ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್ – Kannada News | Kogilu Displaced Persons Case: Is There a Pakistan Link? BJP Leader Ashok Demands NIA Probe

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಶೆಡ್, ಮನೆಗಳಲ್ಲಿದ್ದವರ ಪೌರತ್ವ ಮತ್ತು ಮೂಲದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ಐಎ) ತನಿಖೆ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಕೋಗಿಲು ಬಡಾವಣೆಗೆ ಬುಧವಾರ ಭೇಟಿ ನೀಡಿ ಮಾತನಾಡಿದ ಅಶೋಕ್, ಇಲ್ಲಿ ಮನೆಗಳ ತೆರವು ಮಾಡಿದ ಕೂಡಲೇ ಪಾಕಿಸ್ತಾನದ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟು ಬೇಗ ಅಲ್ಲಿಗೆ ಹೇಗೆ ಮಾಹಿತಿ ಹೋಯಿತು? ಇಲ್ಲಿದ್ದ ಸ್ಲೀಪರ್​ ಸೆಲ್​​ನಿಂದ ಹೋಗಿರಬಹುದಲ್ಲವೇ? ಈ ಅನುಮಾನದ ಬಗ್ಗೆ ಎನ್​ಐಎ ತನಿಖೆಯಾಗಬೇಕು…

Read More

ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ವೇಳೆ ಪೊಲೀಸ್​​​​ ಕೈಗೆ ಸಿಕ್ಕಿಬಿದ್ದ ನೈಜಿರಿಯಾ ಮೂಲದ ವ್ಯಕ್ತಿ – Kannada News | Devanahalli Drug Seizure: Nigerian National Caught Supplying for NYE Parties

ಬೆಂಗಳೂರು, ಡಿ.31: ಒಂದು ಕಡೆಯಲ್ಲಿ ಬೆಂಗಳೂರಿನಲ್ಲಿ (Bengaluru drug) ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರ ಇನ್ನು ಅನೇಕ ಕಡೆ ಈಗಾಗಲೇ ಜನ ಸೇರಿದ್ದಾರೆ. ಪಬ್​​​ಗಳಲ್ಲಿ ಪಾರ್ಟಿ ಶುರುವಾಗಿದೆ. ಜತೆಗೆ ಪೊಲೀಸ್​​​​ ಕಣ್ಗಾವಲು ಇದೆ. ಬಿಗಿ ಭದ್ರತೆ ಇದೆ. ಇದರ ನಡುವೆ ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ನೈಜಿರಿಯಾ ಮೂಲದ ವ್ಯಕ್ತಿ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ಎಂದು…

Read More

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ; ರಷ್ಯಾದಿಂದ ಮೊದಲ ವಿಡಿಯೋ ಬಿಡುಗಡೆ – Kannada News | Russia releases Ukraine drone footage which targeted Putin’s residence

ಮಾಸ್ಕೋ, ಡಿಸೆಂಬರ್ 31: ಉಕ್ರೇನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿವಾಸವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ (Russia) ಹೇಳಿಕೊಂಡಿದೆ. ಆದರೆ, ಉಕ್ರೇನ್ ಈ ಆರೋಪವನ್ನು ನಿರಾಕರಿಸಿದೆ. ಇದರ ನಡುವೆ ರಷ್ಯಾ ತಾನು ಪತನಗೊಳಿಸಿದ ಉಕ್ರೇನ್​ನ ಡ್ರೋನ್​ಗಳ ದೃಶ್ಯಾವಳಿಯನ್ನು ಬಿಡುಗಡೆ ಮಾಡಿದೆ. ನವ್ಗೊರೊಡ್ ಪ್ರದೇಶದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂಬಂಧಿಸಿದ ನಿವಾಸವನ್ನು ಹೊಡೆಯಲು ಉಕ್ರೇನ್ ಪ್ರಯತ್ನ ಮಾಡಿತ್ತು ಎಂದು ಆರೋಪಿಸಿರುವ ರಷ್ಯಾ ತಾನು ಹೊಡೆದುರುಳಿಸಿದ ಡ್ರೋನ್‌ನ ರಾತ್ರಿಯ ದೃಶ್ಯಗಳನ್ನು ಬಿಡುಗಡೆ ಮಾಡಿದೆ….

Read More

ಹೊಸ ವರ್ಷಕ್ಕೆ ಹೊಸ ಚಾಲೆಂಜ್; 10 ದಿನ ಸಕ್ಕರೆ ತಿನ್ನದಿದ್ದರೆ ದೇಹದಲ್ಲಿ ಏನೆಲ್ಲಾ ಆಗುತ್ತೆ ನೋಡಿ – Kannada News | Sugar Detox: 10 Days to a Healthier You

ಇತ್ತೀಚಿಗೆ ಶುಗರ್ (Sugar) ಫ್ರೀ ಚಾಲೆಂಜ್ ನಡೆಯುತ್ತಿದ್ದು ಇದು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು, ತೂಕ ಇಳಿಸಿಕೊಳ್ಳಲು, ದೇಹದಲ್ಲಿರುವ ಶಕ್ತಿಯನ್ನು ಹೆಚ್ಚಿಸಲು ಮತ್ತು ಮಧುಮೇಹದಂತಹ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಆದರೆ ಸಿಹಿ ತಿನ್ನುವ ಬಯಕೆ ಅಥವಾ ಹಂಬಲವನ್ನು ನಿಯಂತ್ರಿಸುವುದು ಮತ್ತು ಸಂಸ್ಕರಿಸಿದ ಆಹಾರಗಳಿಂದ ದೂರವಿರುವುದು ಅಷ್ಟು ಸುಲಭವಲ್ಲ, ಅದೊಂದು ಸವಾಲಾಗಿರುತ್ತದೆ. ಆದರೆ ಸಿಹಿ ತಿಂಡಿ ಸೇವನೆ ಮಾಡುವುದನ್ನು ಕಡಿಮೆ ಮಾಡುವ ಮೂಲಕ ಅಥವಾ ತ್ಯಜಿಸುವ ಮೂಲಕ ಒಬ್ಬ ವ್ಯಕ್ತಿ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಸಕ್ಕರೆಯ ಸೇವನೆ…

Read More

ಅಂತಾರಾಷ್ಟ್ರೀಯ ಜಾಲಕ್ಕೆ NCB ಶಾಕ್​​: 8 ಕೋಟಿ ಮೌಲ್ಯದ ಡ್ರಗ್ಸ್​​ ಸೀಜ್​ – Kannada News | Massive Drug Bust in Bengaluru: NCB Seizes 160kg Khat leaves, 8 Crore Value

ಜಪ್ತಿ ಮಾಡಲಾದ ಖಾಟ್​​ ಎಲೆಗಳು (ಸಾಂದರ್ಭಿಕ ಚಿತ್ರ) ಬೆಂಗಳೂರು, ಡಿಸೆಂಬರ್​ 31: ಬೆಂಗಳೂರು ಮೂಲಕ ಕಾರ್ಯನಿರ್ವಹಿಸುತ್ತಿದ್ದ ಖಾಟ್ ಎಲೆಗಳ ಅಕ್ರಮ ಸಾಗಣೆ ಅಂತಾರಾಷ್ಟ್ರೀಯ ಜಾಲವನ್ನು ಭೇದಿಸಿರೋದಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ತಿಳಿಸಿದೆ. ಈ ಕಾರ್ಯಾಚರಣೆಯಲ್ಲಿ ಸುಮಾರು 160 ಕಿಲೋಗ್ರಾಂ ತೂಕದ ಖಾಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೌಲ್ಯವು ಸುಮಾರು 8 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2018ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಖಾಟ್ ಅನ್ನು ಮಾದಕ ವಸ್ತು ಪಟ್ಟಿಗೆ ಸೇರಿಸಿಸಲಾಗಿತ್ತು. ಆ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ…

Read More

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ – Kannada News | Video of the last sunset of the year 2025 from Kanyakumari tamil Nadu

ಕನ್ಯಾಕುಮಾರಿ, ಡಿಸೆಂಬರ್ 31: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತವನ್ನು (Sunset) ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಸೂರ್ಯಾಸ್ತವಾಗುತ್ತಿದ್ದಂತೆ ಕಿತ್ತಳೆ ಬಣ್ಣದ ಆಕಾಶದ ಅಡಿಯಲ್ಲಿ ಕನ್ಯಾಕುಮಾರಿಯ ಸಮುದ್ರ ತಟ ಬಹಳ ಸುಂದರವಾಗಿ ಕಾಣುತ್ತಿತ್ತು. ಸಮುದ್ರದ ದಂಡೆಯಲ್ಲಿ ನಿಂತಿದ್ದ ಜನರು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳಲ್ಲಿ 2025ರ ಕೊನೆಯ ಸೂರ್ಯಾಸ್ತದ ಕ್ಷಣವನ್ನು ಸೆರೆಹಿಡಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ – Kannada News | Sudeep talks about why he is watching Mark movie with fans

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆ ಕಾಣುತ್ತಿದೆ. ಇದೀಗ ಸುದೀಪ್ ಅವರು ರಾಜ್ಯದ ಕೆಲವು ಪ್ರಮುಖ ನಗರಗಳಿಗೆ ತೆರಳಿ ಅಭಿಮಾನಿಗಳ ಜೊತೆಗೆ ‘ಮಾರ್ಕ್’ ಸಿನಿಮಾ ವೀಕ್ಷಿಸುತ್ತಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಇನ್ನೂ ಕೆಲವೆಡೆ ಸುದೀಪ್ ಓಡಾಡುತ್ತಿದ್ದಾರೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು ಎಂಬುದನ್ನು ಸುದೀಪ್ ಅವರೇ ವಿವರಿಸಿದ್ದಾರೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡುವಾಗ ಸಿನಿಮಾ ಮಾಡುವಾಗ ನಾವು ಮಾಡಿದ ತಪ್ಪು, ಸರಿಗಳು ಏನು ಎಂಬುದು ಅರ್ಥವಾಗುತ್ತದೆ,…

Read More

ಬೆಂಗಳೂರಿನಲ್ಲಿ ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​​ – Kannada News | Bengaluru: Rain Arrives Ahead of New Year Celebrations, Heavy Showers Lash Yelahanka

ಬೆಂಗಳೂರು, ಡಿಸೆಂಬರ್​ 31: 2026ರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರಾಗಿದೆ. ಆದರೆ ಇತ್ತ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮಳೆರಾಯನ ಅಡ್ಡಿ ಉಂಟಾಗಿದೆ. ನಗರದ ಯಲಹಂಕ ಸುತ್ತಮುತ್ತ ಅರ್ಧ ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಪಾರ್ಟಿ ಮೂಡಲ್ಲಿದ್ದವರು ವರುಣರಾಯನಿಗೆ ಹಿಡಿಶಾಪ ಹಾಕಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧತೆ – Kannada News | Vande Bharat Express Soon for Bengaluru Mangaluru: Big Travel News

ಮಂಗಳೂರು, ಡಿ.31: ಮಂಗಳೂರು ಜನರಿಗೆ ಬಿಗ್​​ ಗುಡ್​​​ನ್ಯೂಸ್​​ ನೀಡಿದ ಕೇಂದ್ರ ಸರ್ಕಾರ, ಇನ್ಮುಂದೆ ರೈಲು ಪ್ರಯಾಣಿಕರ ವೇಗವನ್ನು ಹೆಚ್ಚಿಸಲಿದೆ. ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಸಂಪರ್ಕಿಸಲಿದೆ ಎಂದು ಹಿಂದೂಸ್ಥಾನ್​​​​​​​​​​​ ಟೈಮ್ಸ್​​​ ವರದಿ ಮಾಡಿದೆ. ಈ ಮೂಲಕ ಕರಾವಳಿಗೆ ಹೋಗುವ ಬೆಂಗಳೂರಿನ ಪ್ರಯಾಣಿಕರು ಶೀಘ್ರದಲ್ಲೇ ವೇಗವಾದ ಮತ್ತು ಹೆಚ್ಚು ಆರಾಮದಾಯಕ ರೈಲು ಪ್ರಯಾಣವನ್ನು ಆನಂದಿಸಬಹುದು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ…

Read More

ಗ್ರಹಚಾರ ಎಂದರೆ ಇದೇ ನೋಡಿ; ಸೋಫಾದಿಂದ ಏಳುವಾಗ ಆಕಸ್ಮಿಕವಾಗಿ ಗುಂಡು ಹಾರಿ ಎನ್​ಆರ್​ಐ ಸಾವು – Kannada News | NRI dies in Punjab as gun goes off while getting up from sofa cctv video viral

ಫಿರೋಜ್‌ಪುರ, ಡಿಸೆಂಬರ್ 31: ಪಂಜಾಬ್‌ನ ಫಿರೋಜ್‌ಪುರದಲ್ಲಿ ಸೋಫಾದಿಂದ ಎದ್ದೇಳುವಾಗ ಸೊಂಟದಲ್ಲಿ ತುಂಬಿದ್ದ ಲೋಡ್ ಮಾಡಿದ ಪಿಸ್ತೂಲ್​ನಿಂದ ಗುಂಡು ಹಾರಿ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹರ್ಪಿಂದರ್ ಸಿಂಗ್ ಎಂಬ ವ್ಯಕ್ತಿ ಧನಿ ಸುಚಾ ಸಿಂಗ್ ಗ್ರಾಮದಲ್ಲಿ ಇತ್ತೀಚೆಗೆ ನೆಲೆಸಿದ್ದ ಅನಿವಾಸಿ ಭಾರತೀಯ. ಸೋಮವಾರ ಈ ಘಟನೆ ನಡೆದಿದೆ. ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ. ಹರ್ಪಿಂದರ್ ಸಿಂಗ್ ಅವರು ತಮ್ಮ ಸಂಬಂಧಿಕರೊಂದಿಗೆ ಸೋಫಾದಲ್ಲಿ ಕುಳಿತಿದ್ದವರು ಎದ್ದು ನಿಂತಿದ್ದಾರೆ. ಆಗ ಆಕಸ್ಮಿಕವಾಗಿ ಪಿಸ್ತೂಲ್ ಸಿಡಿದು, ಗುಂಡು…

Read More