Headlines

ಶಿರಸಿ: 36 ವರ್ಷಗಳ ಬಳಿಕ 400 ಕೋಟಿ ರೂ. ಮೌಲ್ಯದ 379 ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯಲು ಇಲಾಖೆ ಸಜ್ಜು – Kannada News | Sirsi Forest Land Recovery: Karnataka Forest Department to Reclaim Rs 400 Crore Worth 379 Acre Land After 36 Year Delay

ಅರಣ್ಯ ಭೂಮಿ (ಸಾಂದರ್ಭಿಕ ಚಿತ್ರ)Image Credit source: Getty Images ಬೆಂಗಳೂರು, ಜೂನ್ 15: ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ದೀರ್ಘಕಾಲದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅರಣ್ಯ ಭೂಮಿ ವಿವಾದ ಕೊನೆಗೂ ತೆರೆಬೀಳುವ ಹಂತಕ್ಕೆ ಬಂದಿದೆ. ಸುಮಾರು 36 ವರ್ಷಗಳ ಸುದೀರ್ಘ ವಿಳಂಬದ ನಂತರ, ಶಿರಸಿ ಮತ್ತು ಬನವಾಸಿ ಹೆದ್ದಾರಿ ಪಕ್ಕದಲ್ಲಿರುವ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 379 ಎಕರೆ ಅತ್ಯಂತ ಸೂಕ್ಷ್ಮ ಹಾಗೂ ಪವಿತ್ರ ಅರಣ್ಯ…

Read More

ಅಮೆರಿಕ-ಇರಾನ್ ಯುದ್ಧ ಅಂತ್ಯ: ಕಚ್ಚಾ ತೈಲ ಬೆಲೆಯಲ್ಲಿ ಒಂದೇ ದಿನ ಭಾರಿ ಇಳಿಕೆ! ಪೆಟ್ರೋಲ್, ಡೀಸೆಲ್ ದರ ಕಡಿತ ನಿರೀಕ್ಷೆ – Kannada News | Global Crude Oil Prices Crash by 4 percent to 80 Dollar as US Iran Peace Deal Raises Hope for Cheaper Petrol and Diesel

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕುಸಿತ ಕಂಡಿದೆ. ಯುದ್ಧ ವಿರಾಮದ ಘೋಷಣೆ ಮತ್ತು ಉಭಯ ದೇಶಗಳ ನಡುವೆ ಒಪ್ಪಂದದ ನಿರೀಕ್ಷೆಯಿಂದಾಗಿ ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4ರಷ್ಟು ಕುಸಿತ ಕಂಡು 80 ಡಾಲರ್​ಗೆ ಬಂದಿಳಿದಿದೆ. ಈ ಹಿಂದೆ ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ಗಗನಕ್ಕೇರಿ, ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿ…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ವಿಶ್ವ ದಾಖಲೆ ಬರೆದ ದೀಪ್ತಿ ಶರ್ಮಾ! – Kannada News | Deepti Sharma Makes History in Womens T20I

ಭಾರತದ ಸ್ಟಾರ್ ಆಲ್-ರೌಂಡರ್ ದೀಪ್ತಿ ಶರ್ಮಾ ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಜೂನ್ 14, 2026 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ದೀಪ್ತಿ ಸ್ಪಿನ್ ಮೋಡಿ ಮಾಡಿದ್ದರು. ಈ ಸ್ಪಿನ್ ಮೋಡಿಯೊಂದಿಗೆ ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ದೀಪ್ತಿ ವಿಶ್ವ ದಾಖಲೆ: ಅತ್ಯಧಿಕ ವಿಕೆಟ್: ದೀಪ್ತಿ ಶರ್ಮಾ ಮಹಿಳಾ ಟಿ20 ಅಂತಾರಾಷ್ಟ್ರೀಯ (WT20I) ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು…

Read More

ಮೊದಲ ಬಾರಿಗೆ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ರಾಮ್ ಚರಣ್-ಉಪಾಸನಾ – Kannada News | Ram Charan Upasana Share First Photo of Twin Babies Shivram and Anveera on Anniversary

ಟಾಲಿವುಡ್ ನಟ ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕೊನಿಡೇಲ ತಮ್ಮ 14ನೇ ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪರೂಪದ ಫ್ಯಾಮಿಲಿ ಫೋಟೋ ಒಂದನ್ನು ಹಂಚಿಕೊಂಡಿರುವ ದಂಪತಿ, ತಮ್ಮ ನವಜಾತ ಅವಳಿ ಮಕ್ಕಳಾದ ಶಿವ್​ರಾಮ್ ಮತ್ತು ಅನ್ವೀರಾ ದೇವಿ ಅವರ ಮೊದಲ ಝಲಕ್ ಅನ್ನು ಸಾರ್ವಜನಿಕವಾಗಿ ರಿವೀಲ್ ಮಾಡಿದ್ದಾರೆ. ಈ ಮೊದಲು ರಾಮ್ ಚರಣ್-ಉಪಾಸನಾ ದಂಪತಿಗೆ ಕ್ಲಿನ್ ಕಾರ ಹೆಸರಿನ ಮಗಳಿದ್ದಳು….

Read More

ಹಂಗೂ ಹಿಂಗೂ ಹೆಂಗೋ ಗೆದ್ದ ಆಸ್ಟ್ರೇಲಿಯಾ! – Kannada News | BAN vs AUS, 3rd ODI: Australia won by 1 wicket

ಬಾಂಗ್ಲಾದೇಶ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಎರಡು ಏಕದಿನ ಪಂದ್ಯಗಳಲ್ಲಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ತಂಡ ಕೊನೆಗೂ ಒಂದು ಗೆಲುವು ದಾಖಲಿಸಿದೆ. ಅದು ಕೂಡ ಕೊನೆಯ ಓವರ್​ನಲ್ಲಿ ಕೇವಲ 1 ವಿಕೆಟ್​ನ ಅಂತರದಿಂದ. ಢಾಕಾದ ಶೇರೆ ಬಾಂಗ್ಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ ಕಲೆಹಾಕಿದ್ದು 274 ರನ್​ಗಳು. ಈ ಗುರಿ ಬೆನ್ನತ್ತಿದ…

Read More

Video: ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ – Kannada News | Slovakia Extends Traditional Bread and Salt Welcome to PM Modi in Bratislava

ಸ್ಲೋವಾಕಿಯಾ, ಜೂನ್ 15: ಯುರೋಪ್ ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಲೋವಾಕಿಯಾಕ್ಕೆ ಭೇಟಿ ನೀಡಿದ್ದು, ರಾಜಧಾನಿ ಬ್ರಾಟಿಸ್ಲಾವಾದಲ್ಲಿ ಅವರಿಗೆ ಅತ್ಯಂತ ಆತ್ಮೀಯ ಸ್ವಾಗತ ದೊರೆತಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿರುವ ಈ ಐತಿಹಾಸಿಕ ಭೇಟಿಯು, ಅಲ್ಲಿನ ಸ್ಥಳೀಯರ ಸಾಂಸ್ಕೃತಿಕ ಸೌಹಾರ್ದತೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದೆ. ಸ್ಲೋವಾಕ್ ಸಂಸ್ಕೃತಿಯ ಉನ್ನತ ಆತಿಥ್ಯಕ್ಕೆ ಅನುಗುಣವಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಾಟಿಸ್ಲಾವಾದ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ‘ಬ್ರೆಡ್…

Read More

ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸಿಂಪಲ್ ಸುನಿ – Kannada News | Simple Suni Moda Kavida Vatavarana Movie deferent level of promotion

ಸಿಂಪಲ್ ಸುನಿ ಅವರು ಹೊಸ ಪ್ರತಿಭೆಗಳಿಗೆ ಹೆಚ್ಚು ಮಣೆ ಹಾಕುತ್ತಾರೆ. ಇದಕ್ಕೆ ಹೊಸ ಸೇರ್ಪಡೆ ‘ಮೋಡ ಕವಿದ ವಾತಾವರಣ’ ಸಿನಿಮಾ. ಈ ಚಿತ್ರದಲ್ಲಿ ಸುತನ್ ದಿಲೀಪ್, ಐಶ್ ಆರಾಧ್ಯ, ತೇಜಸ್ ರಾಜ್, ಸುಷ್ಮಾಶ್ರೀ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ಜೂನ್ 16ರಂದು ರಿಲೀಸ್ ಆಗಲಿದೆ. ಇದರ ಪ್ರೋಮೋನ ಸುನಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

100 ಓವರ್​, 600 ಎಸೆತಗಳು: ವೈಭವ್ ಸೂರ್ಯವಂಶಿ ಸಿಕ್ರೇಟ್ ಬಹಿರಂಗ! – Kannada News | Coach Reveals Vaibhav Sooryavanshi’s Insane Childhood Routine

ವಿಶ್ವ ಕ್ರಿಕೆಟ್‌ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi) ಯಶಸ್ಸಿನ  ಹಿಂದಿರುವ ರೋಚಕ ರಹಸ್ಯವನ್ನು ಅವರ ಬಾಲ್ಯದ ಕೋಚ್ ಮನೀಶ್ ಓಜಾ ಬಹಿರಂಗಪಡಿಸಿದ್ದಾರೆ. ಕೇವಲ 15ನೇ ವಯಸ್ಸಿಗೆ ವಿಶ್ವ ಕ್ರಿಕೆಟ್‌ನ ದೈತ್ಯ ಬೌಲರ್‌ಗಳನ್ನು ನಡುಗಿಸುತ್ತಿರುವ ಯುವ ದಾಂಡಿಗನ ಈ ಯಶಸ್ಸಿಗೆ ಕಾರಣ ಕಠಿಣ ಪರಿಶ್ರಮ. ಅದು ಅಂತಿಂಥ ಪರಿಶ್ರಮವಲ್ಲ ಎಂಬುದನ್ನೂ ಕೂಡ ಓಜಾ ಅಂಕಿ-ಸಂಖ್ಯೆಗಳ ಮೂಲಕ ತೆರೆದಿಟ್ಟಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026 ಸೀಸನ್‌ನಲ್ಲಿ 776 ರನ್ ಬಾರಿಸಿ ಅತ್ಯಂತ ಕಿರಿಯ ವಯಸ್ಸಿನ ಆರೆಂಜ್ ಕ್ಯಾಪ್…

Read More

ತಿಂಗಳಿನಿಂದ ಮುಖ್ಯ ರಸ್ತೆಯೇ ಬಂದ್​​: ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರ – Kannada News | Commercial Street Road Closure: Delayed Stormwater Drain Work Leaves Commuters and Locals Stranded for a Month

ರಾಜಕಾಲುವೆ ದುರಸ್ತಿ ಕಾಮಗಾರಿImage Credit source: Tv9 Kannada ಬೆಂಗಳೂರು, ಜೂನ್​​ 15: ನಗರದ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್ ಆಗಿರುವ ಕಮರ್ಷಿಯಲ್ ಸ್ಟ್ರೀಟ್ ಬಳಿ ವಾಹನ ಸಂಚಾರವೇ ದುಸ್ತರವಾಗಿದೆ. ರಾಜಕಾಲುವೆ ದುರಸ್ತಿ ಹಾಗೂ ಪೈಪ್ ಲೈನ್ ಕಾಮಗಾರಿಗಾಗಿ ಮುಖ್ಯರಸ್ತೆಯನ್ನೇ ಬಂದ್ ಮಾಡಿ ಬರೋಬ್ಬರಿ ಒಂದು ತಿಂಗಳುಗಳೇ ಕಳೆದಿದ್ದು, ನಿಧಾನಗತಿಯ ಕಾಮಗಾರಿಯಿಂದಾಗಿ ವಾಹನ ಸವಾರರು ಮತ್ತು ಸ್ಥಳೀಯರು ಹೈರಾಣಾಗುತ್ತಿದ್ದಾರೆ. ಫ್ರೆಜರ್ ಟೌನ್ ಕಡೆಗೆ ತೆರಳಲು ವಾಹನ ಸವಾರರಿಗೆ ಬಹಳ ಕಿರಿಕಿರಿ ಉಂಟಾಗುತ್ತಿದೆ. ಸೂಕ್ತ ಪರ್ಯಾಯ ಮಾರ್ಗವೂ ಇಲ್ಲದ…

Read More

ಸತತ ಸೋಲುಗಳಿಂದ ಕಂಗೆಟ್ಟ ನಟಿ ಶ್ರೀಲೀಲಾ; ಬೇಕಿದೆ ದೊಡ್ಡ ಗೆಲುವು – Kannada News | Sreeleela’s Career Crisis: Box Office Failures and Comeback Challenge in Tollywood

ತೆಲುಗು ಚಿತ್ರರಂಗದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಅಪಾರ ಜನಪ್ರಿಯತೆ ಮತ್ತು ಕ್ರೇಜ್ ಗಳಿಸಿಕೊಂಡ ನಟಿ ಶ್ರೀಲೀಲಾ ಪ್ರಸ್ತುತ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ. ‘ಪೆಲ್ಲಿ ಸಂದಡಿ’ ಚಿತ್ರದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದ ಈ ಕರಾವಳಿ ಬೆಡಗಿ, ತನ್ನ ಮೊದಲ ಚಿತ್ರದಲ್ಲೇ ಪ್ರೇಕ್ಷಕರ ಮನಗೆದ್ದಿದ್ದರು. ಅದಾದ ನಂತರ ಮಾಸ್ ಮಹಾರಾಜ ರವಿತೇಜ ಜೊತೆ ನಟಿಸಿದ ‘ಧಮಾಕಾ’ ಚಿತ್ರವು ಬ್ಲಾಕ್‌ಬಸ್ಟರ್ ಹಿಟ್ ಆಗುವ ಮೂಲಕ ಶ್ರೀಲೀಲಾ ಅವರ ಸ್ಟಾರ್‌ಡಮ್ ಅನ್ನು ರಾತ್ರೋರಾತ್ರಿ ಹೆಚ್ಚಿಸಿತು. ಇವರ ಅದ್ಭುತ ನೃತ್ಯ, ಸೌಂದರ್ಯ ಮತ್ತು…

Read More