ಕೋಲಾರ: ಬೈಕ್​​ಗಾಗಿ ಸೆಕ್ಯೂರಿಟಿ ಗಾರ್ಡ್​ನ ಬರ್ಬರವಾಗಿ ಕೊಂದ 19 ವರ್ಷದ ಯುವಕ! – Kannada News | Youth Kills Security Guard for Bike Obsession in Kolar

ಆರೋಪಿ ಯುವಕ ಮತ್ತು ಮೃತ ಸೆಕ್ಯೂರಿಟಿ ಗಾರ್ಡ್​​. ಕೋಲಾರ, ಜನವರಿ 08: ಬೈಕ್​​ ಮೇಲಿನ ಹುಚ್ಚು ಪ್ರೀತಿಗೆ 19 ವರ್ಷದ ಯುವಕನೋರ್ವ ಸೆಕ್ಯೂರಿಟಿ ಗಾರ್ಡ್​​ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಉದ್ದಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮುನಿರಾಜು (45) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸ್ನೇಹಿತ ಗಂಗರಾಜುವೇ ಆರೋಪಿ ಎಂಬುದು ಗೊತ್ತಾಗಿದೆ. ನಾಪತ್ತೆಯಾಗಿದ್ದ ಮುನಿರಾಜು ಶವ ಕೆರೆಯೊಂದರಲ್ಲಿ ಪತ್ತೆಯಾಗಿದ್ದು, ಪ್ರಕರಣದ ತನಿಖೆಗಿಳಿದ ಪೊಲೀಸರೇ ಕೊಲೆಯ ಕಾರಣ ಕಂಡು ಪೊಲೀಸರೇ ದಂಗಾಗಿದ್ದಾರೆ. ಉದ್ದಪ್ಪನಹಳ್ಳಿ ಗ್ರಾಮದ ನಿವಾಸಿ ಮುನಿರಾಜು ತಮ್ಮದೇ…

Read More

ಮಾಜಿ ಸಚಿವ HM ರೇವಣ್ಣ ದರ್ಪ: ಅಪಘಾತ ಕೇಸಿಗೆ ಪರಿಹಾರ ಕೊಡುವುದಾಗಿ ಕರೆಸಿ ಅವಮಾನ – Kannada News | HM Revanna’s Son Hit and Run Case: Victim’s Family Alleges Insult Over Compensation

ರಾಮನಗರ, ಜನವರಿ 08: ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್​.ಎಂ.ರೇವಣ್ಣ (HM Revanna) ಪುತ್ರನ ಹಿಟ್ ಆ್ಯಂಡ್​ ರನ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡದೇ ಅವಮಾನಿಸಿರುವ (Insult) ಆರೋಪ ಕೇಳಿಬಂದಿದೆ. ಈ ಬಗ್ಗೆ ಹೆಚ್ ಎಂ ರೇವಣ್ಣ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡೆದದ್ದೇನು? ಮಾಜಿ ಸಚಿವ ಹಾಗೂ ರಾಜ್ಯ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ವಿರುದ್ಧ ಅಪಘಾತದಲ್ಲಿ ಸಾವನ್ನಪ್ಪಿದ ರಾಜೇಶ್ ಕುಟುಂಬಸ್ಥರ…

Read More

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು – Kannada News | Rakshitha Shetty says she does not hate Dhruvanth in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರನ್ನು ಕಂಡರೆ ರಕ್ಷಿತಾ ಶೆಟ್ಟಿ ಅವರು ಉರಿದು ಬೀಳುತ್ತಿದ್ದರು. ಆದರೆ ಈಗ ಅವರ ಮನಸ್ಸು ಕರಗಿದೆ. ಅಶ್ವಿನಿ ಗೌಡ ಜೊತೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಧ್ರುವಂತ್ ಅವರ ಬಗ್ಗೆ ನನಗೆ ದ್ವೇಷ ಇಲ್ಲ. ಆಗಾಗಾ ಪಾಪ ಎನಿಸುತ್ತದೆ. ಬೇಜಾರು ಆಗುತ್ತದೆ. ಅವರು ಅಷ್ಟು ಕೆಟ್ಟ ಮನುಷ್ಯ ಅಲ್ಲ. ಸಿಟ್ಟಿನಲ್ಲಿ ಅವರ ಕೆಲವು ಮಾತುಗಳು ನನಗೆ ಇಷ್ಟ ಆಗಲ್ಲ’ ಎಂದು ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ‘ಈ ಮನೆಯಲ್ಲಿ…

Read More

15 ಎಸೆತಗಳಲ್ಲಿ ಅರ್ಧಶತಕ..! ಅಭಿಷೇಕ್ ಓವರ್​ನಲ್ಲಿ ಸತತ 6 ಬೌಂಡರಿ ಬಾರಿಸಿದ ಸರ್ಫರಾಜ್ – Kannada News | Sarfaraz Khan’s Record Breaking Fastest Fifty in Vijay Hazare Trophy

ಅಭಿಷೇಕ್ ಓವರ್‌ನಲ್ಲಿ ಅವರು ಮೂರು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳನ್ನು ಬಾರಿಸಿದರು, ಆ ಓವರ್‌ನಲ್ಲಿ ಮೂವತ್ತು ರನ್ ಬಂದವು. ಈ ಮೂಲಕ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸರ್ಫರಾಜ್, ವಿಜಯ್ ಹಜಾರೆ ಟ್ರೋಫಿ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆ ನಿರ್ಮಿಸಿದರು. Source link

Read More

ಪತಂಜಲಿ ದಿವ್ಯ ಯೌವನಾಮೃತ ವಟಿ ಔಷಧ ಯಾರಿಗೆ ಉಪಯುಕ್ತ? ಇದರ ಪ್ರಯೋಜನ, ಬಳಕೆ ಇತ್ಯಾದಿ ವಿವರ – Kannada News | Patanjali Divya Yovnamrit Vati and its ayurvedic composition and its benefits

ಇಂದಿನ ವೇಗದ ಮತ್ತು ಬ್ಯುಸಿ ಲೈಫು ಮತ್ತು ಕೆಲಸದ ಒತ್ತಡವು ಜನರನ್ನು ವಿವಿಧ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡುತ್ತಿವೆ. ಕೆಲಸದ ಒತ್ತಡವು ಆಯಾಸ ಮತ್ತು ದೌರ್ಬಲ್ಯವನ್ನು ಉಂಟುಮಾಡುತ್ತದೆ. ವಯಸ್ಸಾದವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಜನರು ಆಲೋಪತಿಯಂತಹ ವಿವಿಧ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಪತಂಜಲಿಯ ಯೋವನಾಮೃತ ವಟೀ ಅನ್ನು ಈ ಚಿಕಿತ್ಸೆಗೆ ಉತ್ತಮ ಔಷಧ ಎನಿಸಿದೆ. ಪತಂಜಲಿ ಆಯುರ್ವೇದದ ದಿವ್ಯ ಯೌವನಾಮೃತ ವಟೀ (Patanjali Divya Yovnamrit Vati) ಒಂದು ಆಯುರ್ವೇದ ಸೂತ್ರದಲ್ಲಿ ತಯಾರಿಸಿರುವ…

Read More

ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು – Kannada News | Mgnrega Rename: VBG RMG bill Problems for corruption Congress brokers Taunts By pralhad joshi

ಬೆಂಗಳೂರು, (ಜನವರಿ 08): ಕಾಂಗ್ರೆಸ್‌ (Congress) ಅವಧಿಯಲ್ಲಿ ʼಮನರೇಗಾದಲ್ಲಿ (mgnrega) 11 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರ ಆಗಿದೆ. ಇಂಥ ಅಕ್ರಮ, ವ್ಯಾಪಕ ಭ್ರಷ್ಟಾಚಾರ ತಡೆಯಲೆಂದೇ ಕೇಂದ್ರ ಸರ್ಕಾರ ʼವಿಬಿಜಿ ರಾಮ್ ಜಿ ಕಾಯ್ದೆʼ ಜಾರಿ ತಂದಿದೆ. ಆದರೆ, ಕಾಂಗ್ರೆಸ್‌ಗೆ ಇದೇ ದೊಡ್ಡ ಸಮಸ್ಯೆಯಾಗಿದೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (pralhad joshi) ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ʼವಿಬಿಜಿ ರಾಮ್ ಜಿ ಕಾಯ್ದೆʼಯಲ್ಲಿ…

Read More

Chanakya Niti: ಈ ತಪ್ಪುಗಳಿಂದ ನೀವು ನಗೆಪಾಟಲಿಗೆ ಈಡಾಗುತ್ತೀರಿ ಎಚ್ಚರ! – Kannada News | Chanakya Niti: Chanakya says you should never make these mistakes in life

ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ನಾವು ಮಾಡುವ ಕೆಲವೊಂದು ತಪ್ಪುಗಳಿಂದ (mistakes) ನಮ್ಮ ಗೌರವವೇ ಹಾಳಾಗುತ್ತದೆ, ಅಲ್ಲದೆ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ನಾವು ಮಾಡುವ ಯಾವ ತಪ್ಪುಗಳು ಹಾಗೂ ನಮ್ಮ ಅಭ್ಯಾಸಗಳಿಂದ ಸಮಾಜದಲ್ಲಿ ಮುಜುಗರಕ್ಕೀಡಬೇಕಾಗುತ್ತದೆ, ನಾಲ್ಕು ಜನ ನಮ್ಮನ್ನು ನೋಡಿ ನಗಬಾರದೆಂದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಈ ತಪ್ಪುಗಳಿಂದ ನಿಮ್ಮ ಗೌರವ ಹಾಳಾಗಬಹುದು: ಹೆಚ್ಚು ಮಾತನಾಡುವುದು ಮತ್ತು ಬಡಾಯಿ ಕೊಚ್ಚಿಕೊಳ್ಳುವುದು: ಚಾಣಕ್ಯರ ಪ್ರಕಾರ, ತಮ್ಮ…

Read More

KMFನಲ್ಲಿ ಉದ್ಯೋಗದ ಆಮಿಷ: ಲಕ್ಷ ಲಕ್ಷ ಹಣ ಕೊಟ್ಟು ಯಾಮಾರಿದ ಹಲವರು! – Kannada News | KMF Job Promise Scam: More Than 10 People Allegedly Cheated in Bengaluru

KMFನಲ್ಲಿ ಉದ್ಯೋಗದ ಹೆಸರಲ್ಲಿ ವಂಚನೆ ಬೆಂಗಳೂರು, ಜನವರಿ 08: ಕರ್ನಾಟಕ ಹಾಲು ಒಕ್ಕೂಟದಲ್ಲಿ (Karnataka Milk Federation) ಕೆಲಸದ ಆಸೆ ತೋರಿಸಿ ಉದ್ಯೋಗಾಂಕ್ಷಿಗಳಿಂದ ಹಣ ಪಡೆದು 10ಕ್ಕೂ ಹೆಚ್ಚು ಜನರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಒಂದೊಂದು ಹುದ್ದೆಗೆ 10 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನಲಾಗಿದ್ದು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಕೆಎಎಸ್​​ ಅಧಿಕಾರಿಯೆಂದು ನಂಬಿಸಿ ಪರಿಚಯಿಸಿಕೊಂಡು ಆರೋಪಿಗಳು ವಂಚನೆ ನಡೆಸಿದ್ದಾರೆ. ತಾನು ಕೆಎಎಸ್​​ ಅಧಿಕಾರಿಯೆಂದು ಆರೋಪಿ ರಾಧಾಕೃಷ್ಣನ್‌ ದೂರುದಾರರಿಗೆ ಪರಿಚಯಿಸಿಕೊಂಡಿದ್ದ. ಪೇಪರ್​​ನಲ್ಲಿ ಕೆಎಂಎಫ್​​ನವರು ನೀಡಿದ ಜಾಹೀರಾತು ತೋರಿಸಿ…

Read More

ಅತಿಯಾಗಿ ಸ್ವೀಟ್ ತಿನ್ನುವ ಬಯಕೆಯನ್ನು ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಐಡಿಯಾ – Kannada News | Diabetes & Winter Cravings: What to Eat

ಸಾಮಾನ್ಯವಾಗಿ ಚಳಿಗಾಲದಲ್ಲಿ ಜನರ ಆಹಾರ ಪದ್ಧತಿ ಕೊಂಚ ಬದಲಾಗುತ್ತದೆ. ಸಿಹಿತಿಂಡಿ ಅಥವಾ ವಿವಿಧ ಭಕ್ಷ್ಯಗಳಿಗೆ ಮನಸ್ಸು ವಾಲುತ್ತದೆ. ಅದರಲ್ಲಿಯೂ ಸ್ವೀಟ್ ಸೇರಿದಂತೆ ಕರಿದ ತಿನಿಸುಗಳ ಸವಿಯುವ ಒಲವು ಹೆಚ್ಚಾಗುತ್ತದೆ. ಇದು ಮಧುಮೇಹೀಗಳಿಗೂ (Diabetes) ಹೊರತಾಗಿಲ್ಲ. ಸಿಹಿ ತಿನ್ನಬೇಕು ಎಂಬ ಹಂಬಲ ಎಲ್ಲರಿಗಿಂತ ಅವರಿಗೆ ಹೆಚ್ಚಾಗುತ್ತದೆ. ಆದರೆ ಅವುಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇಂತಹ ಸಂದರ್ಭಗಳಲ್ಲಿ, ಆಹಾರ ಕ್ರಮದಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕಾಗುತ್ತದೆ. ಇದರಿಂದ ಸಿಹಿ ತಿನ್ನುವ ಬಯಕೆ…

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ – Kannada News | Hubballi: Congress Corporator Suvarna Kalakuntla police taken custody in BJP Worker Assault Case

ಹುಬ್ಬಳ್ಳಿ, ಜನವರಿ 08: ನಗರದಲ್ಲಿ ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ನಿನ್ನೆ ರಾತ್ರಿ ಸುವರ್ಣಾ ಕಲಕುಂಟ್ಲಾ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ಹುಬ್ಬಳ್ಳಿ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಕುಸಿದು ಬಿದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಕಿಮ್ಸ್​ಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಇನ್ನು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಸದ್ದು…

Read More