IND vs NZ: ರೋ-ಕೊ ಕ್ರೇಜ್.. 480 ಸೆಕೆಂಡ್​ಗಳಲ್ಲಿ ಎಲ್ಲಾ ಟಿಕೆಟ್ಸ್ ಸೋಲ್ಡ್ ಔಟ್ – Kannada News | IND vs NZ ODI Series: Kohli Rohit Fever Sells Out Baroda Tickets in Minutes!

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಂದು ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಜನವರಿ 11 ರಂದು ಬರೋಡಾದಲ್ಲಿ ನಡೆಯಲಿದೆ. ಈ ಸರಣಿಗಾಗಿ ಇನ್ನು ಟೀಂ ಇಂಡಿಯಾವನ್ನು ಪ್ರಕಟಿಸಿಲ್ಲ. ಆದಾಗ್ಯೂ ಈ ತಂಡದಲ್ಲಿ ಯಾರೆಲ್ಲ ಇರಬಹುದು ಎಂಬುದು ಈಗಾಗಲೇ ಖಚಿತವಾಗಿದೆ. ಹಾಗೆಯೇ ತಂಡದಲ್ಲಿ ಏನೆಲ್ಲ ಬದಲಾವಣೆಗಳಾದರೂ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಆಡುವುದಂತೂ ಖಚಿತ. ಹೀಗಾಗಿ…

Read More

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ – Kannada News | Bellary violence: One More gun bullet Found In janardhan reddy House

ಬಳ್ಳಾರಿ, ಜನವರಿ 02): ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ, ಸದ್ಯ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ.ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಸಲುವಾಗಿ ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕಲ್ಲು ತೂರಾಟ, ಖಾರದ ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಅಲ್ಲ, ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದೆ. ನಿನ್ನೆ (ಜನವರಿ 01) ರಾತ್ರಿ ಬಳ್ಳಾರಿಯ ಪರಿಸ್ಥಿತಿ ಅದೆಷ್ಟರ ಮಟ್ಟಿಗೆ ಉದ್ವಿಗ್ನಗೊಂಡಿತ್ತು ಅನ್ನೋದಕ್ಕೆ ಕೆಲ ದೃಶ್ಯಗಳೇ ಸಾಕ್ಷಿಯಾಗಿವೆ….

Read More

ಫೆಬ್ರುವರಿ 1, ಭಾನುವಾರ; ಅಂದೇ ಕೇಂದ್ರ ಬಜೆಟ್ ಮಂಡನೆ ಆಗುತ್ತಾ? – Kannada News | No problem with Sunday, Union Budget 2026 27 to be presented on February 1st

ನವದೆಹಲಿ, ಜನವರಿ 2: ಕೇಂದ್ರ ಬಜೆಟ್ (Union Budget) ಮಂಡನೆಯ ದಿನ ಸಮೀಪಿಸುತ್ತಿದೆ. ಕೆಲ ವರ್ಷಗಳಿಂದ ಫೆಬ್ರುವರಿ 1ರಂದು ಬಜೆಟ್ ಮಂಡಿಸುವ ಪರಿಪಾಟ ಬೆಳೆದಿದೆ. ಈ ಬಾರಿ ಫೆಬ್ರುವರಿ 1 ಭಾನುವಾರ ಇದೆ. ಹೀಗಾಗಿ, ಬಜೆಟ್ ಮಂಡನೆಯ ದಿನವನ್ನು ಒಂದು ದಿನ ಮುಂದೂಡುವುದೋ ಅಥವಾ ಹಿಂದೂಡುವುದೋ ಆಗಬಹುದಾ ಎನ್ನುವ ಪ್ರಶ್ನೆ ಇದೆ. ಆದರೆ, ವರದಿ ಪ್ರಕಾರ, ಫೆಬ್ರುವರಿ 1ರಂದೇ ಬಜೆಟ್ ಮಂಡನೆ ಆಗುವ ಸಾಧ್ಯತೆ ಹೆಚ್ಚು. ನಿರ್ಮಲಾ ಸೀತಾರಾಮನ್ ಅವರಿಗೆ ಇದು 9ನೇ ಬಜೆಟ್ ಫೆಬ್ರುವರಿ 1ರಂದು…

Read More

ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ! – Kannada News | Married Woman Invites Lover Home On New Year Evening then She Cuts His Private Parts

ಮುಂಬೈ, ಜನವರಿ 2: ಹೊಸ ವರ್ಷದ ಹಿಂದಿನ ದಿನ ನ್ಯೂ ಇಯರ್ ಸೆಲಬ್ರೇಷನ್​​ಗೆ (New Year Celebration) ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿದ ವಿವಾಹಿತ ಮಹಿಳೆ ಅವನ ಗುಪ್ತಾಂಗಗಳನ್ನು ಕತ್ತರಿಸಿದ್ದಾಳೆ. ಕೊಲೆಯ ಪ್ರಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ತನ್ನ 45 ವರ್ಷದ ಪ್ರೇಮಿ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಆತನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಆಕೆ ಆತನ ಗುಪ್ತಾಂಗವನ್ನು ಕಟ್ ಮಾಡಿದ್ದಾಳೆ. ಸಾಂತಾಕ್ರೂಜ್ ಪೂರ್ವದ ಜಂಬ್ಲಿಪಾದದಲ್ಲಿರುವ ಆರೋಪಿಯ ನಿವಾಸದಲ್ಲಿ…

Read More

Horoscope Today 03 January : ಇಂದು ಈ ರಾಶಿಗೆ ಆಕಸ್ಮಿಕವಾಗಿ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ – Kannada News | Horoscope Today in Kannada on 03 January Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆ ಮತ್ತು ವಾಸ್ತವದ ನಡುವೆ ಸಂಘರ್ಷ. ಸೃಜನಾತ್ಮಕ ಕೆಲಸದಲ್ಲಿ ಯಶಸ್ಸು. ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ದ್ವಿಚಕ್ರ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕು. ಅಧ್ಯಾತ್ಮದಲ್ಲಿ ಮನಸ್ಸನ್ನು ಇಡುವಿರಿ. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು…

Read More

T20 World Cup 2026: ಟಿ20 ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ – Kannada News | 2026 T20 World Cup: South Africa Squad Announced, Markram Captain, Key Players Dropped

ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜಾರ್ಗಿ, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸನ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕ್ವೆನಾ ಎಂಫಾಕಾ, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನೊಕಿಯಾ, ಕಗಿಸೊ ರಬಾಡ. Source link

Read More

ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್‌ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಆರೋಗ್ಯದ ಹಾಳಾಗದಂತೆ ಕಾಳಜಿ ವಹಿಸುವುದು ಎಂದರೆ ಕೇವಲ ಔಷಧಿಗಳನ್ನು ತೆಗೆದುಕೊಳ್ಳುವುದು ಎಂದಲ್ಲ, ಬದಲಾಗಿ ನಮ್ಮ ದೇಹಕ್ಕೆ ಏನು ಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು. ಅದರಲ್ಲಿಯೂ ವಿಟಮಿನ್ ಮಾತ್ರೆಗಳ ಅತಿಯಾದ ಬಳಕೆ ಪ್ರಯೋಜನಕ್ಕಿಂತ ಹೆಚ್ಚಿನ ಹಾನಿಯನ್ನುಂಟುಮಾಡಬಹುದು ಎಂದು ವೈದ್ಯರು ಹೇಳುತ್ತಾರೆ. ಅಷ್ಟೇ ಅಲ್ಲ, ಆಧುನಿಕ ಜೀವನಶೈಲಿಯಲ್ಲಿ ನಿದ್ರೆ (Sleep) ಮತ್ತು ದಂತದ ಆರೋಗ್ಯದ ಬಗ್ಗೆ ಹೆಚ್ಚಿನವರು ನಿರ್ಲಕ್ಷಿಸುತ್ತಾರೆ. ನಿದ್ರೆ ಸರಿಯಾಗಿ ಆಗದಿದ್ದರೆ ಆಯಾಸವಾಗುವುದು ಸಾಮಾನ್ಯ. ಅದರಲ್ಲಿಯೂ ವಿದ್ಯಾರ್ಥಿಗಳಲ್ಲಿ ಈ ರೀತಿ ಸಮಸ್ಯೆಯನ್ನು ಹೆಚ್ಚಾಗಿ ಕಂಡುಬರುತ್ತದೆ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು,…

Read More

ಅಗ್ನಿ ದುರಂತಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ KSRTC: ಬಸ್ಸಿನಲ್ಲಿ ಸೇಫ್ಟಿ ಅಳವಡಿಕೆ ಪ್ಲಾನ್ – Kannada News | KSRTC Bus Safety Upgrades: ADAS and Fire Systems for Passenger Protection

ಬೆಂಗಳೂರು, ಜನವರಿ 02: ಇತ್ತೀಚೆಗೆ ನೈಟ್ ಸರ್ವಿಸ್ ಖಾಸಗಿ ಬಸ್​ಗಳಲ್ಲಿ ಅಗ್ನಿ ದುರಂತಗಳು ಸಂಭವಿಸಿ ಅಮಾಯಕ ಪ್ರಯಾಣಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಫುಲ್ ಅಲರ್ಟ್ ಆಗಿರುವ ಕೆಎಸ್ಆರ್​​ಟಿಸಿ (KSRTC) ನಿಗಮ ಅತ್ಯಾಧುನಿಕ ಅಡಾಸ್ ಸಿಸ್ಟಮ್ ಅಳವಡಿಕೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಕೆಎಸ್ಆರ್​ಟಿಸಿ ಅಂಬಾರಿ ಉತ್ಸವ ಮತ್ತು ಅಂಬಾರಿ 2.0 ಬಸ್​ಗಳಲ್ಲಿ ಅತ್ಯಾಧುನಿಕ ಮುಂಜಾಗ್ರತಾ ಕ್ರಮಗಳನ್ನು (Safety) ತೆಗೆದುಕೊಳ್ಳಲು ಮುಂದಾಗಿದೆ. ಬಸ್​​ಗಳಲ್ಲಿ ಏನೆಲ್ಲಾ ವ್ಯವಸ್ಥೆ ಇರಲಿದೆ ಮೊದಲಿಗೆ ಅಂಬಾರಿ ಉತ್ಸವ ಎಸಿ ಸ್ಲೀಪರ್ ಬಸ್​ಗಳಲ್ಲಿ ಅಳವಡಿಸಿರುವ ಮುಂಜಾಗ್ರತಾ ಕ್ರಮಗಳನ್ನು…

Read More

ಮೃತ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ? – Kannada News | Karnataka Cabinet approves to Give C Group Job for demise IAS Officer mahantesh bilagi daughter

ಬೆಂಗಳೂರು, (ಜನವರಿ 02): ರಸ್ತೆ ಅಪಘಾತದಲ್ಲಿ  (Road Accident)ಮೃತಪಟ್ಟಿದ್ದ ಕರ್ನಾಟಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (mahantesh bilagi) ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ (Karnataka Cabinet) ಒಪ್ಪಿಗೆ ಸೂಚಿಸಿದೆ. ಇಂದು (ಜನವರಿ 02) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಹುದ್ದೆ ನೀಡವ ಬಗ್ಗೆ ಚರ್ಚೆಯಾಗಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ…

Read More

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ – Kannada News | Devotees Witness Unique Thorn Bed Ritual At Tamil Nadu Muthumariamman Temple

ಚೆನ್ನೈ, ಜನವರಿ 2: ತಮಿಳುನಾಡಿನ ಶಿವಗಂಗೈ ಜಿಲ್ಲೆಯ ತಿರುಪ್ಪುವನಂ ಬಳಿಯ ಹಳ್ಳಿಯಲ್ಲಿ ಪೂಂಗವನಂ ಮುತ್ತುಮಾರಿಯಮ್ಮನ್ ದೇವಾಲಯವಿದೆ. 63 ವರ್ಷದ ನಾಗರಾಣಿ ಅಮ್ಮವರು ಈ ದೇವಾಲಯದ ಆಡಳಿತಾಧಿಕಾರಿ. ಪ್ರತಿ ಮಂಡಲ ಪೂಜೆಯ ಸಮಯದಲ್ಲಿ 48 ದಿನಗಳ ಕಾಲ ಉಪವಾಸ ಆಚರಿಸುವುದು ಮತ್ತು ಜನರಿಗೆ ದೈವಿಕ ಮಾತುಗಳನ್ನು ಹೇಳುವುದು ಇಲ್ಲಿನ ಸಂಪ್ರದಾಯವಾಗಿದೆ. ಈ ವೇಲೆ 7 ಅಡಿ ಎತ್ತರದ ಮುಳ್ಳಿನ ಹಾಸಿಗೆಯನ್ನು ಉಡೈ ಮುಳ್ಳು ಮತ್ತು ಕರುವೇಲ ಮರದ ಮುಳ್ಳಿನಂತಹ ವಸ್ತುಗಳಿಂದ ತಯಾರಿಸಲಾಗುತ್ತದೆ. ನಾಗರಾಣಿ ಅಮ್ಮವರು ಭಕ್ತರನ್ನು ಆಶೀರ್ವದಿಸಲು ಆ…

Read More