Cap d’Agde: ಈ ನಗರದಲ್ಲಿ ಬಟ್ಟೆ ಧರಿಸಿ ಹೊರ ಬಂದರೆ ಬೀಳುತ್ತೆ ಭಾರೀ ದಂಡ – Kannada News | Cap d’Agde: World’s Most Famous no cloth Village; Checkout more details here

ಈ ಒಂದು ನಗರಕ್ಕೆ ನೀವು ಟ್ರಿಪ್​​ ಹೋಗಲು ಯೋಚಿಸುತ್ತಿದ್ದರೆ, ನೀವು ಬಟ್ಟೆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಹೌದು ಉಟ್ಟ ಬಟ್ಟೆಯಲ್ಲಿ ನೀವಿಲ್ಲಿಗೆ ಹೋಗಿ ದಿನಗಟ್ಟಲೆ ತಂಗಿ ಬರಬಹುದು. ಯಾಕೆಂದ್ರೆ ಈ ನಗರದಲ್ಲಿ ಎಲ್ಲೆಂದರಲ್ಲಿ ನಿಮಗೆ ಬೆತ್ತಲೆಯಾಗಿ ತಿರುಗಾಡುವ ಸ್ವಾತಂತ್ರ್ಯವಿದೆ. ಇಂತಹ ವಿಚಿತ್ರ ಸಂಸ್ಕೃತಿಯನ್ನು ಹೊಂದಿರುವ ಸ್ಥಳವೇ ಫ್ರಾನ್ಸ್‌ನ ಕ್ಯಾಪ್ ಡಿ’ಅಗ್ಡೆ (Cap d’Agde) ನಗರ. ಇದು ಫ್ರಾನ್ಸ್‌ನ ದಕ್ಷಿಣ ಭಾಗದಲ್ಲಿರುವ ಮೆಡಿಟರೇನಿಯನ್ ಕರಾವಳಿಯಲ್ಲಿರುವ ಇದು ಒಂದು ಸುಂದರ ನಗರ. ಈ ನಗರ ವಿಶ್ವದ  ಏಕೈಕ ನಗ್ನ ನಗರವಾಗಿದ್ದು,…

Read More

ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ – Kannada News | New Income Tax law come into effect from 2026 April 1st, here are few highlights

ನವದೆಹಲಿ, ಜನವರಿ 7: ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ತಂದಿರುವ ಮತ್ತು ತರುತ್ತಿರುವ ಸರ್ಕಾರ ಇದೀಗ ಆದಾಯ ತೆರಿಗೆ (Income Tax) ವಿಭಾಗದಲ್ಲಿ ಗುರುತರ ಬದಲಾವಣೆ ತರಲು ಹೊರಟಿದೆ. 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆ ಬದಲು ಹೊಸ ಕಾಯ್ದೆಯನ್ನು ಜಾರಿಗೆ ತರಲಿದೆ. ಆರು ದಶಕದಲ್ಲೇ ಇದು ಭಾರತದ ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಆಗುತ್ತಿರುವ ಬಹುದೊಡ್ಡ ಬದಲಾವಣೆ ಎನ್ನಲಾಗಿದೆ. ಫೆಬ್ರುವರಿ 1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಜಾರಿಗೆ ತರಲಾಗುವುದನ್ನು ಘೋಷಿಸಲಿದ್ದಾರೆ. ಹೊಸ…

Read More

‘ಪಲ್ಲವಿ ಅನುಪಲ್ಲವಿ’ ಚಿತ್ರಕ್ಕೆ 43 ವರ್ಷ; ಮತ್ತೆ ಕನ್ನಡ ಚಿತ್ರರಂಗದಲ್ಲಿ ಅನಿಲ್ ಕಪೂರ್? – Kannada News | 43 Years of Pallavi Anupallavi Actor Anil Kapoor wants to do Kannada Cinema again

ನಟ ಅನಿಲ್ ಕಪೂರ್ (Anil Kapoor) ಅವರು ಬಾಲಿವುಡ್​​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹೀರೋ ಆಗಿ ಮಾತ್ರವಲ್ಲದೇ ಪೋಷಕ ಪಾತ್ರಗಳ ಮೂಲಕವೂ ಅವರು ಜನಮನ ಗೆದ್ದಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ನಾಲ್ಕೂವರೆ ದಶಕಗಳ ಅನುಭವ ಇದೆ. ಹಿಂದಿ ಚಿತ್ರರಂಗದಲ್ಲಿ ಹೀರೋ ಆಗಿ ಮಿಂಚುವುದಕ್ಕೂ ಮುನ್ನ ಅವರು ತೆಲುಗು ಮತ್ತು ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಅನಿಲ್ ಕಪೂರ್ ಅವರು ಅಭಿನಯಿಸಿದ ಏಕೈಕ ಕನ್ನಡ ಸಿನಿಮಾ ‘ಪಲ್ಲವಿ ಅನುಪಲ್ಲವಿ’ (Pallavi Anupallavi) ತೆರೆಕಂಡು ಈಗ 43 ವರ್ಷಗಳು ಕಳೆದಿವೆ. ಅದನ್ನು ಈಗ…

Read More

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ – Kannada News | Israeli PM Benjamin Netanyahu Calls PM Modi Discuss Strategic Partnership and Gaza Peace Plan Status

ನವದೆಹಲಿ, ಜನವರಿ 7: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದರು. ಫೋನ್​ನಲ್ಲಿ ತಮ್ಮ ಗೆಳೆಯ ನೆತನ್ಯಾಹು ಜೊತೆ ಮಾತನಾಡಿದ ಮೋದಿ (PM Modi) ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. “ಇಬ್ಬರು ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಎರಡೂ ದೇಶಗಳ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದರು” ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಕುರಿತು ನೆತನ್ಯಾಹು…

Read More

ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ ಆ ನಿರ್ದೇಶಕ ಸಲಿಂಗಿ – Kannada News | Bollywood’s Hidden Truth: Simi Chandhok Reveals Gay Director who work with Salman Khan

ಸ್ಟಾರ್ ಹಿರೋಗಳು, ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರು ತಮ್ಮ ಲೈಂಗಿಕತೆ ಬಗ್ಗೆ ಮಾತನಾಡೋಕೆ ಹೆಚ್ಚು ಇಷ್ಟಪಡೋದಿಲ್ಲ. ಕರಣ್ ಜೋಹರ್ ಅವರು ಪರುಷಪ್ರಿಯ ಎಂಬ ಆರೋಪ ಇದೆ. ಆದರೆ, ಇದನ್ನು ಅವರು ಒಪ್ಪಿಕೊಳ್ಳೋದಿಲ್ಲ. ಹೀಗಿರುವಾಗಲೇ ಹಿರಿಯ ಪತ್ರಕರ್ತೆ ಸಿಮಿ ಚಂದೋಕ್ ಅವರು ಒಂದು ಬಾಂಬ್ ಸಿಡಿಸಿದ್ದಾರೆ. ಹಲವು ಸ್ಟಾರ್​​ಗಳ ಜೊತೆ ಕೆಲಸ ಮಾಡಿದ ನಿರ್ದೇಶಕ ಸಲಿಂಗಿ ಎಂದು ಆರೋಪ ಮಾಡಿದ್ದಾರೆ. ಬಾಲಿವುಡ್ ಹೀರೋಗಳು ಈ ವಿಷಯವನ್ನು ಯಾಕೆ ಓಪನ್ ಆಗಿ ಒಪ್ಪಿಕೊಳ್ಳೋದಿಲ್ಲ ಎಂಬುದಕ್ಕೆ ಸಿಮಿ ಉತ್ತಮ ಉದಾಹರಣೆ ನೀಡಿದ್ದಾರೆ….

Read More

ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು – Kannada News | Hubballi Police assault On BJP Worker During arrest Alleged By Woman Mother

ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ – Kannada News | Youth ODI: India U19 Dominates SA with 392 Runs; Vaibhav, Aaron Century Stars

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಯುವ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 392 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ಆಫ್ರಿಕಾ ಗೆಲುವಿಗೆ 393 ರನ್​ಗಳ ಟಾರ್ಗೆಟ್ ನೀಡಿದೆ. ಟೀಂ ಇಂಡಿಯಾ ಪರ ಆರಂಭಿಕರಿಬ್ಬರು ಶತಕದ ಇನ್ನಿಂಗ್ಸ್…

Read More

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ – Kannada News | Personality Test: Discover the secret of your personality through this optical illusion picture

ಪ್ರತಿಯೊಬ್ಬರ ವ್ಯಕ್ತಿತ್ವ, ಅವರ ನಡೆ ನುಡಿ, ಭಾವನಾತ್ಮಕ ನಿಲುವು, ಪ್ರೀತಿ ವ್ಯಕ್ತಪಡಿಸುವ ರೀತಿ ಇವೆಲ್ಲವೂ ಭಿನ್ನವಾಗಿರುತ್ತವೆ. ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರಗಳ ಮೂಲಕ ಈ ನಿಗೂಢ ಸ್ವಭಾವಗಳ ಬಗ್ಗೆ ತಿಳಿದುಕೊಳ್ಳುವಂತೆ ವ್ಯಕ್ತಿತ್ವ ಪರೀಕ್ಷೆಯ ಮೂಲಕವೂ ಪರೀಕ್ಷಿಸಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಈ ವ್ಯಕ್ತಿತ್ವ ಪರೀಕ್ಷೆಯ ವಿಧವಾಗಿದ್ದು, ಈ ಚಿತ್ರಗಳಲ್ಲಿ ಮೊದಲು ಕಾಣಿಸುವ ಅಂಶಗಳ ಆಧಾರದ ಮೇಲೆ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಾಗಿದೆ. ಇಲ್ಲೊಂದು ಅಂತಹದ್ದೇ ಚಿತ್ರ ಹರಿದಾಡುತ್ತಿದ್ದು, ಬೆಕ್ಕು, ಫ್ರೈಡ್‌ ಎಗ್‌ ಅಥವಾ…

Read More

ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು – Kannada News | I Don’t Know How Long Will I Stay In Politics Says Siddaramaiah Amid Power Tussle

ಹಾವೇರಿ (ಜನವರಿ 07): ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು…ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು…

Read More

ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರ ವಿರುದ್ಧ ಸಿಎಂ ಫಡ್ನವೀಸ್ ವಾಗ್ದಾಳಿ, ಕಠಿಣ ಕ್ರಮದ ಎಚ್ಚರಿಕೆ – Kannada News | Devendra Fadnavis angry on BJP Leaders for alliance with Congress in Ambernath local body

ಮುಂಬೈ, ಜನವರಿ 7: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಜನವರಿ 7) ಕಾಂಗ್ರೆಸ್ ಜೊತೆಗಿನ ಯಾವುದೇ ಮೈತ್ರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂತಹ ಒಪ್ಪಂದವನ್ನು “ಸ್ವೀಕಾರಾರ್ಹವಲ್ಲ” ಎಂದು ಕರೆದಿದ್ದಾರೆ. ಅಂಬರ್ನಾಥ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ಬಿಜೆಪಿ (BJP) ನಾಯಕರು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಫಡ್ನವೀಸ್ ಅಸಮಾಧಾನ ಹೊರಹಾಕಿದ್ದಾರೆ. ಅವರು ತೆಗೆದುಕೊಂಡ ನಿರ್ಧಾರವನ್ನು ಸರಿಪಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ. ಅಲ್ಲಿ ಏಕನಾಥ್ ಶಿಂಧೆ…

Read More