Headlines

420ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿ ಪಂದ್ಯ ಗೆಲ್ಲಿಸಿದ ಜೇಸನ್ ಹೋಲ್ಡರ್ – Kannada News | Jason Holder’s Blazing 420 Strike Rate Powers Thrilling Run Chase Victory

ವೆಸ್ಟ್ ಇಂಡೀಸ್ ತಂಡವು ಕೊನೆಗೂ ಟಿ20 ಸರಣಿ ಗೆದ್ದುಕೊಂಡಿದೆ. ಅದು ಸಹ ಒಂದು ವರ್ಷಗಳ ಬಳಿಕ. ಅಂದರೆ ಕಳೆದುಕೊಂದು ವರ್ಷದಿಂದ ವಿಂಡೀಸ್ ಪಾಲಿಗೆ ಮರೀಚಿಕೆಯಾಗಿದ್ದ ಟಿ20 ಸರಣಿ ಗೆಲುವು ಕೊನೆಗೂ 2-1 ಅಂತರದಿಂದ ದಕ್ಕಿದೆ. ಜಮೈಕಾದ ಸೆಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 20 ಓವರ್​ಗಳಲ್ಲಿ 169…

Read More

ಸತತ ಸೋಲಿನ ಬಳಿಕ ಸಂಭಾವನೆಯನ್ನು ಗಣನೀಯವಾಗಿ ಇಳಿಸಿಕೊಂಡ ವಿಕ್ರಮ್

ತಮಿಳು ಚಿತ್ರರಂಗದ ವರ್ಸಟೈಲ್ ನಟ ‘ಚಿಯಾನ್’ ವಿಕ್ರಮ್ ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರ ‘ಚಿಯಾನ್ 63’ ಸಿನಿಮಾಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಸತತವಾಗಿ ಸಿನಿಮಾ ಫ್ಲಾಪ್ ಆಗುತ್ತಿರುವುದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಸಂಭಾವನೆ ಕೊಡಲು ಯಾರೊಬ್ಬರೂ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಸಂಭಾವನೆ ಕಡಿತ ಮಾಡಿಕೊಂಡಿದ್ದಾರೆ. ಹೊಸ ಚಿತ್ರಕ್ಕಾಗಿ ವಿಕ್ರಮ್ ಅವರು ಸುಮಾರು 20 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ. ಇದು ವಿಕ್ರಮ್ ಹಿಂದಿನ ಸಿನಿಮಾಗಳ ಸಂಭಾವನೆಗೆ ಹೋಲಿಸಿದರೆ ತುಂಬಾನೇ ಕಡಿಮೆ ಆದಂತೆ ಆಗಿದೆ. ಸದ್ಯದ…

Read More

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿ: ಅನರ್ಹರಿಗೆ ಭರ್ಜರಿ ಶಾಕ್​​ ಕೊಡಲು ಸರ್ಕಾರದ ಸಿದ್ಧತೆ – Kannada News | After Gruhalakshmi, Karnataka Government Set to Revamp Gruha Jyothi Scheme

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿImage Credit source: DK Shivakumar X Account ಬೆಂಗಳೂರು, ಜೂನ್​​ 15: ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಯಲು ಮೇಜರ್​​ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಬೆನ್ನಲ್ಲೇ ಮನೆಗೆ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೂ ಮುಂದಾಗಿದೆ. 2 ದಿನಗಳಲ್ಲಿ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಪರಿಷ್ಕರಣೆ ವಿಚಾರವಾಗಿ ಇಲಾಖೆಗೆ ನಿಖರ ಮಾನದಂಡ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿದೆ. ಗೃಹಜ್ಯೋತಿ ಯೊಜನೆಯಡಿ ರಾಜ್ಯದ…

Read More

Video: ಪಾಕಿಸ್ತಾನದಲ್ಲಿ ವಾಯುಸೇನೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ, ಮೂವರಿಗೆ ಗಾಯ – Kannada News | Tragedy in Khyber Pakhtunkhwa as Air Force Training Jet Goes Down During Flight

ಇಸ್ಲಾಮಾಬಾದ್, ಜೂನ್ 15: ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಮರ್ದಾನ್ ಜಿಲ್ಲೆಯ ಕಟ್ಲಂಗ್ ಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಪಾಕಿಸ್ತಾನ ವಾಯುಸೇನೆಗೆ (PAF) ಸೇರಿದ ತರಬೇತಿ ವಿಮಾನವೊಂದು (Trainer Aircraft) ಹಾರಾಟದ ವೇಳೆ ಇದ್ದಕ್ಕಿದ್ದಂತೆ ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿದೆ. ಈ ದುರದೃಷ್ಟಕರ ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ವಿಡಿಯೋ #BREAKING: खैबर पख्तूनख्वा के मर्दान जिले के कटलंग क्षेत्र में पाकिस्तान एयर फोर्स का ट्रेनर…

Read More

ಕರ್ನಾಟಕ ಕರಾವಳಿಯ ಸೌಂದರ್ಯಕ್ಕೆ ಮನಸೋತ ಆನಂದ್ ಮಹೀಂದ್ರಾ! ಶರಾವತಿ ಹಿನ್ನೀರಿನ ಸೌಂದರ್ಯ ಬಣ್ಣಿಸಿ ಪೋಸ್ಟ್ – Kannada News | Anand Mahindra Praises Honnavar Backwaters and Sharavathi Mangroves as Karnataka’s Hidden Gem

ಶರಾವತಿ ನದಿ ಹಿನ್ನೀರು ಸೌಂದರ್ಯ (ಚಿತ್ರ ಕೃಪೆ: ಆನಂದ್ ಮಹೀಂದ್ರಾ ಎಕ್ಸ್ ಹ್ಯಾಂಡಲ್)Image Credit source: @anandmahindra ಬೆಂಗಳೂರು, ಜೂನ್ 15: ಭಾರತದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಅಷ್ಟಾಗಿ ಪರಿಚಿತವಲ್ಲದ, ಆದರೆ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿರುವ ರಹಸ್ಯ ತಾಣಗಳ ಹುಡುಕಾಟದಲ್ಲಿದ್ದೇನೆ ಎಂದಿರುವ ಖ್ಯಾತ ಉದ್ಯಮಿ, ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ (Anand Mahindra) ಕಣ್ಣು ಈಗ ಕರ್ನಾಟಕದ ಕರಾವಳಿಯ ಮೇಲಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದ ಮನಮೋಹಕ ಹಿನ್ನೀರು (Backwaters)…

Read More

ಸರ್ವಿಸ್ ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್​​ ಸಂಸದ ಇ. ತುಕಾರಾಂ – Kannada News | Controversy Sparks as Bellary MP E Tukaram Allegedly Abuses Locals Questioning Poor Quality Service Road Work

ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್​​ ಸಂಸದ Image Credit source: Tv9 Kannada ಬಳ್ಳಾರಿ, ಜೂನ್​​ 15: ನಿರ್ಮಾಣಗೊಂಡ ಕೆಲವೇ ದಿನದಲ್ಲೇ ಸರ್ವಿಸ್ ರಸ್ತೆ ಕುಸಿದ ಹಿನ್ನೆಲೆ ಪರಿಶೀಲನೆಗಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬಳ್ಳಾರಿ ಸಂಸದ ಇ. ತುಕಾರಾಂ ಸ್ಥಳೀಯ ನಿವಾಸಿಗಳ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಘಟನೆ ನಡೆದಿದೆ. ಕಳಪೆ ಕಾಮಗಾರಿಗೆ ಬಗ್ಗೆ ಸಂಸದರನ್ನು ಸ್ಥಳೀಯರು ಪ್ರಶ್ನೆ ಮಾಡಿದ ವೇಳೆ ತುಕಾರಾಂ ಗರಂ ಆಗಿದ್ದು, ತುಕಾರಾಂ ನಿಂದನೆ…

Read More

ಸುಪ್ರೀಂ ಮೆಟ್ಟಿಲೇರಿದ ಅಯೋಧ್ಯೆ ರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ಪ್ರಕರಣ, ಯುಪಿ ಸರ್ಕಾರದಿಂದ ‘ಎಸ್‌ಐಟಿ’ ರಚನೆ – Kannada News | Ayodhya Ram Mandir Donation Scam: SC Petition Filed, UP Govt Forms SIT for Probe

ಲಕ್ನೋ, ಜೂನ್ 15: ಅಯೋಧ್ಯೆ(Ayodhya)ಯ ಶ್ರೀರಾಮ ಜನ್ಮಭೂಮಿ ದೇವಸ್ಥಾಬದ ದೇಣಿಗೆ ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಇದೇ ವೇಳೆ, ಪ್ರಕರಣದ ಪಾರದರ್ಶಕತೆ ಮತ್ತು ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಉತ್ತರ ಪ್ರದೇಶ ಸರ್ಕಾರವು ಈಗಾಗಲೇ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸುವ ಮೂಲಕ ತ್ವರಿತ ಕ್ರಮ ಕೈಗೊಂಡಿದೆ. ವಕೀಲ ಅನೂಪ್…

Read More

ಇರಾನ್-ಅಮೆರಿಕ ಒಪ್ಪಂದದ ಎಫೆಕ್ಟ್; ತೈಲ ಬೆಲೆ ಇಳಿಕೆ; ರೂಪಾಯಿಗೆ ಜೀವ; ಚಿನ್ನ, ಷೇರುಗಳ ಜಿಗಿತ – Kannada News | Hormuz Peace Deal: Crude Oil Drops, Indian Stocks Soar – Global Market Impact

ಭಾರತೀಯ ಷೇರು ಮಾರುಕಟ್ಟೆImage Credit source: Shutterstock ನವದೆಹಲಿ, ಜೂನ್ 15: ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಜಗತ್ತಿನ ಶಾಂತಿ ಮತ್ತು ಆರ್ಥಿಕತೆಗೆ ಧಕ್ಕೆ ಹಾರ್ಮುಜ್ ಜಲಸಂಧಿ (Strait of Hormuz) ಸಂಘರ್ಷ ಕೊನೆಗೂ ಅಂತ್ಯಗೊಳ್ಳುತ್ತಿದೆ. ಇರಾನ್ ಮತ್ತು ಅಮೆರಿಕ ನಡುವೆ ಶಾಂತಿ ಒಪ್ಪಂದ (Iran-US peace deal) ಏರ್ಪಡುತ್ತಿದೆ. ಒಪ್ಪಂದಕ್ಕೆ ಸಹಿ ಹಾಕಲು ಎರಡೂ ದೇಶಗಳು ಒಪ್ಪಿವೆ. ಇದು ಜಾಗತಿಕ ಮಾರುಕಟ್ಟೆಗಳಿಗೆ ಸಿಹಿ ತಂದಿರುವ ಬೆಳವಣಿಗೆ. ಅದರಲ್ಲೂ ಭಾರತದಂತಹ ದೇಶಗಳಿಗೆ ತುಸು ನೆಮ್ಮದಿ ತರುವ ಸುದ್ದಿ. ಪಶ್ಚಿಮ…

Read More

‘ಕರುಪ್ಪು’ ಚಿತ್ರ ಥಿಯೇಟರ್​​​ನಲ್ಲಿ ಹಿಟ್​, ಒಟಿಟಿಯಲ್ಲಿ ಫ್ಲಾಪ್ – Kannada News | Karuppu Movie: Theater Hit, OTT Flop? Suriya Trisha Film’s Unexpected Fate Explained

ಸೂರ್ಯ ಹಾಗೂ ತ್ರಿಷಾ ನಟನೆಯ ‘ಕರುಪ್ಪು’ ಸಿನಿಮಾ (Karuppu Movie) ಥಿಯೇಟರ್​​​ನಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಾಚಿಕೊಂಡಿತು. ರಿಲೀಸ್ ಆದ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಚಿತ್ರ ಥಿಯೇಟರ್​​ನಲ್ಲಿ ಹಿಟ್ ಆಗಿತ್ತು ನಿಜ, ಆದರೆ, ಒಟಿಟಿಯಲ್ಲಿ ಈ ಚಿತ್ರ ಫ್ಲಾಪ್ ಆಗಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಿದ ಅನೇಕರು ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಕರುಪ್ಪು ಚಿತ್ರವನ್ನು ಆರ್​​ಜೆ ಬಾಲಾಜಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರೇ ವಿಲನ್ ಪಾತ್ರ…

Read More

Video: ನನ್ನ ಜೀವನದ ತಪ್ಪು ನಿರ್ಧಾರವಿದು; ಗುರುಗ್ರಾಮದಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ಮಹಿಳೆ ಹೀಗೆಂದಿದ್ದೇಕೆ? – Kannada News | Bengaluru: Woman expresses regret over her decision to come to Bengaluru, says she made a big mistake

ಬೆಂಗಳೂರು, ಜೂನ್ 14: ಕೆಲಸದ ಕಾರಣಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗೋದು ಅನಿರ್ವಾಯ. ಆದರೆ ಈ ರೀತಿಯ ನಿರ್ಧಾರಗಳು ಕೆಲವೊಮ್ಮೆ ಪಶ್ಚಾತಾಪ ಭಾವನೆಯನ್ನು ಉಂಟು ಮಾಡಬಹುದು. ಗುರುಗ್ರಾಮದಿಂದ ಬೆಂಗಳೂರಿಗೆ (Bengaluru) ಸ್ಥಳಾಂತರಗೊಂಡ ಮಹಿಳೆಗೂ ಅದೇ ರೀತಿಯಾಗಿದೆ. ಇದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಬಾಡಿಗೆ ದರ. ಹೌದು, ಈ ದಂಪತಿ ಬೆಂಗಳೂರಿನಲ್ಲಿ ಬಾಡಿಗೆ ದರ 52,000 ರೂ ಇರುವ ಫ್ಲಾಟ್‌ಗೆ ಸ್ಥಳಾಂತರಗೊಂಡಿದ್ದು, ಅವರು ಮಾಡಿದ ಪೋಸ್ಟ್ ಸದ್ಯ ಆನ್ಲೈನ್ ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಪಾರುಲ್‌ ಅಸೀಮ್‌ (@parul___aseem) ಹೆಸರಿನ…

Read More