Kannada News | Fake IAS Officer Arrested in Bengaluru: Chikkamagaluru Man Conned Doctors and Businessmen of Crores

ಆಸ್ಪತ್ರೆಯಲ್ಲೇ ವೈದ್ಯರು ಮತ್ತು ನರ್ಸ್‌ಗಳ ಸಭೆ ನಡೆಸಿದ್ದ ಆರೋಪಿ ಮಿಥುನ್Image Credit source: tv9 ಬೆಂಗಳೂರು, ಏಪ್ರಿಲ್ 16: ತಾನು 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂದು ನಂಬಿಸಿ, ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಕಿಲಾಡಿ ಮಿಥುನ್ ಎಂಬಾತನನ್ನು ಬೆಂಗಳೂರಿನ (Bangalore) ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಂಚಕ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ಮೂಲದವನಾಗಿದ್ದು, ಈತನ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಕೂಡ ಬಿದ್ದಿರುವುದು ಬೆಳಕಿಗೆ ಬಂದಿದೆ. ವಂಚನೆಯ ಜಾಲ…

Read More

ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಪತ್ತೆ; ಹೇಳಿದ್ದೇನು? – Kannada News | Darshan’s Ex Manager Mallikarjun Resurfaces, Reveals Disappearance Reason

ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದಾಗ ಸಾಕಷ್ಟು ಟೀಕೆಗಳು ಬಂದವು. ಇದೇ ವೇಳೆ ಅವರ ಮಾಜಿ ಮ್ಯಾನೇಜರ್ ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ್ ವಿಷಯ ಕೂಡ ಮುನ್ನೆಲೆಗೆ ಬಂತು. ‘ಅವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ತನಿಖೆ ಆಗಬೇಕು’ ಎಂದೆಲ್ಲ ಒತ್ತಾಯಿಸಲಾಯಿತು. ಈಗ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ಮಲ್ಲಿಕಾರ್ಜುನ್ ಅವರೇ ಎಲ್ಲರ ಎದುರು ಬಂದಿದ್ದು, ಇಷ್ಟು ದಿನ ತಲೆಮರಿಸಿಕೊಂಡಿದ್ದಕ್ಕ ಕಾರಣ ನೀಡಿದ್ದಾರೆ. ಮಲ್ಲಿಕಾರ್ಜುನ ಅವರು ವೃತ್ತಿಯಲ್ಲಿ ನಿರ್ಮಾಪಕರಾಗಿದ್ದರು. ವಿತರಣೆ ಕೂಡ…

Read More

ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು? – Kannada News | RCB vs LSG: Josh Hazlewood awarded the player of the match

IPL 2026: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕೇವಲ 146 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಎಲ್​ಎಸ್​ಜಿ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಯುವ…

Read More

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್​ ಆಗಿದೆ….

Read More

ಟ್ರಂಪ್ ಆಡಳಿತದ ಕಠಿಣ ನಿಲುವು: ರಷ್ಯಾ ಮತ್ತು ಇರಾನ್ ತೈಲ ವಿನಾಯಿತಿ ರದ್ದು, ಭಾರತದ ಮುಂದಿನ ನಡೆಯೇನು? – Kannada News | US Signals End to Waiver, Puts Spotlight on India’s Russian Oil Purchases

ವಾಷಿಂಗ್ಟನ್, ಏಪ್ರಿಲ್ 16: ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿ ಅಮೆರಿಕ, ರಷ್ಯಾ ಮತ್ತು ಇರಾನ್(Iran) ವಿರುದ್ಧ ತನ್ನ ‘ಆರ್ಥಿಕ ಅಸ್ತ್ರ’ವನ್ನು ಮತ್ತಷ್ಟು ಹರಿತಗೊಳಿಸಿದೆ. ಮಾರ್ಚ್ 11 ರ ಮೊದಲು ಸಮುದ್ರ ಮಾರ್ಗದಲ್ಲಿದ್ದ ತೈಲವನ್ನು ವಿಲೇವಾರಿ ಮಾಡಲು ನೀಡಲಾಗಿದ್ದ ವಿಶೇಷ ಪರವಾನಗಿಯನ್ನು ನವೀಕರಿಸದಿರಲು ಅಮೆರಿಕ ನಿರ್ಧರಿಸಿದೆ. ಇದರೊಂದಿಗೆ, ಇಂಧನಕ್ಕಾಗಿ ಈ ಎರಡು ದೇಶಗಳನ್ನು ಅವಲಂಬಿಸಿರುವ ರಾಷ್ಟ್ರಗಳಿಗೆ ಅಮೆರಿಕ ಕಠಿಣ ಎಚ್ಚರಿಕೆ ನೀಡಿದೆ. ಭಾರತವು ವಿಶ್ವದ ಅತಿದೊಡ್ಡ ಕಚ್ಚಾ ತೈಲ ಆಮದುದಾರರಲ್ಲಿ ಒಂದು. ಇತ್ತೀಚಿನ ಸಡಿಲಿಕೆಯ ಅವಧಿಯಲ್ಲಿ ಭಾರತವು ರಷ್ಯಾದಿಂದ…

Read More

‘ರಾಮಾಯಣ’ ಚಿತ್ರದ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿ ತಪ್ಪು ಮಾಡಿದ್ರಾ ಯಶ್? – Kannada News | Ramayana Movie: Yash Clarifies No Ram Ravan Meet in Part 1. Is it a Spoiler?

‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣನ ಪಾತ್ರ ಮಾಡುತ್ತಿದ್ದು, ರಣಬೀರ್ ಕಪೂರ್ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರದ್ದು ಸೀತೆಯ ಪಾತ್ರ. ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮೊದಲೇ ಯಶ್ ಅವರು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ರೀತಿ ಸಂದರ್ಶನ ನೀಡುವಾಗ ಅವರು ಒಂದು ಪ್ರಮುಖ ವಿಷಯ ರಿವೀಲ್ ಮಾಡಿದರೇ ಎನ್ನುವ ವಿಷಯ ಚರ್ಚೆಗೆ ಕಾರಣ ಆಗಿದೆ. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ. ಯಶ್ ಅವರು ‘ಸಿನಿಮಾಕಾನ್…

Read More

SSLC ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ನೀಡಲು ಹೊರಟಿದ್ದ ಸರ್ಕಾರಕ್ಕೆ ತೀವ್ರ ಮುಖಭಂಗ: ಅಂಕ ನೀಡಲು ಹೈಕೋರ್ಟ್ ಆದೇಶ – Kannada News | Karnataka High Court Orders Marks for SSLC Hindi and 3rd language: Major Setback for Congress Government Grading Policy

SSLC ಪರೀಕ್ಷೆಯಲ್ಲಿ ಗ್ರೆಡಿಂಗ್ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶImage Credit source: tv9 ಬೆಂಗಳೂರು, ಏಪ್ರಿಲ್ 16: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ತೃತೀಯ ಭಾಷೆಗಳಿಗೆ (ಮುಖ್ಯವಾಗಿ ಹಿಂದಿಯನ್ನು ಗಮನದಲ್ಲಿಟ್ಟುಕೊಂಡು) ಕೇವಲ ಗ್ರೇಡ್ (Grading System) ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಹಿಂದಿ (Hindi) ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಮಹತ್ವದ ನಿರ್ದೇಶನ ನೀಡಿದೆ….

Read More

RCB vs LSG: ಪಂತ್ ‘ಫಂಕಿ’ ಎಂಟ್ರಿ: ವಿಡಿಯೋ ವೈರಲ್

IPL 2026: ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿಯಲ್ಲಿ ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರ ಎಂಟ್ರಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯಿತು. ಸಾಮಾನ್ಯವಾಗಿ ಆಟಗಾರರು ಮೈದಾನದ ಪ್ರವೇಶ ದ್ವಾರದ ಮೂಲಕ ಕ್ರೀಡಾಂಗಣಕ್ಕೆ ಬರುತ್ತಾರೆ. ಆದರೆ, ರಿಷಭ್ ಪಂತ್ ಅವರು ಪಂದ್ಯದ ಆರಂಭದಲ್ಲಿ ಅನಿರೀಕ್ಷಿತವಾಗಿ ಮೈದಾನದ ಬದಿಯಲ್ಲಿದ್ದ ಜಾಹೀರಾತು ಬೋರ್ಡ್‌ಗಳನ್ನು ಜಂಪ್​ ಮಾಡಿಕೊಂಡು ಮೈದಾನದೊಳಗೆ ನುಗ್ಗಿದರು. ಪಂತ್ ಅವರ ಈ ‘ಫಂಕಿ’ ಶೈಲಿಯ ಎಂಟ್ರಿ…

Read More