ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ: ಬೆಂಗಳೂರಿನ ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ – Kannada News | Bengaluru Anekal College Row: Protests Erupt After Hostel Warden Threatens Students for Speaking Kannada

ಬೆಂಗಳೂರು, ಜನವರಿ 5: ಕನ್ನಡ ಮಾತನಾಡದಂತೆ ಹಾಸ್ಟೆಲ್ ವಾರ್ಡನ್ ಧಮ್ಕಿ ಹಾಕಿರುವುದನ್ನು ಖಂಡಿಸಿ ಬೆಂಗಳೂರಿನ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಆವರಣದಲ್ಲಿ ಕನ್ನಡಪರ ಸಂಘಟನೆಗಳು ಸೋಮವಾರ ಭಾರಿ ಪ್ರತಿಭಟನೆ ನಡೆಸಿದವು. ಪರಿಣಾಮವಾಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಇಂದು ನಡೆಯಬೇಕಿದ್ದ ಇಂಟರ್ನಲ್ ಪರೀಕ್ಷೆ ಮುಂದೂಡಿಕೆಯಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ, ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬವರನ್ನು ಕೆಲಸದಿಂದ ವಜಾಗೊಳಿಸಿದೆ. ಕನ್ನಡ ಮಾತನಾಡಿದ ವಾರ್ಡನ್ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ…

Read More

ಸರ್ಕಾರದಿಂದ ನೇರ ಕಾನೂನು ಸಲಹೆ; ವಾಟ್ಸಾಪ್​ನಲ್ಲಿ ಉಚಿತ ನ್ಯಾಯಸೇತು ಚಾಟ್​ಬೋಟ್ ಸೇವೆ – Kannada News | Get free legal advice, assistance from govt supported Nyaya Setu chatbot on WhatsApp

ನವದೆಹಲಿ, ಜನವರಿ 5: ಕಾರ್ಪೊರೇಟ್, ಅಪರಾಧ, ಕುಟುಂಬ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಕಾನೂನು ವ್ಯಾಜ್ಯಗಳಿದ್ದಲ್ಲಿ ವಾಟ್ಸಾಪ್​ನಲ್ಲಿ ಉಚಿತವಾಗಿ ತಜ್ಞರ ಸಲಹೆ (Free legal advice) ಪಡೆಯಬಹುದು. ಇಂಥದ್ದೊಂದು ಸೇವೆಯನ್ನು ಸರ್ಕಾರವೇ ಆರಂಭಿಸಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು (Ministry of law and justice) ವಾಟ್ಸಾಪ್​ನಲ್ಲಿ ನ್ಯಾಯ ಸೇತು (Nyaya Setu) ಎನ್ನುವ ಕಾನೂನು ಸೇವೆಯನ್ನು 2026ರ ಜನವರಿ 1ರಂದು ಆರಂಭಿಸಿದೆ. ಯಾರು ಬೇಕಾದರೂ ಇದರಿಂದ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲು ಸಾಧ್ಯ. ಯಾವ ರೀತಿಯ ಕಾನೂನು…

Read More

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ – Kannada News | Super Smash: First Ever Double Retirement In Men’s T20

ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಟೂರ್ನಿಯ 10ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಾರ್ದರ್ನ್ ನೈಟ್ಸ್ vs ಒಟಾಗೋ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಒಟಾಗೋ ತಂಡ 20 ಓವರ್​ಗಳಲ್ಲಿ 166 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನಾರ್ದರ್ನ್ ನೈಟ್ಸ್ 10 ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. ಆದರೆ ಬಳಿಕ ಇಬ್ಬರು ಪ್ರಮುಖ ದಾಂಡಿಗರು ರನ್​ ಕಲೆಹಾಕಲು ಪರದಾಡಿದರು. 17ನೇ ಓವರ್‌ನ ಮೊದಲ…

Read More

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ – Kannada News | Bengaluru Om Shakti Stone Pelting: Minister Zameer Khan Demands Action on Chamarajpet Incident

ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಹಿಂಸಾತ್ಮಕ ಘಟನೆಯ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಜೆ.ಜೆ. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ದೇವಿಯ ರಥದ ಮೇಲೆ ಕಲ್ಲು ಎಸೆದ ಘಟನೆಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಕೇವಲ ಅಪ್ರಾಪ್ತರು ಮಾತ್ರ ಈ ಕೃತ್ಯ ನಡೆಸಿದ್ದಾರೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲವೆಂದ…

Read More

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ – Kannada News | Spandana Somanna Talks About Boyfriend and Marriage plan

ಸ್ಪಂದನಾ ಸೋಮಣ್ಣ ಅವರು ಬಾಯ್​ಫ್ರೆಂಡ್ ಬಗ್ಗೆ ಬಿಗ್ ಬಾಸ್ ಅಲ್ಲಿ ಮಾತನಾಡಿದ್ದರು ಎನ್ನಲಾಗಿತ್ತು. ಎಲಿಮಿನೇಟ್ ಆದ ಬಳಿಕ ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಇದೇ ವಿಷಯ ಚರ್ಚೆಗೆ ಬಂದಿದೆ. ‘ಸ್ಪಂದನಾಗೆ ಬಾಯ್ಫ್ರೆಂಡ್ ಇದಾನಾ ಇಲ್ವ ಅನ್ನೋದನ್ನು ಗೆಸ್ ಮಾಡ್ತಾ ಇರಿ. ಆ ಕುತೂಹಲ ಇರಲಿ. ಮದುವೆ ಆಗೋಕೆ ಇನ್ನೂ ಸಮಯ ಇದೆ. ಈಗ ಸಿಕ್ಕಿರೋ ಫೇಮ್​​ನ ಎಂಜಾಯ್ ಮಾಡ್ತೀನಿ’ ಎಂದಿದ್ದಾರೆ ಸ್ಪಂದನಾ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಳ್ಳಾರಿ ಗಲಭೆ ಬಗ್ಗೆ ಹೆಚ್​​ಡಿಕೆ ಹೊಸ ಬಾಂಬ್​: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ – Kannada News | Ballari clash Case: Two Postmortems Trigger Political Storm, HD Kumaraswamy Makes Explosive Allegations

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರು, ಜನವರಿ 5: ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಹಲವು ಅನುಮಾನಗಳು ಮತ್ತು ಗಂಭೀರ ಲೋಪಗಳಿವೆ ಎಂದು ಆರೋಪಿಸಿದರು. ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ…

Read More

ಇದು ವಿನಾಶದ ಕಥೆಯಲ್ಲ,ಭಾರತದ ಸ್ವಾಭಿಮಾನದ ಗಾಥೆ, ಸೋಮನಾಥ ದೇವಾಲಯ ದಾಳಿಯ ಬಗ್ಗೆ ಮೋದಿ ಭಾವನಾತ್ಮಕ ಬ್ಲಾಗ್ – Kannada News | PM Modi Highlights Somnath Temple’s Millennium Long Legacy

ನವದೆಹಲಿ, ಜನವರಿ 05: ಸೋಮನಾಥ ದೇವಾಲಯ(Somnath Temple) ದ ಮೇಲಿನ ದಾಳಿಯು ಇತಿಹಾಸದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ನಲ್ಲಿ ಬರೆದಿದ್ದಾರೆ. ಮೊಹಮ್ಮದ್ ಘಜ್ನಿ ಲೂಟಿ ಮಾಡಿ ಹೊರಟುಹೋದ, ಆದರೆ ಅವನಿಗೆ ಸೋಮನಾಥನ ಮೇಲಿನ ನಮ್ಮ ಭಕ್ತಿಯನ್ನು ಕಸಿದುಕೊಳ್ಳಲು ಸಾಧ್ಯವಾಗಲಿಲ್ಲ. ಗುಜರಾತ್‌ನ ಪ್ರಭಾಸ್ ಪಟನ್‌ನಲ್ಲಿರುವ ಸೋಮನಾಥ ದೇವಾಲಯವು ಭಾರತೀಯ ನಂಬಿಕೆ ಮತ್ತು ನಾಗರಿಕತೆಯ ಶಾಶ್ವತ ಸಂಕೇತವಾಗಿದೆ. ಈ ದೇವಾಲಯವು ಪದೇ ಪದೇ ವಿದೇಶಿ ಆಕ್ರಮಣಗಳು ಮತ್ತು ವಿನಾಶಗಳನ್ನು ಎದುರಿಸಿದೆ, ಆದರೆ ಪ್ರತಿ…

Read More

ಬೆಂಗಳೂರಿಗರಿಗೆ ಮತ್ತೊಂದು ಶಾಕ್​​: ಇನ್ಮುಂದೆ ರಸ್ತೆ ಬದಿ ವಾಹನ ಪಾರ್ಕಿಂಗ್ ಮಾಡಬೇಕಾದರೆ ಶುಲ್ಕ ಪಾವತಿಸಬೇಕು – Kannada News | Bengaluru Shock: New Parking Charges in CBD, Hebbal, Yelahanka by GBA – Know Rules

ಬೆಂಗಳೂರು, ಜ.5: ಬೆಂಗಳೂರಿಗರಿಗೆ ಮತ್ತೊಂದು ಶಾಕ್ (Bengaluru parking fees)​​ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ, ಸಿಕ್ಕ ಸಿಕ್ಕ ಕಡೆ ವಾಹನ ನಿಲುಗಡೆ ಮಾಡುವ ಮುನ್ನ ಈ ವಿಚಾರವನ್ನು ತಿಳಿದುಕೊಳ್ಳಲೇಬೇಕು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜನರಿಗೆ ಶುಲ್ಕ ವಿಧಿಸುವ ಮೂಲಕ ಬೆಂಗಳೂರು ಜನರಿಗೆ ಪಾರ್ಕಿಂಗ್​​​​​ ರೂಲ್ಸ್​​​ ಮಾಡುವ ನಿಯಮವನ್ನು ಹೇಳಿಕೊಡುವ ಕೆಲಸವನ್ನು ಮಾಡುತ್ತಿದೆ.  ಇನ್ಮುಂದೆ ಸಿಬಿಡಿ, ಹೆಬ್ಬಾಳ ಮತ್ತು ಯಲಹಂಕದಂತಹ ಪ್ರದೇಶಗಳಲ್ಲಿನ ಬೀದಿಗಳಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ವಿಧಿಸಲು ಪ್ರಾರಂಭಿಸಲಿದೆ. ವಿವಿಧ ವಾಹನಗಳ ಪಾರ್ಕಿಂಗ್…

Read More

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಉತ್ತರ ಕರ್ನಾಟಕದ ಜನಪದ ಕಲಾವಿದರು: ಕಾರಣ ಇಲ್ಲಿದೆ – Kannada News | Uttara Karnataka Artists Demand Ban on Obscene Words in Janapada Songs

ಬಾಗಲಕೋಟೆ, ಜನವರಿ 05: ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿವೆ. ಆದರೆ, ಇತ್ತೀಚೆಗೆ ಹಾಡು, ನೃತ್ಯ ಮತ್ತು ನಾಟಕಗಳಲ್ಲಿ ಅಶ್ಲೀಲ ಪದಗಳ ಬಳಕೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಉತ್ತರ ಕರ್ನಾಟಕದ ಕಲಾವಿದರೇ ಆಕ್ರೋಶ ವ್ಯಕ್ತಪಡಿಸಿದ್ದು, ಅಶ್ಲೀಲತೆಗೆ ಕಡಿವಾಣ ಹಾಕುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಮ್ಯೂಸಿಕ್ ಮೈಲಾರಿ ಬಂಧನದ ನಂತರ ಈ ವಿಷಯ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ. ಅವರ ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಅಶ್ಲೀಲವಾಗಿ ಮಾತನಾಡಿ ನಿಂದಿಸಿದ…

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 5th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿ ಹೆಚ್ಚಳ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 145 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರುಪಾಯಿ ಇದೆ. 24 ಕ್ಯಾರಟ್​ನ…

Read More