Headlines

Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ – Kannada News | Dr. Basavaraj Gurujis Horoscope: Effects of Planets on Aries, Taurus, Gemini, Cancer

ಬೆಂಗಳೂರು, ಫೆ.12: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಂದಿನ (ಫೆ.12) ದಿನಭವಿಷ್ಯದ ಬಗ್ಗೆ ಹೇಳಿದ್ದಾರೆ. ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದು, ವಿಶ್ವಾಸು ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಕೃಷ್ಣ ಪಕ್ಷ ದಶಮಿ, ಜ್ಯೇಷ್ಠಾ ನಕ್ಷತ್ರದ ಇಂದಿನ ದಿನ ಹಲವು ಶುಭ ಮತ್ತು ಅಶುಭ ಅಂಶಗಳನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 2:01 ರಿಂದ 3:29 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ 2:01 ರವರೆಗೆ ಇರುತ್ತದೆ. ರವಿ ಮಕರ…

Read More

Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ – Kannada News | Karnataka Weather Today: Bengaluru Max 33°C, Heat Alert for Kalburgi and Raichur

ಬೆಂಗಳೂರು, ಫೆ.12: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾಗಶಃ ಬಿಸಿಲಿನ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ (Karnataka Weather Today) ಹೇಳಿದೆ. ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗಲಿದ್ದು, ಗರಿಷ್ಠ ತಾಪಮಾನ 31°C ನಿಂದ 33°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಮತ್ತು ರಾತ್ರಿ ವೇಳೆ ಆಹ್ಲಾದಕರ ಹವಾಮಾನವಿರಲಿದ್ದು, ಕನಿಷ್ಠ ತಾಪಮಾನ 18°C ಆಸುಪಾಸಿನಲ್ಲಿರಲಿದೆ. ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಇಲಾಖೆ ಹೇಳಿದೆ. ಕಲ್ಬುರ್ಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ – Kannada News | Horoscope 12 February 2026; Dina Rashi Bhavishya Today, Checkout the details here

ಮೇಷ ರಾಶಿ: ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವೃಷಭ ರಾಶಿ: ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 12ರ ದಿನಭವಿಷ್ಯ

ಈ ದಿನ ನಲವತ್ತೆಂಟು ಬಾರಿ ಓಂ ನಮಃ ಶಿವಾಯ ಎಂದು ಹೇಳಿಕೊಳ್ಳಿ. ನಿಮಗೆ ಕಾಡುವಂಥ ಹಿಂಜರಿಕೆ, ಅಭದ್ರತೆಯಿಂದ ಹೊರಬರುವುದಕ್ಕೆ ಇದರಿಂದ ಸಹಾಯ ಆಗುತ್ತದೆ. ಸಾಧ್ಯವಾದಲ್ಲಿ ಈಶ್ವರನ ದೇವಸ್ಥಾನಕ್ಕೆ ತೆರಳಿ ದರ್ಶನ ಕೂಡ ಪಡೆದುಕೊಳ್ಳಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 12ರ ದಿನಭವಿಷ್ಯ

ದುರ್ಗಾ ಸೂಕ್ತದ ಶ್ರವಣ ಮಾಡಿದಲ್ಲಿ ಕೆಲವು ಬೆಳವಣಿಗೆಗಳು ನಿಮ್ಮ ಪರವಾಗಿ ಆಗಲಿವೆ. ಒಂದು ವೇಳೆ ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಆ ವಿಚಾರದಲ್ಲಿ ನಿಮಗೆ ಕಾಡುತ್ತಿರುವ ಅಡೆತಡೆಗಳು ದೂರ ಆಗಲಿವೆ. ಆರ್ಥಿಕ ಒತ್ತಡಗಳಿಂದ ಹೊರಬರಲು ಸಹಾಯಗಳು ಒದಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಸೇಲ್ಸ್- ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ ಅಂತಾದಲ್ಲಿ ಮೇಲಧಿಕಾರಿ ನೀಡುವ ಸಲಹೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ. ದೂರ ಪ್ರಯಾಣ ಅನಿವಾರ್ಯ ಅಂತಾದಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 12ರ ದಿನಭವಿಷ್ಯ

ಈ ದಿನ ರಾಘವೇಂದ್ರ ಸ್ವಾಮಿ ಮಠದಲ್ಲಿನ ವೃಂದಾವನಕ್ಕೆ ಹಾಕುವುದಕ್ಕೆ ತುಳಸೀ ಮಾಲೆಯನ್ನು ತೆಗೆದುಕೊಂಡು ಹೋಗಿ ಕೊಡಿ. ಒಂದು ವೇಳೆ ಸಾಧ್ಯವಾಗದೇ ಇದ್ದಲ್ಲಿ ರಾಘವೇಂದ್ರ ಸ್ವಾಮಿಗಳನ್ನು ನೆನಪಿಸಿಕೊಂಡು, ದೇವರ ಮನೆಯಲ್ಲಿ ಚಿತ್ರಪಟಕ್ಕಾದರೂ ತುಳಸಿ ದಳವನ್ನು ಅರ್ಪಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ…

Read More

ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್ – Kannada News | Bihar Police Aspirant Drugged And Dragged for Forced Marriage watch video

ಸಮಸ್ತಿಪುರ, ಫೆಬ್ರವರಿ 11: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ (Wedding) ಮಾಡಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ಯುವಕ ನಿತೀಶ್ ಕುಮಾರ್ ಸಂಪೂರ್ಣವಾಗಿ ಕುಡಿದ ಸ್ಥಿತಿಯಲ್ಲಿದ್ದಾರೆ. ಅವರಿಗೆ ಹಾರವನ್ನು ಹಿಡಿಯಲು ಸಹ ಸಾಧ್ಯವಾಗುತ್ತಿರಲಿಲ್ಲ. ವಧುವಿನ ಕುತ್ತಿಗೆಗೆ ಹಾರವನ್ನು ಹಾಕಲು ಮತ್ತೊಬ್ಬ ವ್ಯಕ್ತಿ ಬಲವಂತವಾಗಿ ಅವರ ಕೈಯನ್ನು ಹಿಡಿದುಕೊಂಡಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇನ್ನಷ್ಟು…

Read More

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ – Kannada News | A Son Kills His Father And Mother In Bengaluru

ಬೆಂಗಳೂರು, (ಫೆಬ್ರವರಿ 11): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ…

Read More

ENG vs WI: ನೇಪಾಳ ವಿರುದ್ಧ ತಿಣುಕಾಡಿ ಗೆದಿದ್ದ ಇಂಗ್ಲೆಂಡ್​ಗೆ ವಿಂಡೀಸ್ ವಿರುದ್ಧ ಸೋಲು – Kannada News | West Indies Unbeaten Run Continues: Beat England in T20 World Cup 2026

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು 2026 ರ ಟಿ20 ವಿಶ್ವಕಪ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯ 15 ನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವಿಂಡೀಸ್ ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ ಇನ್ನಿಂಗ್ಸ್ ಬಲದಿಂದ ಇಂಗ್ಲೆಂಡ್‌ಗೆ 197 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್, ವಿಂಡೀಸ್ ಸ್ಪಿನ್ನರ್‌ಗಳ ಬಲೆಗೆ ಸಿಲುಕಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ ಆಲೌಟ್ ಆಯಿತು. ಅಂತಿಮವಾಗಿ…

Read More

ಮುಸ್ಲಿಂರಿಂದ ಹಲಾಲ್ ಮಾಡಿಸಿದರೆ ದೇವಿಯ ಶಾಪ: ಏನಿದು ದುರ್ಗಮ್ಮನ ಜಾತ್ರೆಯಲ್ಲಿ ಶುರುವಾದ ವಿವಾದ? – Kannada News | Davanagere Durgamma Jatre: Shri Rama Sene Calls for Halal Free Sacrifice and Protest

ದಾವಣಗೆರೆ, ಫೆಬ್ರವರಿ 11: ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ದಾವಣಗೆರೆಯ (Davanagere) ದುರ್ಗಮ್ಮನ ಜಾತ್ರೆ ಕೂಡ ಒಂದು. ಹೆಚ್ಚು ಕಡಿಮೆ ಒಂದು ತಿಂಗಳ ಕಾಲ ಜಾತ್ರೆ (Jatre) ನಡೆಯುತ್ತದೆ. ನಾಟಕ, ಕುಸ್ತಿ, ಟಗರ ಕಾಳಗ ಹೀಗೆ ಹತ್ತು ಹಲವು ಕ್ಷಣಗಳು ಜಾತ್ರೆಯ ವಿಶೇಷ. ಇದೆಲ್ಲಕ್ಕಿಂತ ಹೆಚ್ಚು ಆಕರ್ಷಣೆ ಅಂದರೆ ಕುರಿ ಊಟ. ಪ್ರತಿ ಮನೆಗಳಿಂದ ಮೂರು ನಾಲ್ಕು ಕುರಿಗಳನ್ನ ದೇವಿಗೆ ಬಲಿ ಕೊಡುತ್ತಾರೆ. ಸದ್ಯ ಇದೇ ವಿಚಾರವಾಗಿ ಇದೀಗ ಹೊಸ ಹೋರಾಟ ಶುರುವಾಗಿದೆ. ಹಲಾಲ್ ಮುಕ್ತ ದುರ್ಗಮ್ಮನ ಜಾತ್ರೆಗೆ…

Read More