ಮನೆ ಹೆಸರಲ್ಲಿ ಮಸೀದಿ ನಿರ್ಮಾಣ: ರೊಚ್ಚಿಗೆದ್ದ ಹಿಂದೂ ಸಂಘಟನೆಗಳು – Kannada News | Hubballi Protest: Alleged Illegal Mosque in Nekara Nagar Triggers Public Protest

ಅಕ್ರಮವಾಗಿ ನಿರ್ಮಿಸಿರುವ ಮಸೀದಿ, ಹಿಂದೂಗಳಿಂದ ಪ್ರತಿಭಟನೆ ಹುಬ್ಬಳ್ಳಿ, ಜನವರಿ 02: ನಗರದ ನೇಕಾರ ನಗರದ ಶಿವನಾಗರ ಬಡಾವಣೆಯಲ್ಲಿ ಕುಟುಂಬವೊಂದು ಮನೆ ನಿರ್ಮಾಣಕ್ಕೆ ಪಾಲಿಕೆಯಿಂದ ಪರವಾನಗಿ ಪಡೆದು ಮನೆ ನಿರ್ಮಾಣ ಮಾಡಿತ್ತು. ಆದರೆ ಹಿಂದೂ ಧರ್ಮದವರು ಹೆಚ್ಚಿರುವ ಸ್ಥಳದಲ್ಲಿ ಮುಸ್ಲಿಂ ಸಮುದಾಯ ಮನೆ ಕಟ್ಟಿದ್ದಕ್ಕೆ ಯಾರು ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಆದರೆ ಮನೆ ಕಟ್ಟಿದವರು ವಾಸಿಸುವ ಬದಲು, ಅದನ್ನು ಮಸೀದಿಯಾಗಿ (Mosque)  ಬದಲಾವಣೆ ಮಾಡಲಾಗಿದೆ. ಮನೆ ಮುಂದೆಯೇ ಮಸೀದಿ ನಿರ್ಮಾಣ ಮಾಡಿ, ಪ್ರತಿನಿತ್ಯ ನೂರಾರು ಜನರು ನಮಾಜ್ ಮಾಡಲು ಆರಂಭಿಸಿದ್ದರು….

Read More

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ…

Read More

ಬಟ್ಟೆ ಬಿಚ್ಚೊವರೆಗೂ ಬಿಡಲ್ಲ: ಪತಿ ಮತ್ತು ಮಾವನಿಂದ ಚಿತ್ರಹಿಂಸೆ

ಚಿಕ್ಕಮಗಳೂರು, ಜ.2: ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಹೊಸಹಳ್ಳಿಯಲ್ಲಿ ಪತಿ ತನ್ನ ಪತ್ನಿಗೆ ಗಂಡು ಮಗು ಬೇಕೆಂದು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ. ಈ ಪ್ರಕರಣದಲ್ಲಿ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪ ಅವರನ್ನು ಬಂಧಿಸಲಾಗಿದೆ. ತಾರಾ ಎಂಬ ಮಹಿಳೆ ಡಿ.29ರಂದು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾರಾ ಅವರು ತಮ್ಮ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಟಿವಿ9 ಜತೆಗೆ ಹಂಚಿಕೊಂಡಿದ್ದಾರೆ, ಊಟ ಮಾಡುತ್ತಿದ್ದಾಗ ತನ್ನ ತಟ್ಟೆಯನ್ನು ಕಿತ್ತು ನೆಲಕ್ಕೆಸೆದು, ನಂತರ ಬಟ್ಟೆ ಬಿಚ್ಚಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾಗಿ…

Read More

ನರ್ಸ್​​ಗೆ ಸೈಬರ್​ ವಂಚಕರಿಂದ ಮಕ್ಮಲ್​​ ಟೋಪಿ: ಕಳೆದುಕೊಂಡಿದ್ದು ಬರೋಬ್ಬರಿ 12 ಲಕ್ಷ – Kannada News | Chikkaballapur Nurse Loses 12 Lakh Rupees to Cyber Fraud

ಚಿಕ್ಕಬಳ್ಳಾಪುರ, ಜನವರಿ 02: ಪಾರ್ಟ್​​ ಟೈಂ ಕೆಲಸಕ್ಕಾಗಿ ಅಂತರ್ಜಾಲದಲ್ಲಿ ಹುಡುಕಾಟ ನಡೆಸುತ್ತಿದ್ದ ನರ್ಸ್​​ ಒಬ್ಬರು ಆನ್​​ಲೈನ್​​ ವಂಚನೆಗೆ ಒಳಗಾಗಿ ಬರೋಬ್ಬರಿ 12 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾನು ಮೋಸ ಹೋಗಿದ್ದು ಅರಿವಾದ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಆಕೆ ದೂರು ದಾಖಲಿಸಿದ್ದಾಳೆ. ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡ್ತಿದ್ದ ಭಾರತಿ ಎನ್ನುವ ಮಹಿಳೆ ಮನೆಯಲ್ಲಿ ಆರ್ಥಿಕವಾಗಿ ಸಮಸ್ಯೆ ಇದ್ದ ಹಿನ್ನೆಲೆ ಪಾರ್ಟ್​​ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಈ…

Read More

ಕೇರಳದಲ್ಲಿ ‘ಜನ ನಾಯಗನ್’ ಅಡ್ವಾನ್ಸ್ ಬುಕಿಂಗ್: ಇದು ಅನ್ಯಾಯವಲ್ಲದೆ ಮತ್ತೇನು? – Kannada News | Jana Nayagan movie advance booking open in Kochi huge price difference compare to Bengaluru

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 9 ರಂದು ಬಿಡುಗಡೆ ಆಗಲಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಮಾತ್ರವೇ ಸಿನಿಮಾ ಬಿಡುಗಡೆ ಆಗುತ್ತಿದೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿದ್ದು, ಸಿನಿಮಾಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಈಗಾಗಲೇ ಆರಂಭವಾಗಿದೆ. ಬೆಂಗಳೂರಿನಲ್ಲಿ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿದ್ದು, ಕೊಚ್ಚಿಯಲ್ಲಿ ಇತ್ತೀಚೆಗಷ್ಟೆ ಓಪನ್ ಆಗಿದೆ. ಆದರೆ ಬೆಂಗಳೂರಿನ ಟಿಕೆಟ್ ದರಕ್ಕೂ,…

Read More

ಕಂಬಳ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಅದೊಂದು ಘಟನೆ: ಅಷ್ಟಕ್ಕೂ ನಡೆದಿದ್ದೇನು? – Kannada News | Kambala Controversy: Bhishma of Kambala Gunapala Kadamba get Insulte in a Crowded Public Gathering

ಮಂಗಳೂರು, ಜನವರಿ 02: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ (Kambala). ಕಂಬಳಕ್ಕೆ ಪ್ರೇಕ್ಷಕ ವರ್ಗ ಹೆಚ್ಚಾಗುತ್ತಿದ್ದಂತೆಯೇ ಇದೀಗ ಕಂಬಳ‌ ಸಮಿತಿ ಒಡೆದ ಮನೆಯಾಗಿದೆ. ಕಂಬಳದ ಹಿರಿಯ ಗೌರವ ಸಲಹೆಗಾರ, ಕಂಬಳದ ಭೀಷ್ಮ ಎಂದೇ ಕರೆಯಲ್ಪಡುವ ಗುಣಪಾಲ‌‌ ಕಡಂಬರಿಗೆ (Gunapal Kadamba) ತುಂಬಿದ ಸಭೆಯಲ್ಲೇ ಏಕವಚನ ಪ್ರಯೋಗ ಮಾಡಿದ್ದು, ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ನೇತೃತ್ವದ ಕಂಬಳದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಂಬಳ ವಲಯದಲ್ಲಿ‌ ಬಿರುಗಾಳಿ ಎಬ್ಬಿದೆ. ಹೌದು, ಸಾಧನೆಗಳ ಮೂಲಕ ಸುದ್ದಿಯಾಗುತ್ತಿದ್ದ…

Read More

ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ – Kannada News | Bangalore Seasonal Flu Outbreak: Symptoms, Risks & Prevention Tips

ಬೆಂಗಳೂರು, ಜ.2: ಬೆಂಗಳೂರಿನಲ್ಲಿ ಕಾಲೋಚಿತ ಜ್ವರ (seasonal flu Bangalore) ಮತ್ತು ಇತರ ಉಸಿರಾಟದ ಕಾಯಿಲೆಗಳು ಗಮನಾರ್ಹವಾಗಿ ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಕೆಮ್ಮು, ಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಗಳು ವರದಿ ಮಾಡಿದೆ. ತಾಪಮಾನದಲ್ಲಿನ ಏರಿಳಿತ, ಅದರಲ್ಲೂ ಗಾಳಿಯ ಗುಣಮಟ್ಟದಲ್ಲಿ ಬದಲಾವಣೆ, ರಾತ್ರಿ ಹೊತ್ತು ತಂಪಾದ ಗಾಳಿ, ಇದು ಸೋಂಕುಗಳು ಹರಡಲು ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಹೊರ ರೋಗಿಗಳಿಗೆ ನೀಡಲಾಗುವ ಸೌಲಭ್ಯದ…

Read More

ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ – Kannada News | Sai Sudharsan Injury Update: Star Batter Out 6 Weeks, Misses Vijay Hazare

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ. Source link

Read More

‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ಫಸ್ಟ್ ಲುಕ್ ರಿಲೀಸ್: ಏನು ಈ ಚಿತ್ರದ ಕಥೆ? – Kannada News | Suman Sai Kumar starrer Dharmasthala Niyogikavarg Kannada movie first look poster released

ಟೈಟಲ್ ಮೂಲಕ ‘ಧರ್ಮಸ್ಥಳ ನಿಯೋಜಿಕವರ್ಗ್’ (Dharmasthala Niyogikavarg) ಸಿನಿಮಾ ಗಮನ ಸೆಳೆಯುತ್ತಿದೆ. ಹೊಸ ವರ್ಷದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಮೂವಿಂಗ್ ಡ್ರೀಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಮೂಲಕ ಮೇರುಂ ಭಾಸ್ಕರ್ ಅವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಜೈ ಜ್ಞಾನ ಪ್ರಭಾ ತೋಟ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಸುಮನ್, ಸಾಯಿ ಕುಮಾರ್ (Sai Kumar) ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಹಿರಿಯ ಕಲಾವಿದರಾದ ಸುಮನ್…

Read More

ಹಗಲಿನಲ್ಲಿ ಮಲಗುವ ಅಭ್ಯಾಸ ನಿಮಗಿದ್ಯಾ? ಈ ಸಮಯಕ್ಕಿಂತ ಹೆಚ್ಚು ಮಲಗಿದ್ರೆ ಮಧುಮೇಹ ಬರಬಹುದು ಎಚ್ಚರ! – Kannada News | Diabetes Prevention: The Impact of Daytime Napping

ಇಂದಿನ ವೇಗದ ಜೀವನದಲ್ಲಿ, ಹಗಲಿನಲ್ಲಿ ಸ್ವಲ್ಪ ವಿಶ್ರಾಂತಿ ಪಡೆಯಲು ನಿದ್ರೆ ಮಾಡುವುದು ಸಾಮಾನ್ಯ. ಆದರೆ ಅನೇಕರು ಗಂಟೆಗಟ್ಟಲೆ ಮಲಗುತ್ತಾರೆ. ಆದರೆ ಆರೋಗ್ಯ ತಜ್ಞರು ಈ ಅಭ್ಯಾಸ ಕೆಲವೊಮ್ಮೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹದು ಎನ್ನುತ್ತಾರೆ. ಇದಕ್ಕೆ ಪೂರಕವೆಂಬಂತೆ ನಡೆದ ಒಂದು ಸಂಶೋಧನೆ ಹಗಲಿನಲ್ಲಿ ನಿದ್ರೆ ಮಾಡುವಂತಹ ಅಭ್ಯಾಸ ಅದರಲ್ಲಿಯೂ ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು ಹೊತ್ತು ನಿದ್ರೆ (Sleeping) ಮಾಡುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತದೆ, ಈ ರೀತಿ ಅಭ್ಯಾಸದಿಂದ ಮಧುಮೇಹದ (Diabetes) ಅಪಾಯ ಹೆಚ್ಚಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅರ್ಥಮಾಡಿಕೊಳ್ಳಲು…

Read More