Headlines

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಬಳ್ಳಾಪುರದ 8 ಮಂದಿ ಭಕ್ತರು ಸಾವು – Kannada News | Tragic Road Accident Near Mantralaya: 8 Devotees from Chikkaballapur Killed in Bolero Tanker Collision

ರಾಯಚೂರು, ಏಪ್ರಿಲ್ 16: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ವಿವರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ…

Read More

ಮಹಿಳಾ ನೌಕರರಿಗೆ ಗುಡ್ ನ್ಯೂಸ್: ತಿಂಗಳಿಗೆ ಒಂದು ದಿನ ‘ಋತುಸ್ರಾವ ರಜೆ’ ಕಡ್ಡಾಯ; ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ – Kannada News | Menstrual Leave in Karnataka: HC Orders Mandatory Implementation for All Women

ಬೆಂಗಳೂರು, ಏ.16: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ (Menstrual Leave) ನೀತಿಯನ್ನು ರಾಜ್ಯ ಸರ್ಕಾರವು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ…

Read More

ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್ – Kannada News | Yash’s ‘Toxic’ Movie Global Ambition: Star Shines at CinemaCon 2026

ರಾಕಿಂಗ್ ಸ್ಟಾರ್ ಯಶ್ ಅವರ (Yash) ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್​​ನಲ್ಲೂ ಶೂಟ್​ ಆಗಿದೆ. ಈ ಸಿನಿಮಾ ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಇದರ ಜೊತೆಗೆ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲೂ ಯಶ್ ನಟಿಸಿದ್ದಾರೆ. ಈಗ ಯಶ್ ಅವರು ಅಮೆರಿಕದ ಲಾಸ್ ಎಂಜಲೀಸ್​​ಗೆ ತೆರಳಿದ್ದಾರೆ. ಅಲ್ಲಿ ನಡೆದ ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಇಂಗ್ಲಿಷ್ ರಿಪೋರ್ಟರ್ ಒಬ್ಬರು ಯಶ್ ಬಳಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಟಾಕ್ಸಿಕ್’…

Read More

ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತೀ ಹೆಚ್ಚು ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 49 ರನ್​ ಬಾರಿಸಿದ್ದರು. ಈ 49 ರನ್​ಗಳೊಂದಿಗೆ ಕಿಂಗ್…

Read More

ನಾರಿ ಶಕ್ತಿ ಕಾರ್ಯಕ್ರಮದಲ್ಲೇ ವಿದ್ಯಾರ್ಥಿನಿಗೆ ಅಪಮಾನ, ತೋಳಿಲ್ಲದ ಉಡುಪು ಧರಸಿದ್ದಕ್ಕೆ ಸಚಿವರಿದ್ದ ವೇದಿಕೆಗೆ ಬರದಂತೆ ತಡೆದ ಅಧಿಕಾರಿಗಳು – Kannada News | Nari Shakti Event Hypocrisy: DU Student Barred For Sleeveless Attire, Sparks Dress Code Debate

ನವದೆಹಲಿ, ಏಪ್ರಿಲ್ 16: ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ವೇದಿಕೆಯಲ್ಲೇ ವಿದ್ಯಾರ್ಥಿನಿಯೊಬ್ಬಳ ಉಡುಪಿನ ಕಾರಣಕ್ಕೆ ಆಕೆಗೆ ಅವಮಾನ ಮಾಡಿರುವ ಘಟನೆಯೊಂದು ದೆಹಲಿ ವಿಶ್ವವಿದ್ಯಾಲಯದಲ್ಲಿ (DU) ನಡೆದಿದೆ. ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ (SRCC) ಆಯೋಜಿಸಲಾಗಿದ್ದ ನಾರಿ ಶಕ್ತಿ(Nari Shakti) ಆಧಾರಿತ ಅಣಕು ಸಂಸತ್ತಿನ ಅಧಿವೇಶನದಲ್ಲಿ ಈ ಕಹಿ ಘಟನೆ ನಡೆದಿದೆ. ನಡೆದಿದ್ದೇನು? ದೌಲತ್ ರಾಮ್ ಕಾಲೇಜಿನ ವಿದ್ಯಾರ್ಥಿನಿ ಸಾರಾ ಶರ್ಮಾ, ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸನ್ಮಾನಿಸಲು ಆಹ್ವಾನಿಸಲಾಗಿತ್ತು. ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು…

Read More

ಮೀನುಗಾರಿಕೆಗೆ ತಟ್ಟಿದ ತಾಪಮಾನ ಬಿಸಿ: ಮತ್ಸ್ಯಕ್ಷಾಮ, ಮೀನುಗಾರಿಕೆ ಸ್ಥಗಿತಗೊಳಿಸಿ ದಡ ಸೇರಿದ ಸಾವಿರಾರು ಬೋಟ್‌ಗಳು! – Kannada News | Mangaluru Fishing Crisis: Rising Sea Temperatures Lead to Fish Scarcity; Thousands of Boats Anchored Due to Losses

ಮಂಗಳೂರಿನ ಬಂದರಿನಲ್ಲಿ ನಿಂತಿರುವ ಮೀನುಗಾರಿಕೆ ಬೋಟುಗಳುImage Credit source: tv9 ಮಂಗಳೂರು, ಏಪ್ರಿಲ್ 16: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿಯ (Karnataka Coastal Weather) ಆರ್ಭಟ ಹೆಚ್ಚಾಗಿದ್ದು, ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ತಾಪಮಾನದ ಏರಿಕೆ ಈಗ ಸಮುದ್ರಕ್ಕೂ ತಟ್ಟಿದ್ದು, ಮತ್ಸ್ಯಕ್ಷಾಮ ಉಂಟಾಗಿದೆ. ಬಿಸಿಲಿನ ತಾಪ ತಾಳಲಾರದೆ ಮೀನುಗಳು ತಂಪಾದ ಪ್ರದೇಶ ಹುಡುಕಿಕೊಂಡು ಸಮುದ್ರದಾಳದ ಕಲ್ಲುಬಂಡೆಗಳ ನಡುವೆ ಆಶ್ರಯ ಪಡೆಯುತ್ತಿವೆ. ಇದರ ನೇರ ಪರಿಣಾಮ ಮೀನುಗಾರಿಕೆ ಮೇಲೆ ಉಂಟಾಗಿದ್ದು, ಮೀನುಗಾರರು ಕಂಗಾಲಾಗಿದ್ದಾರೆ. ಮೀನುಗಳು ಸಿಗದ ಕಾರಣ ನೂರಾರು…

Read More

Karnataka AQI today: ಬೆಂಗಳೂರಿನಲ್ಲಿ ಸುಧಾರಿಸದ ಗಾಳಿಯ ಗುಣಮಟ್ಟ; ಹಲವು ಜಿಲ್ಲೆಗಳಲ್ಲಿ ‘ಕಳಪೆ’ ಮಟ್ಟಕ್ಕೆ ಕುಸಿತ! – Kannada News | High Air Pollution in Karnataka: Check AQI for Bengaluru & Major Cities Today

ಬೆಂಗಳೂರು, ಏ.16: ರಾಜ್ಯದಲ್ಲಿ ತಾರಕಕ್ಕೇರಿರುವ ಬಿಸಿಲಿನ ಜೊತೆಗೆ ವಾಯು ಮಾಲಿನ್ಯವೂ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಇಂದು ಸಾಧಾರಣದಿಂದ ಕಳಪೆ ಮಟ್ಟದಲ್ಲಿ ದಾಖಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಇಂದು ಗಾಳಿಯ ಮಟ್ಟದಲ್ಲಿ ಬದಲಾವಣೆ ಆಗಲಿದೆ ಎಂಬುದನ್ನು ಇಲ್ಲಿ ನೋಡಿ. ಬೆಂಗಳೂರಿನಲ್ಲಿ ಇಂದು AQI 126 ರಷ್ಟಿದ್ದು, ಇದು ಶ್ವಾಸಕೋಶದ ಸಮಸ್ಯೆ ಇರುವವರು ಮತ್ತು ವೃದ್ಧರಿಗೆ ಕಿರಿಕಿರಿ ಉಂಟುಮಾಡಬಹುದು. ಬಿಟಿಎಂ ಲೇಔಟ್ ಮತ್ತು ಸಿಲ್ಕ್ ಬೋರ್ಡ್ ಭಾಗಗಳಲ್ಲಿ ಮಾಲಿನ್ಯದ…

Read More

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಬೀಳದ ಮುದ್ರೆ: ಒಪ್ಪಂದ ನಿರಾಕರಿಸಿದ ಅಮೆರಿಕ, ಪಾಕ್​​ನಲ್ಲಿ ಮತ್ತೆ ಸಂಧಾನಕ್ಕೆ ಪ್ಲ್ಯಾನ್ – Kannada News | US Iran Ceasefire Extension Fails; Pakistan Mediates Crucial Talks Amid Oil Sanctions

ವಾಷಿಂಗ್ಟನ್, ಏಪ್ರಿಲ್ 16: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ರಾಜತಾಂತ್ರಿಕ ಚದುರಂಗದಾಟ ಹೊಸ ತಿರುವು ಪಡೆದುಕೊಂಡಿದೆ. ಇರಾನ್ ಜತೆಗಿನ ಕದನ ವಿರಾಮವನ್ನು ವಿಸ್ತರಿಸಲು ಅಮೆರಿಕ ಕೋರಿದೆ ಎಂಬ ವರದಿಗಳನ್ನು ಶ್ವೇತಭವನ ಬುಧವಾರ ಅಧಿಕೃತವಾಗಿ ನಿರಾಕರಿಸಿದೆ. ಆದರೆ, ಮಾತುಕತೆಗಳು ಜೀವಂತವಾಗಿವೆ ಮತ್ತು ಮುಂದಿನ ಸುತ್ತಿನ ಸಭೆಯು ಮತ್ತೆ ಪಾಕಿಸ್ತಾನದಲ್ಲೇ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಸ್ಪಷ್ಟಪಡಿಸಿದೆ. ಒಪ್ಪಂದ ವಿಸ್ತರಣೆ ಸುದ್ದಿ ಸುಳ್ಳು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

Read More

ಹಾಸ್ಯ ‘ಅಪಹಾಸ್ಯ’ವಾಗದಿರಲಿ: ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ! – Kannada News | The Etiquette of Laughter: Guidelines for Appropriate Humour in Daily Life

ಬೆಂಗಳೂರು, ಏ.16: ಹಾಸ್ಯವು ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಒತ್ತಡ ನಿವಾರಣೆ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಸಹಾಯ ಮಾಡುತ್ತದೆ. ಆದರೆ, ಹಾಸ್ಯವು ಅಪಹಾಸ್ಯವಾಗಿ ಪರಿವರ್ತನೆಯಾಗಬಾರದು. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಾಸ್ಯವನ್ನು ಮಾಡುವುದು ಅಸಮರ್ಪಕ. ದೇವಾಲಯಗಳಲ್ಲಿ, ಮೌನವಾಗಿ ಭಗವಂತನ ಮೇಲೆ ಗಮನವಿಡಬೇಕು, ಅಲ್ಲಿ ಹಾಸ್ಯ ಮಾಡಬಾರದು. ಯಾರಾದರೂ ನಿಧನರಾದಾಗ ಅಥವಾ ದುಃಖದಲ್ಲಿದ್ದಾಗ ಅವರ ಮನೆಯಲ್ಲಿ ಹಾಸ್ಯ ಮಾಡುವುದು ಶುಭವಲ್ಲ. ಪ್ರಾರ್ಥನಾ ಮಂದಿರಗಳು, ಧ್ಯಾನ ಕೇಂದ್ರಗಳು ಅಥವಾ ಪ್ರವಚನ ನಡೆಯುವ ಸ್ಥಳಗಳಲ್ಲಿ…

Read More

‘ಕೇರಳಕ್ಕೆ ಮೋಜು ಮಸ್ತಿಗೆ ಹೋಗಿರಲಿಲ್ಲ’: ಆಪ್ತರ ತಲೆದಂಡಕ್ಕೆ ಜಮೀರ್ ಕೆಂಡ, ಭುಗಿಲೆದ್ದ ಅಸಮಾಧಾನ – Kannada News | Congress Internal Rift: Zameer Ahmed Fumes Over Action Against Allies; Defensive Over Kerala Trip

ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ಉಪಚುನಾವಣೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಭಿನ್ನಮತದ ಸ್ಫೋಟಗೊಂಡಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಅಮಾನತು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರ ಪದಚ್ಯುತಿಯು ಪಕ್ಷದೊಳಗೆ ಸಂಚಲನ ಸೃಷ್ಟಿಸಿದೆ. ಈ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ‘ನಾನೇನು ಮೋಜು-ಮಸ್ತಿಗೆ ಹೋಗಿರಲಿಲ್ಲ’: ಜಮೀರ್ ಕಿಡಿ ದಾವಣಗೆರೆ ಪ್ರಚಾರದಿಂದ ದೂರ ಉಳಿದು ಕೇರಳಕ್ಕೆ ತೆರಳಿದ್ದ ವಿಚಾರವಾಗಿ ಜಮೀರ್ ಅಹ್ಮದ್…

Read More