ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್ – Kannada News | Viral Video Shows School children Risking Lives In Overcrowded Vehicle In Kushinagar

ಖುಷಿನಗರ, ಜನವರಿ 3: ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪದ್ರೌನಾದಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿಯಾಗಿ ಶಾಲಾ ವ್ಯಾನ್​​ನಲ್ಲಿ ತುಂಬಿರುವ ವಿಡಿಯೋವೊಂದು ವೈರಲ್ (Viral Video) ಆಗಿದೆ. ಎಸ್​ಯುವಿಯಲ್ಲಿ ಕೆಲವರು ಹಿಂಭಾಗದಿಂದ ನಿಂತಿರುವುದನ್ನು ಅಥವಾ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಸುರಕ್ಷತೆ, ಶಾಲಾ ಸಾರಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಈ ವಿಡಿಯೋ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

IND vs NZ: 5 ಪಂದ್ಯಗಳಲ್ಲಿ 4 ಶತಕ ಸಿಡಿಸಿರುವ ಕನ್ನಡಿಗನಿಗೆ ಮತ್ತೆ ಅನ್ಯಾಯ – Kannada News | Devdutt Padikkal’s ODI Snub: Stellar Form Ignored by Team India?

ಕೆಎಲ್ ರಾಹುಲ್ (KL Rahul) ಬಳಿಕ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಸೂಚನೆ ನೀಡಿರುವ ಕರ್ನಾಟಕದ ಬ್ಯಾಟ್ಸ್‌ಮನ್ ಎಂದರೇ ಅದು ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ (Devdutt Padikkal). ಪಡಿಕ್ಕಲ್ ಇದುವರೆಗೆ ಟೀಂ ಇಂಡಿಯಾ ಪರ 2 ಟೆಸ್ಟ್ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಆದರೆ ಇತರೆ ಆಟಗಾರರಿಗೆ ಹೋಲಿಸಿಕೊಂಡರೆ ಪಡಿಕ್ಕಲ್​ಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶಗಳು ಸಿಕ್ಕಿಲ್ಲ. ರಾಹುಲ್​ರಂತೆ ಏಕದಿನ ಮಾದರಿಗೆ ಹೇಳಿ ಮಾಡಿಸಿದ ಕೌಶಲ್ಯ ಹೊಂದಿರುವ ಪಡಿಕ್ಕಲ್​ಗೆ ಭಾರತ ಏಕದಿನ ತಂಡದಲ್ಲಿ ಆಡುವ ಅವಕಾಶ ಇದುವರೆಗೂ…

Read More

ಕೋಗಿಲು ನಿವಾಸಿಗಳ ಪಟ್ಟಿ ಸಿದ್ಧ: ಲೇಔಟ್​ಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – Kannada News | Kogilu Layout Row: Kogilu residents List handover to GBA; BJP fact finding committee visits layout

ಬೆಂಗಳೂರು, ಜನವರಿ 03: ಕೋಗಿಲು (Kogilu Layout) ಅಕ್ರಮ ಒತ್ತುವರಿ ಜಟಾಪಟಿ ರಾಜಕಾರಣದಲ್ಲಿ ಮಾತಿನ ಸಮರವನ್ನೇ ಸೃಷ್ಟಿಸಿದೆ. ಮನೆ ಕೊಡ್ತೀವಿ ಎಂದಿರುವ ಸರ್ಕಾರದ ನಡೆಯನ್ನ ಪ್ರಶ್ನಿಸಿ ಬಿಜೆಪಿ (bjp) ಸಮರ ಸಾರಿದೆ. ರಾಜ್ಯ ಸರ್ಕಾರದ ನಿರ್ಧಾರವೇ ಅಕ್ರಮ ಅಂತ ಆರೋಪಿಸ್ತಿದೆ. ಕೋಗಿಲು ಲೇಔಟ್‌ ತೆರವು ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದ್ದು, ಇದರ ನಡುವೆ ಕಂದಾಯ ಇಲಾಖೆ ಸಂತ್ರಸ್ತರ ಪಟ್ಟಿ ರೆಡಿ ಮಾಡಿದೆ. ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡ ಅರ್ಹ ಫಲಾನುಭವಿಗಳ ಸಂಪೂರ್ಣ ಮಾಹಿತಿ ಇವತ್ತು GBA ಕೈ…

Read More

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ದಿಬ್ಬದ ಮಣ್ಣು ಅಗೆದಾಗ ನಡೆಯಿತು ಅಚ್ಚರಿ! – Kannada News | Mystery Unfolds in Andhra Pradesh’s kadapa as Golds Idols found After following Boys Dream

ಕಡಪ, ಜನವರಿ 3: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಒಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಕೊನರಾಜುಪಲ್ಲಿಯಲ್ಲಿ ಒಬ್ಬ ಹುಡುಗನ ಕನಸಿನಲ್ಲಿ ದೇವರು ಕಾಣಿಸಿಕೊಂಡಿದ್ದಾರೆ. ದೇವರು ಆ ಹುಡುಗನಿಗೆ ತಾನು ಹಳ್ಳಿಯ ಹೊರವಲಯದಲ್ಲಿರುವ ಬೆಟ್ಟದ ಕೆಳಗೆ ಇರುವ ದಿಬ್ಬದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ. ಈ ವಿಷಯವನ್ನು ಮರುದಿನ ಆ ಹುಡುಗ ತನ್ನ ಗ್ರಾಮಸ್ಥರಿಗೆ ಹೇಳಿದ್ದಾನೆ. ಇದು ದೇವರ ಸಂದೇಶವೆಂದು ಆತನ ಮಾತು ನಂಬಿದ ಇಡೀ ಹಳ್ಳಿಯವರು ದಿಬ್ಬವನ್ನು ಅಗೆಯಲು ಹೋದರು. ಆಗ ಅಲ್ಲಿ 3 ಪಂಚಲೋಹದ ವಿಗ್ರಹಗಳು ಪತ್ತೆಯಾದವು….

Read More

‘ನಿಮ್ಮ ತಮ್ಮ ಮಾತನಾಡಿದ್ದು ಸರಿಯಲ್ಲ, ನಿಮ್ಮನ್ನು ಹೊರಗೆ ಏಕೆ ಕಳಿಸಿಲ್ಲ?’; ಕಾವ್ಯಾಗೆ ಸುದೀಪ್ ಪ್ರಶ್ನೆ – Kannada News | Kavya Shaiva And Her Brother Karthik did Wrong Says Kichcha Sudeep

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫ್ಯಾಮಿಲಿ ವೀಕ್​​ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಅದರಲ್ಲಿ ಕಾವ್ಯಾ ಕುಟುಂಬ ಹಾಗೂ ಅವರ ಸಹೋದರ ಕಾರ್ತಿಕ್ ಮಾಡಿದ ಎಡವಟ್ಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಕಾವ್ಯಾಗೆ ಹೊರಗಿನ ವಿಷಯಗಳನ್ನು ಹೇಳಿದ್ದರು ಅವರ ಸಹೋದರ. ಈ ಕಾರಣಕ್ಕೆ ಅವರ ಕುಟುಂಬದವರನ್ನು ಹೊರಕ್ಕೆ ಕಳುಹಿಸಲಾಯಿತು. ಅವರ ಕುಟುಂಬ ಮಾತನಾಡಿದ್ದು ಸರಿ ಅಲ್ಲ ಎಂದು ಬಿಗ್ ಬಾಸ್ ಅಭಿಪ್ರಾಯಪಟ್ಟರು. ಸುದೀಪ್ ಕೂಡ ಹೀಗೆಯೇ ಅಂದರು. ಕಳೆದ ವಾರ ಸುದೀಪ್ ಅವರು ‘ಮಾರ್ಕ್​’ ಸಿನಿಮಾದ ರಿಲೀಸ್ ಕಾರಣಕ್ಕೆ…

Read More

IND vs NZ: ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೂವರಿಗೆ ಅನ್ಯಾಯ, ಒಬ್ಬರ ವೃತ್ತಿಜೀವನ ಅಂತ್ಯ – Kannada News | India Squad for NZ ODIs: Gaikwad Dropped, Iyer Returns Amidst Controversial Selections

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡಿದ್ದ ತಂಡದಲ್ಲಿದ್ದ ಆಟಗಾರರಿಗೆ ಈ ಸರಣಿಯಲ್ಲಿ ಆಡಲು ಅವಕಾಶ ನೀಡಲಾಗಿದೆ. ಆದಾಗ್ಯೂ ತಂಡದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಕೆಲವರಿಗೆ ಅವಕಾಶ ನೀಡುವ ಸಲುವಾಗಿ ಕೆಲವರಿಗೆ ತಂಡದಿಂದ ಗೇಟ್​ಪಾಸ್ ನೀಡಲಾಗಿದೆ. Source link

Read More

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ – Kannada News | Karnataka BJP Leader N Ravikumar expressed angry on Bellary Banner Riots

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆಯ (Bellary Riots) ವಿರುದ್ಧ ಬಿಜೆಪಿ ನಾಯಕ ಎನ್​. ರವಿಕುಮಾರ್ (N Ravikumar) ಆಕ್ರೋಶ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೂಂಡಾ ರಾಜ್ಯ ಆಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಬೇಕು. ನಾವು ಸಿಬಿಐ ತನಿಖೆಗೆ ಆಗ್ರಹಿಸುತ್ತೇವೆ. ಸಿಬಿಐಗೆ ಕೊಡಲು ಆಗದಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದ ತನಿಖೆ ನಡೆಸಲಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು…

Read More

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ – Kannada News | Here is the detail about legendary actor Vajramuni

ವಜ್ರಮುನಿ (Vajramuni) ಅವರು ಕನ್ನಡ ಚಿತ್ರರಂಗದ ಲಿಜೆಂಡರಿ ನಟ. ನೂರಾರು ಸಿನಿಮಾಗಳಲ್ಲಿ ಖಳನಟನಾಗಿ ಅಬ್ಬರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವಾರು ಅದ್ಭುತ ಸಿನಿಮಾಗಳನ್ನು, ಪಾತ್ರಗಳನ್ನು ನೀಡಿದ್ದಾರೆ. ವಜ್ರಮುನಿ ಅವರು ನಿಧನರಾಗಿ 20 ವರ್ಷಗಳಾಗಿವೆ. ಹಲವು ಸಿನಿಮಾಗಳಲ್ಲಿ ಅಬ್ಬರಿಸಿರುವ ವಜ್ರಮುನಿ ಅವರು ಕೊನೆಯ ದಿನಗಳು ಬಹಳ ಕಷ್ಟಕರವಾಗಿತ್ತು, ಕರುಣಾಜನಕವಾಗಿತ್ತು. ವಜ್ರಮುನಿ ಅವರ ವೈಯಕ್ತಿಕ ಜೀವನ ಹೇಗಿತ್ತು? ಅವರ ಜೀವನದ ಕೊನೆಯ ದಿನಗಳು ಹೇಗಿದ್ದವು? ಮಾಹಿತಿ ಇಲ್ಲಿ ತಿಳಿಯಿರಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

Wolf Moon: ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್ – Kannada News | Wolf Moon 2026 First supermoon of the year witnessed in Guwahati

ಗುವಾಹಟಿ, ಜನವರಿ 3: ವುಲ್ಫ್ ಮೂನ್ (Wolf Moon) ಎಂದು ಕರೆಯಲ್ಪಡುವ 2026ರ ಮೊದಲ ಸೂಪರ್ ಮೂನ್ ಇಂದು ಭಾರತದ ಕೋಲ್ಕತ್ತಾ ಮತ್ತು ಲಕ್ನೋ, ಗುವಾಹಟಿ ಸೇರಿದಂತೆ ಹಲವಾರು ನಗರಗಳಲ್ಲಿ ಕಂಡುಬಂದಿತು. ಗುವಾಹಟಿಯ (Guwahati) ಆಕಾಶದಲ್ಲಿ ಕಂಡುಬಂದ ಸೂಪರ್ ಮೂನ್ ವಿಡಿಯೋ ಇಲ್ಲಿದೆ. ಈ ವೇಳೆ ಚಂದ್ರನು ಸರಾಸರಿ ಹುಣ್ಣಿಮೆಗಿಂತ ಶೇ. 30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸಿಕೊಂಡಿದ್ದನು. ಸೂರ್ಯಾಸ್ತದ ನಂತರ ಸ್ವಲ್ಪ ಸಮಯದ ನಂತರ ಈ ದೃಶ್ಯವು ಗೋಚರಿಸಿದೆ. ಇದು ವುಲ್ಫ್ ಮೂನ್. 2026ರ ವರ್ಷದ ಮೊದಲ…

Read More

ಪ್ರತ್ಯೇಕ ಘಟನೆ: 3 ಅಪ್ರಾಪ್ತ ಬಾಲಕರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಬಾಲಕಿಗೆ ಕಿರುಕುಳ – Kannada News | Hubballi: Three Minor Boys Assault Minor Girl; Minor girl molested by minor boys

ಹುಬ್ಬಳ್ಳಿ, ಜನವರಿ 03: ನಗರದಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ (Assaulted) ಮತ್ತು ಕೊಲೆ ಘಟನೆ ನಂತರ ನಡೆದ ಎನಕೌಂಟರ್ ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದೀಗ ಇದೇ ಹುಬ್ಬಳ್ಳಿಯಲ್ಲಿ (hubballi) ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಇನ್ನೊಂದೆಡೆ ಶಾಲಾ ಬಾಲಕಿಗೆ ಅಪ್ರಾಪ್ತರು ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಕೂಡ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳ…

Read More