Headlines

ವೇಗವಾಗಿ ಹೋಗುತ್ತಿದ್ದ ಕ್ಯಾಂಟರ್ ಟೈರ್ ಸ್ಫೋಟ! ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ – Kannada News | Dwarlu Bridge Accident: KSRTC Bus Collision After Canter Tire Burst Injures Passengers

ತುಮಕೂರು, ಏ.14: ಇಂದು (ಮಂಗಳವಾರ) ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಕ್ಯಾಂಟರ್ ವಾಹನ ವೇಗವಾಗಿ ಚಲಿಸುತ್ತಿದ್ದಾಗ ದ್ವಾರಾಳು ಬ್ರಿಡ್ಜ್ ಸಮೀಪ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಕ್ಯಾಂಟರ್‌ನ ಹಿಂದೆಯೇ ಬರುತ್ತಿದ್ದ ಸರ್ಕಾರಿ ಬಸ್‌ಗೆ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ತಕ್ಷಣ ತಾವರೆಕೆರೆ ಪೊಲೀಸರು…

Read More

ತುಂಡು ಭೂಮಿಗಾಗಿ ದಾಯಾದಿಗಳ ಕಲಹ: ಅಣ್ಣನ ಕೊಲೆಗೆ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ! – Kannada News | Mavinamatti Land Feud: Yadgir Murder Triggers Arson, Revenge Cycle Continues

ಯಾದಗಿರಿ, ಏ.14: ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನಿಗಾಗಿ ಶುರುವಾದ ಜಗಳ ಈಗ ಹತ್ತಾರು ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಿದೆ. ಜಮೀನು ವಿವಾದಕ್ಕೆ ಯುವಕನೋರ್ವನ ಭೀಕರ ಕೊಲೆಯಾಗಿದ್ದರೆ, ಅದರ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಕೊಲೆಯಾದವನ ಸಹೋದರ ಕೂಡ ಈಗ ಜೈಲು ಪಾಲಾಗಿದ್ದಾನೆ. ಮಲ್ಲಪ್ಪ ಮತ್ತು ಅವರ ಅಣ್ಣ ಹನುಮಂತರಾಯನ ಕುಟುಂಬಗಳ ಮಧ್ಯೆ ಕಳೆದ ನಾಲ್ಕು ವರ್ಷಗಳಿಂದ 2 ಎಕರೆ ಜಮೀನಿನ ದಾರಿ ವಿಚಾರವಾಗಿ ನಿರಂತರ ಜಗಳ ನಡೆಯುತ್ತಿತ್ತು. ಹಳೆ ದ್ವೇಷದ…

Read More

ದಾವಣಗೆರೆ ದಂಗಲ್​, ಕಾಂಗ್ರೆಸ್ ಕಂಗಾಲು: ‘ಕೈ’ಕೊಡ್ತಾ ಉಪಚುನಾವಣೆ ರಿಸಲ್ಟ್? – Kannada News | Davanagere South By Election Turmoil: Why Congress Sacked Naseer Ahmed, Jabbar Resigned, Know complete details here

ಕರ್ನಾಟಕ ಕಾಂಗ್ರೆಸ್ ಬಿಕ್ಕಟ್ಟು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 14: ದಾವಣಗೆರೆ (Davanagere) ದಕ್ಷಿಣದ ಉಪಚುನಾವಣೆಯಲ್ಲಿನ ಒಳಪೆಟ್ಟು ಈಗ ಕರ್ನಾಟಕ ಕಾಂಗ್ರೆಸ್​ನ (Congress) ಕೆಲ ನಾಯಕರಿಗೆ ಸಂಕಷ್ಟ ತಂದಿಡುತ್ತಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್​ ರಾಜೀನಾಮೆ ಬೆನ್ನಲ್ಲೇ ನಸೀರ್​ ಅಹ್ಮದ್​ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ. ಸ್ವತಃ ಹೈಕಮಾಂಡ್​ ಸೂಚನೆ ನೀಡಿದರೂ ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್​​ರನ್ನು ಹುದ್ದೆಯಿಂದ ಬಿಡುಗಡೆಗೊಳಿಸುವ ಮೂಲಕ ಹೈಕಮಾಂಡ್ ತಲೆದಂಡದ…

Read More

ಬ್ಯಾಟರಿ ಸ್ವಾವಲಂಬನೆಗೆ 3.5 ಲಕ್ಷ ಕೋಟಿ ರೂ ಯೋಜನೆ; ಬ್ಯಾಟರಿ ತಯಾರಕರ ಪಟ್ಟಿ ರೂಪಿಸಲು ಸರ್ಕಾರ ಸಜ್ಜು – Kannada News | India’s ALBM: Boosting Domestic Battery Production & Cutting Imports by 2047

ನವದೆಹಲಿ, ಏಪ್ರಿಲ್ 14: ಭಾರತವು ಸರ್ಕಾರಿ ಬೆಂಬಲಿತ ಇಂಧನ ಸಂಗ್ರಹಣಾ ಯೋಜನೆಗಳಿಗಾಗಿ ‘ಅಧಿಕೃತ ಬ್ಯಾಟರಿ ತಯಾರಕರ ಪಟ್ಟಿ’ಯನ್ನು (ALBM – Approved List of Battery Manufacturers) ಪರಿಚಯಿಸಲು ಯೋಜಿಸುತ್ತಿದೆ ಎಂದು ಮಿಂಟ್ ವರದಿ ಮಾಡಿದೆ. ಸೌರಶಕ್ತಿ ಕ್ಷೇತ್ರದಲ್ಲಿ ಜಾರಿಯಲ್ಲಿರುವ ಪಟ್ಟಿಯ ಮಾದರಿಯಲ್ಲೇ ಇದು ಇರಲಿದ್ದು, ದೇಶೀಯ ಉತ್ಪಾದನೆಗೆ ಉತ್ತೇಜನ ನೀಡುವುದು ಮತ್ತು ವಿದೇಶಿ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಈ ಯೋಜನೆಯ ಪ್ರಮುಖ ಮುಖ್ಯಾಂಶಗಳಿವು… ಸ್ಥಳೀಯತೆಗೆ ಆದ್ಯತೆ: ಕೇಂದ್ರ…

Read More

ಇಲಿಯಾನಾ ದಕ್ಷಿಣ ಭಾರತ ಚಿತ್ರರಂಗದಿಂದ ಬ್ಯಾನ್ ಆಗಿದ್ದೇಕೆ? ರಹಸ್ಯ ಬಿಚ್ಚಿಟ್ಟ ನಿರ್ಮಾಪಕ – Kannada News | Why Ileana D’Cruz left South India film Industry

ಇಲಿಯಾನ ಡಿ ಕ್ರೂಜ್ (ileana d’cruz) , ಒಂದು ಸಮಯದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗಿನಲ್ಲಿ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಪಡೆದಿದ್ದರು, ತೆಲುಗಿನ ಹಲವಾರು ಸ್ಟಾರ್ ನಟರುಗಳೊಟ್ಟಿಗೆ ನಟಿಸಿದ್ದರು. ಅವರ ಸಪೂರ ದೇಹ, ಕೋಲು ಮುಖ, ಒಳ್ಳೆಯ ನಟನೆ ಅವರಿಗೆ ಸಾಕಷ್ಟು ಅಭಿಮಾನಿಗಳು ಮತ್ತು ಅವಕಾಶಗಳನ್ನು ತಂದುಕೊಟ್ಟಿತ್ತು. ಒಟ್ಟೊಟ್ಟಿಗೆ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದ ಇಲಿಯಾನಾ ಡಿ ಕ್ರೂಜ್, ಇದ್ದಕ್ಕಿಂತಲೇ ತೆಲುಗು ಚಿತ್ರರಂಗದಿಂದ ಮರೆಯಾದರು. ಇದಕ್ಕೆ ಕಾರಣ ಏನೆಂದು ಇದೀಗ ನಿರ್ಮಾಪಕರೊಬ್ಬರು ಹೆಳಿದ್ದಾರೆ. ಇಲಿಯಾನಾ…

Read More

ರಜನೀಕಾಂತ್ ಸಿನಿಮಾ: ಮೂರನೇ ಬಾರಿ ನಿರ್ದೇಶಕ ಬದಲು – Kannada News | Rajinikanth 173 movie director changed again

ರಜನೀಕಾಂತ್ (Rajinikanth) ಸಿನಿಮಾ ನಿರ್ಮಿಸಲು, ನಿರ್ದೇಶಿಸಲು ಜನ ಸಾಲು ಗಟ್ಟಿ ನಿಂತಿದ್ದಾರೆ. ಆದರೆ ಯಾಕೋ ರಜನೀಕಾಂತ್ ಅವರ ಹೊಸ ಸಿನಿಮಾಕ್ಕೆ ನಿರ್ದೇಶಕರುಗಳೇ ಸೆಟ್ ಆಗುತ್ತಿಲ್ಲ. ರಜನೀಕಾಂತ್ ಪ್ರಸ್ತುತ ‘ಜೈಲರ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಕಮಲ್ ಹಾಸನ್ ಜೊತೆಗೆ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಅವರ 173ನೇ ಸಿನಿಮಾ ಸೆಟ್ಟೇರಲಿಕ್ಕಿದೆ. ಈಗ ಸಮಸ್ಯೆ ಆಗಿರುವುದು ಇದೇ ಸಿನಿಮಾಕ್ಕೆ. ಈಗಾಗಲೇ ಎರಡು ನಿರ್ದೇಶಕರನ್ನು ಬದಲಾಯಿಸಲಾಗಿತ್ತು. ಈಗ ಮೂರನೇ ನಿರ್ದೇಶಕರೂ ಸಹ ಸಿನಿಮಾದಿಂದ ಹೊರನಡೆದಿದ್ದಾರೆ. ರಜನೀಕಾಂತ್ ಅವರ…

Read More

ಮೋಹನ್​​ಲಾಲ್​ ಚಿತ್ರಕ್ಕೆ ಶಾಕ್; ಕೇವಲ 3.5 ಲಕ್ಷ ಗಳಿಸಿದ ಸಿನಿಮಾ – Kannada News | Mohanlal’s Drishyam 2 Flop: Why its Kerala Theater Re release Earned Just three and half Lakh

ಮೋಹನ್​ಲಾಲ್ (Mohanlal) ಅವರು ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಳ್ಳುತ್ತವೆ. ಆದರೆ, ಈಗ ಕೇರಳದಲ್ಲಿ ರಿಲೀಸ್ ಆಗಿರುವ ಸಿನಿಮಾ ಒಂದು ಕೇವಲ 3.5 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಇದು ಇಡೀ ಚಿತ್ರತಂಡಕ್ಕೆ ಶಾಕಿಂಗ್ ಎನಿಸಿದೆ. ಸಿನಿಮಾದ ಸ್ಥಿತಿ ಈ ಮಟ್ಟ ತಲುಪಲು ಒಂದು ಪ್ರಮುಖ ಕಾರಣ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ರೀತಿ ಹೀನಾಯ ಕಲೆಕ್ಷನ್ ಮಾಡಿದ ಚಿತ್ರ ‘ದೃಶ್ಯಂ 2’. ಜೀತು ಜೊಸೆಫ್ ನಿರ್ದೇಶನದ…

Read More

Video: ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಸೌಜನ್ಯದ ನಗು: ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ – Kannada News | Politics Pauses: Modi Kharge Camaraderie Steals Spotlight at Ambedkar Anniversary

ನವದೆಹಲಿ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಣ್ಣ ಮಾತುಕತೆ ನಡೆಸಿದರು. ಭಾರತದ ರಾಜಕೀಯ ಅಖಾಡದಲ್ಲಿ ಪರಸ್ಪರ ವಾಗ್ದಾಳಿಗಳು ಸಾಮಾನ್ಯ. ಆದರೆ, ಕಳೆದ ಎರಡು ದಿನಗಳಲ್ಲಿ ಸಂಸತ್ತಿನ ಆವರಣದಲ್ಲಿ ಕಂಡುಬಂದ ದೃಶ್ಯಗಳು ಮಾತ್ರ ವಿಭಿನ್ನವಾಗಿದ್ದವು. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕರ ನಡುವಿನ ಸೌಜನ್ಯದ ನಗು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಎರಡು ದಿನಗಳ ಹಿಂದೆ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ…

Read More

ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ – Kannada News | Siddaramaiahs Aide Nazir Ahmed Dismissed; Minister Zameer Ahmed Clarifies Bagalkote Duty

ಬೆಂಗಳೂರು, ಏ.14: ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ನಡುವೆ ಉಂಟಾಗಿದ್ದ ಅಸಮಾಧನಕ್ಕೆ ಇದೀಗ ಮತ್ತೊಂದು ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಸೀರ್ ಅಹಮದ್ ಅವರ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ತೆಗೆದುಹಾಕಲಾಗಿದೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್, ನಸೀರ್ ಅಹಮದ್ ಅವರು…

Read More

ಜಬ್ಬಾರ್, ನಸೀರ್ ಅಹ್ಮದ್​ ರಾಜೀನಾಮೆಗೆ ಹೈಕಮಾಂಡ್ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್! – Kannada News | Minority Leaders Resign: Zameer Ahmed Reveals Reasons Behind Jabbar and Naseer Ahmed’s Exit from Key Posts

ಬೆಂಗಳೂರು, ಏಪ್ರಿಲ್ 14: ಉಪಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ಭುಗಿಲೆದ್ದಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡವಾಗಿದೆ. ಇದೀಗ ಈ ಬೆಳವಣಿಗೆಗಳಿಗೆ ಕಾರಣ ಏನೆಂಬುದನ್ನು ಸಚಿವ ಜಮೀರ್ ಅಹ್ಮದ್ ಬಹಿರಂಗಪಡಿಸಿದ್ದಾರೆ. ಜಬ್ಬಾರ್ ವಿಚಾರವಾಗಿ ಮಾತನಾಡಿದ ಜಮೀರ್ ಅಹ್ಮದ್, ಹೈಕಮಾಂಡ್‌ನಿಂದ ವೈಯಕ್ತಿಕ ಸಂಪರ್ಕದ ಕೊರತೆಯಿಂದ ಅವರು ಮನನೊಂದು ಮನೆಯಲ್ಲೇ ಉಳಿದಿದ್ದರು. ಅಲ್ಲದೆ, ಅನಾರೋಗ್ಯವೂ ಇದಕ್ಕೆ ಕಾರಣ ಎಂದು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿಯ…

Read More