Headlines

ಇಂದು ಈ ರಾಶಿಯಲ್ಲಿ ‘ಗಜಕೇಸರಿ ಯೋಗ’: ಯಾರಿಗೆ ಒಲಿಯಲಿದೆ ಅದೃಷ್ಟ? – Kannada News | Zodiac Forecasts: Dr. Basavaraj Gurujis Insights on 16 April 2026 for All Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 16 ಏಪ್ರಿಲ್ 2026 ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ಚತುರ್ದಶಿ ಮತ್ತು ಉತ್ತರಾಭಾದ್ರ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಸಂಚಾರವು ರಾಶಿಗಳ ಮೇಲೆ ಬೀರುವ ಪ್ರಭಾವವನ್ನು ವಿವರಿಸಲಾಗಿದೆ. ರವಿ ಮೇಷದಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು ಗಜಕೇಸರಿ ಯೋಗ ಉಂಟಾಗಿದೆ. ಇಂದಿನ ರಾಹುಕಾಲ ಮಧ್ಯಾಹ್ನ 1:52 ರಿಂದ 3:22…

Read More

ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ? – Kannada News | Karnataka Weather Today: Soaring Heat, Bengaluru 35 37°C; IMD Forecasts Rain

ಬೆಂಗಳೂರು,  ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು – Kannada News | Horoscope April 16 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಉನ್ನತಸ್ಥಾನಕ್ಕೆ ಕಾರಣರಾದ ಎಲ್ಲರನ್ನೂ ಇಂದು ಸ್ಮರಿಸಿಕೊಳ್ಳುವಿರಿ. ಸಂತಾನದ ವಾರ್ತೆ ನಿಮಗೆ ಒಂದಿನ ಶುಭವಾರ್ತೆಯಾಗಲಿದೆ. ದುಡುಕುವುದು ನಿಮ್ಮ ಸ್ವಭಾವಕ್ಕೆ ವಿರುದ್ಧವಾದಂತೆ. ಹೊಸ ಮನೆಯನ್ನೋ ಜಾಗವನ್ನೋ ತೆಗದುಕೊಳ್ಳುವ ಪ್ರಸ್ತಾಪವಿರಲಿದೆ. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಔಚಿತ್ಯ ಪೂರ್ಣವಾಗಿ ಮಾತನಾಡುವಿರಿ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಒಂದೇ ಆಯಾಮದ ಕಾರ್ಯಗಳಿಂದ ವಿಶ್ರಾಂತಿಯು ಬೇಕೆನಿಸಬಹುದು. ವೃಷಭ ರಾಶಿ: ಇಂದು ಸ್ಪರ್ಧಾತ್ಮಕ ವಿಚಾರಗಳಿಂದ ಸೋಲಾಗುವುದು. ಶತ್ರುಗಳು ನಿಮ್ಮ ಹಿಂದೇ ಇದ್ದು ನಿಮ್ಮನ್ನು…

Read More

ಚೀನಾ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೆರಿಕ ಹಿಂದಿಕ್ಕಿ ಅಗ್ರಸ್ಥಾನ, ಹೆಚ್ಚಿದ ವ್ಯಾಪಾರ ಕೊರತೆ – Kannada News | China Overtakes US: India’s Top Trade Partner in FY26, Trade Deficit Soars

ನವದೆಹಲಿ, ಏಪ್ರಿಲ್ 15: ಜಾಗತಿಕ ವ್ಯಾಪಾರ ಮಾರುಕಟ್ಟೆಯಲ್ಲಿ ಮಹತ್ವದ್ದೆಂದು ಪರಿಗಣಿಸಬಹುದಾದ ಬೆಳವಣಿಗೆಯೊಂದರಲ್ಲಿ, ಭಾರತದ ಅತಿದೊಡ್ಡ ಟ್ರೇಡ್ ಪಾರ್ಟ್ನರ್ ದೇಶವಾಗಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ. 2025-26ನೇ ಹಣಕಾಸು ವರ್ಷದಲ್ಲಿ ಭಾರತದ ಅತ್ಯಂತ ದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿ ಚೀನಾ ಹೊರಹೊಮ್ಮಿದೆ. ಸರ್ಕಾರದ ಇತ್ತೀಚಿನ ದತ್ತಾಂಶಗಳ ಪ್ರಕಾರ, ಉಭಯ ದೇಶಗಳ (ಭಾರತ ಚೀನಾ) ನಡುವಿನ ದ್ವಿಪಕ್ಷೀಯ ವ್ಯಾಪಾರವು (bilateral trade) ಬರೋಬ್ಬರಿ 151.1 ಬಿಲಿಯನ್ ಡಾಲರ್ ತಲುಪಿದೆ. ಕಳೆದ ನಾಲ್ಕು ಸತತ ವರ್ಷಗಳಿಂದ (2021-22 ರಿಂದ 2024-25ರವರೆಗೆ) ಅಮೆರಿಕವು ಭಾರತದ…

Read More

ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ – Kannada News | A Young Woman Commits Suicide Who Loves Muslim youth at Bagalkot

ಬಾಗಲಕೋಟೆ, (ಏಪ್ರಿಲ್ 15): ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ (Love) ಯುವತಿ ಆತ್ಮಹತ್ಯೆಗೆ(Suicide) ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದ (Bagalkote) ಸೆಕ್ಟರ್ ನಂಬರ್ 48ರ ಮನೆಯಲ್ಲಿ ನಡೆದಿದೆ. ಟೈರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ತಿಪ್ಪಣ್ಣವರ್ (19) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಾಫ್ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಯುವತಿ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಇನ್ನೊಂದಡೆ ಇದೊಂದು ಪಕ್ಕಾ ಲವ್ ಜಿಹಾದ್ ಎಂದು ಹಿಂದೂಪರ ಸಂಘಟನೆಗಳ ಆರೋಪವಾಗಿದೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಟಯರ್‌ ಅಂಗಡಿಗೆ…

Read More

ಫಸ್ಟ್​ ನೈಟ್​ಗೂ ಮೊದಲು ಹೆಂಡತಿಯ ಬೇಡಿಕೆ ಕೇಳಿ ಶಾಕ್ ಆದ ಗಂಡ! – Kannada News | Delhi Bride demands 90 lakh Rs to Touch her on First night groom shocked

ನವದೆಹಲಿ, ಏಪ್ರಿಲ್ 15: ಮದುವೆಯಾದ ಮೊದಲ ರಾತ್ರಿ ಹೆಂಡತಿಗಾಗಿ ಬೆಡ್​ ರೂಂನಲ್ಲಿ ಕಾದು ಕುಳಿತಿದ್ದ ಗಂಡನಿಗೆ ಶಾಕ್ (Viral News) ಕಾದಿತ್ತು. ಪ್ರೀತಿಯಿಂದ ಹೆಂಡತಿಯನ್ನು ಮುಟ್ಟಲು ಹೋದ ಗಂಡ ತನ್ನ ಹೆಂಡತಿಯ ಡಿಮ್ಯಾಂಡ್ ಕೇಳಿ ಆಘಾತಗೊಂಡಿದ್ದಾನೆ. ರೂಂನೊಳಗೆ ಬಂದ ಗಂಡನಿಗೆ ತನ್ನನ್ನು ಮುಟ್ಟಬೇಕೆಂದರೆ 90 ಲಕ್ಷ ರೂ. ಹಣ ಕೊಡಬೇಕೆಂದು ಹೆಂಡತಿ ಬೇಡಿಕೆ ಇಟ್ಟಿದ್ದಾಳೆ. ಇದನ್ನು ಕೇಳಿ ಗಂಡ ತಲೆ ತಿರುಗಿ ಬೀಳುವುದೊಂದೇ ಬಾಕಿ. ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮದುವೆಯಾದ ಮೊದಲ ರಾತ್ರಿಯೇ…

Read More

RCB vs LSG: ತವರಿನಲ್ಲಿ ಲಕ್ನೋ ವಿರುದ್ಧ ಆರ್​ಸಿಬಿಗೆ ಮೊಟ್ಟ ಮೊದಲ ಜಯ – Kannada News | RCB Dominates LSG at Chinnaswamy: Tops IPL Points Table 2026 with Second Straight Win

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆತಿಥೇಯ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಲೀಗ್​ನಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಆರ್​​ಸಿಬಿ ಇದರಲ್ಲಿ 4 ಪಂದ್ಯಗಳನ್ನು ಗೆದ್ದು, ಒಂದು ಪಂದ್ಯವನ್ನು ಸೋತಿದೆ. ಹೀಗಾಗಿ 8 ಅಂಕಗಳು ಮತ್ತು ನೆಟ್​ ರನ್​ರೇಟ್​ನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಿ ಆ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 147 ರನ್​ಗಳಿಗೆ…

Read More

RCB vs LSG: 4,4,4,4,4,4.. ಅರ್ಧಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಂದೊಳ್ಳೆ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ನೋ ನೀಡಿದ 147 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಲಕ್ನೋ ಬ್ಯಾಟರ್​ಗಳು ರನ್​ ಗಳಿಸಲು ಹೆಣಗಾಡಿದ ಪಿಚ್​ನಲ್ಲಿ ಬೌಂಡರಿಗಳ ಮಳೆಗರೆದರು. ತಮ್ಮ ಇನ್ನಿಂಗ್ಸ್​ನಲ್ಲಿ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಬೌಂಡರಿ ಹಾಗೂ 1 ಭರ್ಜರಿ…

Read More

RCB vs LSG: ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್​ಗೆ ಸುಸ್ತು – Kannada News | Phil Salt’s Superhuman IPL Catch: Rishabh Pant’s Dismissal vs LSG Highlights Fielding Prowess

ಸ್ಫೋಟಕ ಬ್ಯಾಟಿಂಗ್​ಗೆ ಹೆಸರು ವಾಸಿಯಾಗಿರುವ ಆರ್​ಸಿಬಿ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಫಿಲ್ಡಿಂಗ್ ಮೂಲಕವು ಸಖತ್ ಸದ್ದು ಮಾಡುತ್ತಿದ್ದಾರೆ. ಈ ಅವೃತ್ತಿಯಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್​ಗಳನ್ನು ಹಿಡಿದು ಪಂದ್ಯದ ದಿಕ್ಕನ್ನು ಬದಲಿಸಿದ್ದ ಸಾಲ್ಟ್, ಇದೀಗ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಮತ್ತದೇ ಅದ್ಭುತ ಫಿಲ್ಡಿಂಗ್ ಮಾಡುವ ಮೂಲಕ ಸೂಪರ್​ ಮ್ಯಾನ್​ನಂತೆ ಎಗರಿ ಅಸಾಧಾರಣವಾದ ಕ್ಯಾಚ್​ವೊಂದನ್ನು ಹಿಡಿದಿದ್ದಾರೆ. ವಾಸ್ತವವಾಗಿ ಲಕ್ನೋ ತಂಡದ ನಾಯಕ ರಿಷಭ್ ಪಂತ್ ಮೊದಲ ವಿಕೆಟ್ ಪತನದ…

Read More

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ – Kannada News | A son kills his mother by pushing from home 3rd floor in rr nagar at bengaluru

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ. ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು….

Read More