‘ನಾವು ಹೋಗಲು ಬಿಡಲ್ಲ’: ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು – Kannada News | Tears for Teacher: Students Protest Transfer of Favourite Educator in Government School

ಕೊಪ್ಪಳ, ಜ.3: ಕೊಪ್ಪಳ ತಾಲೂಕಿನ ಬಹದ್ದೂರ ಬಂಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಗೇಟ್‌ ಬಂದ್‌ ಮಾಡಿ ಭಾವುಕರಾಗಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕರಾದ ವೀರಪ್ಪ ಅವರನ್ನು ಶಾಲೆಯಿಂದ ಹೊರಗೆ ಹೋಗದಂತೆ ಕಣ್ಣೀರು ಹಾಕಿದ್ದಾರೆ. “ನಾವು ಹೋಗಲ್ಲ, ಸರ್ ಬರಬೇಕು,” ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಈ ಬಗ್ಗೆ ಪೊಷಕರೊಬ್ಬರು ಮಾತನಾಡಿದ್ದಾರೆ. ವೀರಪ್ಪ ಸರ್​​ ಅವರು ನಮ್ಮ ಮಕ್ಕಳನ್ನು ಅವರ ಮನೆಯ ಮಕ್ಕಳಿಗಿಂತ ಹೆಚ್ಚಾಗಿ ನೋಡ್ಕೊಂಡಿದ್ದಾರೆ. ನಮ್ಮ…

Read More

Tirupati Security Breach: ತಿರುಪತಿ ದೇಗುಲದಲ್ಲಿ ಭಾರಿ ಭದ್ರತಾ ಲೋಪ, ಗೋಪುರ ಏರಿ ಕುಡುಕನಿಂದ ಅವಾಂತರ – Kannada News | Tirupati Security Breach: Drunk Man Climbs Gopuram at Govindaraja Swamy Temple, Sparks Safety Concerns

ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನ ತಿರುಪತಿ, ಜನವರಿ 3: ತಿರುಪತಿ ದೇಗುಲದಲ್ಲಿ (Tirupati Temple) ಭಾರಿ ಭದ್ರತಾ ಲೋಪ ಉಂಟಾಗಿದ್ದು, ಕುಡುಕನೊಬ್ಬ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿದ್ದಲ್ಲದೆ ಗೋಪುರ ಏರಿ ಅವಾಂತರ ಸೃಷ್ಟಿಸಿದ್ದಾನೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ (Govindaraja Swamy Temple) ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೀಪುರ ಏರಿದ್ದಾನೆ. ನಂತರ ಅಲ್ಲಿದ ಕಳಶಗಳನ್ನು…

Read More

ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್! ಸಿರೋಯಾ ಎಕ್ಸ್ ಪೋಸ್ಟ್​ನಲ್ಲೇನಿದೆ? – Kannada News | Lahar Singh Questions Siddaramaiah’s GRAAM Survey Report, X post goes viral

ಸಿಎಂ ಮುಂದೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್ ಸಿರೋಯಾ! ಬೆಂಗಳೂರು, ಜನವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ವರದಿ ಮತ್ತು ಸಮೀಕ್ಷೆ ನಡೆಸುವ ಸಂಸ್ಥೆ GRAAM (ಗ್ಲೋಬಲ್ ರಿಸರ್ಚ್ ಅಂಡ್ ಅಕಾಡೆಮಿಕ್ ಅಸೋಸಿಯೇಷನ್ ಮೆಥೋಡ್ಸ್) ಸಂಶೋಧನೆ ವರದಿಗಳ ಬಗ್ಗೆ ಸಂಸದ, ಹಿರಿಯ ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, 6 ಮಹತ್ವದ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಸಿಎಂ, ಡಿಸಿಎಂ ಕುರ್ಚಿ ಕದನದ ಮಧ್ಯ ಸಿರೋಯಾ ಪೋಸ್ಟ್…

Read More

Shani Dev: ಇಂದು ವರ್ಷದ ಮೊದಲ ಶನಿವಾರ: ವರ್ಷ ಪೂರ್ತಿ ಶನಿ ದೇವರ ಆಶೀರ್ವಾದ ಪಡೆಯಲು ಈ ಪರಿಹಾರ ಮಾಡಿ – Kannada News | To get shani dev blessing year 2026 saturday remedies

ಹೊಸ ವರ್ಷ ಪ್ರಾರಂಭವಾಗಿದೆ. ಇಂದು ಹೊಸ ವರ್ಷದ ಮೊದಲ ಶನಿವಾರ. ಶನಿವಾರ ಶನಿ ದೇವರಿಗೆ ಸಮರ್ಪಿತವಾಗಿದೆ. ಶನಿವಾರದಂದು ಪೂಜೆ ಮತ್ತು ಉಪವಾಸ ಮಾಡುವುದರಿಂದ ಶನಿ ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಜೊತೆಗೆ ಜೀವನದ ಎಲ್ಲಾ ದುಃಖ ಮತ್ತು ತೊಂದರೆಗಳು ದೂರವಾಗುತ್ತದೆ ಎಂದು ನಂಬಲಾಗಿದೆ. ಹೊಸ ವರ್ಷದ ಮೊದಲ ಶನಿವಾರದಂದು ಪ್ರಾರ್ಥನೆ ಮತ್ತು ಉಪವಾಸದ ಜೊತೆಗೆ ಕೆಲವು ವಿಶೇಷ ಕಾರ್ಯಗಳನ್ನು ಮಾಡಿದರೆ, ಶನಿ ದೇವರ ಆಶೀರ್ವಾದ ದೊರೆಯುತ್ತದೆ. ಪ್ರಗತಿಯ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಹಾಗಾದರೆ, ಶನಿ ದೇವರನ್ನು…

Read More

International Mind-Body Wellness Day 2026: ದೈಹಿಕ, ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಪಾಲಿಸಿ – Kannada News | International Mind Body Wellness Day 2026: Know the history and importance of Mind Body Wellness Day

ಅಂತಾರಾಷ್ಟ್ರೀಯ ಮನಸ್ಸು ದೇಹ ಸ್ವಾಸ್ಥ್ಯ ದಿನImage Credit source: Freepik ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನವು ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯವು ಬೇರ್ಪಡಿಸಲಾಗದಂತೆ ಸಂಬಂಧ ಹೊಂದಿದ್ದು, ಈ ಎರಡೂ ಆರೋಗ್ಯವು ಉತ್ತಮವಾಗಿದ್ದಾಗ, ವ್ಯಕ್ತಿಯು ಉತ್ತಮ, ಸಕಾರಾತ್ಮಕ ಜೀವನವನ್ನು ನಡೆಸಲು ಸಾಧ್ಯ. ಅಲ್ಲದೆ, ಮಾನಸಿಕ ಶಾಂತಿ ಮತ್ತು ದೈಹಿಕ ಸದೃಢತೆಯು ಒತ್ತಡವನ್ನು ಕಡಿಮೆ ಮಾಡಲು, ಆತ್ಮವಿಶ್ವಾಸವನ್ನು ಹೆಚ್ಚಿಸಲು ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಈ ಪ್ರಾಮುಖ್ಯತೆಯನ್ನು ಎತ್ತಿ…

Read More

ಶ್ರದ್ಧಾಂಜಲಿಗೂ ಪೋಸ್ಟರ್ ಹಾಕ್ತಾರೆ; ಗಿಲ್ಲಿ ತಿರುಗೇಟಿಗೆ ಮಂಕಾದ ಅಶ್ವಿನಿ ಗೌಡ – Kannada News | Gilli’s Shraddhanjali Poster Counter Silences Ashwini Gowda in Heated Spat

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಬಿಗ್ ಬಾಸ್ (Bigg Boss) ಅಲ್ಲಿ ಒಳ್ಳೆಯ ಕಾಂಪಿಟೇಷನ್ ಬೆಳೆದಿದೆ. ಇಬ್ಬರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಜನವರಿ 2ರ ಎಪಿಸೋಡ್​​ನಲ್ಲಿ ಇಬ್ಬರ ಮಧ್ಯೆ ಕಿರಕ್ ಆಗಿದೆ. ಕಳಪೆ ಕೊಡೋ ವಿಷಯದಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಘನಘೋರ ಜಗಳ ನಡೆದಿದೆ. ಅಶ್ವಿನಿ ಟ್ರಿಗರ್ ಮಾಡಿ, ಅವರಿಗೆ ತಿರುಗೇಟು ನೀಡಿದ್ದಾರೆ ಗಿಲ್ಲಿ. ಅಶ್ವಿನಿ ಗೌಡ ಅವರು ಮೊದಲು ಗಿಲ್ಲಿಗೆ ಕಳಪೆ ನೀಡಿದರು. ಇದಕ್ಕೆ ಅವರು ಕೊಟ್ಟ…

Read More

ರಾಷ್ಟ್ರಪತಿ, ಪ್ರಧಾನ ಮಂತ್ರಿಯ AI ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ವ್ಯಕ್ತಿಯ ಬಂಧನ – Kannada News | Deepfake Scandal: Muzaffarpur Arrest Over AI Generated President, PM Video

ಎಐ ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಮುಜಫರ್ಪುರ, ಜ.2: ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯ ಹೆಸರು, ಧ್ವನಿಗಳು, ಫೋಟೋವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವೀಡಿಯೊವನ್ನು ರಚಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊರ್ವನನ್ನು ಮುಜಫರ್ಪುರ ಪೊಲೀಸರು ಬಂಧಿಸಿದ್ದಾರೆ. ಜನವರಿ 2, 2026 ರಂದು, ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರ AI ವೀಡಿಯೊಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ಪ್ರಮೋದ್​​ ಕುಮಾರ್​ ಎಂದು ಗುರುತಿಸಲಾಗಿದೆ….

Read More

ಟಿ20 ವಿಶ್ವಕಪ್​​ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗುಡ್ ನ್ಯೂಸ್ – Kannada News | Josh Hazelwood will be available for T20 World Cup 2026

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

ಜೈಲಲ್ಲಿದ್ದ ಉಗ್ರನಿಗೆ ಹಣ, ಮೊಬೈಲ್, ವಾಕಿಟಾಕಿ ಕೊಡ್ತಿದ್ದ ಪೊಲೀಸ್-ಮನೋವೈದ್ಯ: ಎನ್​ಐಎ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಅಂಶ – Kannada News | NIA Chargesheet Exposes Police Psychiatrist Nexus in Parappana Agrahara Jail Terror Funding Case

ಕಾನ್ಸ್​ಟೇಬಲ್ ಚಾನ್ ಪಾಷಾ, ಅನೀಸ್ ಫಾತಿಮಾ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 3: ಅದು ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ. ಸಜಾಬಂಧಿ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ (Parappana Agrahara Jail) ಲಷ್ಕರ್ ಎ ತೊಯ್ಬಾ ಉಗ್ರ ಟಿ‌. ನಸೀರ್​​ಗೆ ನೆರವು ನೀಡಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಓರ್ವ ಎಎಸ್ಐ, ಜೈಲಿನ ಮನೋವೈದ್ಯ ಭಾಗಿಯಾಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ (NIA) ಅಧಿಕಾರಿಗಳು ಮೂವರು ಆರೋಪಿಗಳ ವಿರುದ್ದ ಎನ್ಐಎ…

Read More

Paush Purnima 2026: ಇಂದು ವರ್ಷದ ಮೊದಲ ಹುಣ್ಣಿಮೆ; ಇಷ್ಟಾರ್ಥ ಈಡೇರಲು ಚಂದ್ರೋದಯ ಸಮಯದಲ್ಲಿ ಈ ರೀತಿ ಮಾಡಿ – Kannada News | Purnima Significance: Rituals, Benefits and Full Moon Day Worship Guide

ಹಿಂದೂ ನಂಬಿಕೆಗಳ ಪ್ರಕಾರ, ಒಂದು ವರ್ಷದ ಪ್ರತಿ ಹುಣ್ಣಿಮೆಗೂ ವಿಶೇಷ ಮಹತ್ವವಿದೆ. ಆ ದಿನ ಮಾಡುವ ಪೂಜೆ ಮತ್ತು ದಾನಗಳು ಅಪಾರ ಪುಣ್ಯವನ್ನು ತರುತ್ತವೆ ಮತ್ತು ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತವೆ ಎಂದು ನಂಬಲಾಗಿದೆ. ಹುಣ್ಣಿಮೆಯ ದಿನದಂದು ಪವಿತ್ರ ಸ್ನಾನ, ಸತ್ಯನಾರಾಯಣ ಸ್ವಾಮಿ ವ್ರತ, ಲಕ್ಷ್ಮಿ ಪೂಜೆ, ಚಂದ್ರನ ಪೂಜೆ ಮತ್ತು ಹುಣ್ಣಿಮೆಯ ದಿನದಂದು ಮಾಡುವ ಉಪವಾಸವನ್ನು ಆಧ್ಯಾತ್ಮಿಕ ಪ್ರಗತಿ ಮತ್ತು ಜೀವನದಲ್ಲಿ ಸಕಾರಾತ್ಮಕ ಪ್ರಯೋಜನಗಳನ್ನು ಸಾಧಿಸುವ ಒಂದು ಮಾರ್ಗವೆಂದು ಪರಿಗಣಿಸಲಾಗಿದೆ. ಇಂದು ವರ್ಷದ ಮೊದಲ ಹುಣ್ಣಿಮೆ: ಇಂದು(ಜನವರಿ 03)…

Read More