Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ಲಾಭವೋ ಲಾಭ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒತ್ತಡ ತಂದು ನಿಮ್ಮಿಂದ ಕೆಲಸ ಮಾಡಿಸಿಕೊಳ್ಳಬಹುದು ಅಂದುಕೊಂಡವರಿಗೆ ಅಚ್ಚರಿ ಎದುರಾಗಲಿದೆ. ನೇರವಾಗಿ ಉತ್ತರ ನೀಡಿ, ಬಾಯಿ ಮುಚ್ಚಿಸುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರ ಕೈ ಹಿಡಿಯಲಿದೆ. ಉದ್ಯೋಗವೋ- ವ್ಯವಹಾರವೋ ಕುಟುಂಬದ ವಿಚಾರವೋ ಒಟ್ಟಿನಲ್ಲಿ ನಿಮ್ಮ ತನಕ ಬಂದ…

Read More

Horoscope Today 06 January: ಲಾಭ – ನಷ್ಟಗಳ ಏರಿಳಿತ, ಇಂದು ಈ ರಾಶಿಯವರಿಗೆ ಮಿಶ್ರ‌ ಫಲ – Kannada News | Tuesday Horoscope: Shalivahana 1948 RashiFluctuations in profit and loss, mixed results for these zodiac signs todayphala Marital, Income and Luck

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ದ್ವಿತೀಯ ತಿಥಿ ಮಂಗಳವಾರ ವಿವಾಹದಲ್ಲಿ ಕಲಹ, ಅರೂಪದ ಭೇಟಿ, ಆದಾಯಕ್ಕೆ ಆಲೋಚನೆ, ಸಿಟ್ಟಿಗೆ ಕ್ಷಮೆ, ಪ್ರೀತಿ ಬದಲಾವಣೆ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ…

Read More

ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಅಧಿಕೃತ ಎಂಟ್ರಿ: ಕ್ಷೇತ್ರ ಯಾವುದು ಗೊತ್ತಾ? – Kannada News | BJP former MP Pratap simha enters Karnataka State politics And He Plan Contest from chamaraja assembly constituency in 2028 Poll

ಮೈಸೂರು, (ಜನವರಿ 05): ಪತ್ರಕರ್ತರಾಗಿದ್ದ ಪ್ರತಾಪ್ ಸಿಂಹ (Pratap Simha) ಮೊದಲ ಹೆಜ್ಜೆಯಲ್ಲೇ ಸಂಸದರಾಗಿ ರಾಜಕೀಯ ಪ್ರವೇಶ ಮಾಡಿದ್ದು, ಎರಡು ಬಾರಿ ಮೈಸೂರು-ಕೊಡಗು ಸಂಸದರಾಗಿದ್ದಾರೆ. ಆದ್ರೆ, ಪ್ರತಾಪ್ ಸಿಂಹಗೆ 2024 ಲೋಕಸಭಾ ಟಿಕೆಟ್ ಕೈತಪ್ಪಿತ್ತು.ಇದರೊಂದಿಗೆ ಹ್ಯಾಟ್ರಿಕ್ ಕನಸು  ನುಚ್ಚುನೂರಾಗಿತ್ತು. ಆದರೆ ಇದೀಗ ಪ್ರತಾಪ್ ಸಿಂಹ ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣದತ್ತ (Karnataka State politics) ಹೆಜ್ಜೆ ಇಟ್ಟಿದ್ದಾರೆ. ಹೌದು…ಮೈಸೂರಿನಲ್ಲಿಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಅಲ್ಲದೇ ತಮಗೆ ಯಾವ…

Read More

ಬಿಗ್ ಬಾಸ್ ಕನ್ನಡ: ಧನುಷ್ ಬಿಟ್ಟು ಇಡೀ ಮನೆ ನಾಮಿನೇಟ್; ಗಿಲ್ಲಿಗೆ ದೊಡ್ಡ ಶಾಕ್ – Kannada News | Gilli Nata Ashwini Gowda and others nominated in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಧ್ರುವಂತ್, ರಾಶಿಕಾ ಶೆಟ್ಟಿ, ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯಾ ಶೈವ, ಧನುಷ್, ರಕ್ಷಿತಾ ಶೆಟ್ಟಿ, ಮ್ಯಾಟೆಂಟ್ ರಘು ಅವರು ಕೊನೇ ಹಂತದ ತನಕ ಬಂದಿದ್ದಾರೆ. ಈ ಸೀಸನ್​​ನ ಫಿನಾಲೆ ಶೀಘ್ರದಲ್ಲೇ ಬರಲಿದೆ. ಕೊನೇ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಇರುವುದು ಕೇವಲ 8 ಜನರು ಆದ್ದರಿಂದ ಅವರ ನಡುವೆಯೇ ಜಗಳ ಜೋರಾಗಿದೆ. ಧನುಷ್ ಅವರು ಕ್ಯಾಪ್ಟನ್ ಆದ್ದರಿಂದ ನಾಮಿನೇಷನ್​​ನಿಂದ ಸೇಫ್ ಆಗಿದ್ದಾರೆ. ಇನ್ನುಳಿದ ಎಲ್ಲರೂ ಈ…

Read More

ದುಬೈ ಮಾದರಿಯ ಡ್ರ್ಯಾಗನ್ ಬೋಟಿಂಗ್​​ ಲೋಕಾರ್ಪಣೆ: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಕೋಬೇಡಿ

ಮೈಸೂರು, (ಜನವರಿ 05): ದಸರಾದ ಪ್ರಮುಖ ಆಕರ್ಷಣೆ (Attraction) ಜಂಬೂಸವಾರಿಯಾದರೆ, ದಸರಾ ನಂತರವೂ ಮೈಸೂರಿಗೆ ಪ್ರವಾಸಿಗರನ್ನು (Tourist) ಸೆಳೆಯುವ ಹಾಟ್ ಫೇವರಿಟ್ ಮೈಸೂರಿನ (Mysuru) ಕರ್ನಾಟಕ ವಸ್ತು ಪ್ರದರ್ಶನ. ಇದೀಗ ಪ್ರವಾಸಿಗರನ್ನು ದೊಡ್ಡ ಮಟ್ಟದಲ್ಲಿ ಆಕರ್ಷಿಸಲು ‘ದುಬೈ ಮಾಡೆಲ್’ ಹೆಸರಲ್ಲಿ ಜಾರಿ ತಂದಿದ್ದ ಯೋಜನೆಗೆ ಚಾಲನೆ ಸಿಕ್ಕಿದೆ. ಹೌದು….ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನದಲ್ಲಿನ ರಾಜೀವ್‌ ಗಾಂಧಿ ಡ್ರ್ಯಾಗನ್‌ ಕೊಳ ದುಬೈ ಮಾದರಿಯಲ್ಲಿ ನಿರ್ಮಾಣವಾಗಿದ್ದು, ಸುಮಾರು 3.59 ಕೋಟಿ ವೆಚ್ಚದ ಡ್ರ್ಯಾಗನ್ ಬೋಟಿಂಗ್ ಇಂದು ಲೋಕಾರ್ಪಣೆಗೊಂಡಿದೆ. ಮೈಸೂರು ಜಿಲ್ಲಾ…

Read More

ಅನಿವಾರ್ಯವಲ್ಲದಿದ್ದರೆ ಇರಾನ್​​ಗೆ ಹೋಗಬೇಡಿ; ಸರ್ಕಾರದಿಂದ ಭಾರತೀಯರಿಗೆ ಸೂಚನೆ – Kannada News | India issued travel advisory to Indian citizens to avoid non essential travel to Iran

ನವದೆಹಲಿ, ಜನವರಿ 5: ಮುಂದಿನ ಸೂಚನೆ ಬರುವವರೆಗೂ ಇರಾನ್‌ಗೆ ಅನಿವಾರ್ಯವಲ್ಲದಿದ್ದರೆ ಪ್ರಯಾಣವನ್ನು ಮಾಡದಂತೆ ಭಾರತದ ವಿದೇಶಾಂಗ ಸಚಿವಾಲಯ ಭಾರತೀಯ ನಾಗರಿಕರಿಗೆ ಸೂಚಿಸಿದೆ. ಇರಾನ್‌ನಲ್ಲಿರುವ (Iran) ಭಾರತೀಯ ನಾಗರಿಕರು ಕೂಡ ಎಚ್ಚರಿಕೆಯಿಂದಿರಬೇಕು, ಪ್ರತಿಭಟನೆಗಳ ಪ್ರದೇಶಗಳಲ್ಲಿ ಓಡಾಡಬಾರದು, ಏನೇ ಸಮಸ್ಯೆಯಾದರೂ ಅಥವಾ ಎಲ್ಲ ರೀತಿಯ ಸೂಚನೆಗಳಿಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಗಮನಿಸುತ್ತಿರಬೇಕು ಎಂದು ಸರ್ಕಾರ ಹೇಳಿದೆ. ರೆಸಿಡೆಂಟ್ ವೀಸಾಗಳ ಮೇಲೆ ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು ಈಗಾಗಲೇ ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳದಿದ್ದರೆ…

Read More

ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್​​ ಜೋಶಿ ಟಕ್ಕರ್

ಬೆಂಗಳೂರು, ಜನವರಿ 05: ಸಿದ್ದರಾಮಯ್ಯ ಅತಿ ಹೆಚ್ಚು ಅವಧಿಗೆ ಸಿಎಂ ಆಗಿದ್ದಾರೆಯೇ ಹೊರತು ಅಭಿವೃದ್ಧಿ, ಸಾಧನೆ ಏನೂ ಆಗಿಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​​ ಜೋಶಿ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅರಸು ದಾಖಲೆ ಬ್ರೇಕ್ ಆಗಲಿರುವ ವಿಚಾರವಾಗಿ ಪ್ರಯತಿಕ್ರಿಯಿಸಿದ ಪ್ರಲ್ಹಾದ್​​ ಜೋಶಿ,  ಸಿದ್ದರಾಮಯ್ಯ ಸುದೀರ್ಘ ಅವಧಿಗೆ ಸಿಎಂ ಆಗಿರುವುದಕ್ಕೆ ಬೇಸರವಿಲ್ಲ. ರಾಜ್ಯದ ಜನರಿಗೆ ಇದು ಸಂತಸ ತರಬೇಕಿತ್ತು, ಆದರೆ ಜನರಿಗೆ ಸಂತಸವಾಗಿಲ್ಲ. ಸುದೀರ್ಘವಾಗಿ ಖಾಲಿ ಖಜಾನೆ ಮಾಡಿರುವುದೇ ಅವರ ಸಾಧನೆ. ಯಾವುದೇ ಅಭಿವೃದ್ಧಿ…

Read More

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ – Kannada News | Man climbs train roof of Bhubaneshwar Tirupati at Sompet railway station in Srikakulam

ನವದೆಹಲಿ, ಜನವರಿ 5: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಒಬ್ಬ ಯುವಕ ರೈಲಿನ ಮೇಲೆ ಹತ್ತಿದ್ದಾನೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ ಭುವನೇಶ್ವರದಿಂದ ತಿರುಪತಿಗೆ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್‌ಪ್ರೆಸ್ ರೈಲು ಸೋಂಪೇಟ ರೈಲು ನಿಲ್ದಾಣಕ್ಕೆ ಬಂದು ನಿಂತಿತು. ರೈಲು (Train) ಆ ನಿಲ್ದಾಣದಲ್ಲಿ ಕೇವಲ ಎರಡು ನಿಮಿಷಗಳ ಕಾಲ ನಿಲ್ಲುತ್ತದೆ. ಪ್ರಯಾಣಿಕರು ರೈಲನ್ನು ಹತ್ತಿ ಹತ್ತುತ್ತಿದ್ದಾಗ ಆ ಯುವಕ ರೈಲಿನ ಮೇಲ್ಭಾಗಕ್ಕೆ ಹತ್ತಿ ಹುಚ್ಚಾಟ ನಡೆಸಿದ್ದಾನೆ. ಭುವನೇಶ್ವರ-ತಿರುಪತಿ ಸೂಪರ್‌ಫಾಸ್ಟ್…

Read More

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಗಾಳಿ ಬೀಸಿದಂತೆ ಹೆಚ್ಚಾಗುತ್ತಿರುವ ಬೆಂಕಿಯ ಜ್ವಾಲೆ – Kannada News | Chikkamagaluru: Forest Fire Breaks Out in Forest Area Near Sakharayapattana

ಚಿಕ್ಕಮಗಳೂರು, ಜನವರಿ 05: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಗುಡ್ಡ ಪ್ರದೇಶದಲ್ಲಿ ನಿರಂತರ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಸದ್ಯ ಸ್ಥಳಿಯರ ಸಹಕಾರದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ: ಅಸಲಿಗೆ ಆಗಿದ್ದೇನು? – Kannada News | A Drunken father kills 29 year old son after clash at home chikkamagalur

ಚಿಕ್ಕಮಗಳೂರು (ಜನವರಿ.05) ಅಪ್ಪ ಮಗನಿಂದ ಪ್ರತಿ ದಿನ ಮನೆಯಲ್ಲಿ ಜಗಳ. ಕುಡಿದು ಬರುತ್ತಿದ್ದ ಅಪ್ಪನ ನಿಯಂತ್ರಿಸಲು ಮಗ ಹೊರಟಿದ್ದರೆ, ಮಗನ ಮೇಲೆ ಸವಾರಿ ಮಾಡುವುದು ಅಪ್ಪನ ಪ್ರತಿನಿತ್ಯದ ಕೆಲಸವಾಗಿತ್ತು. ಹೀಗೆ ಕುಡಿದ ಬಂದ ತಂದೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಮತ್ತಿನಲ್ಲಿ ತಂದೆ ತನ್ನ ಮಗನನ್ನೇ ಹತ್ಯೆಗೈದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ನಡೆದಿದ್ದು, ರಮೇಶ್ ಅಚಾರ್ ಕುಟುಂಬ ಛಿದ್ರವಾಗಿದೆ. ಇದ್ದ ಒಬ್ಬ ಮಗ 29 ವರ್ಷದ ಪ್ರದೀಪ್…

Read More