ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? – Kannada News | Hassan: Police Inspector Accused of Brutal Assault Over Money Dispute

ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? ಹಾಸನ, ಜನವರಿ 07: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಾರಣಾಂತಿಕ ಹಲ್ಲೆ ಆರೋಪದ ಕೇಳಿ ಬಂದಿದೆ. ಹಾಸನ ತಾಲ್ಲೂಕಿನ ಕಾರ್ಲೆಕೊಪ್ಪಲು ಗ್ರಾಮದ ಶಶಿಧರ್ ಎಂಬವರ ಮೇಲೆ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ‘ಕಬ್ಬಿಣದ ರಾಡ್‌ನಿಂದ ಹಲ್ಲೆ’ ನಿನ್ನೆ ಸಂಜೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ಇನ್ನೊವಾ ಕಾರಿನಲ್ಲಿ ಬಂದ ಶಿವಕುಮಾರ್ ಹಾಗೂ ಅವರೊಂದಿಗೆ ಇದ್ದ ಇಬ್ಬರು ತನ್ನನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ…

Read More

ಫಸಲಿಗೆ ರೋಗದ ಜೊತೆಗೆ ಕೇಂದ್ರದ ಆಮದು ಹೊಡೆತ: ಡಬಲ್​​ ಶಾಕ್​​ಗೆ ಅಡಿಕೆ ಬೆಳೆಗಾರರು ಕಂಗಾಲು – Kannada News | Karnataka Areca Farmers Face Crisis as Crop Declines by More Than 50 percent Due to Multiple Diseases

ಬೆಂಗಳೂರು, ಜನವರಿ 07: ಉಳಿದ ಬೆಳೆಗಳಿಗೆ ಹೋಲಿಸಿದರೆ ಅಡಿಕೆ ಬೆಳೆ ಬೆಳೆಯೋದು ಸುಲಭ. ಒಮ್ಮೆ ಗಿಡ ನೆಟ್ಟರೆ ಮುಗೀತು. ಉಳಿದ ಬೆಳಗಳಷ್ಟು ಪಾಲನೆ ಇವಕ್ಕೆ ಬೇಕಿಲ್ಲ. ಆದಾಯವೂ ಭರ್ಜರಿಯಾಗಿ ಬರುತ್ತೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದ್ರೆ ವಾಸ್ತವದಲ್ಲಿ ಅಡಿಕೆ ಬೆಳಗೆರಾರರ ಗೋಳು ಒಂದೆರಡಲ್ಲ. ಸುಳಿ ರೋಗ, ಕೊಳೆ ರೋಗ ಹೀಗೆ ನಾನಾ ಸಂಕಷ್ಟಗಳನ್ನು ಇವರು ಎದುರಿಸುತ್ತಿದ್ದಾರೆ. ಇವುಗಳ ಪಟ್ಟಿಗೆ ಈಗ ಎಲೆಚುಕ್ಕಿ ರೋಗವೂ ಸೇರ್ಪಡೆಯಾಗಿರೋದು, ಅಡಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವವರ ಆತ್ಮಸ್ಥೈರ್ಯವನ್ನೇ ಕುಗ್ಗಿಸಿದೆ. ಈ ನಡುವೆ…

Read More

ವಿದ್ಯಾರ್ಥಿನಿಯರಿಗೆ ಗುಡ್​​​​ನ್ಯೂಸ್ ಕೊಟ್ಟ ಸರ್ಕಾರ: ಬರಲಿದೆ ಮುಟ್ಟಿನ ಕಪ್‌ – Kannada News | Karnataka Students Get Menstrual Cups: Gov’t Saves 10 Cr, Boosts Health

ಬೆಂಗಳೂರು, ಜ.7: ಶಾಲಾ- ಕಾಲೇಜು ವಿದ್ಯಾರ್ಥಿನಿಯರು ಅನುಭವಿಸುವ ಮುಟ್ಟಿನ ಸಮಸ್ಯೆಯ ಬಗ್ಗೆ ಹೊಸ ಯೋಜನೆಯೊಂದನ್ನು ಸರ್ಕಾರ ಹಾಕಿಕೊಂಡಿದೆ. ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸುವ ಪ್ರಾಯೋಗಿಕ ಯೋಜನೆಯ ಯಶಸ್ವಿಯಾಗಿ ಅನುಷ್ಠಾನವಾದ ನಂತರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ. ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ (KSMSCL) ಮೂಲಕ 61 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ 10,38,912…

Read More

ಗಿಲ್ಲಿ ಏಕೆ ಇಷ್ಟ ಆಗಲ್ಲ? ಕಾರಣ ಕೊಟ್ಟ ರಾಶಿಕಾ ಶೆಟ್ಟಿ – Kannada News | Bigg Boss Kannada 12: Gilli vs Rashika Shetty – Why is Gilli not Rashika’s favorite?

ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಲ್ಲರ ಫೇವರಿಟ್ ಹೀರೋ ಎನಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಗಿಲ್ಲಿ ಮಾಡುವ ಹಾಸ್ಯಕ್ಕೆ ದೊಡ್ಡ ಅಭಿಮಾನಿವರ್ಗ ಇದೆ. ಆದರೆ, ಕೆಲವರು ಗಿಲ್ಲಿಯನ್ನು ಇಷ್ಟಪಡುತ್ತಿಲ್ಲ. ಇದರಲ್ಲಿ ಬಿಗ್ ಬಾಸ್ ಸ್ಪರ್ಧಿ ರಾಶಿಕಾ ಕೂಡ ಒಬ್ಬರು. ಅವರು ಏಕೆ ಇಷ್ಟ ಆಗಲ್ಲ ಎಂಬುದಕ್ಕೆ ಕಾರಣ ನೀಡಿದ್ದಾರೆ. ಮೂರು ತಂಡಗಳನ್ನಾಗಿ ಮಾಡಿಕೊಂಡು ಟಾಸ್ಕ್ ಆಡುವಂತೆ ಬಿಗ್ ಬಾಸ್ ಸೂಚಿಸಿದ್ದರು. ಈ…

Read More

Viral Video: ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಒಳಗೆ ಜಾಗಿಂಗ್ ಮಾಡಿದ ಯುವಕ – Kannada News | Man’s Indoor Run Goes Viral as City Grapples With Poor Air Quality in Mumbai

ಮುಂಬೈ, ಜನವರಿ 07: ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಅನ್ನೇ ಪರ್ಸನಲ್ ಟ್ರ್ಯಾಕ್ ಆಗಿ ಮಾಡಿಕೊಂಡು ಜಾಗಿಂಗ್(Jogging) ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯಷ್ಟಲ್ಲದಿದ್ದರೂ ಮುಂಬೈನಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಯು ಗುಣಮಟ್ಟ ಸೂಚ್ಯಂಕ(AQI)200ರ ಗಡಿ ದಾಟಿದೆ. ಹೀಗಾಗಿ ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್​ನಲ್ಲಿ ಜಾಗಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವೈರಲ್ ಕ್ಲಿಪ್ ಅನ್ನು ಭವಿನ್ ಪಾರ್ಮರ್ ಎಂಬುವವರು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.ಅದರಲ್ಲಿ ಟಿ ಶರ್ಟ್​…

Read More

ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? – Kannada News | Supreme Court Comments on Balancing Animal Welfare and Public Safety

ನವದೆಹಲಿ, ಜನವರಿ 07: ‘‘ಬೀದಿ ನಾಯಿ(Stray Dog)ಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ’’ ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಅಪಾಯಕಾರಿ ನಾಯಿಗಳನ್ನು ನಡವಳಿಕೆಯಿಂದ ಮಾತ್ರ ಗುರುತಿಸುವುದು ಅಸಾಧ್ಯವೆಂದಿದ್ದಾರೆ. ರಸ್ತೆಗಳು ಮತ್ತು ಬೀದಿಗಳಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿರ್ವಹಿಸುವಲ್ಲಿನ ಸವಾಲನ್ನು ಪೀಠವು ಒತ್ತಿ ಹೇಳಿದೆ….

Read More

ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ – Kannada News | Indus Int’l School Adds Bio Toilets to Buses to Combat Bengaluru Traffic Woes

ಬೆಂಗಳೂರು, ಜ.7: ಬೆಂಗಳೂರಿನ ಟ್ರಾಫಿಕ್​ ಇಲ್ಲಿ (Bengaluru traffic solution) ಜನರಿಗೆ ಶಾಪವಾಗಿದೆ. ಬೆಂಗಳೂರಿನಲ್ಲಿ ವಾಸಿಸುವ ಪ್ರತಿಯೊಬ್ಬರು ಹೇಳುವುದು ಟ್ರಾಫಿಕ್​​​​​​​​ ನಿರ್ವಹಣೆ ಬಗ್ಗೆ. ದಿನಕ್ಕೊಂದು ಬೆಂಗಳೂರು ಟ್ರಾಫಿಕ್​​ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಈ ಸಮಸ್ಯೆಗೆ ಮಕ್ಕಳು ಕೂಡ ಒಳಗಾಗುತ್ತಿದ್ದಾರೆ, ಇದೀಗ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹಾರ ಮಾಡಲು, ಹೊಸ ಯೋಜನೆಯನ್ನು ಶಾಲೆಯೊಂದು ಹಾಕಿಕೊಂಡಿದೆ. ಸರ್ಜಾಪುರ ರಸ್ತೆಯಲ್ಲಿರುವ ಇಂಡಸ್…

Read More

Viral News: ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕೀಟನಾಶಕ ಕಂಪನಿ – Kannada News | Viral News Why a Japanese Firm Has Honoured Insects With Annual Memorials for Decades

ಸಾಮಾನ್ಯವಾಗಿ ಯಾರಾದರೂ ಮೃತಪಟ್ಟರೆ ಶ್ರದ್ಧಾಂಜಲಿ ಸಲ್ಲಿಸುವುದನ್ನು ನೋಡಿದ್ದೇವೆ, ಕೆಲವೊಮ್ಮೆ ತಾವು ಇಷ್ಟ ಪಟ್ಟು ಸಾಕಿರುವ ಪ್ರಾಣಿಗಳಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಆದರೆ ಕೀಟಗಳು ಸತ್ತರೆ ಅದಕ್ಯಾರಾದರೂ ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಸುವುದನ್ನು ಕಂಡಿದ್ದೀರಾ. ಆದರೆ ಜಪಾನಿನಲ್ಲಿರುವ ಕೀಟನಶ ಕಂಪನಿಯೊಂದು ಪ್ರತಿ ವರ್ಷವೂ ಹೀಗೊಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್‌ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗಳ ಸಂಶೋಧನೆಯ ಮೂಲಕ ಈ ಖ್ಯಾತಿಯನ್ನು ಗಳಿಸಿದೆ. ತನ್ನ ಉತ್ಪನ್ನಗಳ…

Read More

Railway Recruitment 2026: ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ 54 ಜೂನಿಯರ್ ಹುದ್ದೆಗಳಿಗೆ ನೇಮಕಾತಿ – Kannada News | RRC South Eastern Railway Sports Quota Recruitment 2025 26: 54 Vacancies for Athletes

ರೈಲ್ವೆ ನೇಮಕಾತಿ ಕೋಶ (RRC) 2025-26ನೇ ಸಾಲಿಗೆ ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯದ ಆಗ್ನೇಯ ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿಯಲ್ಲಿ ಉದ್ಯೋಗಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಯಾವುದೇ ಅರ್ಹ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಯಡಿಯಲ್ಲಿ ಒಟ್ಟು 54 ಜೂನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಗಳು ಜನವರಿ 10 ರಿಂದ ಪ್ರಾರಂಭವಾಗುತ್ತವೆ. ಖಾಲಿ ಹುದ್ದೆಗಳ ವಿವರ: ಗ್ರೂಪ್-ಸಿ ಹುದ್ದೆಗಳ ಸಂಖ್ಯೆ (ಹಂತ-4, ಹಂತ-5): 5 ಗ್ರೂಪ್-ಸಿ (ಮಟ್ಟ-2/3)…

Read More

ಬಳ್ಳಾರಿ ಬ್ಯಾನರ್ ಗಲಾಟೆ: ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ; ನೂತನ ಎಸ್ಪಿ ನೇಮಕ – Kannada News | Ballari Banner Clash: DIG Vertika Katiyar Transferred, New SP Appointed

ಡಿಐಜಿಪಿ ವರ್ತಿಕಾ ಕಟಿಯಾರ್ ಎತ್ತಂಗಡಿ ಬೆಂಗಳೂರು, ಜನವರಿ 07: ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ನಡುವೆ ಬ್ಯಾನರ್​ ವಿಚಾರವಾಗಿ ಗಲಾಟೆ ಸಂಬಂಧ ಎಸ್ಪಿ ತಲೆದಂಡದ ಬೆನ್ನಲ್ಲೇ ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿವಿಲ್ ರೈಟ್ಸ್ ಮತ್ತು ಎನ್ಫೋರ್ಸ್​ಮೆಂಟ್​ ವಿಭಾಗಕ್ಕೆ ವರ್ತಿಕಾರನ್ನು ಟ್ರಾನ್ಸ್​​ಫರ್​​ ಮಾಡಲಾಗಿದ್ದು, ಬಳ್ಳಾರಿ ವಲಯದ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಕ ಮಾಡಲಾಗಿದೆ. ಪವನ್ ನೆಜ್ಜೂರು ಅವರ ಅಮಾನತಿನಿಂದ ತೆರವಾಗಿದ್ದ ಎಸ್ಪಿ ಸ್ಥಾನಕ್ಕೆ ಡಾ. ಸುಮನ ಪೆನ್ನೆಕರ್…

Read More