ಯಶ್ ಬಾಲ್ಯದಲ್ಲಿ ಹೇಗೆ ಕಾಣ್ತಿದ್ರು ನೋಡಿ; ಇಲ್ಲಿದೆ ಕ್ಯೂಟ್ ಫೋಟೋ

ಯಶ್ (Yash) ಅವರು ಇಂದು ಪ್ಯಾನ್​ ಇಂಡಿಯಾ ಸ್ಟಾರ್ ಆಗಿರೋದು ಗೊತ್ತೇ ಇದೆ. ‘ಟಾಕ್ಸಿಕ್’ ಸಿನಿಮಾ ಮೂಲಕ ವಿಶ್ವಮಟ್ಟದಲ್ಲಿ ಗಮನ ಸೆಳೆಯಲು ಅವರು ರೆಡಿ ಆಗಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ಯಶ್ ಅವರ ಬಾಲ್ಯದ ಫೋಟೋ ವೈರಲ್ ಆಗಿದೆ. ಯಶ್ ಜನ್ಮದಿನದ ಸಂದರ್ಭದಲ್ಲಿ ಈ ಫೋಟೋ ವೈರಲ್ ಮಾಡಲಾಗಿದೆ. ಅವರ ಬರ್ತ್​​ಡೇ ಜನವರಿ 8. ಅದನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಯಶ್ ಅವರು ಮೈಸೂರಿನವರು. ಅವರ ತಂದೆ ಅರುಣ್ ಕುಮಾರ್ ಕೆಎಸ್​​​ಆರ್​​ಟಿಸಿ ಡ್ರೈವರ್ ಆಗಿದ್ದರು. ಅವರ…

Read More

‘ಹೋಗೆಲೇ..’, ‘ನೀನ್ ಹೋಗೆಲೇ’; ಅಶ್ವಿನಿ-ಕಾವ್ಯಾ ಮಧ್ಯೆ ತಾರಕಕ್ಕೇರಿದ ಕಿತ್ತಾಟ – Kannada News | Ashwini Gowda vs Kavya Gowda: Bigg Boss Kannada 12 Nomination Turns Ugly

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಅಶ್ವಿನಿ ಗೌಡ ಅವರಿಗೆ ಹುಟ್ಟಿಕೊಂಡ ವೈರಿಗಳು ಒಬ್ಬಿಬ್ಬರಲ್ಲ. ಅವರು ಆಡುವ ಮಾತುಗಳು ಕೂಡ ಇದಕ್ಕೆ ಕಾರಣ. ಈಗ ಅಶ್ವಿನಿ ಹಾಗೂ ಕಾವ್ಯಾ ಮಧ್ಯೆ ವಾಕ್ಸಮರ ನಡೆದಿದೆ. ಒಬ್ಬರಿಗೊಬ್ಬರು ಏಕವಚನದಲ್ಲಿ ಕರೆದುಕೊಂಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಕಿತ್ತಾಟ ನಡೆದಿದೆ. 100 ದಿನಗಳ ಆಟದಲ್ಲಿ ಮಾಡಿದ ತಪ್ಪನ್ನು ಹೇಳಿದ್ದಕ್ಕೆ ಪರಸ್ಪರ ಇಬ್ಬರೂ ಕೋಪಗೊಂಡರು. ಆ ಬಗ್ಗೆ ಇಲ್ಲಿದೆ ವಿವರ. ನಾಮಿನೇಷನ್ ವೇಳೆ ಮೊದಲು ಕಾವ್ಯಾ ಅವರು ಅಶ್ವಿನಿ ಗೌಡ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹೆಚ್ಚಳ; ಇಂದು ಕೂಡ ಹಲವೆಡೆ ಒಣ ಹವೆ – Kannada News | Bengaluru temperature: Dry weather all over karnataka, misty weather in bengaluru

ಬೆಂಗಳೂರು, ಜನವರಿ 05: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ (Weather Forecast) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಕಳೆದ ಕೆಲ ದಿನಗಳಿಂದ ಕೆಲವೆಡೆ ತುಂತುರು ಮಳೆಯಾದರೂ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆಯೇ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ನಿನ್ನೆಯಂತೆಯೇ ಇಂದೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು…

Read More

ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿದ ವೈಭವ್ ಸೂರ್ಯವಂಶಿ – Kannada News | Vaibhav suryavanshi Smashed 10 Sixes in Just 24 Balls

ವೈಭವ್ ಸೂರ್ಯವಂಶಿಯ ಈ ಸಿಡಿಲಬ್ಬರದ ನೆರವಿನೊಂದಿಗೆ ಭಾರತ ತಂಡವು 8 ಓವರ್​ಗಳಲ್ಲಿ 95 ರನ್ ಕಲೆಹಾಕಿತು. ಇದಾದ ಬಳಿಕ ಅಭಿಮನ್ಯು ಕುಂದು 42 ಎಸೆತಗಳಲ್ಲಿ 48 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ ಗಳಿಸಿತ್ತು. ಈ ವೇಳೆ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಅಷ್ಟೇ ಅಲ್ಲದೆ ಪಂದ್ಯದ ಫಲಿತಾಂಶ ನಿರ್ಣಯಕ್ಕಾಗಿ ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಾಗಿದ್ದು, ಈ ವೇಳೆಗೆ ಭಾರತ ತಂಡವು 23.2…

Read More

‘ನಿನ್ನ ಟೈಮ್ ಸ್ಟಾರ್ಟ್ ಆಗಿದೆ’; ಗಿಲ್ಲಿಗೆ ವಾರ್ನ್ ಮಾಡಿ ಬಿಗ್ ಬಾಸ್ ಬಳಿ ಅಶ್ವಿನಿ ಗೌಡ ವಿಶೇಷ ಮನವಿ – Kannada News | Your Time Started in Big Boss Kannada Ashwini Gowda warns Gilli Nata

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಹಾವು ಮುಂಗುಸಿ ರೀತಿ ಯಾವಾಗಲೂ ಕಚ್ಚಾಡುತ್ತಾ ಇರುತ್ತಾರೆ. ಇವರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಅಶ್ವಿನಿ ಗೌಡ ಅವರು ಈ ಮೊದಲು ಸಿಟ್ಟನ್ನು ಬಿಟ್ಟು ಮೌನಕ್ಕೆ ಶರಣಾಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ, ಪರಿಸ್ಥಿತಿ ಹಾಗೂ ಗಿಲ್ಲಿ ನಟನ ಚುಚ್ಚು ಮಾತುಗಳು ಇದಕ್ಕೆ ಅವಕಾಶ ಕೊಡುತ್ತಿಲ್ಲ. ಅವರು ಮತ್ತೆ ಮತ್ತೆ ಕೆರಳುತ್ತಿದ್ದಾರೆ. ಈಗ ಗಿಲ್ಲಿಗೆ ಅಶ್ವಿನಿ ಗೌಡ ನೇರವಾಗಿ ಗಿಲ್ಲಿಗೆ ವಾರ್ನ್ ಮಾಡಿದ್ದಾರೆ….

Read More

Daily Devotional: ಈ ಐದು ಜನರ ಸಹವಾಸ ಮಾಡಿದ್ರೆ ಸರ್ವನಾಶಕ್ಕೆ ದಾರಿ

ಬೆಂಗಳೂರು, ಜನವರಿ 06: ಮಾನವನ ಶ್ರೇಯಸ್ಸು, ಯಶಸ್ಸು ಮತ್ತು ಕೀರ್ತಿಗೆ ಸ್ನೇಹಿತರ ಪಾತ್ರ ಅತಿ ಮುಖ್ಯ. ಆದರೆ, ಕೆಲವೊಮ್ಮೆ ಸ್ನೇಹಿತರು ಶುಭವನ್ನು ತರುವ ಬದಲು ಅಶುಭವನ್ನು ಸಹ ತರಬಹುದು. ಮಹಾ ಮೇಧಾವಿ ಚಾಣಕ್ಯರು, ಜೀವನದಲ್ಲಿ ಪ್ರಗತಿ ಸಾಧಿಸಲು ಐದು ವಿಧದ ಮಿತ್ರರಿಂದ ದೂರವಿರಲು ಸಲಹೆ ನೀಡಿದ್ದಾರೆ. ಚಾಣಕ್ಯರ ಪ್ರಕಾರ, ಈ ಐದು ಬಗೆಯ ಸ್ನೇಹಿತರು ನಮ್ಮ ಜೀವನಕ್ಕೆ ಮಾರಕವಾಗಬಹುದು: ಅಸೂಯೆ ಪಡುವವರು, ನಿಮ್ಮನ್ನು ಇಷ್ಟಪಡದವರು, ಅತಿಯಾಗಿ ಮಾತನಾಡುವವರು, ಸಂಕುಚಿತ ಭಾವನೆಯನ್ನು ಹೊಂದಿರುವವರು ಮತ್ತು ಸುಳ್ಳು ಹೇಳುವವರು. ಇಂತಹವರ…

Read More

Horoscope Today 06 January: ಇಂದು ಈ ರಾಶಿಯವರ ನಿರೀಕ್ಷೆಗಳು ಹುಸಿಯಾಗಬಹುದು – Kannada News | Daily Horoscope for January 6th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 06, ಮಂಗಳವಾರದ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ ಪುಷ್ಯಮಾಸ ಹೇಮಂತಋತು ಕೃಷ್ಣಪಕ್ಷ ತದಿಗೆ ಆಶ್ಲೇಷ ನಕ್ಷತ್ರ, ಪ್ರೀತಿಯೋಗ ಭದ್ರ ಕರಣದ ಮಹತ್ವದ ದಿನವಾಗಿದೆ. ಇಂದು ಸುಬ್ರಹ್ಮಣ್ಯ ಮತ್ತು ಹನುಮನ ವಿಶೇಷ ಪರ್ವದಿನವಾಗಿದ್ದು, ಸಂಕಷ್ಟ ಚತುರ್ಥಿಯೂ ಇದೆ. ನರಗುಂದ ಶಿವಜ್ಜಯ್ಯನ ಪುಣ್ಯತಿಥಿ ಹಾಗೂ ಅಫಜಲಪುರದಲ್ಲಿ ಮಲ್ಲಿಕಾರ್ಜುನ ಸ್ವಾಮಿಗಳ ಜಾತ್ರಾ ಮಹೋತ್ಸವವೂ ನಡೆಯುತ್ತಿದೆ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​ – Kannada News | Namma Metro Pink and Blue Lines will open in 2026

ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆಯಾಗಿದ್ದ ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್​ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ…

Read More

Numerology Prediction: ಈ ಜನ್ಮಸಂಖ್ಯೆಯವರಿಗೆ ಪ್ರೀತಿ- ಪ್ರೇಮದಲ್ಲಿ ಲಾಭ ಖಂಡಿತ – Kannada News | Birth Number 7, 8, 9 Forecast: Your Daily Horoscope Guide

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಅತಿಯಾದ ಚಿಂತೆ ನಿಮಗೆ ಸುಸ್ತು ಮಾಡಲಿದೆ. ಭವಿಷ್ಯದ ಬಗ್ಗೆ ಆಲೋಚಿಸುವುದು ತಪ್ಪಲ್ಲ, ಆದರೆ ಅದರ ಬಗ್ಗೆಯೇ ಯೋಚಿಸುತ್ತಾ ನಿಮ್ಮ ದೈನಂದಿನ ಕೆಲಸ-ಕಾರ್ಯಗಳು ದಾರಿ ತಪ್ಪದಿರುವಂತೆ ನೋಡಿಕೊಳ್ಳಿ. ನೀವು ವಹಿಸಿಕೊಂಡ ಪ್ರಾಜೆಕ್ಟ್, ಜವಾಬ್ದಾರಿಗಳನ್ನು ಗಡುವಿನೊಳಗೆ ಮುಗಿಸುವುದಕ್ಕೆ ಎಲ್ಲ ಶಕ್ತಿಯನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 6ರ ದಿನಭವಿಷ್ಯ – Kannada News | Numerology 4: Daily Predictions for Money, Work and Health

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈಗಿಂದ ಈಗಲೇ ಕೆಲಸ ಆಗಬೇಕು, ಹೆಚ್ಚಿಗೆ ಹಣ ಆದರೂ ಕೊಡಲು ತಯಾರಾಗಿದ್ದೀವಿ ಅಂತ ನಿಮ್ಮ ಬಳಿ ಕೆಲಸಕ್ಕೆ ಒತ್ತಾಯ ಮಾಡುತ್ತಾ ನಿಂತಲ್ಲಿ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿದ ನಂತರ ಹೂಂ ಅನ್ನುವುದು ಒಳ್ಳೆಯದು. ಸುಲಭಕ್ಕೆ ಆಗದು…

Read More