Headlines

KKR vs LSG: ಅಂಪೈರ್​ಗಳ ಅಜಾಗರೂಕತೆ; ಕೆಕೆಆರ್​ಗೆ ಮಹಾಮೋಸ? ವಿಡಿಯೋ ನೋಡಿ

ಐಪಿಎಲ್ 2026 (IPL 2026) ರ 15 ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್​ಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಫಿನ್ ಅಲೆನ್ ಮತ್ತೊಮ್ಮೆ ಬಹುಬೇಗ ವಿಕೆಟ್ ಒಪ್ಪಿಸಿದ್ದಾರೆ. ಆದರೆ ಇದೀಗ ಆ ವಿಕೆಟ್ ಹೊಸ ವಿವಾದಕ್ಕೆ ಕಾರಣವಾಗಿದೆ. ಪಂದ್ಯದ ಎರಡನೇ ಓವರ್‌ನಲ್ಲಿ, ಲಕ್ನೋ ಸೂಪರ್ ಜೈಂಟ್ಸ್…

Read More

ಮನೆಯಲ್ಲೇ ಕುಳಿತು ಹಣ ಸಂಪಾದಿಸಲು ಇಲ್ಲಿವೆ ಬೆಸ್ಟ್‌ ಐಡಿಯಾ

ಇಂದಿನ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಬಯಸಿದ ಕೆಲಸವನ್ನು (Job) ಗಳಿಸವುದು ಅಷ್ಟು ಸುಲಭವಲ್ಲ. ಒಂದು ಕೆಲಸ ಗಿಟ್ಟಿಸಿಕೊಳ್ಳಲು ತುಂಬಾನೇ ಕಷ್ಟಪಡಬೇಕಾಗುತ್ತದೆ. ಹೀಗೆ ಕೆಲಸವನ್ನು ಹುಡುಕಲು ಹಲವರು ಕಷ್ಟಪಡುತ್ತಿರುತ್ತಾರೆ. ಇನ್ನೂ ಕೆಲವರು ಕೆಲಸವೇ ಇಲ್ಲದೇ ಮನೆಯಲ್ಲಿಯೇ ಟೈಮ್‌ ಪಾಸ್‌ ಮಾಡುತ್ತಿರುತ್ತಾರೆ. ಇಂತಹವರಿಗೆ ಮನೆಯಲ್ಲಿಯೇ ಕುಳಿತು ಸುಲಭವಾಗಿ ಕೈ ತುಂಬಾ ಹಣ ಸಂಪಾದನೆ ಮಾಡಬಹುದು. ಹೌದು ಇಂದಿನ ಈ ಇಂಟರ್‌ನೆಟ್‌ ಯುಗದಲ್ಲಿ ಮನೆಯಲ್ಲಿಯೇ ಕುಳಿತು ಸ್ಮಾರ್ಟ್‌ ಫೋನ್‌ ಮೂಲಕ ಕೆಲಸ ಮಾಡಲು ಹಲವು ವೇದಿಕೆಗಳಿದ್ದು, ಇವುಗಳ ಸರಿಯಾದ ಸದ್ಬಳಕೆಯಿಂದ,…

Read More

600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು

ಬೆಂಗಳೂರು, ಏಪ್ರಿಲ್​ 09: ಬೆಂಗಳೂರಿನ ಆರ್‌ವಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ನಿಹಾರಿಕಾ, ಅಭಿಜ್ಞಾ ಹಾಗೂ ಪ್ರಿಯಾ 600ಕ್ಕೆ 597 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ತಮ್ಮ ಮಕ್ಕಳ ಸಾಧನೆ ಕುರಿತು ಮಾತನಾಡಿದ ಪೋಷಕರು ಭಾವುಕರಾದರು. ನಮ್ಮ ಮಕ್ಕಳಿಗೆ ಯಾವುದೇ ರೀತಿಯ ಒತ್ತಡವನ್ನು ಹೇರದೆ, ಅವರ ಆಸಕ್ತಿಗಳಿಗೆ ಮತ್ತು ಆಯ್ಕೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾಗಿ ಹೇಳಿದ್ದಾರೆ. ತಮ್ಮ ಮಕ್ಕಳ ಸಾಧನೆಗೆ ಅತೀವ ಸಂತೋಷ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ….

Read More

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಇರಾನ್ ಯುದ್ಧದ ಪರಿಣಾಮದಿಂದಾಗಿ ಎಲ್​ಪಿಜಿ (LPG) ಅಭಾವ ಉಂಟಾಗಿದೆ. ಆಟೋ ಚಾಲಕರು ಗ್ಯಾಸ್ ಇಲ್ಲದೇ ಪರದಾಡುವಂತಾಗಿದೆ. ಹಾಗಾಗಿ ನಟ ವಿನೋದ್ ರಾಜ್ ಅವರು ಆಟೋ ಚಾಲಕರ ನೆರವಿಗೆ ಬಂದಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ತಾಯಿ, ನಟಿ ಲೀಲಾವತಿ ಸಮಾಧಿ ಬಳಿ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಲಾಗಿದೆ. ತಾಯಿಯ ಹೆಸರಿನಲ್ಲಿ ವಿನೋದ್ ರಾಜ್ (Vinod Raj) ಅವರು ಈ ಕಾರ್ಯ ಮಾಡಿದ್ದಾರೆ. ಈ ವೇಳೆ ಆಟೋ ಚಾಲಕರಿಗೆ ಅವರು ಊಟ…

Read More

ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್‌ ಟೈಂ…

Read More

ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!

ಭೂಪಾಲ್, ಏಪ್ರಿಲ್ 9: ಮಧ್ಯಪ್ರದೇಶದಲ್ಲಿ ಭಕ್ತರು ಧಾರ್ಮಿಕ ಆಚರಣೆಯ ಸಲುವಾಗಿ ನರ್ಮದಾ ನದಿಗೆ ಸುಮಾರು 11,000 ಲೀಟರ್ ಹಾಲನ್ನು ಸುರಿಯುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆ ಮತ್ತು ತೀವ್ರ ಟೀಕೆಗೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿದೆ ಎನ್ನಲಾದ ಈ ಘಟನೆಯು ಸಾಂಪ್ರದಾಯಿಕ ಆಧ್ಯಾತ್ಮಿಕ ಆಚರಣೆ ಅಥವಾ ಪ್ರತಿಜ್ಞೆಯ ಈಡೇರಿಕೆಯ ಭಾಗವಾಗಿ ಪವಿತ್ರವಾದ ನದಿಗೆ ಟ್ಯಾಂಕರ್​​ಗಟ್ಟಲೆ ಹಾಲನ್ನು ನೇರವಾಗಿ ಸುರಿಯುವ ದೊಡ್ಡ ಆಚರಣೆಯಾಗಿದೆ. ಅಂದಾಜಿನ ಪ್ರಕಾರ, ಇಷ್ಟು ಪ್ರಮಾಣದ ಹಾಲಿನ…

Read More

ಟಿಸಿಎಸ್‌ ವಿಶ್ವ 10ಕೆ ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ಸಿಎಂ, ಡಿಸಿಎಂಗೆ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು, ಏಪ್ರಿಲ್​ 09: ‘ಎಂದೆಂದಿಗೂ ಬೆಂಗಳೂರು’ ಥೀಮ್‌ ಅಡಿಯಲ್ಲಿ 18 ಆವೃತ್ತಿಯ ಟಿಸಿಎಸ್ ವಿಶ್ವ 10 ಓಟವು ಏಪ್ರಿಲ್​ 26ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕಳೆದ ವರ್ಷ ರಸ್ತೆಗಳಲ್ಲಿ ಎಲ್ಲೆಡೆ ಗುಂಡಿಗಳೇ ತುಂಬಿದ್ದರಿಂದ ಓಟಗಾರರು ತೊಂದರೆ ಅನುಭವಿಸಿದ್ದರು. ಆದರೆ ಈ ಭಾರಿ ಹಾಗಾಗಬಾರದು. ಈ ನಿಟ್ಟಿನಲ್ಲಿ ರೇಸ್ ನಡೆಯುವ ಮಾರ್ಗದಲ್ಲಿನ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ, ಡಿಸಿಎಂ ಮತ್ತು ಜಿಬಿಎ ಆಯುಕ್ತರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಈ ರೇಸ್ ಬೆಂಗಳೂರಿನ ಹೆಮ್ಮೆ….

Read More

WTC: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ​ ತಂಡಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧಾರ

ಐಪಿಎಲ್ ನಡುವೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅದರಂತೆ ಟೆಸ್ಟ್ ವಿಶ್ವಕಪ್ ಎಂದೇ ಬಿಂಬಿತವಾಗಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ (WTC) ಮಹತ್ವದ ಬದಲಾವಣೆ ಮಾಡಲು ಐಸಿಸಿ ನಿರ್ಧರಿಸಿದೆ. ವಾಸ್ತವವಾಗಿ ಜಯ್​ ಶಾ (Jay Shah) ಅವರು ಐಸಿಸಿ (ICC) ಅಧ್ಯಕ್ಷರಾದ ಬಳಿಕ ಟೆಸ್ಟ್ ಕ್ರಿಕೆಟ್ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇದೀಗ ಅದಕ್ಕೆ ಪೂರಕವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 9 ತಂಡಗಳ ಬದಲಿಗೆ 12 ತಂಡಗಳನ್ನು ಕಣಕ್ಕಿಣಿಸುವ ಯೋಜನೆಯನ್ನು ಐಸಿಸಿ…

Read More

ಅಂಬಾನಿ ಮಗನ ಹುಟ್ಟುಹಬ್ಬದ ಪಾರ್ಟಿ: ಕುಣಿದು ಕುಪ್ಪಳಿಸಿದ ನಟ ರಣವೀರ್ ಸಿಂಗ್

ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಏಪ್ರಿಲ್ 10ರಂದು ತಮ್ಮ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಜಾಮ್‌ನಗರವು ಈಗ ದೇಶದ ಅತ್ಯಂತ ಹೈ-ಪ್ರೊಫೈಲ್ ತಾಣವಾಗಿ ಮಾರ್ಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬಾಲಿವುಡ್‌ನ ಘಟಾನುಘಟಿ ನಟ-ನಟಿಯರು ಈ ಅದ್ದೂರಿ ಸಮಾರಂಭದಲ್ಲಿ ಭಾಗವಹಿಸಲು ಜಾಮ್‌ನಗರಕ್ಕೆ ಆಗಮಿಸಿದ್ದಾರೆ. ಶಾರುಖ್ ಖಾನ್, ರಣವೀರ್ ಸಿಂಗ್ (Ranveer Singh), ಸಲ್ಮಾನ್ ಖಾನ್ ಮುಂತಾದವರು ಬಂದಿದ್ದಾರೆ. ಇತ್ತೀಚೆಗಷ್ಟೇ ‘ಧುರಂಧರ್ 2’ ಮೂಲಕ…

Read More

ತಮಿಳುನಾಡಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಚೆನ್ನೈ, ಏಪ್ರಿಲ್ 9: ಜಾತ್ಯತೀತ ರಚನೆಯನ್ನು ಉಳಿಸಲು ಶ್ರಮಿಸುತ್ತಿರುವ ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ನೀಡಿದ್ದ ಹೇಳಿಕೆ ತಮಿಳುನಾಡಿನಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಡಿಎಂಕೆಯೊಂದಿಗೆ ದೃಢವಾಗಿ ನಿಂತಿದೆ. ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಟಿವಿಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ವಿಜಯ್ ಹೇಳಿಕೆ ಸಂಪೂರ್ಣ ಸುಳ್ಳು ಎಂದಿದ್ದಾರೆ. “ವಿಜಯ್ ಒಬ್ಬ ಅಪ್ರಬುದ್ಧ…

Read More