ಕಂಡ ಕಂಡಲ್ಲಿ ಪಾನ್ ಮಸಾಲ ಉಗುಳಿದರೆ 12 ಸಾವಿರ ರೂ. ದಂಡ – Kannada News | London Residents Call for Action Over Spit Stains on City Streets

ಲಂಡನ್, ಜನವರಿ 07: ಭಾರತದ ಬಹುತೇಕ ಬೀದಿಗಳಲ್ಲಿ ಅಲ್ಲಲ್ಲಿ ಪಾನ್ ಮಸಾಲ ಉಗುಳಿರುವ ಕಲೆಗಳು ಕಾಣುತ್ತವೆ. ಆದರೆ ನಮ್ಮ ಜನರು ಲಂಡನ್​ಗೆ ಹೋಗಿ ಅಲ್ಲಿಯೂ ಅದೇ ಕೆಲಸ ಮಾಡುತ್ತಿದ್ದು, ಅಲ್ಲಿನ ಜನರು ಬೇಸರ ವ್ಯಕ್ತಪಡಿಸಿದ್ದಾರೆ, ಅಷ್ಟೇ ಅಲ್ಲದೆ 12 ಸಾವಿರ ರೂ. ವರೆಗೆ ದಂಡ(Penalty) ವಿದಿಸುವಂತೆ ಮನವಿ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ವಿಡಿಯೋ ಹಾಗೂ ಫೋಟೊದಲ್ಲಿ ಡಸ್ಟ್​ಬಿನ್ ಡಬ್ಬಿಯಿಂದ ಹಿಡಿದು ಪಾದಚಾರಿ ಮಾರ್ಗಗಳು, ಗೋಡೆಗಳು, ರಸ್ತೆಯ ಪಕ್ಕದಲ್ಲೆಲ್ಲಾ ಪಾನ್ ಮಸಾಲವನ್ನು ಉಗುಳಿರುವುದನ್ನು ಕಾಣಬಹುದು. ಅವುಗಳನ್ನು ಸ್ವಚ್ಛಗೊಳಿಸಲು ಸಾಕಷ್ಟು…

Read More

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! – Kannada News | Chikkamagaluru POCSO case: Father Forces Minor Daughter into Prostitution Ring

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! ಚಿಕ್ಕಮಗಳೂರು, ಜನವರಿ 07: ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು…

Read More

‘ಜನ ನಾಯಗನ್’​ ರಿಲೀಸ್​​​ಗೂ ಮೊದಲು ಒಟಿಟಿಯಲ್ಲಿ ಟ್ರೆಂಡ್ ಆಯ್ತು ‘ಭಗವಂತ ಕೇಸರಿ’ – Kannada News | Thalapathy Vijay’s Jan Nayagan: Bhagavanth Kesari Remake Details

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್​​ಗೆ ರೆಡಿ ಇರೋದು ಗೊತ್ತೇ ಇದೆ. ಈ ಸಿನಿಮಾ ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಆಗಿದೆ. ಮೂಲತಃ ತೆಲುಗಿನಲ್ಲಿ ನಿರ್ಮಿಸಲಾದ ‘ಭಗವಂತ ಕೇಸರಿ’ ಈ ಚಿತ್ರವು ಐಎಂಡಿಬಿಯಲ್ಲಿ ಕೇವಲ 5.8 ರೇಟಿಂಗ್ ಪಡೆದಿದೆ. ಈ ಚಿತ್ರವನ್ನು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಜಿಯೋ ಹಾಟ್​​ಸ್ಟಾರ್​ ಅಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್, ‘ಪುಷ್ಪ 2’ ಖ್ಯಾತಿಯ ಶ್ರೀಲೀಲಾ ಮತ್ತು ಅರ್ಜುನ್ ರಾಂಪಾಲ್…

Read More

ಪೊಲೀಸರ ಕಿರುಕುಳಕ್ಕೆ ಹೊಸಕೋಟೆಯಲ್ಲಿ ವ್ಯಕ್ತಿ ಬಲಿ?: ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ – Kannada News | Police Harassment Allegation: Man Found Dead in Devanahalli

ದೇವನಹಳ್ಳಿ/ಹುಬ್ಬಳ್ಳಿ, ಜನವರಿ 07: ಮಹಿಳೆ‌ ನಾಪತ್ತೆ ವಿಚಾರವಾಗಿ ಪೊಲೀಸರ ಕಿರುಕುಳ ಹಿನ್ನೆಲೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ಕೇಳಿಬಂದಿದೆ. ಮೈಲಾಪುರ ಗ್ರಾಮದ ಮಂಜುನಾಥ್(44) ಮೃತ ದುರ್ದೈವಿಯಾಗಿದ್ದು, ತೋಟದ ಬಳಿ ನೇಣು‌ ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬರುತ್ತಿದ್ದ ಅಶ್ವಿನಿ ಎಂಬಾಕೆ 8 ದಿನಗಳಿಂದ ನಾಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮಂಜುನಾಥ್​ನನ್ನ ಪೊಲೀಸರು ವಿಚಾರಣೆಗೆ ಕರೆದಿದ್ದರು. ಮಹಿಳೆ ಜೊತೆ ಸಂಬಂಧ ಆರೋಪ ಹಿನ್ನೆಲೆ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಮುಗಿಸಿ‌…

Read More

10 ಹೆಣ್ಣುಮಕ್ಕಳ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ – Kannada News | Haryana Couple Welcomes Son After Ten Daughters, Family Responds to Debate

ಹರಿಯಾಣ, ಜನವರಿ 07: ಹರಿಯಾಣದಲ್ಲಿ ಮಹಿಳೆಯೊಬ್ಬಳು ಹತ್ತು ಹೆಣ್ಣುಮಕ್ಕಳ ಬಳಿಕ ಇದೀಗ ಗಂಡು ಮಗು(Baby)ವಿಗೆ ಜನ್ಮ ನೀಡಿದ್ದಾರೆ. ಈ ಘಟನೆಯು ತಾಯಿ ಹಾಗೂ ಶಿಶುವಿನ ಆರೋಗ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹಾಗೆಯೇ ಗಂಡು ಮಗು ಬೇಕೇ ಬೇಕು ಎನ್ನುವ ಮನಸ್ಥಿತಿಯ ಬಗ್ಗೆಯೂ ಕಳವಳ ಮೂಡಿದೆ. ಜಿಂದ್ ಜಿಲ್ಲೆಯ ಉಚಾನಾ ಪಟ್ಟಣದ ಓಜಾಸ್ ಆಸ್ಪತ್ರೆಯಲ್ಲಿ ಮಹಿಳೆ ತನ್ನ 11ನೇ ಮಗುವಿಗೆ ಜನ್ಮ ನೀಡಿದ್ದಾಳೆ. ಡಾ. ನರವೀರ್ ಶಿಯೋರನ್ ಅವರ ಪ್ರಕಾರ, ಈ ಹೆರಿಗೆ ಅಪಾಯಕರವಾಗಿತ್ತು, ತಾಯಿಗೆ ಮೂರು ಯುನಿಟ್…

Read More

ಐಪಿಎಲ್​ನಿಂದ ಹೊರಬಿದ್ದ ಬೆನ್ನಲ್ಲೇ ಮುಸ್ತಫಿಝುರ್​ ರೆಹಮಾನ್​ಗೆ ಬಿಗ್ ಆಫರ್..! – Kannada News | Mustafizur Rahman Set To Feature In PSL 2026

ಬಾಂಗ್ಲಾದೇಶ್ ತಂಡದ ಪ್ರಮುಖ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಕೈ ಬಿಡಲಾಗಿದೆ. ಈ ಬಾರಿಯ ಐಪಿಎಲ್​ಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ವೇಗಿಯನ್ನು ರಿಲೀಸ್ ಮಾಡುವಂತೆ ಬಿಸಿಸಿಐ ಸೂಚಿಸಿತ್ತು. Source link

Read More

Daily Devotional: ತಪ್ಪಿಯೂ ಕೂಡ ಈ ಐದು ಸ್ವಭಾವದ ಜನರ ಸಹವಾಸ ಮಾಡಲೇಬೇಡಿ! – Kannada News | Chanakyas Five Types of Friends to Avoid for Success

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನುಷ್ಯನ ಜೀವನದ ಯಶಸ್ಸು ಮತ್ತು ನೆಮ್ಮದಿಗೆ ಅಗತ್ಯವಾದ ಮಾರ್ಗದರ್ಶನವನ್ನು ನೀಡಿದ್ದಾರೆ. ಬದುಕಿನಲ್ಲಿ ಭಗವಂತನ ಕೃಪೆ, ಪೂರ್ವಿಕರ ಆಶೀರ್ವಾದ, ತಂದೆ-ತಾಯಿಗಳ ಪ್ರೀತಿ, ಉದ್ಯೋಗ ಅಥವಾ ವೃತ್ತಿಯ ಏರುಪೇರುಗಳ ನಡುವೆಯೂ, ಮನುಷ್ಯನ ಶ್ರೇಯಸ್ಸು, ಯಶಸ್ಸು ಮತ್ತು ಕೀರ್ತಿಗೆ ಸ್ನೇಹಿತರ ಪಾತ್ರ ಅತ್ಯಂತ ಮಹತ್ವದ್ದು. ಸ್ನೇಹಿತರಿಂದ ಶುಭವೂ ಆಗಬಹುದು, ಅಶುಭವೂ ಆಗಬಹುದು. ಕೆಲವೊಮ್ಮೆ ಆತ್ಮೀಯ ಸ್ನೇಹಿತರೇ ಶತ್ರುಗಳಾಗುವ ನಿದರ್ಶನಗಳೂ ಇವೆ. ಈ ಕುರಿತು ಒಂದು ಗಾದೆಯೂ…

Read More

ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ: ಜನರ ನಿಯಂತ್ರಣಕ್ಕೆ ಖುದ್ದು ಅಖಾಡಕ್ಕಿಳಿದ ಎಸ್ಪಿ – Kannada News | Koppal SP Manages Massive Crowd at Gavimath Jatre Standing on a Chair

ಕೊಪ್ಪಳ, ಜನವರಿ 07: ಗವಿಮಠದ ಜಾತ್ರೆಗೆ ಈ ಬಾರಿ ಭಕ್ತರ ಸಂಖ್ಯೆ ನಿರೀಕ್ಷೆಗಿಂತಲೂ ಹೆಚ್ಚಾಗಿ ಆಗಮಿಸಿದ ಪರಿಣಾಮ,  ದಾಸೋಹದಲ್ಲಿ ನೂಕು ನುಗ್ಗಲು ಕಂಡುಬಂತು. ಇದನ್ನು ಗಮನಿಸಿದ ಕೊಪ್ಪಳದ ಪೊಲೀಸ್ ವರಿಷ್ಠಾಧಿಕಾರಿ ಸ್ವತಃ ಅಖಾಡಕ್ಕಿಳಿದು ಗಮನ ಸೆಳೆದರು. ಚೇರ್ ಮೇಲೆ ನಿಂತುಕೊಂಡು ಭಕ್ತರನ್ನ ಡಾ. ರಾಮ್ ಎಲ್. ಅರಸಿದ್ದಿ ನಿಯಂತ್ರಿಸಿದ್ದು, ಅಲ್ಲೇ ಹಲವು ಪ್ರಮುಖ ಕಡತಗಳಿಗೆ ಸಹಿ ಹಾಕಿದ ದೃಶ್ಯಗಳು ಕೂಡ ಕಂಡುಬಂದವು. ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಜನರನ್ನು ಸಾಲಾಗಿ ನಿಲ್ಲಿಸಿ, ಸರಾಗವಾಗಿ ದಾಸೋಹ ಮತ್ತು ಪ್ರಸಾದ ವಿತರಣೆಗೆ…

Read More

ಪ್ರೀತಿಸಿ ಕೊನೆಗೆ ಜಾತಿ ಬೇರೆ ಎಂದು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ – Kannada News | Young Medical Intern Found Dead in Telangana, Caste Angle Alleged

ಸಾವು-ಸಾಂದರ್ಭಿಕ ಚಿತ್ರImage Credit source: Hindustan Times ಹೈದರಾಬಾದ್, ಜನವರಿ 07: ಪ್ರೀತಿಸಿ ಕೊನೆಗೆ ಜಾತಿ ಬೇರೆ ಎಂದು ಮದುವೆ(Marriage)ಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವತಿ ಹೌಸ್ ಸರ್ಜನ್ ಆಗಿ ಕೆಲಸ ನಿರ್ವಹಿಸುತ್ತಿದ್ದಳು, ಅಲ್ಲೇ ಕೆಲಸ ಮಾಡುತ್ತಿರುವ ಸಹೋದ್ಯೋಗಿ ಮೇಲೆ ಪ್ರೇಮಾಂಕುರವಾಗಿತ್ತು. ಮದುವೆಯಾಗುವುದಾಗಿ ನಂಬಿಸಿ ಕೊನೆಗೆ ಕೈಕೊಟ್ಟಿದ್ದಕ್ಕೆ ಆಕೆ ಮನನೊಂದು ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜನವರಿ 3ರಂದು ಕಾಲೇಜಿನ ಹಾಸ್ಟೆಲ್​​ನಲ್ಲಿ ಕಳೆನಾಶಕ…

Read More

ಬಳ್ಳಾರಿ ಬ್ಯಾನರ್ ಗಲಾಟೆ: ಭರತ್ ರೆಡ್ಡಿ ಬೆಂಬಲಿಗರಿಂದ ಜನಾರ್ದನ ರೆಡ್ಡಿ ವಿರುದ್ಧ ಸ್ಫೋಟಕ ಸಾಕ್ಷ್ಯ ಬಿಡುಗಡೆ – Kannada News | Ballari Banner Row: Congress Releases Photo of Alleged Gunman Standing Outside Janardhan Reddy’s Home

ಭರತ್​​ ರೆಡ್ಡಿ ಆಪ್ತರು ರಿಲೀಸ್​​ ಮಾಡಿರುವ ಫೋಟೋ. ಬಳ್ಳಾರಿ, ಜನವರಿ 07: ಬ್ಯಾನರ್​​ ವಿಚಾರವಾಗಿ ನಡೆದ ಗಲಾಟೆ ವೇಳೆ ಕಾಂಗ್ರೆಸ್​​ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್​​ ಸಿಗುತ್ತಿದೆ. ಗಲಭೆ ವೇಳೆ ಜನಾರ್ದನ ರೆಡ್ಡಿ ಮನೆ ಮೇಲೆ ಗನ್‌ಮ್ಯಾನ್‌ ನಿಂತಿರೋದು ಎನ್ನಲಾದ ಫೋಟೋವೊಂದನ್ನು ಶಾಸಕ ಭರತ್ ರೆಡ್ಡಿ ಬೆಂಬಲಿಗರು ರಿಲೀಸ್​​ ಮಾಡಿದ್ದಾರೆ. ಜನಾರ್ದನ ರೆಡ್ಡಿ ಕಡೆಯವರಿಂದಲೂ ಫೈರಿಂಗ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸರ್ಕಾರಿ ಗನ್‌ಮ್ಯಾನ್ ವಿಚಾರಣೆಗೆ ಕಾಂಗ್ರೆಸ್ ಒತ್ತಾಯ ಮಾಡಿದೆ. ಹೀಗಾಗಿ ಈಗ ಬಿಡುಗಡೆ ಮಾಡಲಾಗಿರುವ…

Read More