New Year 2026: ಹೊಸ ವರ್ಷಕ್ಕೆ ನೈಟ್ ಪ್ಲಾನ್ ಇದೆಯಾ? ಬಿಎಂಟಿಸಿ ನೀಡುತ್ತಿದೆ ತಡರಾತ್ರಿಯವರೆಗೂ ಬಸ್ ಸೇವೆ – Kannada News | Bangalore New Year Transport: BMTC Midnight Buses and Metro Extended Services

ಹೊಸ ವರ್ಷಕ್ಕೆ ನೈಟ್ ಪ್ಲಾನ್ ಇದೆಯಾ? ಬಿಎಂಟಿಸಿ ನೀಡುತ್ತಿದೆ ತಡರಾತ್ರಿಯವರೆಗೂ ಬಸ್ ಸೇವೆ ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಸಾರ್ವಜನಿಕರಿಗೆ ಕೊಡುಗೆ ನೀಡಿದ್ದು, ಇಂದು (ಡಿಸೆಂಬರ್ 31) ತಡರಾತ್ರಿಯವರೆಗೂ ನಗರದ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಮಧ್ಯರಾತ್ರಿ ಬಸ್ ಸೇವೆಗಳನ್ನು ಘೋಷಿಸಿದೆ. ನ್ಯೂ ಇಯರ್ ಪ್ರಯುಕ್ತ ಇಂದು ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಗಿನ…

Read More

ವಾಚ್ ಟವರ್‌, ಹೀಟ್ ಮ್ಯಾಪ್, ಚೆನ್ನಮ್ಮ ಪಡೆ: ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಲ್ಲೆಡೆ ಪೊಲೀಸ್ ಬಂದೋಬಸ್ತ್ – Kannada News | Bengaluru New Year 2026: Watch Towers, Heat Maps and 20000 Cops Deployed for Citywide Security

ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು (Bangalore) ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ನಂತಹ ಪ್ರಮುಖ ಕೇಂದ್ರಗಳು ದೀಪಾಲಂಕಾರದಿಂದ ಜಗಮಗಿಸುತ್ತಿವೆ. ಈ ಪ್ರದೇಶಗಳು ಮತ್ತು ಕೋರಮಂಗಲ ಸೇರಿದಂತೆ ಹೆಚ್ಚು ಜನಸಂದಣಿ ನಿರೀಕ್ಷಿತ ಸ್ಥಳಗಳಲ್ಲಿ ಪೊಲೀಸರು ಅತ್ಯಂತ ಹೆಚ್ಚಿನ ನಿಗಾ ವಹಿಸಿದ್ದಾರೆ. ನಗರದಾದ್ಯಂತ ಸುಮಾರು 20,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು…

Read More

Video: ಉತ್ತರಾಖಂಡದ ಸುರಂಗದಲ್ಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ – Kannada News | Two Worker Trains Collide Inside Uttarakhand Tunnel, Dozens Injured

ಚಮೋಲಿ, ಡಿಸೆಂಬರ್ 31: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದುಕೊಂಡ ಪರಿಣಾಮ 60 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನೆಯೊಂದರಲ್ಲಿ ತಡರಾತ್ರಿ ಪಾಳಿ ಬದಲಾವಣೆಯು ಅಸ್ತವ್ಯಸ್ತವಾಗಿದೆ, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಟಿಎಚ್‌ಡಿಸಿ ನಡೆಸುತ್ತಿರುವ ವಿಷ್ಣುಗಡ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯಲ್ಲಿ ರಾತ್ರಿ 930 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಸುರಂಗದೊಳಗೆ ಚಲಿಸುತ್ತಿದ್ದ ಎರಡು ಲೋಕೋ ರೈಲುಗಳು ಶಿಫ್ಟ್…

Read More

Video: ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ – Kannada News | Cash Theft at Jhansi Mobile Store Caught on CCTV

ಝಾನ್ಸಿ, ಡಿಸೆಂಬರ್ 31: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮೊಬೈಲ್ ಶೋರೂಮನ್​ನಲ್ಲಿ ಮಾಲೀಕನ ಗಮನ ಬೇರೆಡೆಗೆ ತಿರುಗಿಸಿ, ಕೌಂಟರ್​ನಲ್ಲಿದ್ದ ನಗದನ್ನು ಕದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಂಗಡಿ ಮಾಲೀಕರು ಮೊಬೈಲ್​ಗಳನ್ನು ತೋರಿಸುವುದರಲ್ಲಿ ನಿರತರಾಗಿರುತ್ತಾರೆ. ಅವರು ಅತ್ತ ವಿವರಿಸುತ್ತಿದ್ದಂತೆ, ಈಕೆ ತೆರೆದ ನಗದು ಡ್ರಾಯರ್ ಕಡೆಗೆ ಕೈ ಹಾಕುತ್ತಾಳೆ. ಒಂದು ಬಂಡಲ್ ಹಣವನ್ನು ಎತ್ತಿಕೊಂಡು ಸಂಭಾಷಣೆಗೆ ಅಡ್ಡಿಯಾಗದಂತೆ ತನ್ನ ಬಟ್ಟೆ ಅಥವಾ ಚೀಲಕ್ಕೆ ಹಾಕುತ್ತಾಳೆ. ಅಂಗಡಿಯಿಂದ ಹೊರಡುವ ಮೊದಲು ನಿಜವಾದ…

Read More

ನನ್ನ ಬರವಣಿಗೆಯನ್ನೂ ಮೆಚ್ಚಬೇಕು; ಸಿಲ್ಲಿ ಲಲ್ಲಿಯಲ್ಲಿ ಹೇಳಿದ್ದ ಯಶ್ – Kannada News | Yash’s ‘Toxic’ Story: From Silli Lalli Star to Writer. His Vision Revealed

ನಟ ಯಶ್ ಅವರ ಖ್ಯಾತಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದವರು. ‘ಕೆಜಿಎಫ್ 2’ ಬಳಿಕ ಅವರ ಜನಪ್ರಿಯತೆ ಬೇರೆಯದೇ ಹಂತಕ್ಕೆ ಹೋಗಿದೆ. ಈ ಚಿತ್ರಕ್ಕೆ ಅವರು ಕೂಡ ಕಥೆ ಬರೆದಿದ್ದಾರೆ. ಅವರಿಗೆ ಬರವಣಿಗೆ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿದ್ದು ಯಶ್ ಅವರು ನೀಡಿದ ಹೇಳಿಕೆ. ಯಶ್ ಅವರು ಈಗ ದೊಡ್ಡ ಸ್ಟಾರ್ ಆಗಿ ಬೆಳೆದಿರಬಹುದು. ಆದರೆ, ಅಂದು ಅವರು ಆ ರೀತಿ ಇರಲಿಲ್ಲ….

Read More

ತಂತ್ರದಿಂದ ಗಿಲ್ಲಿ ಬಳಿ ದೊಡ್ಡ ಅವಕಾಶ ಪಡೆದ ಅಶ್ವಿನಿ; ಫಿನಾಲೆ ವಾರ ತಲುಪೋದು ಮತ್ತಷ್ಟು ಸುಲಭ – Kannada News | Big Boss Kannada: Gilli’s Shocking Ashwini Gowda Queen Choice Explained

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಗಿಲ್ಲಿ ಅವರು ಅಶ್ವಿನಿ ಪರ ನಿಂತಿದ್ದು, ಅವರ ಜರ್ನಿಗೆ ಸಹಾಯ ಆಗುವಂತೆ ನಡೆದುಕೊಂಡಿದ್ದು ತುಂಬಾನೇ ಕಡಿಮೆ. ಆದರೆ, ಬಿಗ್ ಬಾಸ್ (Bigg Boss) ಫಿನಾಲೆ ವೀಕ್​​ನಲ್ಲಿ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ಅವರು ದೊಡ್ಡ ಅವಕಾಶ ನೀಡಿದರು. ಈ ನಿರ್ಧಾರ ಮನೆಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರಿಗೆ ಶಾಕ್ ಎನಿಸಿದೆ. ಅಷ್ಟಕ್ಕೂ ಏನು ಆ ನಿರ್ಧಾರ? ಗಿಲ್ಲಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?…

Read More

New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಹದ್ದಿನಕಣ್ಣು – Kannada News | New Year 2026 in Bengaluru: Massive Police Security Deployed On Ground Report and watch Video

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನಲ್ಲಿ 2026ರ ಹೊಸ ವರ್ಷಾಚರಣೆಗೆ ಭರ್ಜರಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಹೊಸ ವರ್ಷಾಚರಣೆಯ ಕೌಂಟ್ ಡೌನ್ ಈಗಾಗಲೇ ಪ್ರಾರಂಭವಾಗಿದ್ದು, ಈ ಪ್ರದೇಶಗಳನ್ನು ದೀಪಗಳಿಂದ ಅಲಂಕರಿಸಲಾಗಿದೆ. ಸುಮಾರು 20,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 6,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಚ್‌ಟವರ್‌ಗಳಿಂದ ನಿಗಾ ವಹಿಸಲಾಗುತ್ತಿದೆ. ಮಹಿಳೆಯರ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ – Kannada News | Bengaluru temperature: Light rain in south part of Karnataka including Bengaluru

ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ ಬೆಂಗಳೂರು, ಡಿಸೆಂಬರ್ 31: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು…

Read More

ಅಂದು ಮೋಕ್ಷಿತಾ, ಇಂದು ಸ್ಪಂದನಾ; ಕಾರು ಹತ್ತಿ ಬಂದ ಬಳಿಕ ಭಾರೀ ಬದಲಾವಣೆ – Kannada News | Bigg Boss Kannada: Spandana’s Comeback Game Change Mirrors Mokshitha Pai

ಮೋಕ್ಷಿತಾ ಪೈ ಅವರು ಕಳೆದ ಸೀಸನ್ ಅಲ್ಲಿ ಸೈಲೆಂಟ್ ಆಗಿದ್ದೇ ಹೆಚ್ಚು. ಬೇಕಾದ ಕಡೆಗಳಲ್ಲಿ ಅವರು ಸ್ಟ್ಯಾಂಡ್ ತೆಗೆದುಕೊಂಡಿದ್ದು ಇದೆ. ಆದರೆ, ಸೈಲೆಂಟ್ ಆಗಿದ್ದರು ಎಂಬ ಕಾರಣಕ್ಕೆ ಅವರನ್ನು ಎಲ್ಲರೂ ನೆಗ್ಲೆಕ್ಟ್ ಮಾಡಿದ್ದರು. ಆದರೆ, ಆ ಒಂದು ಕ್ಷಣ ಎಲ್ಲವನ್ನೂ ಬದಲಿಸಿತ್ತು. ಅವರು ಎಲಿಮಿನೇಷನ್ ಹಂತ ತಲುಪಿದ್ದರು. ಕಾರಿನಲ್ಲಿ ಹೊರ ಹೋಗಿ, ಸೇವ್ ಆಗಿ ಬಂದರು. ಮರಳಿ ಬರುತ್ತಿದ್ದಂತೆ ಅವರು ಚಾಲೆಂಜ್ ಮಾಡಿದ್ದರು. ಅವರ ಆಟ ಸಂಪೂರ್ಣ ಬದಲಾಯಿತು. ಈ ಬಾರಿ ಸ್ಪಂದನಾ (Spandana) ಕೂಡ ಹಾಗೆಯೇ…

Read More

ಹೊಸ ವರ್ಷದಲ್ಲಿ ಟೀಮ್ ಇಂಡಿಯಾ ಎದುರಾಳಿಗಳು ಯಾರೆಲ್ಲಾ? – Kannada News | Team India’s Schedule in 2026

ಸರಣಿ/ಟೂರ್ನಮೆಂಟ್ ಆತಿಥೇಯ ದೇಶ ಸ್ವರೂಪ ಪಂದ್ಯಗಳು ದಿನಾಂಕಗಳು ಭಾರತ ತಂಡದ ನ್ಯೂಝಿಲೆಂಡ್ ಪ್ರವಾಸ ಭಾರತ ಏಕದಿನ/ಟಿ20 3 ಏಕದಿನ ಪಂದ್ಯಗಳು, 5 ಟಿ20 ಪಂದ್ಯಗಳು ಜನವರಿ 11 ರಿಂದ ಜನವರಿ 31, 2026 ಟಿ20 ವಿಶ್ವಕಪ್ 2026 ಭಾರತ/ಶ್ರೀಲಂಕಾ ಟಿ20 ಟೂರ್ನಿ 4 ರಿಂದ 9 ಟಿ20 ಪಂದ್ಯಗಳು ಫೆಬ್ರವರಿ 7 ರಿಂದ ಮಾರ್ಚ್ 8, 2026 ಅಫ್ಘಾನಿಸ್ತಾನ್ ತಂಡದ ಭಾರತ ಪ್ರವಾಸ ಭಾರತ ಏಕದಿನ/ಟೆಸ್ಟ್ 1 ಟೆಸ್ಟ್, 3 ಏಕದಿನ ಪಂದ್ಯಗಳು ಜೂನ್ 2026 ಭಾರತ…

Read More