‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ – Kannada News | Ranveer Singh starrer Dhurandhar movie beats Pushpa 2 Hindi Collection

ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ಈಗಲೂ ಅನೇಕ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರು ಬಾಕ್ಸ್ ಆಫೀಸ್ ಸುಲ್ತಾನ ಎನಿಸಿಕೊಂಡಿದ್ದಾರೆ. ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ. ಇಷ್ಟು ದಿನಗಳ ಕಾಲ ‘ಪುಷ್ಪ 2’ (Pushpa 2) ಸಿನಿಮಾ ಹೊಂದಿದ್ದ ದಾಖಲೆಯನ್ನು ಈಗ ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ಭಾರತದಲ್ಲಿ ಈ ಚಿತ್ರದ ಕಲೆಕ್ಷನ್ 831…

Read More

‘ಟಾಕ್ಸಿಕ್’: ಯಾರ ಬಗ್ಗೆ ಎಚ್ಚರಿಸಿದ್ದರೋ ಅವನೇ ಎದುರು ಬರುತ್ತಿದ್ದಾನೆ – Kannada News | Yash starrer Toxic movie poster to released on January 08

‘ಟಾಕ್ಸಿಕ್’ (Toxic) ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾ. ಯಶ್ ನಟಿಸಿ, ಕತೆ ರಚಿಸಿ, ಸಹ ನಿರ್ಮಾಣ ಮಾಡುತ್ತಿರುವ ‘ಟಾಕ್ಸಿಕ್’ ಸಿನಿಮಾ ಭಾರಿ ದೊಡ್ಡ ಬಜೆಟ್​​ನಲ್ಲಿ ನಿರ್ಮಾಣ ಆಗುತ್ತಿದೆ. ವಿಶೇಷವೆಂದರೆ ಕನ್ನಡ ಸೇರಿದಂತೆ ಇತರೆ ಭಾರತೀಯ ಭಾಷೆಗಳಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾ, ಏಕಕಾಲಕ್ಕೆ ಇಂಗ್ಲೀಷ್​​ನಲ್ಲಿಯೂ ನಿರ್ಮಾಣ ಆಗುತ್ತಿದೆ. ಆ ಮೂಲಕ ಅಂತರಾಷ್ಟ್ರೀಯ ಮಾರುಕಟ್ಟೆಗೆ ವಿಸ್ತರಣೆಗೊಳ್ಳುವ ಯೋಜನೆಯನ್ನು ಯಶ್ ಹಾಕಿಕೊಂಡಿದ್ದಾರೆ. ಇದೀಗ ಕಳೆದ ಕೆಲ ದಿನಗಳಿಂದ ‘ಟಾಕ್ಸಿಕ್’ ಸಿನಿಮಾದ ನಟಿಯರ ಪಾತ್ರಗಳ ಪೋಸ್ಟರ್​​ಗಳನ್ನು ಚಿತ್ರತಂಡ ಬಿಡುಗಡೆ…

Read More

ಕರ್ನಾಟಕ ಬಿಜೆಪಿ ಶಾಸಕ ಹೆಸರಿನಲ್ಲಿ ಯುವತಿಗೆ ಅಸಭ್ಯ ಮೆಸೇಜ್: ಅಸಲಿಗೆ ಆಗಿದ್ದೇನು? – Kannada News | Message to Woman On Jayanagar BJP MLA CK Ramamurthy Name In facebook And instagram, Complaints Filed

ಬೆಂಗಳೂರು, (ಜನವರಿ 07): ಫೇಸ್‌ಬುಕ್, ಇನ್ಸ್ಟಾಗ್ರಾಂ (Facebook, Instagram) ನಕಲಿ ಖಾತೆಯಿಂದ ಮಹಿಳೆಯರಿಗೆ ಅಸಭ್ಯ ಸಂದೇಶ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (CK Ramamurthy) ಸೈಬರ್ ಕ್ರೈಂಗೆ (Cyber Crime) ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್…

Read More

ಟಿ20 ವಿಶ್ವಕಪ್​ಗೆ 10 ತಂಡಗಳು ಪ್ರಕಟ – Kannada News | 10 Squads Announced For T20 World Cup 2026

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ಬಸ್ಸಿನ ಸೀಟುಗಳು ಗಾಢ ಬಣ್ಣದಲ್ಲಿರಲು ಕಾರಣ ಇದೇ ನೋಡಿ – Kannada News | These are reason bus seats are dark in colour

ಹೆಚ್ಚಿನವರು ದಿನನಿತ್ಯದ ಓಡಾಟಕ್ಕಾಗಿ ಸ್ವಂತ ವಾಹನವನ್ನು ಬಳಸಿದರೆ, ಇನ್ನು ಕೆಲವರು ಬಸ್ಸಿನಲ್ಲಿ (Bus) ಪ್ರಯಾಣಿಸುತ್ತಾರೆ. ಬಸ್ಸಿನಲ್ಲಿ ಪ್ರಯತ್ನಿಸುವಾಗ ಅನೇಕ ವಿಷಯಗಳನ್ನು ಗಮನಿಸಿದ್ದೀರಬಹುದು. ಅದರಲ್ಲೊಂದು ಈ ಸೀಟುಗಳು ಗಾಢ ಬಣ್ಣದಲ್ಲಿರುವುದು. ಆದರೆ ಗಾಢವಾದ ಬಣ್ಣದಲ್ಲಿ ಇರುವುದು ಯಾಕೆ ಎನ್ನುವ ಬಗ್ಗೆ ಯಾರು ಕೂಡ ಯೋಚನೆಯೂ ಮಾಡಿರಲ್ಲ. ಆದರೆ ನೀವು ಈ ಗಾಢ ಬಣ್ಣದ ಆಯ್ಕೆಯ ಹಿಂದಿನ ಕಾರಣ ತಿಳಿದುಕೊಳ್ಳುವುದು ಬಹಳ ಮುಖ್ಯ. ಗಾಢ ಬಣ್ಣದ ಆಯ್ಕೆಯ ಹಿಂದಿದೆ ಈ ಕಾರಣ ಬಸ್ಸಿನಲ್ಲಿರುವ ಗಾಢ ಬಣ್ಣದಲ್ಲಿ ಸೀಟುಗಳನ್ನು ಕೊಳಕು ಮತ್ತು…

Read More

ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? – Kannada News | Hassan: Police Inspector Accused of Brutal Assault Over Money Dispute

ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? ಹಾಸನ, ಜನವರಿ 07: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಾರಣಾಂತಿಕ ಹಲ್ಲೆ ಆರೋಪದ ಕೇಳಿ ಬಂದಿದೆ. ಹಾಸನ ತಾಲ್ಲೂಕಿನ ಕಾರ್ಲೆಕೊಪ್ಪಲು ಗ್ರಾಮದ ಶಶಿಧರ್ ಎಂಬವರ ಮೇಲೆ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ‘ಕಬ್ಬಿಣದ ರಾಡ್‌ನಿಂದ ಹಲ್ಲೆ’ ನಿನ್ನೆ ಸಂಜೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ಇನ್ನೊವಾ ಕಾರಿನಲ್ಲಿ ಬಂದ ಶಿವಕುಮಾರ್ ಹಾಗೂ ಅವರೊಂದಿಗೆ ಇದ್ದ ಇಬ್ಬರು ತನ್ನನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ…

Read More

ಫಸಲಿಗೆ ರೋಗದ ಜೊತೆಗೆ ಕೇಂದ್ರದ ಆಮದು ಹೊಡೆತ: ಡಬಲ್​​ ಶಾಕ್​​ಗೆ ಅಡಿಕೆ ಬೆಳೆಗಾರರು ಕಂಗಾಲು – Kannada News | Karnataka Areca Farmers Face Crisis as Crop Declines by More Than 50 percent Due to Multiple Diseases

ಬೆಂಗಳೂರು, ಜನವರಿ 07: ಉಳಿದ ಬೆಳೆಗಳಿಗೆ ಹೋಲಿಸಿದರೆ ಅಡಿಕೆ ಬೆಳೆ ಬೆಳೆಯೋದು ಸುಲಭ. ಒಮ್ಮೆ ಗಿಡ ನೆಟ್ಟರೆ ಮುಗೀತು. ಉಳಿದ ಬೆಳಗಳಷ್ಟು ಪಾಲನೆ ಇವಕ್ಕೆ ಬೇಕಿಲ್ಲ. ಆದಾಯವೂ ಭರ್ಜರಿಯಾಗಿ ಬರುತ್ತೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದ್ರೆ ವಾಸ್ತವದಲ್ಲಿ ಅಡಿಕೆ ಬೆಳಗೆರಾರರ ಗೋಳು ಒಂದೆರಡಲ್ಲ. ಸುಳಿ ರೋಗ, ಕೊಳೆ ರೋಗ ಹೀಗೆ ನಾನಾ ಸಂಕಷ್ಟಗಳನ್ನು ಇವರು ಎದುರಿಸುತ್ತಿದ್ದಾರೆ. ಇವುಗಳ ಪಟ್ಟಿಗೆ ಈಗ ಎಲೆಚುಕ್ಕಿ ರೋಗವೂ ಸೇರ್ಪಡೆಯಾಗಿರೋದು, ಅಡಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವವರ ಆತ್ಮಸ್ಥೈರ್ಯವನ್ನೇ ಕುಗ್ಗಿಸಿದೆ. ಈ ನಡುವೆ…

Read More

ವಿದ್ಯಾರ್ಥಿನಿಯರಿಗೆ ಗುಡ್​​​​ನ್ಯೂಸ್ ಕೊಟ್ಟ ಸರ್ಕಾರ: ಬರಲಿದೆ ಮುಟ್ಟಿನ ಕಪ್‌ – Kannada News | Karnataka Students Get Menstrual Cups: Gov’t Saves 10 Cr, Boosts Health

ಬೆಂಗಳೂರು, ಜ.7: ಶಾಲಾ- ಕಾಲೇಜು ವಿದ್ಯಾರ್ಥಿನಿಯರು ಅನುಭವಿಸುವ ಮುಟ್ಟಿನ ಸಮಸ್ಯೆಯ ಬಗ್ಗೆ ಹೊಸ ಯೋಜನೆಯೊಂದನ್ನು ಸರ್ಕಾರ ಹಾಕಿಕೊಂಡಿದೆ. ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸುವ ಪ್ರಾಯೋಗಿಕ ಯೋಜನೆಯ ಯಶಸ್ವಿಯಾಗಿ ಅನುಷ್ಠಾನವಾದ ನಂತರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ. ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ (KSMSCL) ಮೂಲಕ 61 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ 10,38,912…

Read More

ಗಿಲ್ಲಿ ಏಕೆ ಇಷ್ಟ ಆಗಲ್ಲ? ಕಾರಣ ಕೊಟ್ಟ ರಾಶಿಕಾ ಶೆಟ್ಟಿ – Kannada News | Bigg Boss Kannada 12: Gilli vs Rashika Shetty – Why is Gilli not Rashika’s favorite?

ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಲ್ಲರ ಫೇವರಿಟ್ ಹೀರೋ ಎನಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಗಿಲ್ಲಿ ಮಾಡುವ ಹಾಸ್ಯಕ್ಕೆ ದೊಡ್ಡ ಅಭಿಮಾನಿವರ್ಗ ಇದೆ. ಆದರೆ, ಕೆಲವರು ಗಿಲ್ಲಿಯನ್ನು ಇಷ್ಟಪಡುತ್ತಿಲ್ಲ. ಇದರಲ್ಲಿ ಬಿಗ್ ಬಾಸ್ ಸ್ಪರ್ಧಿ ರಾಶಿಕಾ ಕೂಡ ಒಬ್ಬರು. ಅವರು ಏಕೆ ಇಷ್ಟ ಆಗಲ್ಲ ಎಂಬುದಕ್ಕೆ ಕಾರಣ ನೀಡಿದ್ದಾರೆ. ಮೂರು ತಂಡಗಳನ್ನಾಗಿ ಮಾಡಿಕೊಂಡು ಟಾಸ್ಕ್ ಆಡುವಂತೆ ಬಿಗ್ ಬಾಸ್ ಸೂಚಿಸಿದ್ದರು. ಈ…

Read More

Viral Video: ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಒಳಗೆ ಜಾಗಿಂಗ್ ಮಾಡಿದ ಯುವಕ – Kannada News | Man’s Indoor Run Goes Viral as City Grapples With Poor Air Quality in Mumbai

ಮುಂಬೈ, ಜನವರಿ 07: ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಅನ್ನೇ ಪರ್ಸನಲ್ ಟ್ರ್ಯಾಕ್ ಆಗಿ ಮಾಡಿಕೊಂಡು ಜಾಗಿಂಗ್(Jogging) ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯಷ್ಟಲ್ಲದಿದ್ದರೂ ಮುಂಬೈನಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಯು ಗುಣಮಟ್ಟ ಸೂಚ್ಯಂಕ(AQI)200ರ ಗಡಿ ದಾಟಿದೆ. ಹೀಗಾಗಿ ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್​ನಲ್ಲಿ ಜಾಗಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವೈರಲ್ ಕ್ಲಿಪ್ ಅನ್ನು ಭವಿನ್ ಪಾರ್ಮರ್ ಎಂಬುವವರು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.ಅದರಲ್ಲಿ ಟಿ ಶರ್ಟ್​…

Read More