Bengaluru Power Cut: ಬೆಂಗಳೂರಿನಲ್ಲಿ 17 ದಿನ ವಿದ್ಯುತ್ ವ್ಯತ್ಯಯ; ಯಾವಾಗ ಮತ್ತು ಎಲ್ಲೆಲ್ಲಿ? – Kannada News | Bengaluru Power Cut: 17 Day Scheduled Power Outage in the City; Check Dates, Timings, and Affected Areas

ಬೆಂಗಳೂರು, ಜನವರಿ 02: 220/66/11 ಕೆ.ವಿ ಇಪಿಐಪಿ ಸ್ಟೇಷನ್​ನಲ್ಲಿ 31.5 ಎಂವಿಎ ಶಕ್ತಿ ಪರಿವರ್ತಕ 3ರ ರಿಟ್ರೋಫಿಲ್ಲಿಂಗ್ ನಿರ್ವಹಣಾ ಕೆಲಸ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 17 ದಿನ ವಿದ್ಯುತ್ ವ್ಯತ್ಯಯ (power outage) ಉಂಟಾಗಲಿದೆ. ಜನವರಿ 03ರಿಂದ ಜನವರಿ 19ರ ವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (bescom) ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಎಲ್​​ ಆ್ಯಂಡ್​ ಟಿ, ಆರ್​​ಎಂಝೆಡ್​ ನೆಕ್ಸ್ಟ್,…

Read More

ಹೊಸ ವರ್ಷದಂದು ಬಾಕ್ಸ್ ಆಫೀಸ್​ನಲ್ಲಿ ಕೋಟಿ ಕೋಟಿ ಬಾಚಿದ ‘ಮಾರ್ಕ್’ ಸಿನಿಮಾ – Kannada News | Mark Movie Box Office Collection : Huge Collection on New Year’s Day

ಸುದೀಪ್ ನಟನೆಯ (Kichcha Sudeep)‘ಮಾರ್ಕ್’ ಸಿನಿಮಾ ಹೊಸ ವರ್ಷದಂದು ಒಳ್ಳೆಯ ರೀತಿಯ ಆರಂಭ ಕಂಡಿದೆ. ಮೊದಲ ನಾಲ್ಕು ದಿನ ಅಬ್ಬರಿಸಿದ್ದ ಈ ಚಿತ್ರ ನಂತರವೂ ಉತ್ತಮ ಕಲೆಕ್ಷನ್ ಮಾಡಿತ್ತು. ಹೊಸ ವರ್ಷದ ರಜೆ ಚಿತ್ರಕ್ಕೆ ಸಹಕಾರಿ ಆಗಿದೆ. ಜನವರಿ 1ರಂದು ಸಿನಿಮಾ ಕೋಟಿ ಕೋಟಿ ರೂಪಾಯಿ ಬಾಚಿಕೊಂಡಿದೆ.ಇದು ಕಿಚ್ಚನ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಈ ವೀಕೆಂಡ್ ಕೂಡ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ‘ಮಾರ್ಕ್’ ಸಿನಿಮಾ ರಿಲೀಸ್ ಆಗಿದ್ದು ಡಿಸೆಂಬರ್ 25ರಂದು. ಈ ಚಿತ್ರ…

Read More

‘ಅವರಿಗೊಂದು ನ್ಯಾಯ, ನನಗೊಂದು ನ್ಯಾಯ’; ನಿವೃತ್ತಿ ಘೋಷಿಸಿ ಸಿಡಿದ ಉಸ್ಮಾನ್ ಖವಾಜಾ – Kannada News | Usman Khawaja Retires: Australian Cricketer Blasts ‘Racial Abuse’ Allegations

ಹೊಸ ವರ್ಷದ ಮೊದಲ ದಿನವೇ ಕ್ರಿಕೆಟ್ ಲೋಕಕ್ಕೆ ದಿಗ್ಗಜ ಆಟಗಾರನೊಬ್ಬ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಟೆಸ್ಟ್ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ (Usman Khawaja) ನಿವೃತ್ತಿ ಘೋಷಿಸಿದ್ದಾರೆ. ವಾಸ್ತವವಾಗಿ ಖವಾಜಾ ನಿವೃತ್ತಿಯ ಬಗ್ಗೆ ಬಹಳ ದಿನಗಳಿಂದಲೂ ವರದಿಗಳು ಹರಿದಾಡುತ್ತಿದ್ದವು. ಅದರಂತೆ ಈಗ ಖವಾಜಾ ಕ್ರಿಕೆಟ್​ ಬದುಕಿನಿಂದ ದೂರ ಸರಿಯಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಆಶಸ್ ಸರಣಿಯ (Ashes series) ನಡುವೆ ಖವಾಜಾ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದರ ಜೊತೆಗೆ ಮಾಜಿನ ಕ್ರಿಕೆಟಿಗರ…

Read More

Optical Illusion: ನಿಮ್ಮದು ಹದ್ದಿನ ಕಣ್ಣೇ, ಈ ಚಿತ್ರದಲ್ಲಿ ಅಡಗಿರುವ ಆಮೆಗಳನ್ನು ಗುರುತಿಸಿ – Kannada News | Optical Illusion: Can you find the hidden tortoises in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಚಿತ್ರಗಳು ಒಂದು ಕ್ಷಣ ನಿಮ್ಮ ಕಣ್ಣನ್ನೇ ಮೋಸಗೊಳಿಸುತ್ತವೆ. ಹೀಗಾಗಿ ಕೆಲವರು ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ. ಹೆಚ್ಚಿನವರು ಇಂತಹ ಒಗಟು ಬಿಡಿಸುವಾಗ ಸೋಲುತ್ತಾರೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವು ಸರಳವಾಗಿ ಕಂಡರೂ ಕಠಿಣವಾಗಿದೆ. ಈ ಪ್ರಕೃತಿ ನಡುವೆ ಎಷ್ಟು ಆಮೆಗಳಿವೆ ಎಂದು ಹೇಳಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 25 ಸೆಕೆಂಡುಗಳು ಮಾತ್ರ. ಹೀಗಾಗಿ ನಿಮ್ಮ ಬುದ್ಧಿವಂತಿಕೆಗೆ…

Read More

ಆಸ್ತಿಗಾಗಿ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಕೊಂದ ಪುತ್ರರು – Kannada News | Retired Airman Killed, Sons Orchestrated Murder for Property

ಘಾಜಿಯಾಬಾದ್, ಜ.2: ನಿವೃತ್ತ ಭಾರತೀಯ ವಾಯುಪಡೆಯ (ಐಎಎಫ್) ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​​ನ (Ghaziabad) ಬಾಗ್‌ಪತ್ ಜಿಲ್ಲೆಯಲ್ಲಿ ನಡೆದಿದೆ. ಸ್ವಂತ ಮಕ್ಕಳೇ ಈ ಕೊಲೆಯನ್ನು ಮಾಡಿಸಿದ್ದಾರೆ ಎಂದು ಹೇಳಲಾಗಿದೆ. ಕೊಲೆ ಮಾಡಿದ ಐದು ದಿನದ ನಂತರ ಈ ವಿಚಾರ ತಿಳಿದಿದೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡಿಸೆಂಬರ್ 26 ರಂದು ಭಾರತೀಯ ವಾಯುಪಡೆಯ ನಿವೃತ್ತ ಸಿಬ್ಬಂದಿ ಯೋಗೇಶ್ ಕುಮಾರ್ ತಮ್ಮ ನಿವಾಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ…

Read More

ವೃದ್ಧಾಶ್ರಮ ಸೇರಿದ್ದ ವ್ಯಕ್ತಿಯನ್ನ ಮರಳಿ ಕುಟುಂಬಕ್ಕೆ ಸೇರಿಸಿದ ಇನ್ಸ್ಟಾಗ್ರಾಮ್​​ ಪೋಸ್ಟ್​​! – Kannada News | Instagram Post Unites Lost Elderly Man with Family in Chamarajanagar

ಚಾಮರಾಜನಗರ, ಜನವರಿ 02: ಇತ್ತೀಚೆಗೆ ಸೈಬರ್ ಬೆದರಿಕೆ, ನಕಲಿ ಸುದ್ದಿ ಹರಡುವಿಕೆಯಂತಕ ಪ್ರಕರಣಗಳಿಂದಲೇ ಸುದ್ದಿಯಾಗುತ್ತಿರುವ ಸಾಮಾಜಿಕ ಜಾಲತಾಣವೇ ವೃದ್ಧರೋರ್ವರ ಪಾಲಿಗೆ ಬದುಕಿನ ಆಶಾಕಿರಣವೆಂಬಂತೆ ಸಹಾಯ ಮಾಡಿದೆ. ದೂರದ ಮಧ್ಯಪ್ರದೇಶದಿಂದ ಕೆಲಸಕ್ಕಾಗಿ ಚಾಮರಾಜನಗರಕ್ಕೆ ಬಂದಿದ್ದ ವ್ಯಕ್ತಿ ಅಚಾನಕ್ಕಾಗಿ ಜೊತೆಗಾರರ ಸಂಪರ್ಕ ಕಳೆದುಕೊಂಡಿದ್ದರು. ಭಾಷೆ ಬರದೆ, ಊರಿನ ವಿಳಾಸ ಗೊತ್ತಿರದೆ ಸಂಕಷ್ಟಕ್ಕೆ ಸಿಲುಕಿದ್ದ ಇವರನ್ನ ಇನ್ಸ್ಟಾಗ್ರಾಮ್​​ನಒಂದೇ ಒಂದು​​ ಪೋಸ್ಟ್​​ ಮರಳಿ ಮನೆಗೆ ಸೇರಿಸಿದೆ. ಹೌದು, ಕೆಲಸ ಅರಸಿಕೊಂಡು ಉತ್ತರ ಭಾರತದ ರಾಜ್ಯಗಳ ಜನರು ಕರ್ನಾಟಕ್ಕೆ ಬರೋದು ಇತ್ತೀಚೆಗೆ ಮಾಮೂಲು. ಅದರಂತೆಯೇ…

Read More

ಬಳ್ಳಾರಿಯಲ್ಲಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ – Kannada News | Congress Worker Shot Dead in Ballari, CM Siddaramaiah Reacts for the First Time, Here’s What He Said

ಬಳ್ಳಾರಿ, ಜನವರಿ 2: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಗುಂಡೇಟಿಗೆ ಬಲಿಯಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಘಟನೆಯಲ್ಲಿ ಬಳಕೆಯಾದ ಬುಲೆಟ್‌ನ ಮೂಲದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದುನ ಅವರು ಹೇಳಿದ್ದಾರೆ. “ಯಾರ ಗನ್‌ನಿಂದ ಬುಲೆಟ್ ಬಂದಿದೆ ಎಂಬುದು ಗೊತ್ತಾಗಬೇಕು. ಅದು ಬಿಜೆಪಿ ಅವರ ಗನ್‌ನಿಂದ ಬಂದಿದೆಯಾ? ಇಲ್ಲ ಕಾಂಗ್ರೆಸ್‌ನವರ ಗನ್‌ನಿಂದ ಬಂದಿದೆಯಾ?” ಎಂದು ಪತ್ತೆಹಚ್ಚಬೇಕಿದೆ ಎಂದು ಸಿಎಂ ಹೇಳಿದ್ದಾರೆ. ಬಳ್ಳಾರಿ ಪೊಲೀಸ್…

Read More

ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ – Kannada News | Love Affair with Mother of Three Turns Violent: Man Brutally Assaulted While Heading for Night Meet in Chikkodi, Belagavi

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಕ್ಷಯ್ ಬೆಳಗಾವಿ, ಜನವರಿ 2: ಮೂರು ಮಕ್ಕಳ ತಾಯಿ ಜತೆ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಯುವಕನ ಮೇಲೆ ಮಹಿಳೆಯ ಪತಿ ಹಾಗೂ ಆತನ ಸಹೋರ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಕರೋಶಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಕ್ಸಂಬಾ ಪಟ್ಟಣದ ಅಕ್ಷಯ ಕಲ್ಲಟಗಿ ಎಂಬ ಯುವಕ ನಾಲ್ಕು ವರ್ಷಗಳಿಂದ ವಿವಾಹಿತ…

Read More

ಹಿಂದಿಗೆ ರೀಮೇಕ್ ಆಗುತ್ತಿದೆ ವಿಜಯ್-ರಶ್ಮಿಕಾ ಸಿನಿಮಾ: ನಟರು ಯಾರು? – Kannada News | Vijay Rashmika’s Dear comrade movie remake in Hindi

ಪ್ಯಾನ್ ಇಂಡಿಯಾ (Pan India) ಸಿನಿಮಾಗಳು ಬಂದ ಮೇಲೆ ರೀಮೇಕ್ ಸಂಸ್ಕೃತಿ ಬಹಳ ಕಡಿಮೆ ಆಗಿದೆ. ಮೊದಲೆಲ್ಲ ದಕ್ಷಿಣದಲ್ಲಿ ಹಿಟ್ ಆದ ಸಿನಿಮಾಗಳನ್ನು ಹಿಂದಿಗೆ ರೀಮೇಕ್ ಮಾಡಿ ಕೋಟಿಗಳಲ್ಲಿ ಬಾಚಿಕೊಳ್ಳುತ್ತಿದ್ದರು ಅಲ್ಲಿಯ ನಿರ್ದೇಶಕರು. ಹಿಂದಿಯಲ್ಲಿ ಹಿಟ್ ಆದ ಸಿನಿಮಾಗಳು ದಕ್ಷಿಣದ ಭಾಷೆಗೂ ಬರುತ್ತಿದ್ದವು. ಈಗದು ಕಡಿಮೆ ಆಗಿದೆ. ಆದರೆ ಈಗ ತುಸು ಹಳೆಯ ದಕ್ಷಿಣದ ಸಿನಿಮಾಗಳನ್ನು ಹಿಂದಿಗೆ ರೀಮೇಕ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ. ಅದರಲ್ಲೂ ನಿರ್ಮಾಪಕ ಕರಣ್ ಜೋಹರ್ ಒಂದರ ಹಿಂದೊಂದು ಇಂಥಹಾ ಸಾಹಸ ಮಾಡುತ್ತಿದ್ದಾರೆ. ಇದೀಗ…

Read More

Iran Protests: ‘ಮುಲ್ಲಾಗಳೇ ದೇಶಬಿಟ್ಟು ತೊಲಗಿ’- ಇರಾನ್​ನಲ್ಲಿ ಜನಘೋಷ; ತೀವ್ರ ಪ್ರತಿಭಟನೆಯಲ್ಲಿ 7 ಬಲಿ – Kannada News | Iran sees massive protests across the country, people show anger on Mullahs

ಟೆಹರಾನ್, ಜನವರಿ 2: ಇರಾನ್ ದೇಶದಲ್ಲಿ ಸರ್ಕಾರದ ವಿರುದ್ಧ ಜನಾಕ್ರೋಶ (Iran people protest) ಹೆಚ್ಚುತ್ತಿದೆ. ಭಾನುವಾರ ಶುರುವಾದ ಪ್ರತಿಭಟನೆಗಳಲ್ಲಿ ಬಲಿಯಾದವರ ಸಂಖ್ಯೆ ಏಳು ದಾಟಿದೆ. ಆರ್ಥಿಕ ಸಂಕಷ್ಟ ಮತ್ತು ಹಣದುಬ್ಬರದಿಂದ ಜರ್ಝರಿತವಾಗಿರುವ ದೇಶದ ಈ ಹೀನಾಯ ಸ್ಥಿತಿಗೆ ಸರ್ಕಾರವನ್ನು ಹೊಣೆಯಾಗಿಸಿ, ಇರಾನ್​ನಲ್ಲಿ ಜನರು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಹತ್ತಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ. ಇರಾನ್​ನ ವರ್ತಕರು, ಅಂಗಡಿ ಮಾಲೀಕರೂ ಕೂಡ ಜೊತೆಯಾಗಿದ್ಧಾರೆ. ಅನೇಕ ನಗರಗಳಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಬಂದ್…

Read More