ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ನಟ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ – Kannada News | Spandana Somanna says Gilli Nata become close to her family for this reason

ಕಿರುತೆರೆ ಸೀರಿಯಲ್ ಮೂಲಕ ಫೇಮಸ್ ಆದ ನಟಿ ಸ್ಪಂದನಾ ಸೋಮಣ್ಣ ಅವರು ಬಿಗ್ ಬಾಸ್ (BBK 12) ಶೋನಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ. ‘ಟಿವಿ9’ ಜೊತೆ ಮಾತನಾಡಿದ ಅವರು ಬಿಗ್ ಬಾಸ್ ಮನೆಯೊಳಗಿನ ವಿಷಯಗಳನ್ನು ಹಂಚಿಕಂಡಿದ್ದಾರೆ. ಫ್ಯಾಮಿಲಿ ವೀಕ್​​ನಲ್ಲಿ ಸ್ಪಂದನಾ ಅವರ ಕುಟುಂಬದವರು ಬಿಗ್ ಬಾಸ್ ಮನೆಗೆ ಬಂದಾಗ ಗಿಲ್ಲಿ ನಟ (Gilli Nata) ಜೊತೆ ಹೆಚ್ಚು ಮಾತನಾಡಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಸ್ಪಂದನಾ ವಿವರಿಸಿದ್ದಾರೆ. ‘ಅದು ತುಂಬಾ ಸ್ಪೆಷಲ್ ಆಗಿತ್ತು. ಯಾಕೆಂದರೆ ನಮ್ಮ ಅಪ್ಪ…

Read More

ಇಷ್ಟರಲ್ಲೇ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಶಿಖರ್ ಧವನ್- ಸೋಫಿ ಶೈನ್

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ತಮ್ಮ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಶಿಖರ್ ಧವನ್ ಫೆಬ್ರವರಿಯಲ್ಲಿ ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ ಮೂರನೇ ವಾರದಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ವಿವಾಹ ನಡೆಯಲಿದ್ದು, ಕ್ರಿಕೆಟ್ ಮತ್ತು ಬಾಲಿವುಡ್ ಜಗತ್ತಿನ ಅನೇಕ ಪ್ರಮುಖ ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ ವರದಿಯಾಗಿದೆ. ಆದಾಗ್ಯೂ ಈ ಸುದ್ದಿಯ ಬಗ್ಗೆ ಇದುವರೆಗೂ ಧವನ್ ಆಗಲಿ ಅವರ…

Read More

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಖತರ್ನಾಕ್ ಮಹಿಳೆಯರು! – Kannada News | Viral Video Women stole 14 Lakh Rs Worth Gold Jewelry From Kalyan Jewellers In Prayagraj

ಪ್ರಯಾಗ್‌ರಾಜ್, ಜನವರಿ 6: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆಘಾತಕಾರಿ ಘಟನೆ (Shocking News) ಬೆಳಕಿಗೆ ಬಂದಿದೆ. ಕಲ್ಯಾಣ್ ಜ್ಯುವೆಲ್ಲರ್ಸ್ ಅಂಗಡಿಯಿಂದ ಮೂವರು ಮಹಿಳೆಯರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಈ ಕಳ್ಳತನವು 14 ನಿಮಿಷಗಳ ಕಾಲ ನಡೆಯಿತು. ಆ ಮಹಿಳೆಯರು ಯಾರಿಗೂ ಗೊತ್ತಾಗದಂತೆಯೇ ಕಳ್ಳತನ ಮಾಡಿದ್ದರು. ಆದರೆ, ಸಿಸಿಟಿವಿಯಲ್ಲಿ ಅವರ ಕಳ್ಳತನ ಸೆರೆಯಾಗಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ವೀಡಿಯೊದಲ್ಲಿ ಗಾಜಿನ ಕೌಂಟರ್ ಎದುರು ಕುಳಿತಿದ್ದ ಮೂವರು ಮಹಿಳೆಯರು ಚಿನ್ನದ…

Read More

ಪಾಕಿಸ್ತಾನದಲ್ಲೂ ‘ಬಾರ್ಡರ್ 2’ ಸಿನಿಮಾ ರಿಲೀಸ್ ಮಾಡುವಂತೆ ಫ್ಯಾನ್ಸ್ ಒತ್ತಾಯ – Kannada News | Varun Dhawan fan from Pakistan wants to watch Border 2 movie

ಭಾರತ ಮತ್ತು ಪಾಕಿಸ್ತಾನದ ನಡುವೆ ವಾತಾವರಣ ಸರಿಯಿಲ್ಲ. ಪಾಕ್ (Pakistan) ನಡೆಸಿದ ಭಯೋತ್ಪಾದಕ ದಾಳಿಗಳ ಬಳಿಕ ಆ ದೇಶದ ಜೊತೆ ಭಾರತ ಬಹುತೇಕ ವ್ಯವಹಾರಗಳನ್ನು ಕಡಿತಗೊಳಿಸಿಕೊಂಡಿದೆ. ಭಾರತೀಯ ಸಿನಿಮಾಗಳು ಪಾಕಿಸ್ತಾನದಲ್ಲಿ ಬಿಡುಗಡೆ ಆಗುವುದಿಲ್ಲ. ಅದೇ ರೀತಿ, ಅಲ್ಲಿನ ಕಲಾವಿದರು ಮತ್ತು ತಂತ್ರಜ್ಞರಿಗೆ ಭಾರತೀಯ ಚಿತ್ರರಂಗದಲ್ಲಿ ಅವಕಾಶ ನಿರಾಕರಿಸಲಾಗಿದೆ. ಹಾಗಿದ್ದರೂ ಕೂಡ ‘ಬಾರ್ಡರ್ 2’ (Border 2) ಸಿನಿಮಾವನ್ನು ಪಾಕಿಸ್ತಾನದಲ್ಲಿ ರಿಲೀಸ್ ಮಾಡುವಂತೆ ಅಲ್ಲಿನ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್ (Varun…

Read More

ಚಿತ್ರದುರ್ಗ: ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಸಾವು – Kannada News | Chitradurga Bolero Accident: 4 Workers Dead Near Andanur

ಚಿತ್ರದುರ್ಗ, ಜನವರಿ 06: ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್​​ ಇಳಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು. ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ – Kannada News | DCM DK Shivakumar Wishes Siddaramaiah For Becoming Longest Serving CM of Karnataka

ಬೆಂಗಳೂರು, ಜನವರಿ 6: ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ದೇವರಾಜ ಅರಸು ಅವರು ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯನವರಿಗೆ (Siddaramaiah) ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಇಬ್ಬರ ನಡುವೆ ಅಧಿಕಾರದ ವಿಷಯಕ್ಕೆ ಶೀತಲ ಸಮರ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ನಡುವೆ ಸಿದ್ದರಾಮಯ್ಯನವರ ಸಾಧನೆಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ‘ಶುಭವಾಗಲಿ,’ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರಿಗೆ ಒಳ್ಳೆಯದಾಗಲಿ. ನಾನು ಅವರಿಗೆ ಶುಭ ಹಾರೈಸುತ್ತೇನೆ. ಶುಭವಾಗಲಿ ಎಂದು ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

Viral Photo: ನೀವು ಕೂಡ ಮನೆ ಮುಂದೆ ಈ ದೊಡ್ಡ ಕಣ್ಣುಗಳ ಮಹಿಳೆಯ ಫೋಟೋ ನೋಡಿದ್ದೀರಾ? – Kannada News | Why Is The Big Eyed Mystery Woman photo hanging At Bengaluru Construction Sites Viral News

ಬೆಂಗಳೂರು, ಜನವರಿ 6: ರಸ್ತೆಯಲ್ಲಿ ಹೋಗುವಾಗ ಯಾವುದಾದರೂ ನಿರ್ಮಾಣವಾಗುತ್ತಿರುವ ಕಟ್ಟಡವಿದ್ದರೆ ಅಥವಾ ಹೊಸದಾಗಿ ಕಟ್ಟಿದ ಮನೆಯಿದ್ದರೆ ಅದರ ಮುಂದೆ ನೀವು ಈ ದೊಡ್ಡ ಕಣ್ಣುಗಳ ಮಹಿಳೆಯ ಭಯಭೀತಗೊಳಿಸುವ ಫೋಟೋವನ್ನು ಖಂಡಿತ ನೋಡಿರುತ್ತೀರಿ. ಅದರಲ್ಲೂ ನೀವು ಬೆಂಗಳೂರಿನಲ್ಲಿ (Bengaluru) ಇರುವವರಾದರೆ ಈ ಫೋಟೋ ನೋಡದೆ ಇರಲು ಸಾಧ್ಯವೇ ಇಲ್ಲ. ಸೀರೆಯುಟ್ಟ ಮಹಿಳೆ ದೊಡ್ಡ ಬಟ್ಟಲುಕಂಗಳನ್ನು ಬಿಟ್ಟುಕೊಂಡು ಹೆದರಿಸುತ್ತಿರುವ ಫೋಟೋ ಇದಾಗಿದೆ. ಈ ಫೋಟೋದ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಶುರುವಾಗಿವೆ. ಸಾಮಾನ್ಯವಾಗಿ, ಯಾವುದಾದರೂ ಹೊಸ ಕಟ್ಟಡ ಕಟ್ಟುವಾಗ,…

Read More

0,0,0,1,4,1.. ಕೊನೆಯ ಓವರ್​ನಲ್ಲಿ ತಂಡದ ಸೋಲಿಗೆ ಕಾರಣರಾದ ಡೇವಿಡ್ ವಾರ್ನರ್; ವಿಡಿಯೋ – Kannada News | BBL: David Warner’s Fifty Fails to Save Sydney Thunder from Another Loss

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಥಂಡರ್ ತಂಡದ ಅದೃಷ್ಟ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ಡೇವಿಡ್ ವಾರ್ನರ್ ನಾಯಕತ್ವದ ತಂಡಕ್ಕೆ ಗೆಲುವಿನ ಸಿಹಿಗಿಂತ ಸೋಲಿನ ಕಹಿಯೇ ಎದುರಾಗುತ್ತಿದೆ. ಅದರಲ್ಲೂ ಗೆಲ್ಲುವ ಪಂದ್ಯವನ್ನು ಕಳೆದುಕೊಳ್ಳುತ್ತಿರುವುದು ಸಿಡ್ನಿ ತಂಡದ ದುರಾದೃಷ್ಟವಾಗಿದೆ. ಇಂದು ನಡೆದ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲೂ ಸ್ವತಃ ನಾಯಕ ಡೇವಿಡ್ ವಾರ್ನರ್ ಕೈನಿಂದಲೂ ತಂಡಕ್ಕೆ ಗೆಲುವು ತಂದುಕೊಡಲಾಗಲಿಲ್ಲ. ಒಂದರರ್ಥದಲ್ಲಿ ತಂಡದ ಸೋಲಿಗೆ ನಾಯಕ ವಾರ್ನರ್ ಕಾರಣ ಎಂದರಲೂ ತಪ್ಪಾಗಲಾರದು. ಜನವರಿ 6, ಮಂಗಳವಾರ ಅಡಿಲೇಡ್‌ನಲ್ಲಿ ನಡೆದ…

Read More

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು – Kannada News | Ballari Riot: Sriramulu Alleges Congress Activist Rajasekhar Body Burned for Evidence Destruction

ಬಳ್ಳಾರಿ, ಜನವರಿ 06: ಸಂಪ್ರದಾಯದ ಪ್ರಕಾರ ಕಾಂಗ್ರೆಸ್​​ ಕಾರ್ಯಕರ್ತ ರಾಜಶೇಖರ್​ ಮೃತದೇಹವನ್ನು ಮಣ್ಣು ಮಾಡಬೇಕಿತ್ತು. ಆದರೆ ಸುಟ್ಟು ಹಾಕಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿ ಜನಾರ್ದನರೆಡ್ಡಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಶೇಖರ್ ಮೃತದೇಹವನ್ನ ಮಣ್ಣು ಮಾಡಬೇಕಿತ್ತು. ಸಾಕ್ಷಿ ನಾಶ ಮಾಡಬೇಕು ಅಂತ ವ್ಯವಸ್ಥಿತವಾಗಿ ಸುಟ್ಟು ಹಾಕಲಾಗಿದೆ. ಅವರ ಕುಟುಂಬಸ್ಥರನ್ನ ಪೊಲೀಸರು ಹೆದರಿಸಿ, ಬೆದರಿಸಿದ್ದಾರೆ. ಬಹಳಷ್ಟು ಬುಲೆಟ್ ಆತನ ದೇಹ ಹೊಕ್ಕಿದೆ. ಏಕೆ ಸುಟ್ಟು ಹಾಕಿದರು. ಇಂದಲ್ಲಾ ನಾಳೆ…

Read More

ಕನ್ನಡ, ತಮಿಳು ಮುಂತಾದ ಭಾಷೆಯ 55 ಹೊಸ ಪುಸ್ತಕ ಬಿಡುಗಡೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ – Kannada News | Union Minister Dharmendra Pradhan releases 55 new Classical Language Books

ನವದೆಹಲಿ, ಜನವರಿ 6: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಶಾಸ್ತ್ರೀಯ ಭಾಷೆಗಳಾದ ಕನ್ನಡ, ತೆಲುಗು, ಮಲಯಾಳಂ ಮತ್ತು ಒಡಿಯಾದ ಶ್ರೇಷ್ಠತಾ ಕೇಂದ್ರಗಳು ಅಭಿವೃದ್ಧಿಪಡಿಸಿದ 55 ಸಾಹಿತ್ಯ ಕೃತಿಗಳನ್ನು ಇಂದು ಬಿಡುಗಡೆ ಮಾಡಿದರು. ಕನ್ನಡ, ತೆಲುಗು, ಮಲಯಾಳಂ, ಒಡಿಯಾ, ತಮಿಳು ಮತ್ತು ಸೈನ್ ಭಾಷೆಯಲ್ಲಿ ಪ್ರಕಟವಾದ ಈ ಹೊಸ ಕೃತಿಗಳು ಭಾರತದ ಶ್ರೀಮಂತ ಭಾಷಾ ಸಂಪ್ರದಾಯಗಳ ಸುತ್ತ ಸಂಶೋಧನೆ ಮತ್ತು ಶಿಕ್ಷಣವನ್ನು ಬಲಪಡಿಸಲು ವಿನ್ಯಾಸಗೊಳಿಸಲಾಗಿದೆ. ಕೇಂದ್ರ ಸರ್ಕಾರವು ವಿಶಾಲವಾದ ರಾಷ್ಟ್ರೀಯ ಚಳವಳಿಯ ಭಾಗವಾಗಿ…

Read More