ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್ – Kannada News | ‘Don’t Speak Kannada Here: AMC College Hostel Warden’s Remark Sparks Outrage at Prestigious College Near Bengaluru

ಆನೇಕಲ್, ಜನವರಿ 5: ಕರ್ನಾಟಕದಲ್ಲಿ ಕನ್ನಡ ಮಾತನಾಡುವಂತಿಲ್ಲವೇ? ಇಂಥದ್ದೊಂದು ಪ್ರಶ್ನೆ ಮೂಡಿಸುವಂತಹ ಘಟನೆ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ರಸ್ತೆ ಸಮೀಪದ ಕಲ್ಕೆರೆ ಬಳಿ ಇರುವ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಹಾಸ್ಟೆಲ್ ವಾರ್ಡನ್‌ ಒಬ್ಬರು, ‘ಕನ್ನಡ ಮಾತನಾಡಬೇಡಿ’ ಎಂದು ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬನ್ನೇರುಘಟ್ಟದಲ್ಲಿರುವ ಪ್ರತಿಷ್ಠಿತ ಕಾಲೇಜಿನ ಹಾಸ್ಟೆಲ್ ವಾರ್ಡನ್ ಸುರೇಶ್ ಎಂಬಾತ, ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಪರಸ್ಪರ ಕನ್ನಡದಲ್ಲಿ ಮಾತನಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾನೆ. ‘ಕನ್ನಡ ಮಾತನಾಡುವುದು ಇಲ್ಲಿ ಸರಿಯಲ್ಲ, ಕನ್ನಡ ಮಾತನಾಡಬೇಕಾದರೆ ಮನೆಯಲ್ಲೇ…

Read More

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್! – Kannada News | Home Minister Parameshwara on JJ Nagar Stone Pelting, Juvenile Arrest

ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ಬಂಧಿತರು 15 ಮತ್ತು 16 ವರ್ಷದ ಅಪ್ರಾಪ್ತ ವಯಸ್ಸಿನವರು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅವರು ಅಪ್ರಾಪ್ತರಾಗಿರುವುದರಿಂದ, ಜುವೆನೈಲ್ ನಿಯಮಗಳ ಅಡಿಯಲ್ಲಿ ಪ್ರಕರಣವನ್ನು ನಿರ್ವಹಿಸಲಾಗುವುದು. ಯಾರು ಈ ಬಾಲಕರನ್ನು…

Read More

ಸಮತೋಲನ ಕಳೆದುಕೊಂಡು ಸ್ಕೂಟಿಯಿಂದ ಬಿದ್ದ ಅಮ್ಮ-ಮಗಳು, ತಲೆ ಮೇಲೆ ಟ್ರಕ್ ಹರಿದು ಇಬ್ಬರೂ ಸಾವು – Kannada News | Chattisgarh: Mother and Daughter Killed in Road Accident After Scooter Loses Balance

ಛತ್ತೀಸ್​ಗಢ, ಜನವರಿ 05: ತರಕಾರಿ ತರಲೆಂದು ರಾತ್ರಿ ಮಾರ್ಕೆಟ್​ಗೆ ಹೋಗಿದ್ದ ಅಮ್ಮ-ಮಗಳು ಶವವಾಗಿ ಮನೆಗೆ ತಲುಪಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್​ಗಢದ ಕೋರ್ಬಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ  ಅಪಘಾತ(Accident) ನಡೆದಿದೆ. ಕೊರ್ಬಾದ ಕೊಹಾಡಿಯಾ ವಾರ್ಡ್ ನಿವಾಸಿ ರಾಮ್ ಕುಮಾರಿ ವರ್ಮಾ, ಭಾನುವಾರ ಸಂಜೆ ದರಿ ಮಾರುಕಟ್ಟೆಯಿಂದ ತರಕಾರಿ ಖರೀದಿಸಿ ಸ್ಕೂಟರ್‌ನಲ್ಲಿ ತನ್ನ ಮಗಳು ರೇಣು ವರ್ಮಾ ಜೊತೆ ಮನೆಗೆ ಹಿಂತಿರುಗುತ್ತಿದ್ದರು. ದರಿ ಪಟ್ಟಣದ ಮುಖ್ಯ ರಸ್ತೆಯ ಮೂಲಕ ರಾತ್ರಿ 8…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಾಲ್ಕನೇ ಬೆಕ್ಕನ್ನು ಹುಡುಕಬಲ್ಲಿರಾ – Kannada News | Optical Illusion: Find the hidden fourth cat in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಟ್ರಿಕ್ಕಿ ಒಗಟಿನ ಚಿತ್ರಗಳು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಆದರೆ ಈ ಚಿತ್ರಗಳನ್ನು ಬಿಡಿಸುವಾಗ ಹೆಚ್ಚಿನವರು ಹೆಚ್ಚು ಸಮಯ ತೆಗೆದು ಕೊಳ್ಳುತ್ತಾರೆ. ಕೆಲವರಿಗೆ ಉತ್ತರ ಕಂಡುಕೊಳ್ಳುವುದು ಕಷ್ಟವಾಗಲ್ಲ. ಇದೀಗ ನಿಮ್ಮ ಮೆದುಳಿಗೆ ಕೆಲಸ ನೀಡುವ ಹಾಗೂ ದೃಷ್ಟಿ ಸಾಮರ್ಥ್ಯ ಪರೀಕ್ಷಿಸುವ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಮೂರು ಬೆಕ್ಕುಗಳ ನಡುವೆ ನಾಲ್ಕನೇ ಬೆಕ್ಕು ಎಲ್ಲಿದೆ ಎನ್ನುವ ಸವಾಲು ಇಲ್ಲಿದೆ….

Read More

ಇಂದಿನಿಂದ ಶುರು SSLC ಪೂರ್ವ ಸಿದ್ಧತಾ ಪರೀಕ್ಷೆ, ಮುಖ್ಯ ಪರೀಕ್ಷೆ ಯಾವಾಗ? – Kannada News | SSLC Preparatory Exams 2025 26: Karnataka KSEAB Timetable and Guidelines

ಇಂದಿನಿಂದ ಶುರು SSLC ಪೂರ್ವ ಸಿದ್ಧತಾ ಪರೀಕ್ಷೆ, ಮುಖ್ಯ ಪರೀಕ್ಷೆ ಯಾವಾಗ? ಬೆಂಗಳೂರು, ಜನವರಿ 05: 2025-26ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭಗೊಳ್ಳಲಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪ್ರಿಪರೇಟರಿ ಪರೀಕ್ಷೆ ನಡೆಯಲಿದ್ದು, ಫೆಬ್ರುವರಿಯಲ್ಲಿ ಕೊನೆಯ ಹಂತದ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಮೂರು ಹಂತದ ಪರೀಕ್ಷೆಯ ವೇಳಾಪಟ್ಟಿ ಇಲ್ಲಿದೆ ಪೂರ್ವ ಸಿದ್ಧತಾ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈಗಾಗಲೇ ವೇಳಾಪಟ್ಟಿಗಳನ್ನು ಪ್ರಕಟಿಸಿದೆ. ಈ…

Read More

ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ – Kannada News | AI Helmet Revolutionizes Bangalore Traffic Enforcement: Viral Tech

ಬೆಂಗಳೂರು, ಜ.5: ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಗೆ ಸಂಬಂಧಿಸಿದಂತೆ ಹಲವು  ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕಿಗೆ ಬರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್​​ ಇಲಾಖೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ಜನ ಪೊಲೀಸರ ಕಣ್ತಪ್ಪಿಸಿ ಸಂಚಾರ ಉಲ್ಲಂಘನೆ ಮಾಡುತ್ತಾರೆ. ಆದರೆ ಇನ್ಮುಂದೆ ಇದು ಸಾಧ್ಯವಿಲ್ಲ, ಹೊಸ ತಂತ್ರಜ್ಞಾನವೊಂದು ಪರಿಚಯಿಸಿಲಾಗಿದೆ. ನಗರದಲ್ಲಿನ ಸಂಚಾರ ಶಿಸ್ತಿನ ಕಳಪೆ ಸ್ಥಿತಿಯಿಂದ ಬೇಸತ್ತ ಬೆಂಗಳೂರು ಮೂಲದ ತಂತ್ರಜ್ಞನೊಬ್ಬರು ಕೃತಕ ಬುದ್ಧಿಮತ್ತೆ ಮೂಲಕ ಹೆಲ್ಮೆಟ್​​ನ್ನು (AI helmet) ಟ್ರಾಫಿಕ್ ಪೊಲೀಸ್…

Read More

ರಕ್ಷಿತಾ ಶೆಟ್ಟಿಗೆ ಗಿಲ್ಲಿ ಮೇಲೆ ಸೀಕ್ರೆಟ್ ಲವ್? ಗಿಲ್ಲಿಗೆ ಶುರುವಾಗಿದೆ ಭಯ – Kannada News | Bigg Boss Kannada: Rakshitha Shetty’s Secret Love for Gilli? Sudeep Questions Bond

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಅವರ ಪರವಾಗಿ ಮೊದಲಿನಿಂದಲೂ ನಿಲ್ಲುತ್ತಾ ಬಂದಿರೋದು ಗಿಲ್ಲಿ ನಟ. ಇದಕ್ಕಾಗಿ ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಇಬ್ಬರ ಮಧ್ಯೆ ಈಗ ಉತ್ತಮ ಬಾಂಡಿಂಗ್ ಬೆಳೆದಿದೆ. ಗಿಲ್ಲಿ ನಟ ಅವರ ಮೇಲೆ ರಕ್ಷಿತಾಗೆ ಸೀಕ್ರೆಟ್ ಲವ್ ಬೆಳೆದಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಯನ್ನು ಸುದೀಪ್ ಕೂಡ ಎತ್ತಿದ್ದಾರೆ. ಇದರಿಂದ ಗಿಲ್ಲಿಗೆ ನಡುಕ ಶುರುವಾಗಿದೆ. ಯೆಸ್ ಆರ್ ನೋ ಸೆಷನ್ ವೇಳೆ ರಕ್ಷಿತಾಗೆ ಕಿತಾಪತಿ ಮಾಡೋ ಹುಡುಗರು…

Read More

ಹೈದರಾಬಾದ್​​ನ ಅಲ್ಲು ಅರ್ಜುನ್ ಹೊಸ ಥಿಯೇಟರ್​​ನಲ್ಲಿ ಇಬ್ಬರು ಕನ್ನಡ ನಿರ್ದೇಶಕರ ಫೋಟೋ – Kannada News | Allu Cinemas: Allu Arjun’s Kokapet Multiplex Honors Rishab, Prashanth Neel

ಅಲ್ಲು ಅರ್ಜುನ್ (Allu Arjun) ಅವರು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್ ಹೊಂದಿದ್ದಾರೆ. ‘ಅಲ್ಲು ಸಿನಿಮಾಸ್’ ಅನ್ನೋದು ಇದರ ಹೆಸರು. ಹೈದರಾಬಾದ್​​ನಲ್ಲಿ ಇದು ತನ್ನ ಶಾಖೆ ಹೊಂದಿದೆ. ಅಲ್ಲ ಅರ್ಜುನ್ ಈ ಮಲ್ಟಿಪ್ಲೆಕ್ಸ್​ ಚೈನ್ ಅನ್ನು ವಿಸ್ತರಿಸುವ ಪ್ರಯತ್ನದಲ್ಲಿ ಇದ್ದಾರೆ. ಈಗ ಅವರು ಹೈದರಾಬಾದ್ ಹೊರವಲಯದಲ್ಲಿರುವ ಕೋಕಾಪೇಟ್​​ನಲ್ಲಿ ಹೊಸ ಥಿಯೇಟರ್​ ಕಟ್ಟಿದ್ದಾರೆ. ಸಂಕ್ರಾಂತಿಯಂದು ಇದು ಆರಂಭ ಆಗಲಿದೆ. ಇದರಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ. ಇತ್ತೀಚೆಗೆ ನಿರ್ಮಾಣ ಆಗುತ್ತಿರುವ ಮಲ್ಟಿಪ್ಲೆಕ್ಸ್​​ಗಳನ್ನು ಅಂದಗಾಣಿಸಲು ನಾನಾ ತಂತ್ರ ಬಳಸಲಾಗುತ್ತಿದೆ….

Read More

ಬಿಗ್ ಬ್ಯಾಷ್​​ ಲೀಗ್​​ನಲ್ಲಿ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Creates Unwanted Record in BBL

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದರು. ಅದು ಸಹ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸುವ ಮೂಲಕ ಎಂಬುದೇ ಅಚ್ಚರಿ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಿಬಿಎಲ್​​ನ 18ನೇ ಪಂದ್ಯದಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ವಿರುದ್ಧ ಸಿಡ್ನಿ ಸಿಕ್ಸರ್ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಬಿಗ್ ಬ್ಯಾಷ್ ಲೀಗ್​​ನಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ…

Read More

Video: ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್​ ಪೊಲೀಸ್​​ಗೆ ಆವಾಜ್ ಹಾಕಿದ ಆಟೋ ಡ್ರೈವರ್ – Kannada News | Unusual Standoff in Hyderabad as Auto Driver Intimidates Police During Check

ಹೈದರಾಬಾದ್, ಜನವರಿ 05: ಆಟೋ ಡ್ರೈವರ್ ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸುವ ವಿಡಿಯೋ ವೈರಲ್ ಆಗಿದೆ. ಹೈದರಾಬಾದ್​ನ ಹಳೆಯ ನಗರದ ಚಂದ್ರಾಯನಗುಟ್ಟ ಕ್ರಾಸ್​ರೋಡ್ಸ್​​ನಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಡ್ರಂಕ್ ಆಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದಾಗ, ಈ ಚಾಲಕನಿದ್ದ ಆಟೋವನ್ನು ಕೂಡ ನಿಲ್ಲಿಸಿದ್ದಾರೆ. ಆಗ ಕೋಪಗೊಂಡ ಚಾಲಕ ಕೈಯಲ್ಲಿ ಜೀವಂತ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸಿದ್ದಾರೆ.ಜನನಿಬಿಡ ಜಂಕ್ಷನ್‌ನಲ್ಲಿ ಭೀತಿ ಸೃಷ್ಟಿಸಿದ್ದ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಚಾಲಕ…

Read More