Headlines

ಅಜಾಗರೂಕ‌ ಚಾಲನೆ ಕೇಸ್: ಲ್ಯಾಂಬೋರ್ಗಿನಿಯಲ್ಲೇ ತೆರಳಿ ರಸ್ತೆ ಕ್ಲೀನ್ ಮಾಡಿ ಬರ್ತೀರಾ?; ಅರ್ಜಿದಾರರಿಗೆ ಕೋರ್ಟ್​​ ಪ್ರಶ್ನೆ

ಬೆಂಗಳೂರು, ಏಪ್ರಿಲ್​​ 10: ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರು ಅಜಾಗರೂಕ‌ ಚಾಲನೆ ಕೇಸ್ ಸಂಬಂಧ ಪ್ರಕರಣ ರದ್ದು ಕೋರಿ ಕಾರು ಚಲಾಯಿಸಿದ್ದ ವ್ಯಕ್ತಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಮುದಾಯ ಸೇವೆ ಮಾಡುವ ಷರತ್ತಿನಡಿ ಕೇಸ್​​ ರದ್ದುಪಡಿಸುವುದಾಗಿ ಮೌಖಿಕವಾಗಿ ಸೂಚಿಸಿದೆ. ಬಿ.ಆರ್.ಚಿರಂತ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಪಶ್ಚಾತ್ತಾಪ ರೂಪದಲ್ಲಿ ಸಮುದಾಯ ಸೇವೆ ಮಾಡುವುದಾಗಿ ವಕೀಲರ ಪ್ರಸ್ತಾವಿಸಿದ್ದರು. ಹೊಸ ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆ ಎಂದು ವಾದಿಸಿದ್ದರು. ಅರ್ಜಿದಾರರ ಪರ ವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ…

Read More

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಿಹಾರದ ವ್ಯಕ್ತಿ ಬಲೆಗೆ ಬಿದ್ದಿದ್ದು ಹೇಗೆ?

ನವದೆಹಲಿ, ಏಪ್ರಿಲ್ 10: ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪದ ಮೇಲೆ ಬಿಹಾರದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಮೆರಿಕದ ಸಿಐಎ (US Central Intelligence Agency) ನೀಡಿದ ಮಾಹಿತಿಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ವ್ಯಕ್ತಿಯನ್ನು ಭಾರತದ ಅಧಿಕಾರಿಗಳು ಬಂಧಿಸಿದ್ದಾರೆ. ಅಮನ್ ತಿವಾರಿ ಸೇರಿದಂತೆ ಬಕ್ಸಾರ್ ಜಿಲ್ಲೆಯ ಮೂವರನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಅಮನ್ ತಿವಾರಿ ಯುಎಸ್ ಕೇಂದ್ರ ಗುಪ್ತಚರ ಸಂಸ್ಥೆಗೆ…

Read More

Peter Movie Review: ಪರಿಸ್ಥಿತಿಯ ಹಿಡಿತಕ್ಕೆ ಸಿಕ್ಕ ‘ಪೀಟರ್’ ಕಥೆಯೊಳಗೆ ಸಾಕಷ್ಟು ಸಸ್ಪೆನ್ಸ್

ನಟ ರಾಜೇಶ್ ಧ್ರುವ ಅವರು ‘ಪೀಟರ್’ (Peter) ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹೀರೋ ಎಂದರೆ ಸಕಲ ಕಲಾವಲ್ಲಭನಲ್ಲ. ಸರ್ವಶಕ್ತನೂ ಅಲ್ಲ. ನಮ್ಮ-ನಿಮ್ಮ ನಡುವೆ ಇರುವ ಒಬ್ಬ ಸಾಮಾನ್ಯ ಹುಡುಗ ಆತ. ಇಂಥ ಪಾತ್ರದ ಮೂಲಕ ಪ್ರೇಕ್ಷಕರಿಗೆ ಕನೆಕ್ಟ್ ಆಗುವ ರೀತಿಯಲ್ಲಿ ರಾಜೇಶ್ ಧ್ರುವ (Rajesh Dhruva) ಕಾಣಿಸಿಕೊಂಡಿದ್ದಾರೆ. ಮಡಿಕೇರಿಯ ಸುಂದರ ಪರಿಸರದಲ್ಲಿ ಈ ಕಥೆ ನಡೆಯುತ್ತದೆ. ಈ ಕಥೆಯೊಳಗೆ ಒಂದಷ್ಟು ರಹಸ್ಯಗಳು ಅಡಗಿವೆ. ಈ ಸಿನಿಮಾಗೆ ಸುಕೇಶ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದು,…

Read More

RR vs RCB IPL 2026 Live Score: ರಾಜಸ್ಥಾನಕ್ಕೆ ರಾಯಲ್ ಚಾಲೆಂಜ್ – Kannada News | Rajasthan Royals vs Royal Challengers Bengaluru IPL 2026 Live Cricket Score RR vs RCB Match on 10th April latest news in Kannada

ಐಪಿಎಲ್ 2026 ರ 16 ನೇ ಪಂದ್ಯವು ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ರಾಜಸ್ಥಾನ ಈ ಪಂದ್ಯವನ್ನು ತಮ್ಮ ಎರಡನೇ ತವರು ಮೈದಾನವಾದ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ಆಡಲಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಅಜೇಯವಾಗಿ ಉಳಿದಿವೆ ಆದ್ದರಿಂದ, ಈ ಪಂದ್ಯದ ಬಳಿಕ ಒಂದು ತಂಡಕ್ಕೆ ಮೊದಲ ಸೋಲು ಎದುರಾಗಲಿದೆ. Source link

Read More

ಮಕ್ಕಳ ಆರೋಗ್ಯ ಚೆನ್ನಾಗಿರಬೇಕಾ? ಹಾಗಿದ್ರೆ ಈ ಬ್ಲಡ್ ಟೆಸ್ಟ್‌ಗಳನ್ನು ಮಾಡಿಸಲೇಬೇಕು!

ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತಿದ್ದು, ಈ ಸಮಯದಲ್ಲಿ ಅವರ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಈ ರೀತಿಯ ಸಂದರ್ಭಗಳಲ್ಲಿ, ಯಾವುದೇ ರೋಗವನ್ನು ಮೊದಲೇ ಪತ್ತೆಹಚ್ಚಲು ಕಾಲಕಾಲಕ್ಕೆ ಅಗತ್ಯವಾದ ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮಗುವಿನ ವಯಸ್ಸು ಮತ್ತು ಅಗತ್ಯಗಳಿಗೆ ಅನುಗುಣವಾಗಿ ಯಾವ ರಕ್ತ ಪರೀಕ್ಷೆಗಳನ್ನು (Health Tests) ಮಾಡಬೇಕು ಮತ್ತು ಈ ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

Akshaya Tritiya 2026: ಅಕ್ಷಯ ತೃತೀಯದಂದು ಚಿನ್ನ ಮತ್ತು ಬೆಳ್ಳಿ ಖರೀದಿಸಲು ಶುಭ ಸಮಯ ಯಾವುದು?

ಸನಾತನ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ 19ರಂದು ಅಕ್ಷಯ ತೃತೀಯ ಬಂದಿದೆ. ಈ ದಿನದ ವಿಶೇಷತೆಯೆಂದರೆ, ಅಂದು ಮಾಡುವ ಯಾವುದೇ ಸತ್ಕರ್ಮಗಳು ‘ಅಕ್ಷಯ’ವಾಗಿರುತ್ತವೆ, ಅಂದರೆ ಅವುಗಳ ಫಲ ಎಂದಿಗೂ ಮುಗಿಯುವುದಿಲ್ಲ ಎಂಬುದು ಭಕ್ತರ ಗಾಢ ನಂಬಿಕೆ. ಮುಹೂರ್ತ ನೋಡದೆಯೇ ಶುಭ ಕಾರ್ಯ ಮಾಡಬಹುದಾದ ದಿನ: ಅಕ್ಷಯ ತೃತೀಯವನ್ನು ‘ಸ್ವಯಂ ಸಿದ್ಧ ಮುಹೂರ್ತ’ ಎಂದು ಪರಿಗಣಿಸಲಾಗುತ್ತದೆ….

Read More

ದೈವ ಅನುಕರಣೆ ಪ್ರಕರಣ; ಪರಿಷ್ಕೃತ ಕ್ಷಮಾಪಣೆ ಸಲ್ಲಿಸಲು ಒಪ್ಪಿದ ರಣವೀರ್ ಸಿಂಗ್

ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್​​​ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ‘ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್​ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು…

Read More

Delayed Marriage: ಮದುವೆ ವಿಳಂಬವಾಗುತ್ತಿದೆಯೇ? ಜಾತಕದಲ್ಲಿನ ಈ ಗ್ರಹ ದೋಷಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

ಜೀವನದಲ್ಲಿ ಎಲ್ಲವೂ ಸುಸೂತ್ರವಾಗಿದ್ದರೂ, ಅಂದರೆ ಉತ್ತಮ ಉದ್ಯೋಗ, ಸುಸಂಸ್ಕೃತ ನಡವಳಿಕೆ ಮತ್ತು ಗೌರವಾನ್ವಿತ ಕುಟುಂಬವಿದ್ದರೂ ಕೆಲವೊಮ್ಮೆ ಮದುವೆ ಎಂಬುದು ವಿಳಂಬವಾಗುತ್ತಿರುತ್ತದೆ . ಬಂದ ಸಂಬಂಧಗಳು ಕೈತಪ್ಪುವುದು ಅಥವಾ ಸೂಕ್ತವಾದ ಪ್ರಸ್ತಾಪಗಳೇ ಬಾರದಿರುವುದು ಅನೇಕರನ್ನು ಚಿಂತೆಗೀಡು ಮಾಡುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜಾತಕದಲ್ಲಿನ ಗ್ರಹಗಳ ಸ್ಥಾನಗತಿ ಮತ್ತು ದೋಷಗಳೇ ಇಂತಹ ಅಡೆತಡೆಗಳಿಗೆ ಪ್ರಮುಖ ಕಾರಣಗಳಾಗಿವೆ. ಜಾತಕದ ‘ಏಳನೇ ಮನೆ’ಯ ಪ್ರಾಮುಖ್ಯತೆ: ಜ್ಯೋತಿಷ್ಯ ಶಾಸ್ತ್ರದಲ್ಲಿ ಜಾತಕದ 12 ಮನೆಗಳ ಪೈಕಿ ಏಳನೇ ಮನೆಯನ್ನು ವಿವಾಹ ಮತ್ತು ಜೀವನ ಸಂಗಾತಿಯ ಸ್ಥಾನ…

Read More

ಶ್ರೀನಂದಾ ಸಾವಿಗೆ ಸ್ಫೋಟಕ ಟ್ವಿಸ್ಟ್: ಬಾಲಕಿ ಸಾವಿನ ಬಗ್ಗೆ ಪೊಲೀಸರಿಗೆ ಮತ್ತೊಂದು ಅನುಮಾನ

ಚಿಕ್ಕಮಗಳೂರು, (ಏಪ್ರಿಲ್ 10): ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ (Chikkamagaluru) ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (Srinanda) (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ ವೇಳೆ ಆಕೆ ಆಕಸ್ಮಿಕವಾಗಿ ನಾಪತ್ತೆಯಾಗಿದ್ದಳು. ಬಳಿಕ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.ಬಳಿಕ ಅರಣ್ಯ ಇಲಾಖೆ, ಪೊಲೀಸರು, ಸೇರಿದಂತೆ ಇತರೆ ರಕ್ಷಣಾ ತಂಡಗಳು ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಇಂದು (ಏಪ್ರಿಲ್…

Read More

Video: ನೋ ಕಿಡ್ಸ್, ಡಬಲ್ ಇನ್ಕಮ್; ಬೆಂಗಳೂರಿನಲ್ಲಿ ನೆಲೆಸಿರುವ ಈ ದಂಪತಿಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಬೆಂಗಳೂರು, ಏಪ್ರಿಲ್‌ 10: ಇಂದಿನ ದುಬಾರಿ ದುನಿಯಾದಲ್ಲಿ ಎಷ್ಟು ದುಡಿದ್ರೂ ಕಡಿಮೆನೇ. ಈ ಬೆಂಗಳೂರಿನಲ್ಲಿ (Bengaluru) ತಿಂಗಳಿಗೆ ಲಕ್ಷ ಲಕ್ಷ ರೂ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಉಳಿತಾಯ ಮಾಡೋದು ಅಷ್ಟು ಸುಲಭವಲ್ಲ. ಡ್ಯುಯಲ್ ಇನ್‌ಕಮ್ ಹಾಗೂ ಮಕ್ಕಳಿಲ್ಲದ (DINK) ದಂಪತಿ ಬೆಂಗಳೂರಿನಲ್ಲಿ ತಮ್ಮ ತಿಂಗಳ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡು, ಮಾಸಿಕ ಖರ್ಚು 81,600 ರೂ ಆಗುತ್ತದಂತೆ ಎಂದು ತಿಳಿಸಿದ್ದಾರೆ. ದಂಪತಿಯ ತಿಂಗಳ ಖರ್ಚು ವೆಚ್ಚದ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ…

Read More