Bengaluru Air Quality: ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ? – Kannada News | Bangalore Air Pollution Crisis: Will Bengaluru’s air quality deteriorate this year compared to last year?

ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ? ಬೆಂಗಳೂರು, ಜನವರಿ 05: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 175 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 82 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ ಈ…

Read More

ದೊಡ್ಡ ಬೆಲೆ ತೆರಬೇಕಾಗುತ್ತೆ, ವೆನೆಜುವೆಲಾ ಹಂಗಾಮಿ ಅಧ್ಯಕ್ಷರಿಗೂ ಬೆದರಿಕೆ ಹಾಕಿದ ಟ್ರಂಪ್ – Kannada News | Trump Warns Venezuela’s Vice President of Serious Consequences Amid Tensions

ವಾಷಿಂಗ್ಟನ್, ಜನವರಿ 05: ಒಂದೆಡೆ ಯುದ್ಧಕ್ಕೆ ಮುಂದಾಗಿರುವ ದೇಶಗಳಿಗೆ ಶಾಂತಿ ಪಾಠ ಮಾಡುತ್ತಾ, ಮತ್ತೊಂದೆಡೆ ಖುದ್ದು ತಾನೇ ಡಾನ್ ರೀತಿಯ ವರ್ತನೆಯನ್ನು ಟ್ರಂಪ್ ತೋರುತ್ತಿದ್ದಾರೆ. ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊರನ್ನು ಸೆರೆಹಿಡಿದ ಕಾರ್ಯಾಚರಣೆಯ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಡೆಲ್ಸಿ ರೊಡ್ರಿಗಸ್ ಅವರಿಗೂ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ಟ್ರಂಪ್ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೋಗೆ ಎಚ್ಚರಿಕೆ ಸಂದೇಶ ರವಾನಿಸಿರುವುದು ಲ್ಯಾಟಿನ್ ಅಮೆರಿಕಾದ್ಯಂತ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ….

Read More

ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್: ಸಿನಿಮೀಯ ರೀತಿಯಲ್ಲಿ ಕಾರು ಚೇಸ್ ಮಾಡಿ ಬೈಕ್ ಸವಾರನ ಕಿರಿಕ್ – Kannada News | Road Rage Near Bengaluru Airport Checking Point: Biker Chases Cab in Filmy Style Car Chase, Video goes viral

ದೇವನಹಳ್ಳಿ, ಜನವರಿ 5: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎಬಿ) ಸೆಕ್ಯೂರಿಟಿ ಚೆಕಿಂಗ್ ಪಾಯಿಂಟ್​ ಬಳಿಯೇ ಸಿನಿಮೀಯ ರೋಡ್​ರೇಜ್ ನಡೆದಿದೆ. ಕ್ಯಾಬ್ ಚಾಲಕ ಮತ್ತು ಬೈಕ್ ಸವಾರನ ನಡುವೆ ಉಂಟಾದ ಕಿರಿಕ್ ಏರ್‌ಪೋರ್ಟ್‌ ರಸ್ತೆಯಲ್ಲಿ ಕಾರು–ಬೈಕ್ ಚೇಸ್‌ಗೆ ತಿರುಗಿದ್ದು, ಭದ್ರತಾ ಸಿಬ್ಬಂದಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಬೈಕ್ ಸವಾರ ಕ್ಯಾಬ್ ಅನ್ನು ಸಿನಿಮೀಯವಾಗಿ ಹಿಂಬಾಲಿಸಿಕೊಂಡು ಹೋಗಿ, ಏರ್‌ಪೋರ್ಟ್ ಸೆಕ್ಯೂರಿಟಿ ಚೆಕಿಂಗ್ ಪಾಯಿಂಟ್ ಬಳಿ ಅಡ್ಡಗಟ್ಟಿ ಗಲಾಟೆ ನಡೆಸಿದ್ದಾನೆ. ಹಿಂಬದಿ ಬರುತ್ತಿದ್ದ ಮತ್ತೊಂದು ಕಾರಿನ ಚಾಲಕನ ಮೊಬೈಲ್‌…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಜನವರಿ 05: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ (Weather Forecast) ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಹವಾಮಾನ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆಯೇ ಇಂದೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ,…

Read More

Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು? – Kannada News | Daily Devotional: Who Can Perform This Devotional Practice and Its Benefits

ಬೆಂಗಳೂರು, ಜನವರಿ 05: ಕುಂಕುಮಾರ್ಚನೆಯನ್ನು ಯಾರು ಮಾಡಬಹುದು ಎಂಬ ಪ್ರಶ್ನೆಗೆ ಸ್ಪೀಕರ್‌ ಅವರು, ಈ ಪೂಜಾ ವಿಧಾನವನ್ನು ಎಲ್ಲರೂ ಮಾಡಬಹುದು ಎಂದು ಸ್ಪಷ್ಟಪಡಿಸುತ್ತಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಉದ್ಯೋಗದಲ್ಲಿರುವವರು ಸೇರಿದಂತೆ ಪ್ರತಿಯೊಬ್ಬರೂ ಇದನ್ನು ಆಚರಿಸಬಹುದು. ಮಕ್ಕಳ ಕೈಯಿಂದ ಕುಂಕುಮಾರ್ಚನೆ ಮಾಡಿಸುವುದರಿಂದ ಸಂಸ್ಕಾರ, ಜ್ಞಾನ ವೃದ್ಧಿ, ತಾಳ್ಮೆ ಮತ್ತು ದುಷ್ಟ ಶಕ್ತಿಗಳ ಕಾಟದಿಂದ ರಕ್ಷಣೆ ದೊರೆಯುತ್ತದೆ. ಗಂಡಸರು ಶುಕ್ರವಾರದಂದು ಕುಂಕುಮಾರ್ಚನೆ ಮಾಡಿದರೆ ವ್ಯಾಪಾರದಲ್ಲಿ ಲಾಭ, ಸಾಲಗಳಿಂದ ಮುಕ್ತಿ ಸಿಗುತ್ತದೆ ಎಂದು ಹೇಳಲಾಗಿದೆ. ಹೆಂಗಸರಿಗೆ ದೀರ್ಘ ಸುಮಂಗಲಿತ್ವ, ಮಕ್ಕಳೊಂದಿಗೆ ಸೌಹಾರ್ದತೆ,…

Read More

ವಿಜಯಪುರ: 56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ! – Kannada News | Devotee Carries 56 Kg Wheat Sack on Foot March to Ayodhya Ram Mandir From Vijayapura, Watch Video

ವಿಜಯಪುರ, ಜನವರಿ 5: ಶ್ರೀರಾಮನ ಭಕ್ತರೊಬ್ಬರು 56 ಕೆಜಿ ತೂಕದ ಗೋಧಿ ಮೂಟೆ ಹೊತ್ತುಕೊಂಡು ಅಯೋಧ್ಯೆಗೆ ಪಾದಯಾತ್ರೆ ಹೊರಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಳಗಾನೂರ ಗ್ರಾಮದ ಕೇದಾರಲಿಂಗ ಕುಂಬಾರ ಎಂಬವರು ಗೋಧಿ ಮೂಟೆ ಹೊತ್ತು ಪಾದಯಾತ್ರೆ ಹೊರಟವರು. ಇದಕ್ಕಾಗಿಯೇ ಕೇದಾರಲಿಂಗ ಕುಂಬಾರ ಪ್ರತಿನಿತ್ಯ ಮೂಟೆ ಹೊತ್ತು 20 ಕಿಮೀ ನಡೆದಾಡಿ ಅಭ್ಯಾಸ ಮಾಡಿದ್ದರು. ಗೋಸಂಕ್ಷಣೆ ಉದ್ದೇಶ, ಪ್ರತಿ ಮನೆಗೆ ಒಂದು ಗೋವು ಸಾಕುವಂತಾಗಲಿ ಎಂದು ರಾಮನಿಗೆ ಹರಕೆ ಹೊತ್ತು ಈ ಕೈಂಕರ್ಯ ಕೈಗೊಂಡಿದ್ದೇನೆ ಎಂದು ಕೇದಾರಲಿಂಗ…

Read More

Assam Earthquake: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ – Kannada News | Earthquake in Assam: 5.1 Magnitude Rocks Morigaon and Neighbouring States

ಗುವಾಹಟಿ, ಜನವರಿ 05: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ 4.17ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಜೀವಹಾನಿಯಾಗಲಿ, ಆಸ್ತಿಪಾಸ್ತಿ ಹಾನಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಮೋರಿಗಾಂವ್ ಮತ್ತು ಹತ್ತಿರದ ಜಿಲ್ಲೆಗಳು ಸೇರಿದಂತೆ ಮಧ್ಯ ಅಸ್ಸಾಂನ ಹಲವಾರು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದ್ದು, ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಕಂಪನವು 50 ಕಿಲೋಮೀಟರ್ ಆಳದಲ್ಲಿತ್ತು. ಕಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್, ಹೊಜೈ, ದಿಮಾ…

Read More

Horoscope Today 05 January: ಇಂದು ಈ ರಾಶಿಯವರ ಮನೆಯಲ್ಲಿ ಕಲಹ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 05, ಸೋಮವಾರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಬಿದಿಗೆ, ಪುಷ್ಯ ನಕ್ಷತ್ರ, ವಿಶ್ಕಂಭ ಯೋಗ, ಗರಜ ಕರಣ ಇರತಕ್ಕಂತಹ ಪರ್ವ ದಿನವಾಗಿದೆ. ರಾಹು ಕಾಲವು ಬೆಳಿಗ್ಗೆ 8 ಗಂಟೆ 6 ನಿಮಿಷದಿಂದ 9 ಗಂಟೆ 2 ನಿಮಿಷದ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲವು ಬೆಳಿಗ್ಗೆ 9 ಗಂಟೆ 34 ನಿಮಿಷದಿಂದ 10…

Read More

ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್ – Kannada News | Spain Creates New World Record in T20Is

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಸ್ಪೇನ್ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಹಿಂದೆಂದೂ ಕಂಡರಿಯದ ವರ್ಲ್ಡ್​ ರೆಕಾರ್ಡ್​ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ತನ್ನದಾಗಿಸಿಕೊಂಡಿದೆ. Source link

Read More

ಬೆಂಗಳೂರು: ಮಡಿವಾಳ ಸಂಧ್ಯಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಯುವತಿಯರು ಶಾಕ್ – Kannada News | Hidden Camera Found in Women’s Washroom at Madiwala Sandhya Theatre, Bengaluru; Youth Detained

ಬೆಂಗಳೂರು, ಜನವರಿ 5: ಬೆಂಗಳೂರಿನ ಮಡಿವಾಳದ ಸಂಧ್ಯಾ ಥಿಯೇಟರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಮಹಿಳಾ ಶೌಚಾಲಯದಲ್ಲಿ ಯುವಕನೊಬ್ಬ ರಹಸ್ಯ ಕ್ಯಾಮರಾ ಇಟ್ಟು ವಿಕೃತಿ ಮರೆದಿದ್ದಾನೆ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯರು ಮತ್ತು ಯುವತಿಯರು ಕ್ಯಾಮರಾ ಕಂಡು ಆಘಾತಕ್ಕೊಳಗಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಕ್ಯಾಮರಾ ಇಟ್ಟಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ. ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ…

Read More