ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? – Kannada News | Supreme Court Comments on Balancing Animal Welfare and Public Safety

ನವದೆಹಲಿ, ಜನವರಿ 07: ‘‘ಬೀದಿ ನಾಯಿ(Stray Dog)ಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ’’ ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಅಪಾಯಕಾರಿ ನಾಯಿಗಳನ್ನು ನಡವಳಿಕೆಯಿಂದ ಮಾತ್ರ ಗುರುತಿಸುವುದು ಅಸಾಧ್ಯವೆಂದಿದ್ದಾರೆ. ರಸ್ತೆಗಳು ಮತ್ತು ಬೀದಿಗಳಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿರ್ವಹಿಸುವಲ್ಲಿನ ಸವಾಲನ್ನು ಪೀಠವು ಒತ್ತಿ ಹೇಳಿದೆ….

Read More

ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ – Kannada News | Indus Int’l School Adds Bio Toilets to Buses to Combat Bengaluru Traffic Woes

ಬೆಂಗಳೂರು, ಜ.7: ಬೆಂಗಳೂರಿನ ಟ್ರಾಫಿಕ್​ ಇಲ್ಲಿ (Bengaluru traffic solution) ಜನರಿಗೆ ಶಾಪವಾಗಿದೆ. ಬೆಂಗಳೂರಿನಲ್ಲಿ ವಾಸಿಸುವ ಪ್ರತಿಯೊಬ್ಬರು ಹೇಳುವುದು ಟ್ರಾಫಿಕ್​​​​​​​​ ನಿರ್ವಹಣೆ ಬಗ್ಗೆ. ದಿನಕ್ಕೊಂದು ಬೆಂಗಳೂರು ಟ್ರಾಫಿಕ್​​ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಈ ಸಮಸ್ಯೆಗೆ ಮಕ್ಕಳು ಕೂಡ ಒಳಗಾಗುತ್ತಿದ್ದಾರೆ, ಇದೀಗ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹಾರ ಮಾಡಲು, ಹೊಸ ಯೋಜನೆಯನ್ನು ಶಾಲೆಯೊಂದು ಹಾಕಿಕೊಂಡಿದೆ. ಸರ್ಜಾಪುರ ರಸ್ತೆಯಲ್ಲಿರುವ ಇಂಡಸ್…

Read More

Viral News: ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕೀಟನಾಶಕ ಕಂಪನಿ – Kannada News | Viral News Why a Japanese Firm Has Honoured Insects With Annual Memorials for Decades

ಸಾಮಾನ್ಯವಾಗಿ ಯಾರಾದರೂ ಮೃತಪಟ್ಟರೆ ಶ್ರದ್ಧಾಂಜಲಿ ಸಲ್ಲಿಸುವುದನ್ನು ನೋಡಿದ್ದೇವೆ, ಕೆಲವೊಮ್ಮೆ ತಾವು ಇಷ್ಟ ಪಟ್ಟು ಸಾಕಿರುವ ಪ್ರಾಣಿಗಳಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಆದರೆ ಕೀಟಗಳು ಸತ್ತರೆ ಅದಕ್ಯಾರಾದರೂ ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಸುವುದನ್ನು ಕಂಡಿದ್ದೀರಾ. ಆದರೆ ಜಪಾನಿನಲ್ಲಿರುವ ಕೀಟನಶ ಕಂಪನಿಯೊಂದು ಪ್ರತಿ ವರ್ಷವೂ ಹೀಗೊಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್‌ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗಳ ಸಂಶೋಧನೆಯ ಮೂಲಕ ಈ ಖ್ಯಾತಿಯನ್ನು ಗಳಿಸಿದೆ. ತನ್ನ ಉತ್ಪನ್ನಗಳ…

Read More

Railway Recruitment 2026: ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ 54 ಜೂನಿಯರ್ ಹುದ್ದೆಗಳಿಗೆ ನೇಮಕಾತಿ – Kannada News | RRC South Eastern Railway Sports Quota Recruitment 2025 26: 54 Vacancies for Athletes

ರೈಲ್ವೆ ನೇಮಕಾತಿ ಕೋಶ (RRC) 2025-26ನೇ ಸಾಲಿಗೆ ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯದ ಆಗ್ನೇಯ ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿಯಲ್ಲಿ ಉದ್ಯೋಗಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಯಾವುದೇ ಅರ್ಹ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಯಡಿಯಲ್ಲಿ ಒಟ್ಟು 54 ಜೂನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಗಳು ಜನವರಿ 10 ರಿಂದ ಪ್ರಾರಂಭವಾಗುತ್ತವೆ. ಖಾಲಿ ಹುದ್ದೆಗಳ ವಿವರ: ಗ್ರೂಪ್-ಸಿ ಹುದ್ದೆಗಳ ಸಂಖ್ಯೆ (ಹಂತ-4, ಹಂತ-5): 5 ಗ್ರೂಪ್-ಸಿ (ಮಟ್ಟ-2/3)…

Read More

ಬಳ್ಳಾರಿ ಬ್ಯಾನರ್ ಗಲಾಟೆ: ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ ಎಸ್ಪಿ ನೇಮಕ – Kannada News | Ballari Banner Clash: DIG Vertika Katiyar Transferred, New SP Appointed

ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ ಬೆಂಗಳೂರು, ಜನವರಿ 07: ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ನಡುವೆ ಬ್ಯಾನರ್​ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ ತಲೆದಂಡದ ಬೆನ್ನಲ್ಲೇ ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿವಿಲ್ ರೈಟ್ಸ್ ಮತ್ತು ಎನ್ಫೋರ್ಸ್​ಮೆಂಟ್​ ವಿಭಾಗಕ್ಕೆ ವರ್ತಿಕಾರನ್ನು ಟ್ರಾನ್ಸ್​​ಫರ್​​ ಮಾಡಲಾಗಿದ್ದು, ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಕ ಮಾಡಲಾಗಿದೆ. ಪವನ್ ನೆಜ್ಜೂರು ಅವರ ಅಮಾನತಿನಿಂದ ತೆರವಾಗಿದ್ದ ಎಸ್ಪಿ ಸ್ಥಾನಕ್ಕೆ ಡಾ. ಸುಮನ ಪೆನ್ನೆಕರ್…

Read More

ತಮಿಳು ಸರಿಗಮಪ ಬಳಿಕ ಹೇಗಿದೆ ಶಿವಾನಿ ನವೀನ್ ಲೈಫ್? – Kannada News | Shivani Naveen Life Changed After Tamil Saregamapa Here are her Cute photos

ಶಿವಾನಿ ನವೀನ್ ಅವರು ಕಳೆದ ವರ್ಷ ತಮಿಳುನಾಡಿನಲ್ಲಿ ಮಿಂಚು ಹರಿಸಿದ್ದರು, ಇದಕ್ಕೆ ಕಾರಣ ಆಗಿದ್ದು ತಮಿಳಿನ ಸರಿಗಮಪ ಶೋ. ಅಲ್ಲಿ ಅವರು ಭಾಗವಹಿಸಿ ಸಾಕಷ್ಟು ಗಮನ ಸೆಳೆದಿದ್ದರು. ಈಗ ಶಿವಾನಿ ಅವರು ವಿವಿಧ ಶೋಗಳನ್ನು ನೀಡುತ್ತಿದ್ದಾರೆ. ಶಿವಾನಿ ಅವರು ಜೀ ಕನ್ನಡದ ‘ಸರಿಗಮಪ ಲಿಟಲ್ ಚಾಂಪ್ಸ್ ಸೀಸನ್ 19’ರಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ಅವರು ಮೊದಲ ರನ್ನರ್-ಅಪ್ ಆಗಿದ್ದರು. ಅವರಿಗೆ ಸಂಗೀತದ ಬಗ್ಗೆ ಅಪಾರ ಪ್ರೀತಿ ಇದೆ. ಪ್ರತಿ ಹಂತದಲ್ಲೂ ಕಲಿಕೆ ಮಾಡುತ್ತಾ ಸಾಗುತ್ತಿದ್ದಾರೆ. ತಮಿಳಿನ ಸರಿಗಮಪ…

Read More

ಹೊಸ ರಿಯಾಲಿಟಿ ಶೋ ಮೂಲಕ ಬಂದ ಸೃಜನ್ ಲೋಕೇಶ್; ಬಿಗ್ ಬಾಸ್ ಬಳಿಕ ಪ್ರಸಾರ – Kannada News | Srujan Lokesh Shruthi And Sadhu Kokila In Gicchi Gili Gili Junior Show

‘ಬಿಗ್ ಬಾಸ್ ಕನ್ನಡ ಸೀಸನ್ 12’ ಜನವರಿ 17 ಹಾಗೂ 18ರಂದು ಪ್ರಸಾರ ಕಾಣಲಿದೆ. ಈ ಶೋ ಮುಗಿದ ಬಳಿಕ ವೀಕೆಂಡ್​​ನಲ್ಲಿ ಪ್ರಸಾರ ಮಾಡೋಕೆ ಒಂದು ರಿಯಾಲಿಟಿ ಶೋ ಬೇಕಲ್ಲ. ಅದಕ್ಕೆ ಶೋ ಸಿದ್ಧವಾಗಿದೆ. ಸೃಜನ್ ಲೋಕೇಶ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಅದುವೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’. ಸೃಜನ್ ಲೋಕೇಶ್, ಸಾಧು ಕೋಕಿಲ ಹಾಗೂ ಶ್ರುತಿ ಶೋನ ನೇತೃತ್ವ ವಹಿಸಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಧ್ವಂಸಗೊಂಡಿದ್ದ ಸೋಮನಾಥ ದೇವಾಲಯವನ್ನು ಮತ್ತೆ ಕಟ್ಟುವುದು ನೆಹರುಗೆ ಇಷ್ಟವಿರಲಿಲ್ಲ: ಸುಧಾಂಶು ತ್ರಿವೇದಿ – Kannada News | Nehru Opposed Somnath Temple Reconstruction: Sudhanshu Trivedi Claims

ನವದೆಹಲಿ, ಜನವರಿ 07: ಸಾವಿರ ವರ್ಷಗಳ ಹಿಂದೆ ಮೊಹಮ್ಮದ್ ಘಜ್ನಿ ಗುಜರಾತ್​ನ ಸೋಮನಾಥ ದೇವಾಲಯ(Somnath Temple)ವನ್ನು ನೆಲಸಮಗೊಳಿಸಿದ್ದ. ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವೆಂದು ಪರಿಗಣಿಸಲಾಗಿರುವ ಸೋಮನಾಥ ದೇವಾಲಯವು ಭಾರತೀಯ ಸನಾತನ ಪರಂಪರೆಯ ಸಂಕೇತವಾಗಿದೆ. ಘಜ್ನಿಯಿಂದ ದೇವಾಲಯ ಧ್ವಂಸಗೊಂಡಿದ್ದ ಈ ಸೋಮನಾಥ ದೇವಾಲಯದ ಮರು ನಿರ್ಮಾಣ ಮಾಡುವುದು ಜವಾಹರ್​ಲಾಲ್ ನೆಹರು ಅವರಿಗೆ ಇಷ್ಟವಿರಲಿಲ್ಲ ಎಂದು ರಾಜ್ಯಸಭಾ ಸದಸ್ಯ ಡಾ. ಸುಧಾಂಶು ತ್ರಿವೇದಿ ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜನವರಿ 11ರಂದು ಈ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮನಾಥ…

Read More

ಥಿಯೇಟರ್​​ನಲ್ಲಿ ಫ್ಲಾಪ್; ಒಟಿಟಿಯಲ್ಲಿ? ನೆಟ್​​ಫ್ಲಿಕ್​ಗೆ ಬರ್ತಿದೆ ‘ಅಖಂಡ 2’ – Kannada News | Akhanda 2 Netflix Release: Can Balayya’s Flop Film Find OTT Success

ಥಿಯೇಟರ್​​ನಲ್ಲಿ ಸಿನಿಮಾ ಹಿಟ್ ಆಗಿ, ಅದೇ ಚಿತ್ರವನ್ನು ಒಟಿಟಿಯಲ್ಲಿ ನೋಡಿ ಇಷ್ಟ ಪಡದೇ ಇದ್ದ ಉದಾಹರಣೆ ಸಾಕಷ್ಟಿದೆ. ಅದೇ ರೀತಿ ಥಿಯೇಟರ್​​​ನಲ್ಲಿ ನಿರ್ಮಾಪಕರಿಗೆ ನಷ್ಟ ಮಾಡಿದ ಕೆಲ ಚಿತ್ರಗಳು ಒಟಿಟಿಯಲ್ಲಿ ಜನರಿಂದ ಮೆಚ್ಚುಗೆ ಪಡೆದಿದ್ದೂ ಇದೆ. ಈಗ ತೆಲುಗಿನ ‘ಅಖಂಡ 2’ (Akhanda 2) ಒಟಿಟಿಗೆ ಕಾಲಿಡುತ್ತಿದೆ. ಇದರ ಭವಿಷ್ಯವನ್ನು ಒಟಿಟಿ ವೀಕ್ಷಕರು ನಿರ್ಧರಿಸಲಿದ್ದಾರೆ. ‘ಅಖಂಡ’ ಸಿನಿಮಾ 2021ರಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರದಲ್ಲಿ ಬಾಲಯ್ಯ ನಟಿಸಿದ್ದರು. ಅದೇ ರೀತಿ 2025ರಲ್ಲಿ ‘ಅಖಂಡ 2’…

Read More

ಜಪಾನ್​​ನಿಂದ ಬಂದು ರಾಮ್ ಚರಣ್​​ಗಾಗಿ ಬಿರಿಯಾನಿ ಮಾಡಿದ ಶೆಫ್: ವಿಶೇಷತೆಯೇನು? – Kannada News | Celebrity Chef Takamasa Osawa visited Ram Charan house cook Biriyani

ರಾಮ್ ಚರಣ್​ಗೂ (Ram Charan) ಜಪಾನಿಗೂ ಆತ್ಮೀಯ ಬಂಧವಿದೆ. ಅವರ ಸಿನಿಮಾಗಳಿಗೆ ಜಪಾನ್​​ನಲ್ಲಿ ಭಾರಿ ಬೇಡಿಕೆ ಇದೆ. ಜಪಾನಿನಲ್ಲಿ ರಾಮ್ ಚರಣ್​​ಗೆ ದೊಡ್ಡ ಅಭಿಮಾನಿ ವರ್ಗವಿದೆ. ಮದುವೆಯಾಗಿ ಹತ್ತು ವರ್ಷಗಳ ಬಳಿಕ ಮೊದಲ ಮಗುವಾದಾಗಲೂ ಸಹ, ‘ಎಲ್ಲ ಮ್ಯಾಜಿಕ್​​ ಜಪಾನಿನಲ್ಲೇ ನಡೆಯಿತು’ ಎಂದು ತಮಾಷೆ ಸಹ ಮಾಡಿದ್ದರು ರಾಮ್ ಚರಣ್. ಇದೀಗ ರಾಮ್ ಚರಣ್ ಮನೆಗೆ ಬಿರಿಯಾನಿ ಮಾಡಲು ಜಪಾನಿನಿಂದ ಶೆಫ್ ಒಬ್ಬರು ಬಂದಿದ್ದಾರೆ. ಬಿರಿಯಾನಿ ಅಸಲಿಗೆ ಏಷ್ಯಾದ ಖಾದ್ಯ. ಸ್ಪಷ್ಟವಾಗಿ ಬಿರಿಯಾನಿಯ ಉಗಮ ಎಲ್ಲಿ ಆಗಿದ್ದು…

Read More