ಅಗ್ನಿ ದುರಂತಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ KSRTC: ಬಸ್ಸಿನಲ್ಲಿ ಸೇಫ್ಟಿ ಅಳವಡಿಕೆ ಪ್ಲಾನ್ – Kannada News | KSRTC Bus Safety Upgrades: ADAS and Fire Systems for Passenger Protection
ಬೆಂಗಳೂರು, ಜನವರಿ 02: ಇತ್ತೀಚೆಗೆ ನೈಟ್ ಸರ್ವಿಸ್ ಖಾಸಗಿ ಬಸ್ಗಳಲ್ಲಿ ಅಗ್ನಿ ದುರಂತಗಳು ಸಂಭವಿಸಿ ಅಮಾಯಕ ಪ್ರಯಾಣಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಫುಲ್ ಅಲರ್ಟ್ ಆಗಿರುವ ಕೆಎಸ್ಆರ್ಟಿಸಿ (KSRTC) ನಿಗಮ ಅತ್ಯಾಧುನಿಕ ಅಡಾಸ್ ಸಿಸ್ಟಮ್ ಅಳವಡಿಕೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಕೆಎಸ್ಆರ್ಟಿಸಿ ಅಂಬಾರಿ ಉತ್ಸವ ಮತ್ತು ಅಂಬಾರಿ 2.0 ಬಸ್ಗಳಲ್ಲಿ ಅತ್ಯಾಧುನಿಕ ಮುಂಜಾಗ್ರತಾ ಕ್ರಮಗಳನ್ನು (Safety) ತೆಗೆದುಕೊಳ್ಳಲು ಮುಂದಾಗಿದೆ. ಬಸ್ಗಳಲ್ಲಿ ಏನೆಲ್ಲಾ ವ್ಯವಸ್ಥೆ ಇರಲಿದೆ ಮೊದಲಿಗೆ ಅಂಬಾರಿ ಉತ್ಸವ ಎಸಿ ಸ್ಲೀಪರ್ ಬಸ್ಗಳಲ್ಲಿ ಅಳವಡಿಸಿರುವ ಮುಂಜಾಗ್ರತಾ ಕ್ರಮಗಳನ್ನು…